AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC Rankings: ಐಸಿಸಿ ರ‍್ಯಾಂಕಿಂಗ್​ನಲ್ಲಿ ಒಟ್ಟು 6 ವಿಭಾಗಗಳಲ್ಲಿ ನಂ.1 ಪಟ್ಟಕ್ಕೇರಿದ ಟೀಂ ಇಂಡಿಯಾ..!

ICC Rankings: ತಂಡದ ಜೊತೆಗೆ ತಂಡದ ಮೂವರು ಆಟಗಾರರು ಕೂಡ ನಂ.1 ಪಟ್ಟವನ್ನು ಅಲಂಕರಿಸಿದ್ದಾರೆ. ಒಟ್ಟು 6 ವಿಭಾಗಗಳಲ್ಲಿ ಭಾರತ ನಂ.1 ಆಗಿದೆ.

TV9 Web
| Edited By: |

Updated on:Feb 15, 2023 | 5:10 PM

Share
ಫೆಬ್ರವರಿ 15 ಟೀಂ ಇಂಡಿಯಾ ಪಾಲಿಗೆ ವಿಶೇಷ ದಿನ. ಏಕೆಂದರೆ ಟೀಂ ಇಂಡಿಯಾ ಈಗ ಎಲ್ಲಾ ಮಾದರಿಯ ಕ್ರಿಕೆಟ್‌ನಲ್ಲಿ ನಂಬರ್ 1 ತಂಡವಾಗಿ ಹೊರಹೊಮ್ಮಿದೆ.

ಫೆಬ್ರವರಿ 15 ಟೀಂ ಇಂಡಿಯಾ ಪಾಲಿಗೆ ವಿಶೇಷ ದಿನ. ಏಕೆಂದರೆ ಟೀಂ ಇಂಡಿಯಾ ಈಗ ಎಲ್ಲಾ ಮಾದರಿಯ ಕ್ರಿಕೆಟ್‌ನಲ್ಲಿ ನಂಬರ್ 1 ತಂಡವಾಗಿ ಹೊರಹೊಮ್ಮಿದೆ.

1 / 6
ಬುಧವಾರ ಬಿಡುಗಡೆಯಾದ ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ಟೀಂ ಇಂಡಿಯಾ ಎರಡನೇ ಸ್ಥಾನದಿಂದ ನಂಬರ್ 1 ಸ್ಥಾನಕ್ಕೆ ಜಿಗಿದಿದ್ದು, ತಂಡದ ಜೊತೆಗೆ ತಂಡದ ಮೂವರು ಆಟಗಾರರು ಕೂಡ ನಂ.1 ಪಟ್ಟವನ್ನು ಅಲಂಕರಿಸಿದ್ದಾರೆ. ಒಟ್ಟು 6 ವಿಭಾಗಗಳಲ್ಲಿ ಭಾರತ ನಂ.1 ಆಗಿದೆ.

ಬುಧವಾರ ಬಿಡುಗಡೆಯಾದ ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ಟೀಂ ಇಂಡಿಯಾ ಎರಡನೇ ಸ್ಥಾನದಿಂದ ನಂಬರ್ 1 ಸ್ಥಾನಕ್ಕೆ ಜಿಗಿದಿದ್ದು, ತಂಡದ ಜೊತೆಗೆ ತಂಡದ ಮೂವರು ಆಟಗಾರರು ಕೂಡ ನಂ.1 ಪಟ್ಟವನ್ನು ಅಲಂಕರಿಸಿದ್ದಾರೆ. ಒಟ್ಟು 6 ವಿಭಾಗಗಳಲ್ಲಿ ಭಾರತ ನಂ.1 ಆಗಿದೆ.

2 / 6
ಟೆಸ್ಟ್ ಶ್ರೇಯಾಂಕದಲ್ಲಿ ನಂ.1 ಆಗುವ ಮುನ್ನ ಟೀಂ ಇಂಡಿಯಾ ವಿಶ್ವದ ನಂ.1 ಟಿ20 ಹಾಗೂ ಏಕದಿನ ತಂಡವಾಗಿ ಹೊರಹೊಮ್ಮಿತ್ತು.

ಟೆಸ್ಟ್ ಶ್ರೇಯಾಂಕದಲ್ಲಿ ನಂ.1 ಆಗುವ ಮುನ್ನ ಟೀಂ ಇಂಡಿಯಾ ವಿಶ್ವದ ನಂ.1 ಟಿ20 ಹಾಗೂ ಏಕದಿನ ತಂಡವಾಗಿ ಹೊರಹೊಮ್ಮಿತ್ತು.

3 / 6
ಇನ್ನು ಆಟಗಾರರ ವಿಚಾರಕ್ಕೆ ಬಂದರೆ, ಟಿ20ಬ್ಯಾಟ್ಸ್‌ಮನ್‌ಗಳ ಶ್ರೇಯಾಂಕದಲ್ಲಿ ಸೂರ್ಯಕುಮಾರ್ ಯಾದವ್ ವಿಶ್ವದ ನಂಬರ್ 1 ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ.

ಇನ್ನು ಆಟಗಾರರ ವಿಚಾರಕ್ಕೆ ಬಂದರೆ, ಟಿ20ಬ್ಯಾಟ್ಸ್‌ಮನ್‌ಗಳ ಶ್ರೇಯಾಂಕದಲ್ಲಿ ಸೂರ್ಯಕುಮಾರ್ ಯಾದವ್ ವಿಶ್ವದ ನಂಬರ್ 1 ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ.

4 / 6
ಹಾಗೆಯೇ ಮೊಹಮ್ಮದ್ ಸಿರಾಜ್ ಏಕದಿನ ಮಾದರಿಯಲ್ಲಿ ವಿಶ್ವದ ನಂಬರ್ 1 ಬೌಲರ್ ಆಗಿದ್ದಾರೆ.

ಹಾಗೆಯೇ ಮೊಹಮ್ಮದ್ ಸಿರಾಜ್ ಏಕದಿನ ಮಾದರಿಯಲ್ಲಿ ವಿಶ್ವದ ನಂಬರ್ 1 ಬೌಲರ್ ಆಗಿದ್ದಾರೆ.

5 / 6
ಈ ಇಬ್ಬರ ಜೊತೆಗೆ ರವೀಂದ್ರ ಜಡೇಜಾ ಕೂಡ ವಿಶ್ವದ ನಂ. 1 ಟೆಸ್ಟ್ ಆಲ್​ರೌಂಡರ್ ಎನಿಸಿಕೊಂಡಿದ್ದಾರೆ.

ಈ ಇಬ್ಬರ ಜೊತೆಗೆ ರವೀಂದ್ರ ಜಡೇಜಾ ಕೂಡ ವಿಶ್ವದ ನಂ. 1 ಟೆಸ್ಟ್ ಆಲ್​ರೌಂಡರ್ ಎನಿಸಿಕೊಂಡಿದ್ದಾರೆ.

6 / 6

Published On - 5:09 pm, Wed, 15 February 23

Follow Us
ನೀರು ಸಂಸ್ಕರಣಾ ಘಟಕದಲ್ಲಿ ವಿಷಾನಿಲ ಸೋರಿಕೆ
ನೀರು ಸಂಸ್ಕರಣಾ ಘಟಕದಲ್ಲಿ ವಿಷಾನಿಲ ಸೋರಿಕೆ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!
ಬಿಗ್ ಬಾಸ್ ಮನೆಗೆ 3 ಸ್ಪರ್ಧಿಗಳನ್ನು ಆಯ್ಕೆ ಮಾಡುವ ಹಕ್ಕು ವೀಕ್ಷಕರಿಗೆ
ಬಿಗ್ ಬಾಸ್ ಮನೆಗೆ 3 ಸ್ಪರ್ಧಿಗಳನ್ನು ಆಯ್ಕೆ ಮಾಡುವ ಹಕ್ಕು ವೀಕ್ಷಕರಿಗೆ