AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC Rankings: ಐಸಿಸಿ ರ‍್ಯಾಂಕಿಂಗ್​ನಲ್ಲಿ ಒಟ್ಟು 6 ವಿಭಾಗಗಳಲ್ಲಿ ನಂ.1 ಪಟ್ಟಕ್ಕೇರಿದ ಟೀಂ ಇಂಡಿಯಾ..!

ICC Rankings: ತಂಡದ ಜೊತೆಗೆ ತಂಡದ ಮೂವರು ಆಟಗಾರರು ಕೂಡ ನಂ.1 ಪಟ್ಟವನ್ನು ಅಲಂಕರಿಸಿದ್ದಾರೆ. ಒಟ್ಟು 6 ವಿಭಾಗಗಳಲ್ಲಿ ಭಾರತ ನಂ.1 ಆಗಿದೆ.

TV9 Web
| Updated By: ಪೃಥ್ವಿಶಂಕರ|

Updated on:Feb 15, 2023 | 5:10 PM

Share
ಫೆಬ್ರವರಿ 15 ಟೀಂ ಇಂಡಿಯಾ ಪಾಲಿಗೆ ವಿಶೇಷ ದಿನ. ಏಕೆಂದರೆ ಟೀಂ ಇಂಡಿಯಾ ಈಗ ಎಲ್ಲಾ ಮಾದರಿಯ ಕ್ರಿಕೆಟ್‌ನಲ್ಲಿ ನಂಬರ್ 1 ತಂಡವಾಗಿ ಹೊರಹೊಮ್ಮಿದೆ.

ಫೆಬ್ರವರಿ 15 ಟೀಂ ಇಂಡಿಯಾ ಪಾಲಿಗೆ ವಿಶೇಷ ದಿನ. ಏಕೆಂದರೆ ಟೀಂ ಇಂಡಿಯಾ ಈಗ ಎಲ್ಲಾ ಮಾದರಿಯ ಕ್ರಿಕೆಟ್‌ನಲ್ಲಿ ನಂಬರ್ 1 ತಂಡವಾಗಿ ಹೊರಹೊಮ್ಮಿದೆ.

1 / 6
ಬುಧವಾರ ಬಿಡುಗಡೆಯಾದ ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ಟೀಂ ಇಂಡಿಯಾ ಎರಡನೇ ಸ್ಥಾನದಿಂದ ನಂಬರ್ 1 ಸ್ಥಾನಕ್ಕೆ ಜಿಗಿದಿದ್ದು, ತಂಡದ ಜೊತೆಗೆ ತಂಡದ ಮೂವರು ಆಟಗಾರರು ಕೂಡ ನಂ.1 ಪಟ್ಟವನ್ನು ಅಲಂಕರಿಸಿದ್ದಾರೆ. ಒಟ್ಟು 6 ವಿಭಾಗಗಳಲ್ಲಿ ಭಾರತ ನಂ.1 ಆಗಿದೆ.

ಬುಧವಾರ ಬಿಡುಗಡೆಯಾದ ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ಟೀಂ ಇಂಡಿಯಾ ಎರಡನೇ ಸ್ಥಾನದಿಂದ ನಂಬರ್ 1 ಸ್ಥಾನಕ್ಕೆ ಜಿಗಿದಿದ್ದು, ತಂಡದ ಜೊತೆಗೆ ತಂಡದ ಮೂವರು ಆಟಗಾರರು ಕೂಡ ನಂ.1 ಪಟ್ಟವನ್ನು ಅಲಂಕರಿಸಿದ್ದಾರೆ. ಒಟ್ಟು 6 ವಿಭಾಗಗಳಲ್ಲಿ ಭಾರತ ನಂ.1 ಆಗಿದೆ.

2 / 6
ಟೆಸ್ಟ್ ಶ್ರೇಯಾಂಕದಲ್ಲಿ ನಂ.1 ಆಗುವ ಮುನ್ನ ಟೀಂ ಇಂಡಿಯಾ ವಿಶ್ವದ ನಂ.1 ಟಿ20 ಹಾಗೂ ಏಕದಿನ ತಂಡವಾಗಿ ಹೊರಹೊಮ್ಮಿತ್ತು.

ಟೆಸ್ಟ್ ಶ್ರೇಯಾಂಕದಲ್ಲಿ ನಂ.1 ಆಗುವ ಮುನ್ನ ಟೀಂ ಇಂಡಿಯಾ ವಿಶ್ವದ ನಂ.1 ಟಿ20 ಹಾಗೂ ಏಕದಿನ ತಂಡವಾಗಿ ಹೊರಹೊಮ್ಮಿತ್ತು.

3 / 6
ಇನ್ನು ಆಟಗಾರರ ವಿಚಾರಕ್ಕೆ ಬಂದರೆ, ಟಿ20ಬ್ಯಾಟ್ಸ್‌ಮನ್‌ಗಳ ಶ್ರೇಯಾಂಕದಲ್ಲಿ ಸೂರ್ಯಕುಮಾರ್ ಯಾದವ್ ವಿಶ್ವದ ನಂಬರ್ 1 ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ.

ಇನ್ನು ಆಟಗಾರರ ವಿಚಾರಕ್ಕೆ ಬಂದರೆ, ಟಿ20ಬ್ಯಾಟ್ಸ್‌ಮನ್‌ಗಳ ಶ್ರೇಯಾಂಕದಲ್ಲಿ ಸೂರ್ಯಕುಮಾರ್ ಯಾದವ್ ವಿಶ್ವದ ನಂಬರ್ 1 ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ.

4 / 6
ಹಾಗೆಯೇ ಮೊಹಮ್ಮದ್ ಸಿರಾಜ್ ಏಕದಿನ ಮಾದರಿಯಲ್ಲಿ ವಿಶ್ವದ ನಂಬರ್ 1 ಬೌಲರ್ ಆಗಿದ್ದಾರೆ.

ಹಾಗೆಯೇ ಮೊಹಮ್ಮದ್ ಸಿರಾಜ್ ಏಕದಿನ ಮಾದರಿಯಲ್ಲಿ ವಿಶ್ವದ ನಂಬರ್ 1 ಬೌಲರ್ ಆಗಿದ್ದಾರೆ.

5 / 6
ಈ ಇಬ್ಬರ ಜೊತೆಗೆ ರವೀಂದ್ರ ಜಡೇಜಾ ಕೂಡ ವಿಶ್ವದ ನಂ. 1 ಟೆಸ್ಟ್ ಆಲ್​ರೌಂಡರ್ ಎನಿಸಿಕೊಂಡಿದ್ದಾರೆ.

ಈ ಇಬ್ಬರ ಜೊತೆಗೆ ರವೀಂದ್ರ ಜಡೇಜಾ ಕೂಡ ವಿಶ್ವದ ನಂ. 1 ಟೆಸ್ಟ್ ಆಲ್​ರೌಂಡರ್ ಎನಿಸಿಕೊಂಡಿದ್ದಾರೆ.

6 / 6

Published On - 5:09 pm, Wed, 15 February 23

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ