AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC Rankings: ಐಸಿಸಿ ನೂತನ ರ್‍ಯಾಂಕಿಂಗ್​ನಲ್ಲಿ ಟೀಮ್ ಇಂಡಿಯಾದ ನಾಲ್ವರು ನಂಬರ್ 1..!

ICC Rankings: ವಿಶೇಷ ಎಂದರೆ ಅಶ್ವಿನ್ ಅಲ್ಲದೆ ಇನ್ನೂ ಮೂವರು ಆಟಗಾರರು ಐಸಿಸಿ ರ್‍ಯಾಂಕಿಂಗ್‌ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಅವರೆಂದರೆ...

TV9 Web
| Edited By: |

Updated on: Mar 01, 2023 | 8:30 PM

Share
ಐಸಿಸಿ ನೂತನ ಟೆಸ್ಟ್ ರ್‍ಯಾಂಕಿಂಗ್‌ ಪಟ್ಟಿಯನ್ನು ಪ್ರಕಟಿಸಿದೆ. ಈ ಬಾರಿ ಟೆಸ್ಟ್ ಬೌಲರ್​ಗಳ ಶ್ರೇಯಾಂಕ ಪಟ್ಟಿಯಲ್ಲಿ ಟೀಮ್ ಇಂಡಿಯಾದ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅಗ್ರಸ್ಥಾನ ಅಲಂಕರಿಸಿದ್ದಾರೆ.

ಐಸಿಸಿ ನೂತನ ಟೆಸ್ಟ್ ರ್‍ಯಾಂಕಿಂಗ್‌ ಪಟ್ಟಿಯನ್ನು ಪ್ರಕಟಿಸಿದೆ. ಈ ಬಾರಿ ಟೆಸ್ಟ್ ಬೌಲರ್​ಗಳ ಶ್ರೇಯಾಂಕ ಪಟ್ಟಿಯಲ್ಲಿ ಟೀಮ್ ಇಂಡಿಯಾದ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅಗ್ರಸ್ಥಾನ ಅಲಂಕರಿಸಿದ್ದಾರೆ.

1 / 7
ಕಳೆದ ಬಾರಿ ದ್ವಿತೀಯ ಸ್ಥಾನದಲ್ಲಿದ್ದ ಅಶ್ವಿನ್, ಈ ಬಾರಿ ಇಂಗ್ಲೆಂಡ್ ವೇಗಿ ಜೇಮ್ಸ್ ಅ್ಯಂಡರ್ಸನ್ (849 ಪಾಯಿಂಟ್ಸ್) ಅವರನ್ನು ಹಿಂದಿಕ್ಕಿದ್ದಾರೆ. ಈ ಮೂಲಕ ಒಟ್ಟು 864 ಪಾಯಿಂಟ್​ಗಳೊಂದಿಗೆ ನಂಬರ್ 1 ಟೆಸ್ಟ್​ ಬೌಲರ್ ಎನಿಸಿಕೊಂಡಿದ್ದಾರೆ.

ಕಳೆದ ಬಾರಿ ದ್ವಿತೀಯ ಸ್ಥಾನದಲ್ಲಿದ್ದ ಅಶ್ವಿನ್, ಈ ಬಾರಿ ಇಂಗ್ಲೆಂಡ್ ವೇಗಿ ಜೇಮ್ಸ್ ಅ್ಯಂಡರ್ಸನ್ (849 ಪಾಯಿಂಟ್ಸ್) ಅವರನ್ನು ಹಿಂದಿಕ್ಕಿದ್ದಾರೆ. ಈ ಮೂಲಕ ಒಟ್ಟು 864 ಪಾಯಿಂಟ್​ಗಳೊಂದಿಗೆ ನಂಬರ್ 1 ಟೆಸ್ಟ್​ ಬೌಲರ್ ಎನಿಸಿಕೊಂಡಿದ್ದಾರೆ.

2 / 7
ವಿಶೇಷ ಎಂದರೆ ಅಶ್ವಿನ್ ಅಲ್ಲದೆ ಇನ್ನೂ ಮೂವರು ಆಟಗಾರರು ಐಸಿಸಿ ರ್‍ಯಾಂಕಿಂಗ್‌ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಅವರೆಂದರೆ...

ವಿಶೇಷ ಎಂದರೆ ಅಶ್ವಿನ್ ಅಲ್ಲದೆ ಇನ್ನೂ ಮೂವರು ಆಟಗಾರರು ಐಸಿಸಿ ರ್‍ಯಾಂಕಿಂಗ್‌ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಅವರೆಂದರೆ...

3 / 7
1- ರವೀಂದ್ರ ಜಡೇಜಾ: ಐಸಿಸಿ ಟೆಸ್ಟ್ ಆಲ್​ರೌಂಡರ್​ಗಳ ರ್‍ಯಾಂಕಿಂಗ್‌ ಪಟ್ಟಿಯಲ್ಲಿ ರವೀಂದ್ರ ಜಡೇಜಾ ಅಗ್ರಸ್ಥಾನದಲ್ಲಿದ್ದಾರೆ. ಒಟ್ಟು 460 ಅಂಕಗಳನ್ನು ಹೊಂದಿರುವ ಜಡ್ಡು ಪ್ರಸ್ತುತ ನಂಬರ್ 1 ಟೆಸ್ಟ್ ಆಲ್​ರೌಂಡರ್ ಎನಿಸಿಕೊಂಡಿದ್ದಾರೆ.

1- ರವೀಂದ್ರ ಜಡೇಜಾ: ಐಸಿಸಿ ಟೆಸ್ಟ್ ಆಲ್​ರೌಂಡರ್​ಗಳ ರ್‍ಯಾಂಕಿಂಗ್‌ ಪಟ್ಟಿಯಲ್ಲಿ ರವೀಂದ್ರ ಜಡೇಜಾ ಅಗ್ರಸ್ಥಾನದಲ್ಲಿದ್ದಾರೆ. ಒಟ್ಟು 460 ಅಂಕಗಳನ್ನು ಹೊಂದಿರುವ ಜಡ್ಡು ಪ್ರಸ್ತುತ ನಂಬರ್ 1 ಟೆಸ್ಟ್ ಆಲ್​ರೌಂಡರ್ ಎನಿಸಿಕೊಂಡಿದ್ದಾರೆ.

4 / 7
2- ಮೊಹಮ್ಮದ್ ಸಿರಾಜ್: ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಏಕದಿನ ಬೌಲರ್​ಗಳ ರ್‍ಯಾಂಕಿಂಗ್‌ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಒಟ್ಟು 729 ಅಂಕಗಳನ್ನು ಸಂಪಾದಿಸುವ ಮೂಲಕ ಸಿರಾಜ್ ಕಳೆದೆರಡು ವಾರಗಳಿಂದ ಐಸಿಸಿ ಏಕದಿನ ಶ್ರೇಯಾಂಕದಲ್ಲಿ ಮೊದಲ ಸ್ಥಾನವನ್ನು ಕಾಯ್ದುಕೊಂಡಿದ್ದಾರೆ.

2- ಮೊಹಮ್ಮದ್ ಸಿರಾಜ್: ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಏಕದಿನ ಬೌಲರ್​ಗಳ ರ್‍ಯಾಂಕಿಂಗ್‌ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಒಟ್ಟು 729 ಅಂಕಗಳನ್ನು ಸಂಪಾದಿಸುವ ಮೂಲಕ ಸಿರಾಜ್ ಕಳೆದೆರಡು ವಾರಗಳಿಂದ ಐಸಿಸಿ ಏಕದಿನ ಶ್ರೇಯಾಂಕದಲ್ಲಿ ಮೊದಲ ಸ್ಥಾನವನ್ನು ಕಾಯ್ದುಕೊಂಡಿದ್ದಾರೆ.

5 / 7
3- ಸೂರ್ಯಕುಮಾರ್ ಯಾದವ್: ಟೀಮ್ ಇಂಡಿಯಾದ ಹೊಡಿಬಡಿ ದಾಂಡಿಗ ಸೂರ್ಯಕುಮಾರ್ ಯಾದವ್ ಟಿ20 ಬ್ಯಾಟರ್​ಗಳ ಶ್ರೇಯಾಂಕ ಪಟ್ಟಿಯಲ್ಲಿ ನಂಬರ್ 1​ ಸ್ಥಾನ ಅಲಂಕರಿಸಿದ್ದಾರೆ. ಕಳೆದೊಂದು ತಿಂಗಳಿಂದ ಸೂರ್ಯಕುಮಾರ್ ಯಾದವ್ ಅಗ್ರಸ್ಥಾನದಲ್ಲಿದ್ದು, ಒಟ್ಟು 906 ಅಂಕಗಳನ್ನು ಹೊಂದಿದ್ದಾರೆ.

3- ಸೂರ್ಯಕುಮಾರ್ ಯಾದವ್: ಟೀಮ್ ಇಂಡಿಯಾದ ಹೊಡಿಬಡಿ ದಾಂಡಿಗ ಸೂರ್ಯಕುಮಾರ್ ಯಾದವ್ ಟಿ20 ಬ್ಯಾಟರ್​ಗಳ ಶ್ರೇಯಾಂಕ ಪಟ್ಟಿಯಲ್ಲಿ ನಂಬರ್ 1​ ಸ್ಥಾನ ಅಲಂಕರಿಸಿದ್ದಾರೆ. ಕಳೆದೊಂದು ತಿಂಗಳಿಂದ ಸೂರ್ಯಕುಮಾರ್ ಯಾದವ್ ಅಗ್ರಸ್ಥಾನದಲ್ಲಿದ್ದು, ಒಟ್ಟು 906 ಅಂಕಗಳನ್ನು ಹೊಂದಿದ್ದಾರೆ.

6 / 7
4- ರವಿಚಂದ್ರನ್ ಅಶ್ವಿನ್: ಇದೀಗ ಟೆಸ್ಟ್ ಬೌಲರ್​ಗಳ ರ್‍ಯಾಂಕಿಂಗ್‌ನಲ್ಲಿ ರವಿಚಂದ್ರನ್ ಅಶ್ವಿನ್ ಅಗ್ರಸ್ಥಾನಕ್ಕೇರಿದ್ದಾರೆ. ಈ ಮೂಲಕ ಒಂದೇ ಸಮಯದಲ್ಲಿ ಟೀಮ್ ಇಂಡಿಯಾದ ನಾಲ್ವರು ಆಟಗಾರರು ಐಸಿಸಿ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿರುವುದು ವಿಶೇಷ.

4- ರವಿಚಂದ್ರನ್ ಅಶ್ವಿನ್: ಇದೀಗ ಟೆಸ್ಟ್ ಬೌಲರ್​ಗಳ ರ್‍ಯಾಂಕಿಂಗ್‌ನಲ್ಲಿ ರವಿಚಂದ್ರನ್ ಅಶ್ವಿನ್ ಅಗ್ರಸ್ಥಾನಕ್ಕೇರಿದ್ದಾರೆ. ಈ ಮೂಲಕ ಒಂದೇ ಸಮಯದಲ್ಲಿ ಟೀಮ್ ಇಂಡಿಯಾದ ನಾಲ್ವರು ಆಟಗಾರರು ಐಸಿಸಿ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿರುವುದು ವಿಶೇಷ.

7 / 7
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್