AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC Rankings: ಐಸಿಸಿ ನೂತನ ರ್‍ಯಾಂಕಿಂಗ್​ನಲ್ಲಿ ಟೀಮ್ ಇಂಡಿಯಾದ ನಾಲ್ವರು ನಂಬರ್ 1..!

ICC Rankings: ವಿಶೇಷ ಎಂದರೆ ಅಶ್ವಿನ್ ಅಲ್ಲದೆ ಇನ್ನೂ ಮೂವರು ಆಟಗಾರರು ಐಸಿಸಿ ರ್‍ಯಾಂಕಿಂಗ್‌ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಅವರೆಂದರೆ...

TV9 Web
| Edited By: |

Updated on: Mar 01, 2023 | 8:30 PM

Share
ಐಸಿಸಿ ನೂತನ ಟೆಸ್ಟ್ ರ್‍ಯಾಂಕಿಂಗ್‌ ಪಟ್ಟಿಯನ್ನು ಪ್ರಕಟಿಸಿದೆ. ಈ ಬಾರಿ ಟೆಸ್ಟ್ ಬೌಲರ್​ಗಳ ಶ್ರೇಯಾಂಕ ಪಟ್ಟಿಯಲ್ಲಿ ಟೀಮ್ ಇಂಡಿಯಾದ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅಗ್ರಸ್ಥಾನ ಅಲಂಕರಿಸಿದ್ದಾರೆ.

ಐಸಿಸಿ ನೂತನ ಟೆಸ್ಟ್ ರ್‍ಯಾಂಕಿಂಗ್‌ ಪಟ್ಟಿಯನ್ನು ಪ್ರಕಟಿಸಿದೆ. ಈ ಬಾರಿ ಟೆಸ್ಟ್ ಬೌಲರ್​ಗಳ ಶ್ರೇಯಾಂಕ ಪಟ್ಟಿಯಲ್ಲಿ ಟೀಮ್ ಇಂಡಿಯಾದ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅಗ್ರಸ್ಥಾನ ಅಲಂಕರಿಸಿದ್ದಾರೆ.

1 / 7
ಕಳೆದ ಬಾರಿ ದ್ವಿತೀಯ ಸ್ಥಾನದಲ್ಲಿದ್ದ ಅಶ್ವಿನ್, ಈ ಬಾರಿ ಇಂಗ್ಲೆಂಡ್ ವೇಗಿ ಜೇಮ್ಸ್ ಅ್ಯಂಡರ್ಸನ್ (849 ಪಾಯಿಂಟ್ಸ್) ಅವರನ್ನು ಹಿಂದಿಕ್ಕಿದ್ದಾರೆ. ಈ ಮೂಲಕ ಒಟ್ಟು 864 ಪಾಯಿಂಟ್​ಗಳೊಂದಿಗೆ ನಂಬರ್ 1 ಟೆಸ್ಟ್​ ಬೌಲರ್ ಎನಿಸಿಕೊಂಡಿದ್ದಾರೆ.

ಕಳೆದ ಬಾರಿ ದ್ವಿತೀಯ ಸ್ಥಾನದಲ್ಲಿದ್ದ ಅಶ್ವಿನ್, ಈ ಬಾರಿ ಇಂಗ್ಲೆಂಡ್ ವೇಗಿ ಜೇಮ್ಸ್ ಅ್ಯಂಡರ್ಸನ್ (849 ಪಾಯಿಂಟ್ಸ್) ಅವರನ್ನು ಹಿಂದಿಕ್ಕಿದ್ದಾರೆ. ಈ ಮೂಲಕ ಒಟ್ಟು 864 ಪಾಯಿಂಟ್​ಗಳೊಂದಿಗೆ ನಂಬರ್ 1 ಟೆಸ್ಟ್​ ಬೌಲರ್ ಎನಿಸಿಕೊಂಡಿದ್ದಾರೆ.

2 / 7
ವಿಶೇಷ ಎಂದರೆ ಅಶ್ವಿನ್ ಅಲ್ಲದೆ ಇನ್ನೂ ಮೂವರು ಆಟಗಾರರು ಐಸಿಸಿ ರ್‍ಯಾಂಕಿಂಗ್‌ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಅವರೆಂದರೆ...

ವಿಶೇಷ ಎಂದರೆ ಅಶ್ವಿನ್ ಅಲ್ಲದೆ ಇನ್ನೂ ಮೂವರು ಆಟಗಾರರು ಐಸಿಸಿ ರ್‍ಯಾಂಕಿಂಗ್‌ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಅವರೆಂದರೆ...

3 / 7
1- ರವೀಂದ್ರ ಜಡೇಜಾ: ಐಸಿಸಿ ಟೆಸ್ಟ್ ಆಲ್​ರೌಂಡರ್​ಗಳ ರ್‍ಯಾಂಕಿಂಗ್‌ ಪಟ್ಟಿಯಲ್ಲಿ ರವೀಂದ್ರ ಜಡೇಜಾ ಅಗ್ರಸ್ಥಾನದಲ್ಲಿದ್ದಾರೆ. ಒಟ್ಟು 460 ಅಂಕಗಳನ್ನು ಹೊಂದಿರುವ ಜಡ್ಡು ಪ್ರಸ್ತುತ ನಂಬರ್ 1 ಟೆಸ್ಟ್ ಆಲ್​ರೌಂಡರ್ ಎನಿಸಿಕೊಂಡಿದ್ದಾರೆ.

1- ರವೀಂದ್ರ ಜಡೇಜಾ: ಐಸಿಸಿ ಟೆಸ್ಟ್ ಆಲ್​ರೌಂಡರ್​ಗಳ ರ್‍ಯಾಂಕಿಂಗ್‌ ಪಟ್ಟಿಯಲ್ಲಿ ರವೀಂದ್ರ ಜಡೇಜಾ ಅಗ್ರಸ್ಥಾನದಲ್ಲಿದ್ದಾರೆ. ಒಟ್ಟು 460 ಅಂಕಗಳನ್ನು ಹೊಂದಿರುವ ಜಡ್ಡು ಪ್ರಸ್ತುತ ನಂಬರ್ 1 ಟೆಸ್ಟ್ ಆಲ್​ರೌಂಡರ್ ಎನಿಸಿಕೊಂಡಿದ್ದಾರೆ.

4 / 7
2- ಮೊಹಮ್ಮದ್ ಸಿರಾಜ್: ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಏಕದಿನ ಬೌಲರ್​ಗಳ ರ್‍ಯಾಂಕಿಂಗ್‌ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಒಟ್ಟು 729 ಅಂಕಗಳನ್ನು ಸಂಪಾದಿಸುವ ಮೂಲಕ ಸಿರಾಜ್ ಕಳೆದೆರಡು ವಾರಗಳಿಂದ ಐಸಿಸಿ ಏಕದಿನ ಶ್ರೇಯಾಂಕದಲ್ಲಿ ಮೊದಲ ಸ್ಥಾನವನ್ನು ಕಾಯ್ದುಕೊಂಡಿದ್ದಾರೆ.

2- ಮೊಹಮ್ಮದ್ ಸಿರಾಜ್: ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಏಕದಿನ ಬೌಲರ್​ಗಳ ರ್‍ಯಾಂಕಿಂಗ್‌ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಒಟ್ಟು 729 ಅಂಕಗಳನ್ನು ಸಂಪಾದಿಸುವ ಮೂಲಕ ಸಿರಾಜ್ ಕಳೆದೆರಡು ವಾರಗಳಿಂದ ಐಸಿಸಿ ಏಕದಿನ ಶ್ರೇಯಾಂಕದಲ್ಲಿ ಮೊದಲ ಸ್ಥಾನವನ್ನು ಕಾಯ್ದುಕೊಂಡಿದ್ದಾರೆ.

5 / 7
3- ಸೂರ್ಯಕುಮಾರ್ ಯಾದವ್: ಟೀಮ್ ಇಂಡಿಯಾದ ಹೊಡಿಬಡಿ ದಾಂಡಿಗ ಸೂರ್ಯಕುಮಾರ್ ಯಾದವ್ ಟಿ20 ಬ್ಯಾಟರ್​ಗಳ ಶ್ರೇಯಾಂಕ ಪಟ್ಟಿಯಲ್ಲಿ ನಂಬರ್ 1​ ಸ್ಥಾನ ಅಲಂಕರಿಸಿದ್ದಾರೆ. ಕಳೆದೊಂದು ತಿಂಗಳಿಂದ ಸೂರ್ಯಕುಮಾರ್ ಯಾದವ್ ಅಗ್ರಸ್ಥಾನದಲ್ಲಿದ್ದು, ಒಟ್ಟು 906 ಅಂಕಗಳನ್ನು ಹೊಂದಿದ್ದಾರೆ.

3- ಸೂರ್ಯಕುಮಾರ್ ಯಾದವ್: ಟೀಮ್ ಇಂಡಿಯಾದ ಹೊಡಿಬಡಿ ದಾಂಡಿಗ ಸೂರ್ಯಕುಮಾರ್ ಯಾದವ್ ಟಿ20 ಬ್ಯಾಟರ್​ಗಳ ಶ್ರೇಯಾಂಕ ಪಟ್ಟಿಯಲ್ಲಿ ನಂಬರ್ 1​ ಸ್ಥಾನ ಅಲಂಕರಿಸಿದ್ದಾರೆ. ಕಳೆದೊಂದು ತಿಂಗಳಿಂದ ಸೂರ್ಯಕುಮಾರ್ ಯಾದವ್ ಅಗ್ರಸ್ಥಾನದಲ್ಲಿದ್ದು, ಒಟ್ಟು 906 ಅಂಕಗಳನ್ನು ಹೊಂದಿದ್ದಾರೆ.

6 / 7
4- ರವಿಚಂದ್ರನ್ ಅಶ್ವಿನ್: ಇದೀಗ ಟೆಸ್ಟ್ ಬೌಲರ್​ಗಳ ರ್‍ಯಾಂಕಿಂಗ್‌ನಲ್ಲಿ ರವಿಚಂದ್ರನ್ ಅಶ್ವಿನ್ ಅಗ್ರಸ್ಥಾನಕ್ಕೇರಿದ್ದಾರೆ. ಈ ಮೂಲಕ ಒಂದೇ ಸಮಯದಲ್ಲಿ ಟೀಮ್ ಇಂಡಿಯಾದ ನಾಲ್ವರು ಆಟಗಾರರು ಐಸಿಸಿ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿರುವುದು ವಿಶೇಷ.

4- ರವಿಚಂದ್ರನ್ ಅಶ್ವಿನ್: ಇದೀಗ ಟೆಸ್ಟ್ ಬೌಲರ್​ಗಳ ರ್‍ಯಾಂಕಿಂಗ್‌ನಲ್ಲಿ ರವಿಚಂದ್ರನ್ ಅಶ್ವಿನ್ ಅಗ್ರಸ್ಥಾನಕ್ಕೇರಿದ್ದಾರೆ. ಈ ಮೂಲಕ ಒಂದೇ ಸಮಯದಲ್ಲಿ ಟೀಮ್ ಇಂಡಿಯಾದ ನಾಲ್ವರು ಆಟಗಾರರು ಐಸಿಸಿ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿರುವುದು ವಿಶೇಷ.

7 / 7
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ