AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC Rankings: ಐಸಿಸಿ ನೂತನ ರ್‍ಯಾಂಕಿಂಗ್​ನಲ್ಲಿ ಟೀಮ್ ಇಂಡಿಯಾದ ನಾಲ್ವರು ನಂಬರ್ 1..!

ICC Rankings: ವಿಶೇಷ ಎಂದರೆ ಅಶ್ವಿನ್ ಅಲ್ಲದೆ ಇನ್ನೂ ಮೂವರು ಆಟಗಾರರು ಐಸಿಸಿ ರ್‍ಯಾಂಕಿಂಗ್‌ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಅವರೆಂದರೆ...

TV9 Web
| Edited By: |

Updated on: Mar 01, 2023 | 8:30 PM

Share
ಐಸಿಸಿ ನೂತನ ಟೆಸ್ಟ್ ರ್‍ಯಾಂಕಿಂಗ್‌ ಪಟ್ಟಿಯನ್ನು ಪ್ರಕಟಿಸಿದೆ. ಈ ಬಾರಿ ಟೆಸ್ಟ್ ಬೌಲರ್​ಗಳ ಶ್ರೇಯಾಂಕ ಪಟ್ಟಿಯಲ್ಲಿ ಟೀಮ್ ಇಂಡಿಯಾದ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅಗ್ರಸ್ಥಾನ ಅಲಂಕರಿಸಿದ್ದಾರೆ.

ಐಸಿಸಿ ನೂತನ ಟೆಸ್ಟ್ ರ್‍ಯಾಂಕಿಂಗ್‌ ಪಟ್ಟಿಯನ್ನು ಪ್ರಕಟಿಸಿದೆ. ಈ ಬಾರಿ ಟೆಸ್ಟ್ ಬೌಲರ್​ಗಳ ಶ್ರೇಯಾಂಕ ಪಟ್ಟಿಯಲ್ಲಿ ಟೀಮ್ ಇಂಡಿಯಾದ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅಗ್ರಸ್ಥಾನ ಅಲಂಕರಿಸಿದ್ದಾರೆ.

1 / 7
ಕಳೆದ ಬಾರಿ ದ್ವಿತೀಯ ಸ್ಥಾನದಲ್ಲಿದ್ದ ಅಶ್ವಿನ್, ಈ ಬಾರಿ ಇಂಗ್ಲೆಂಡ್ ವೇಗಿ ಜೇಮ್ಸ್ ಅ್ಯಂಡರ್ಸನ್ (849 ಪಾಯಿಂಟ್ಸ್) ಅವರನ್ನು ಹಿಂದಿಕ್ಕಿದ್ದಾರೆ. ಈ ಮೂಲಕ ಒಟ್ಟು 864 ಪಾಯಿಂಟ್​ಗಳೊಂದಿಗೆ ನಂಬರ್ 1 ಟೆಸ್ಟ್​ ಬೌಲರ್ ಎನಿಸಿಕೊಂಡಿದ್ದಾರೆ.

ಕಳೆದ ಬಾರಿ ದ್ವಿತೀಯ ಸ್ಥಾನದಲ್ಲಿದ್ದ ಅಶ್ವಿನ್, ಈ ಬಾರಿ ಇಂಗ್ಲೆಂಡ್ ವೇಗಿ ಜೇಮ್ಸ್ ಅ್ಯಂಡರ್ಸನ್ (849 ಪಾಯಿಂಟ್ಸ್) ಅವರನ್ನು ಹಿಂದಿಕ್ಕಿದ್ದಾರೆ. ಈ ಮೂಲಕ ಒಟ್ಟು 864 ಪಾಯಿಂಟ್​ಗಳೊಂದಿಗೆ ನಂಬರ್ 1 ಟೆಸ್ಟ್​ ಬೌಲರ್ ಎನಿಸಿಕೊಂಡಿದ್ದಾರೆ.

2 / 7
ವಿಶೇಷ ಎಂದರೆ ಅಶ್ವಿನ್ ಅಲ್ಲದೆ ಇನ್ನೂ ಮೂವರು ಆಟಗಾರರು ಐಸಿಸಿ ರ್‍ಯಾಂಕಿಂಗ್‌ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಅವರೆಂದರೆ...

ವಿಶೇಷ ಎಂದರೆ ಅಶ್ವಿನ್ ಅಲ್ಲದೆ ಇನ್ನೂ ಮೂವರು ಆಟಗಾರರು ಐಸಿಸಿ ರ್‍ಯಾಂಕಿಂಗ್‌ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಅವರೆಂದರೆ...

3 / 7
1- ರವೀಂದ್ರ ಜಡೇಜಾ: ಐಸಿಸಿ ಟೆಸ್ಟ್ ಆಲ್​ರೌಂಡರ್​ಗಳ ರ್‍ಯಾಂಕಿಂಗ್‌ ಪಟ್ಟಿಯಲ್ಲಿ ರವೀಂದ್ರ ಜಡೇಜಾ ಅಗ್ರಸ್ಥಾನದಲ್ಲಿದ್ದಾರೆ. ಒಟ್ಟು 460 ಅಂಕಗಳನ್ನು ಹೊಂದಿರುವ ಜಡ್ಡು ಪ್ರಸ್ತುತ ನಂಬರ್ 1 ಟೆಸ್ಟ್ ಆಲ್​ರೌಂಡರ್ ಎನಿಸಿಕೊಂಡಿದ್ದಾರೆ.

1- ರವೀಂದ್ರ ಜಡೇಜಾ: ಐಸಿಸಿ ಟೆಸ್ಟ್ ಆಲ್​ರೌಂಡರ್​ಗಳ ರ್‍ಯಾಂಕಿಂಗ್‌ ಪಟ್ಟಿಯಲ್ಲಿ ರವೀಂದ್ರ ಜಡೇಜಾ ಅಗ್ರಸ್ಥಾನದಲ್ಲಿದ್ದಾರೆ. ಒಟ್ಟು 460 ಅಂಕಗಳನ್ನು ಹೊಂದಿರುವ ಜಡ್ಡು ಪ್ರಸ್ತುತ ನಂಬರ್ 1 ಟೆಸ್ಟ್ ಆಲ್​ರೌಂಡರ್ ಎನಿಸಿಕೊಂಡಿದ್ದಾರೆ.

4 / 7
2- ಮೊಹಮ್ಮದ್ ಸಿರಾಜ್: ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಏಕದಿನ ಬೌಲರ್​ಗಳ ರ್‍ಯಾಂಕಿಂಗ್‌ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಒಟ್ಟು 729 ಅಂಕಗಳನ್ನು ಸಂಪಾದಿಸುವ ಮೂಲಕ ಸಿರಾಜ್ ಕಳೆದೆರಡು ವಾರಗಳಿಂದ ಐಸಿಸಿ ಏಕದಿನ ಶ್ರೇಯಾಂಕದಲ್ಲಿ ಮೊದಲ ಸ್ಥಾನವನ್ನು ಕಾಯ್ದುಕೊಂಡಿದ್ದಾರೆ.

2- ಮೊಹಮ್ಮದ್ ಸಿರಾಜ್: ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಏಕದಿನ ಬೌಲರ್​ಗಳ ರ್‍ಯಾಂಕಿಂಗ್‌ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಒಟ್ಟು 729 ಅಂಕಗಳನ್ನು ಸಂಪಾದಿಸುವ ಮೂಲಕ ಸಿರಾಜ್ ಕಳೆದೆರಡು ವಾರಗಳಿಂದ ಐಸಿಸಿ ಏಕದಿನ ಶ್ರೇಯಾಂಕದಲ್ಲಿ ಮೊದಲ ಸ್ಥಾನವನ್ನು ಕಾಯ್ದುಕೊಂಡಿದ್ದಾರೆ.

5 / 7
3- ಸೂರ್ಯಕುಮಾರ್ ಯಾದವ್: ಟೀಮ್ ಇಂಡಿಯಾದ ಹೊಡಿಬಡಿ ದಾಂಡಿಗ ಸೂರ್ಯಕುಮಾರ್ ಯಾದವ್ ಟಿ20 ಬ್ಯಾಟರ್​ಗಳ ಶ್ರೇಯಾಂಕ ಪಟ್ಟಿಯಲ್ಲಿ ನಂಬರ್ 1​ ಸ್ಥಾನ ಅಲಂಕರಿಸಿದ್ದಾರೆ. ಕಳೆದೊಂದು ತಿಂಗಳಿಂದ ಸೂರ್ಯಕುಮಾರ್ ಯಾದವ್ ಅಗ್ರಸ್ಥಾನದಲ್ಲಿದ್ದು, ಒಟ್ಟು 906 ಅಂಕಗಳನ್ನು ಹೊಂದಿದ್ದಾರೆ.

3- ಸೂರ್ಯಕುಮಾರ್ ಯಾದವ್: ಟೀಮ್ ಇಂಡಿಯಾದ ಹೊಡಿಬಡಿ ದಾಂಡಿಗ ಸೂರ್ಯಕುಮಾರ್ ಯಾದವ್ ಟಿ20 ಬ್ಯಾಟರ್​ಗಳ ಶ್ರೇಯಾಂಕ ಪಟ್ಟಿಯಲ್ಲಿ ನಂಬರ್ 1​ ಸ್ಥಾನ ಅಲಂಕರಿಸಿದ್ದಾರೆ. ಕಳೆದೊಂದು ತಿಂಗಳಿಂದ ಸೂರ್ಯಕುಮಾರ್ ಯಾದವ್ ಅಗ್ರಸ್ಥಾನದಲ್ಲಿದ್ದು, ಒಟ್ಟು 906 ಅಂಕಗಳನ್ನು ಹೊಂದಿದ್ದಾರೆ.

6 / 7
4- ರವಿಚಂದ್ರನ್ ಅಶ್ವಿನ್: ಇದೀಗ ಟೆಸ್ಟ್ ಬೌಲರ್​ಗಳ ರ್‍ಯಾಂಕಿಂಗ್‌ನಲ್ಲಿ ರವಿಚಂದ್ರನ್ ಅಶ್ವಿನ್ ಅಗ್ರಸ್ಥಾನಕ್ಕೇರಿದ್ದಾರೆ. ಈ ಮೂಲಕ ಒಂದೇ ಸಮಯದಲ್ಲಿ ಟೀಮ್ ಇಂಡಿಯಾದ ನಾಲ್ವರು ಆಟಗಾರರು ಐಸಿಸಿ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿರುವುದು ವಿಶೇಷ.

4- ರವಿಚಂದ್ರನ್ ಅಶ್ವಿನ್: ಇದೀಗ ಟೆಸ್ಟ್ ಬೌಲರ್​ಗಳ ರ್‍ಯಾಂಕಿಂಗ್‌ನಲ್ಲಿ ರವಿಚಂದ್ರನ್ ಅಶ್ವಿನ್ ಅಗ್ರಸ್ಥಾನಕ್ಕೇರಿದ್ದಾರೆ. ಈ ಮೂಲಕ ಒಂದೇ ಸಮಯದಲ್ಲಿ ಟೀಮ್ ಇಂಡಿಯಾದ ನಾಲ್ವರು ಆಟಗಾರರು ಐಸಿಸಿ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿರುವುದು ವಿಶೇಷ.

7 / 7
Follow Us
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ