AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC Rankings: ಇತಿಹಾಸ ಸೃಷ್ಟಿಸಿದ ಟೀಂ ಇಂಡಿಯಾ; ಮೂರು ಮಾದರಿಯಲ್ಲೂ ಭಾರತವೇ ನಂ.1..!

ICC Rankings: ಟೀಂ ಇಂಡಿಯಾ ಈ ಹಿಂದೆ ಏಕದಿನ ಮತ್ತು ಟಿ20 ಮಾದರಿಯಲ್ಲಿ ನಂ. 1 ಆಗಿತ್ತು. ಈಗ ರೋಹಿತ್ ಬಳಗ ಟೆಸ್ಟ್‌ನಲ್ಲೂ ನಂ. 1 ಆಗಿದೆ. ಅಂದರೆ ಈಗ ಟೀಂ ಇಂಡಿಯಾ ಎಲ್ಲಾ ಮೂರು ಸ್ವರೂಪಗಳಲ್ಲಿ ನಂಬರ್ 1 ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

TV9 Web
| Edited By: |

Updated on:Feb 15, 2023 | 2:27 PM

Share
ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು ಹೀನಾಯವಾಗಿ ಸೋಲಿಸಿದ ಟೀಂ ಇಂಡಿಯಾ ಐಸಿಸಿ ಟೆಸ್ಟ್ ರ್ಯಾಂಕಿಂಗ್​ನಲ್ಲಿ ದೊಡ್ಡ ಮೈಲಿಗಲ್ಲು ಸಾಧಿಸಿದೆ. ಮೊದಲ ಟೆಸ್ಟ್‌ನಲ್ಲಿ ಭರ್ಜರಿ ಜಯ ಸಾಧಿಸಿದ ಭಾರತ ಕ್ರಿಕೆಟ್ ತಂಡ ಇದೀಗ ವಿಶ್ವದ ನಂಬರ್ 1 ಟೆಸ್ಟ್ ತಂಡ ಎನಿಸಿಕೊಂಡಿದೆ.

ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು ಹೀನಾಯವಾಗಿ ಸೋಲಿಸಿದ ಟೀಂ ಇಂಡಿಯಾ ಐಸಿಸಿ ಟೆಸ್ಟ್ ರ್ಯಾಂಕಿಂಗ್​ನಲ್ಲಿ ದೊಡ್ಡ ಮೈಲಿಗಲ್ಲು ಸಾಧಿಸಿದೆ. ಮೊದಲ ಟೆಸ್ಟ್‌ನಲ್ಲಿ ಭರ್ಜರಿ ಜಯ ಸಾಧಿಸಿದ ಭಾರತ ಕ್ರಿಕೆಟ್ ತಂಡ ಇದೀಗ ವಿಶ್ವದ ನಂಬರ್ 1 ಟೆಸ್ಟ್ ತಂಡ ಎನಿಸಿಕೊಂಡಿದೆ.

1 / 6
ಟೀಂ ಇಂಡಿಯಾ ಈ ಹಿಂದೆ ಏಕದಿನ ಮತ್ತು ಟಿ20 ಮಾದರಿಯಲ್ಲಿ ನಂ. 1 ಆಗಿತ್ತು. ಈಗ ರೋಹಿತ್ ಬಳಗ ಟೆಸ್ಟ್‌ನಲ್ಲೂ ನಂ. 1 ಆಗಿದೆ. ಅಂದರೆ ಈಗ ಟೀಂ ಇಂಡಿಯಾ ಎಲ್ಲಾ ಮೂರು ಸ್ವರೂಪಗಳಲ್ಲಿ ನಂಬರ್ 1 ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಟೀಂ ಇಂಡಿಯಾ ಈ ಹಿಂದೆ ಏಕದಿನ ಮತ್ತು ಟಿ20 ಮಾದರಿಯಲ್ಲಿ ನಂ. 1 ಆಗಿತ್ತು. ಈಗ ರೋಹಿತ್ ಬಳಗ ಟೆಸ್ಟ್‌ನಲ್ಲೂ ನಂ. 1 ಆಗಿದೆ. ಅಂದರೆ ಈಗ ಟೀಂ ಇಂಡಿಯಾ ಎಲ್ಲಾ ಮೂರು ಸ್ವರೂಪಗಳಲ್ಲಿ ನಂಬರ್ 1 ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

2 / 6
ಇತ್ತೀಚಿಗೆ ಐಸಿಸಿ ಬಿಡುಗಡೆ ಮಾಡಿರುವ ಟೆಸ್ಟ್ ಶ್ರೇಯಾಂಕದ ಪ್ರಕಾರ, ಭಾರತ 115 ರೇಟಿಂಗ್ ಪಾಯಿಂಟ್‌ಗಳೊಂದಿಗೆ ನಂಬರ್ 1 ಸ್ಥಾನದಲ್ಲಿದ್ದರೆ, ಆಸ್ಟ್ರೇಲಿಯಾ ತಂಡ 111 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಎರಡನೇ ಸ್ಥಾನಕ್ಕೆ ಕುಸಿದಿದೆ. ಇಂಗ್ಲೆಂಡ್ ತಂಡ ಮೂರನೇ ಸ್ಥಾನದಲ್ಲಿದೆ.

ಇತ್ತೀಚಿಗೆ ಐಸಿಸಿ ಬಿಡುಗಡೆ ಮಾಡಿರುವ ಟೆಸ್ಟ್ ಶ್ರೇಯಾಂಕದ ಪ್ರಕಾರ, ಭಾರತ 115 ರೇಟಿಂಗ್ ಪಾಯಿಂಟ್‌ಗಳೊಂದಿಗೆ ನಂಬರ್ 1 ಸ್ಥಾನದಲ್ಲಿದ್ದರೆ, ಆಸ್ಟ್ರೇಲಿಯಾ ತಂಡ 111 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಎರಡನೇ ಸ್ಥಾನಕ್ಕೆ ಕುಸಿದಿದೆ. ಇಂಗ್ಲೆಂಡ್ ತಂಡ ಮೂರನೇ ಸ್ಥಾನದಲ್ಲಿದೆ.

3 / 6
ಐಸಿಸಿ ರ್ಯಾಂಕಿಂಗ್ ಪ್ರಿಡಿಕ್ಟರ್ ಪ್ರಕಾರ, ಭಾರತವು ದೀರ್ಘಕಾಲದವರೆಗೆ ಟೆಸ್ಟ್ ಶ್ರೇಯಾಂಕದಲ್ಲಿ ನಂಬರ್ 1 ಸ್ಥಾನದಲ್ಲಿ ಉಳಿಯಲು ತನ್ನ ಗೆಲುವಿನ ಸರಣಿಯನ್ನು ಮುಂದುವರಿಸಬೇಕಾಗಿದೆ. ಭಾರತ ಈ ಟೆಸ್ಟ್ ಸರಣಿಯನ್ನು 4-0 ಅಂತರದಿಂದ ಗೆದ್ದರೆ, ಅದು ನಂಬರ್ 1 ಸ್ಥಾನದಲ್ಲಿ ಉಳಿಯುತ್ತದೆ. ಹಾಗೆಯೇ ಆಸ್ಟ್ರೇಲಿಯಾ ಮೂರನೇ ಸ್ಥಾನಕ್ಕೆ ಕುಸಿಯಲಿದೆ.

ಐಸಿಸಿ ರ್ಯಾಂಕಿಂಗ್ ಪ್ರಿಡಿಕ್ಟರ್ ಪ್ರಕಾರ, ಭಾರತವು ದೀರ್ಘಕಾಲದವರೆಗೆ ಟೆಸ್ಟ್ ಶ್ರೇಯಾಂಕದಲ್ಲಿ ನಂಬರ್ 1 ಸ್ಥಾನದಲ್ಲಿ ಉಳಿಯಲು ತನ್ನ ಗೆಲುವಿನ ಸರಣಿಯನ್ನು ಮುಂದುವರಿಸಬೇಕಾಗಿದೆ. ಭಾರತ ಈ ಟೆಸ್ಟ್ ಸರಣಿಯನ್ನು 4-0 ಅಂತರದಿಂದ ಗೆದ್ದರೆ, ಅದು ನಂಬರ್ 1 ಸ್ಥಾನದಲ್ಲಿ ಉಳಿಯುತ್ತದೆ. ಹಾಗೆಯೇ ಆಸ್ಟ್ರೇಲಿಯಾ ಮೂರನೇ ಸ್ಥಾನಕ್ಕೆ ಕುಸಿಯಲಿದೆ.

4 / 6
ಅದೇ ಸಮಯದಲ್ಲಿ ಆಸ್ಟ್ರೇಲಿಯ ಮತ್ತೆ ನಂಬರ್ 1 ಸ್ಥಾನಕ್ಕೆ ಬರಲು ಸರಣಿ ಗೆಲ್ಲಲೇಬೇಕು. ಈ ಸರಣಿಯಲ್ಲಿ ಆಸ್ಟ್ರೇಲಿಯ 2-1 ಅಂತರದಲ್ಲಿ ಗೆದ್ದರೆ ಮತ್ತೊಮ್ಮೆ ಟೆಸ್ಟ್ ತಂಡವಾಗಿ ನಂ.1 ಸ್ಥಾನಕ್ಕೇರಲಿದೆ. ಮತ್ತೊಂದೆಡೆ, ಈ ಸರಣಿ ಡ್ರಾಗೊಂಡರೆ, ಭಾರತ ಇನ್ನೂ ನಂಬರ್ 1 ಸ್ಥಾನವನ್ನು ಉಳಿಸಿಕೊಳ್ಳಲಿದೆ.

ಅದೇ ಸಮಯದಲ್ಲಿ ಆಸ್ಟ್ರೇಲಿಯ ಮತ್ತೆ ನಂಬರ್ 1 ಸ್ಥಾನಕ್ಕೆ ಬರಲು ಸರಣಿ ಗೆಲ್ಲಲೇಬೇಕು. ಈ ಸರಣಿಯಲ್ಲಿ ಆಸ್ಟ್ರೇಲಿಯ 2-1 ಅಂತರದಲ್ಲಿ ಗೆದ್ದರೆ ಮತ್ತೊಮ್ಮೆ ಟೆಸ್ಟ್ ತಂಡವಾಗಿ ನಂ.1 ಸ್ಥಾನಕ್ಕೇರಲಿದೆ. ಮತ್ತೊಂದೆಡೆ, ಈ ಸರಣಿ ಡ್ರಾಗೊಂಡರೆ, ಭಾರತ ಇನ್ನೂ ನಂಬರ್ 1 ಸ್ಥಾನವನ್ನು ಉಳಿಸಿಕೊಳ್ಳಲಿದೆ.

5 / 6
ಇನ್ನು ಏಕದಿನ ಮಾದರಿಯಲ್ಲಿ 114 ರೇಟಿಂಗ್ ಹೊಂದಿರುವ ಟೀಂ ಇಂಡಿಯಾ 3572 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದ್ದರೆ, ಟಿ20 ರ್ಯಾಂಕಿಂಗ್​ನಲ್ಲೂ 267 ರೇಟಿಂಗ್ ಹೊಂದಿರುವ ರೋಹಿತ್ ಪಡೆ 18,445 ಅಂಕಗಳೊಂದಿಗೆ ನಂ.1 ಪಟ್ಟವನ್ನು ಅಲಂಕರಿಸಿದೆ.

ಇನ್ನು ಏಕದಿನ ಮಾದರಿಯಲ್ಲಿ 114 ರೇಟಿಂಗ್ ಹೊಂದಿರುವ ಟೀಂ ಇಂಡಿಯಾ 3572 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದ್ದರೆ, ಟಿ20 ರ್ಯಾಂಕಿಂಗ್​ನಲ್ಲೂ 267 ರೇಟಿಂಗ್ ಹೊಂದಿರುವ ರೋಹಿತ್ ಪಡೆ 18,445 ಅಂಕಗಳೊಂದಿಗೆ ನಂ.1 ಪಟ್ಟವನ್ನು ಅಲಂಕರಿಸಿದೆ.

6 / 6

Published On - 2:14 pm, Wed, 15 February 23

Follow Us
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!
ಬಿಗ್ ಬಾಸ್ ಮನೆಗೆ 3 ಸ್ಪರ್ಧಿಗಳನ್ನು ಆಯ್ಕೆ ಮಾಡುವ ಹಕ್ಕು ವೀಕ್ಷಕರಿಗೆ
ಬಿಗ್ ಬಾಸ್ ಮನೆಗೆ 3 ಸ್ಪರ್ಧಿಗಳನ್ನು ಆಯ್ಕೆ ಮಾಡುವ ಹಕ್ಕು ವೀಕ್ಷಕರಿಗೆ
ನಾಗೇಂದ್ರ ರಾಜೀನಾಮೆಗೆ ಆಗ್ರಹ:  3 ದಿಕ್ಕಲ್ಲೂ ವಿಧಾನಸೌಧ ಮುತ್ತಿಗೆ ಪ್ಲಾನ್
ನಾಗೇಂದ್ರ ರಾಜೀನಾಮೆಗೆ ಆಗ್ರಹ:  3 ದಿಕ್ಕಲ್ಲೂ ವಿಧಾನಸೌಧ ಮುತ್ತಿಗೆ ಪ್ಲಾನ್
ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ದೆಹಲಿಯಲ್ಲಿ ಅಪಘಾತ
ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ದೆಹಲಿಯಲ್ಲಿ ಅಪಘಾತ
ಇಂದು SIR​​ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ
ಇಂದು SIR​​ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ