AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC Rankings: ಟಿ20 ರ‍್ಯಾಂಕಿಂಗ್ ಪ್ರಕಟ: ಟಾಪ್ 10 ನಲ್ಲಿ ಮೂವರು ಅಫ್ಘಾನ್ ಆಟಗಾರರು

ICC Rankings: ಅಚ್ಚರಿ ಎಂದರೆ ಟಿ20 ಕ್ರಿಕೆಟ್​ನ ನಂಬರ್ 1 ತಂಡವಾಗಿ ಗುರುತಿಸಿಕೊಂಡಿರುವ ಟೀಮ್ ಇಂಡಿಯಾದ ಯಾವುದೇ ಬೌಲರ್ ಟಾಪ್-10 ನಲ್ಲಿ ಕಾಣಿಸಿಕೊಂಡಿಲ್ಲ.

TV9 Web
| Edited By: |

Updated on: Mar 29, 2023 | 5:30 PM

Share
ICC Rankings: ಐಸಿಸಿ ನೂತನ ಟಿ20 ಬೌಲರ್​ಗಳ ಶ್ರೇಯಾಂಕ ಪಟ್ಟಿಯನ್ನು ಪ್ರಕಟಿಸಿದೆ. ಹೊಸ ರ‍್ಯಾಂಕಿಂಗ್​ನಲ್ಲಿ ಮಹತ್ವದ ಬದಲಾವಣೆಯಾಗಿದ್ದು, ಈ ಹಿಂದೆ ಅಗ್ರಸ್ಥಾನದಲ್ಲಿದ್ದ ಶ್ರೀಲಂಕಾ ಸ್ಪಿನ್ನರ್ ವನಿಂದು ಹಸರಂಗ 2ನೇ ಸ್ಥಾನಕ್ಕೆ ಕುಸಿದಿದ್ದಾರೆ. ಹಾಗೆಯೇ ನಂಬರ್ 1 ಸ್ಥಾನವನ್ನು ಅಫ್ಘಾನಿಸ್ತಾನ್ ಸ್ಪಿನ್ನರ್ ರಶೀದ್ ಖಾನ್ ತಮ್ಮದಾಗಿಸಿಕೊಂಡಿದ್ದಾರೆ.

ICC Rankings: ಐಸಿಸಿ ನೂತನ ಟಿ20 ಬೌಲರ್​ಗಳ ಶ್ರೇಯಾಂಕ ಪಟ್ಟಿಯನ್ನು ಪ್ರಕಟಿಸಿದೆ. ಹೊಸ ರ‍್ಯಾಂಕಿಂಗ್​ನಲ್ಲಿ ಮಹತ್ವದ ಬದಲಾವಣೆಯಾಗಿದ್ದು, ಈ ಹಿಂದೆ ಅಗ್ರಸ್ಥಾನದಲ್ಲಿದ್ದ ಶ್ರೀಲಂಕಾ ಸ್ಪಿನ್ನರ್ ವನಿಂದು ಹಸರಂಗ 2ನೇ ಸ್ಥಾನಕ್ಕೆ ಕುಸಿದಿದ್ದಾರೆ. ಹಾಗೆಯೇ ನಂಬರ್ 1 ಸ್ಥಾನವನ್ನು ಅಫ್ಘಾನಿಸ್ತಾನ್ ಸ್ಪಿನ್ನರ್ ರಶೀದ್ ಖಾನ್ ತಮ್ಮದಾಗಿಸಿಕೊಂಡಿದ್ದಾರೆ.

1 / 13
ಸದ್ಯ ರಶೀದ್ ಖಾನ್ (710) ಅತೀ ಹೆಚ್ಚು ಪಾಯಿಂಟ್ ಹೊಂದಿದ್ದು, ನಂತರದ ಸ್ಥಾನದಲ್ಲಿ ವನಿಂದು ಹಸರಂಗ (695), ಫಝಲ್​ಹಕ್  ಫಾರೂಕಿ (692) ಹಾಗೂ ಜೋಶ್ ಹ್ಯಾಝಲ್​ವುಡ್ ಇದ್ದಾರೆ. ಅಂದರೆ ಇಲ್ಲಿ ಟಾಪ್-3 ಆಟಗಾರರ ನಡುವೆ ಕೆಲವೇ ಕೆಲವು ಅಂಕಗಳ ವ್ಯತ್ಯಾಸವಿದೆ. ಹೀಗಾಗಿ ಮುಂಬರುವ ಸರಣಿಗಳಲ್ಲಿ ಈ ಆಟಗಾರರ ನಡುವೆ ಪೈಪೋಟಿ ಕಂಡು ಬರಲಿದೆ.

ಸದ್ಯ ರಶೀದ್ ಖಾನ್ (710) ಅತೀ ಹೆಚ್ಚು ಪಾಯಿಂಟ್ ಹೊಂದಿದ್ದು, ನಂತರದ ಸ್ಥಾನದಲ್ಲಿ ವನಿಂದು ಹಸರಂಗ (695), ಫಝಲ್​ಹಕ್ ಫಾರೂಕಿ (692) ಹಾಗೂ ಜೋಶ್ ಹ್ಯಾಝಲ್​ವುಡ್ ಇದ್ದಾರೆ. ಅಂದರೆ ಇಲ್ಲಿ ಟಾಪ್-3 ಆಟಗಾರರ ನಡುವೆ ಕೆಲವೇ ಕೆಲವು ಅಂಕಗಳ ವ್ಯತ್ಯಾಸವಿದೆ. ಹೀಗಾಗಿ ಮುಂಬರುವ ಸರಣಿಗಳಲ್ಲಿ ಈ ಆಟಗಾರರ ನಡುವೆ ಪೈಪೋಟಿ ಕಂಡು ಬರಲಿದೆ.

2 / 13
ಇಲ್ಲಿ ಮತ್ತೊಂದು ಅಚ್ಚರಿ ಎಂದರೆ ಟಿ20 ಕ್ರಿಕೆಟ್​ನ ನಂಬರ್ 1 ತಂಡವಾಗಿ ಗುರುತಿಸಿಕೊಂಡಿರುವ ಟೀಮ್ ಇಂಡಿಯಾದ ಯಾವುದೇ ಬೌಲರ್ ಟಾಪ್-10 ನಲ್ಲಿ ಕಾಣಿಸಿಕೊಂಡಿಲ್ಲ ಎಂಬುದು. ಇದಾಗ್ಯೂ 635 ಅಂಕಗಳೊಂದಿಗೆ 14ನೇ ಸ್ಥಾನ ಪಡೆಯುವ ಮೂಲಕ ಅರ್ಷದೀಪ್ ಸಿಂಗ್ ಟಾಪ್-20 ಯಲ್ಲಿರುವುದು ಸಮಾಧಾನಕರ. ಐಸಿಸಿ ಪ್ರಕಟಿಸಿರುವ ಟಿ20 ಬೌಲರ್​ಗಳ ಹೊಸ ರ‍್ಯಾಂಕಿಂಗ್​ ಪಟ್ಟಿ ಈ ಕೆಳಗಿನಂತಿದೆ.

ಇಲ್ಲಿ ಮತ್ತೊಂದು ಅಚ್ಚರಿ ಎಂದರೆ ಟಿ20 ಕ್ರಿಕೆಟ್​ನ ನಂಬರ್ 1 ತಂಡವಾಗಿ ಗುರುತಿಸಿಕೊಂಡಿರುವ ಟೀಮ್ ಇಂಡಿಯಾದ ಯಾವುದೇ ಬೌಲರ್ ಟಾಪ್-10 ನಲ್ಲಿ ಕಾಣಿಸಿಕೊಂಡಿಲ್ಲ ಎಂಬುದು. ಇದಾಗ್ಯೂ 635 ಅಂಕಗಳೊಂದಿಗೆ 14ನೇ ಸ್ಥಾನ ಪಡೆಯುವ ಮೂಲಕ ಅರ್ಷದೀಪ್ ಸಿಂಗ್ ಟಾಪ್-20 ಯಲ್ಲಿರುವುದು ಸಮಾಧಾನಕರ. ಐಸಿಸಿ ಪ್ರಕಟಿಸಿರುವ ಟಿ20 ಬೌಲರ್​ಗಳ ಹೊಸ ರ‍್ಯಾಂಕಿಂಗ್​ ಪಟ್ಟಿ ಈ ಕೆಳಗಿನಂತಿದೆ.

3 / 13
10- ಮಿಚೆಲ್ ಸ್ಯಾಂಟ್ನರ್ (ನ್ಯೂಜಿಲೆಂಡ್)- 657 ಅಂಕಗಳು

10- ಮಿಚೆಲ್ ಸ್ಯಾಂಟ್ನರ್ (ನ್ಯೂಜಿಲೆಂಡ್)- 657 ಅಂಕಗಳು

4 / 13
9- ಅನ್ರಿಕ್ ನೋಕಿಯಾ (ಸೌತ್ ಆಫ್ರಿಕಾ)- 667 ಅಂಕಗಳು

9- ಅನ್ರಿಕ್ ನೋಕಿಯಾ (ಸೌತ್ ಆಫ್ರಿಕಾ)- 667 ಅಂಕಗಳು

5 / 13
8- ಮುಜೀಬ್​ ಉರ್ ರೆಹಮಾನ್ (ಅಫ್ಘಾನಿಸ್ತಾನ್)- 668 ಅಂಕಗಳು

8- ಮುಜೀಬ್​ ಉರ್ ರೆಹಮಾನ್ (ಅಫ್ಘಾನಿಸ್ತಾನ್)- 668 ಅಂಕಗಳು

6 / 13
7- ಸ್ಯಾಮ್ ಕರನ್ (ಇಂಗ್ಲೆಂಡ್)- 673 ಅಂಕಗಳು

7- ಸ್ಯಾಮ್ ಕರನ್ (ಇಂಗ್ಲೆಂಡ್)- 673 ಅಂಕಗಳು

7 / 13
6- ಆ್ಯಡಂ ಝಂಪಾ (ಆಸ್ಟ್ರೇಲಿಯಾ)- 678 ಅಂಕಗಳು

6- ಆ್ಯಡಂ ಝಂಪಾ (ಆಸ್ಟ್ರೇಲಿಯಾ)- 678 ಅಂಕಗಳು

8 / 13
5- ಆದಿಲ್ ರಶೀದ್ (ಇಂಗ್ಲೆಂಡ್)- 684 ಅಂಕಗಳು

5- ಆದಿಲ್ ರಶೀದ್ (ಇಂಗ್ಲೆಂಡ್)- 684 ಅಂಕಗಳು

9 / 13
4- ಜೋಶ್ ಹ್ಯಾಝಲ್​ವುಡ್ (ಆಸ್ಟ್ರೇಲಿಯಾ)- 690 ಅಂಕಗಳು

4- ಜೋಶ್ ಹ್ಯಾಝಲ್​ವುಡ್ (ಆಸ್ಟ್ರೇಲಿಯಾ)- 690 ಅಂಕಗಳು

10 / 13
3- ಫಝಲ್​ಹಕ್ ಫಾರೂಕಿ (ಅಫ್ಘಾನಿಸ್ತಾನ್)- 692 ಅಂಕಗಳು

3- ಫಝಲ್​ಹಕ್ ಫಾರೂಕಿ (ಅಫ್ಘಾನಿಸ್ತಾನ್)- 692 ಅಂಕಗಳು

11 / 13
2- ವನಿಂದು ಹಸರಂಗ (ಶ್ರೀಲಂಕಾ)- 695 ಅಂಕಗಳು

2- ವನಿಂದು ಹಸರಂಗ (ಶ್ರೀಲಂಕಾ)- 695 ಅಂಕಗಳು

12 / 13
1- ರಶೀದ್ ಖಾನ್ (ಅಫ್ಘಾನಿಸ್ತಾನ್)- 710 ಅಂಕಗಳು

1- ರಶೀದ್ ಖಾನ್ (ಅಫ್ಘಾನಿಸ್ತಾನ್)- 710 ಅಂಕಗಳು

13 / 13
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ