AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC T20 rankings: ಟಿ20 ರ‍್ಯಾಂಕಿಂಗ್ ಪ್ರಕಟ: ಟೀಮ್ ಇಂಡಿಯಾದ ಏಕೈಕ ಆಟಗಾರನಿಗೆ ಸ್ಥಾನ

ICC T20 rankings: ಏಷ್ಯಾಕಪ್​ನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸುತ್ತಿರುವ ಪಾಕ್ ಆಟಗಾರ ಮೊಹಮ್ಮದ್ ರಿಜ್ವಾನ್ ಈ ಸಲ 2ನೇ ಸ್ಥಾನವನ್ನು ಅಲಂಕರಿಸಿದ್ದಾರೆ.

TV9 Web
| Edited By: |

Updated on:Sep 06, 2022 | 5:37 PM

Share
ICC T20 Rankings:  ಐಸಿಸಿ ನೂತನ ಟಿ20 ರ್ಯಾಂಕಿಂಗ್ ಪಟ್ಟಿಯನ್ನು ಪ್ರಕಟಿಸಿದೆ. ಈ ಬಾರಿ ಕೂಡ ಪಾಕಿಸ್ತಾನ್ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್​ಮನ್​ ಮೊಹಮ್ಮದ್ ರಿಜ್ವಾನ್ ಅಗ್ರಸ್ಥಾನ ಕಾಯ್ದುಕೊಂಡಿದ್ದಾರೆ. ಆದರೆ ಸೌತ್ ಆಫ್ರಿಕಾ ವಿರುದ್ಧ ಭರ್ಜರಿ ಪ್ರದರ್ಶನ ನೀಡಿದ್ದ ಟೀಮ್ ಇಂಡಿಯಾ ಆಟಗಾರ ಸೂರ್ಯಕುಮಾರ್ ಯಾದವ್ ಪಾಕ್ ಆಟಗಾರನಿಗೆ ಭರ್ಜರಿ ಪೈಪೋಟಿ ನೀಡುತ್ತಿರುವುದು ವಿಶೇಷ.

ICC T20 Rankings: ಐಸಿಸಿ ನೂತನ ಟಿ20 ರ್ಯಾಂಕಿಂಗ್ ಪಟ್ಟಿಯನ್ನು ಪ್ರಕಟಿಸಿದೆ. ಈ ಬಾರಿ ಕೂಡ ಪಾಕಿಸ್ತಾನ್ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್​ಮನ್​ ಮೊಹಮ್ಮದ್ ರಿಜ್ವಾನ್ ಅಗ್ರಸ್ಥಾನ ಕಾಯ್ದುಕೊಂಡಿದ್ದಾರೆ. ಆದರೆ ಸೌತ್ ಆಫ್ರಿಕಾ ವಿರುದ್ಧ ಭರ್ಜರಿ ಪ್ರದರ್ಶನ ನೀಡಿದ್ದ ಟೀಮ್ ಇಂಡಿಯಾ ಆಟಗಾರ ಸೂರ್ಯಕುಮಾರ್ ಯಾದವ್ ಪಾಕ್ ಆಟಗಾರನಿಗೆ ಭರ್ಜರಿ ಪೈಪೋಟಿ ನೀಡುತ್ತಿರುವುದು ವಿಶೇಷ.

1 / 13
ಸೌತ್ ಆಫ್ರಿಕಾ ವಿರುದ್ಧದ 2 ಪಂದ್ಯಗಳಲ್ಲಿ ಬ್ಯಾಕ್ ಟು ಬ್ಯಾಕ್ ಅರ್ಧಶತಕ ಬಾರಿಸಿರುವ ಸೂರ್ಯಕುಮಾರ್ ಯಾದವ್ ಇದೀಗ ಶ್ರೇಯಾಂಕ ಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದ್ದಾರೆ. ಆದರೆ ರಿಜ್ವಾನ್ ಹಾಗೂ ಸೂರ್ಯಕುಮಾರ್ ಯಾದವ್​ನ ನಡುವೆ ಕೇವಲ 16 ಪಾಯಿಂಟ್​ಗಳ ಅಂತರ ಮಾತ್ರ ಇದ್ದು, ಹೀಗಾಗಿ ಟಿ20 ವಿಶ್ವಕಪ್​ನಲ್ಲಿ ಮಿಂಚಿದ್ರೆ ಸೂರ್ಯಕುಮಾರ್ ಯಾದವ್ ಅಗ್ರಸ್ಥಾನಕ್ಕೇರಬಹುದು. ಹಾಗಿದ್ರೆ ನೂತನ ಟಾಪ್-10 ಬ್ಯಾಟ್ಸ್​ಮನ್​ಗಳ ಪಟ್ಟಿಯಲ್ಲಿ ಯಾರೆಲ್ಲಾ ಸ್ಥಾನ ಪಡೆದಿದ್ದಾರೆ ನೋಡೋಣ...

ಸೌತ್ ಆಫ್ರಿಕಾ ವಿರುದ್ಧದ 2 ಪಂದ್ಯಗಳಲ್ಲಿ ಬ್ಯಾಕ್ ಟು ಬ್ಯಾಕ್ ಅರ್ಧಶತಕ ಬಾರಿಸಿರುವ ಸೂರ್ಯಕುಮಾರ್ ಯಾದವ್ ಇದೀಗ ಶ್ರೇಯಾಂಕ ಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದ್ದಾರೆ. ಆದರೆ ರಿಜ್ವಾನ್ ಹಾಗೂ ಸೂರ್ಯಕುಮಾರ್ ಯಾದವ್​ನ ನಡುವೆ ಕೇವಲ 16 ಪಾಯಿಂಟ್​ಗಳ ಅಂತರ ಮಾತ್ರ ಇದ್ದು, ಹೀಗಾಗಿ ಟಿ20 ವಿಶ್ವಕಪ್​ನಲ್ಲಿ ಮಿಂಚಿದ್ರೆ ಸೂರ್ಯಕುಮಾರ್ ಯಾದವ್ ಅಗ್ರಸ್ಥಾನಕ್ಕೇರಬಹುದು. ಹಾಗಿದ್ರೆ ನೂತನ ಟಾಪ್-10 ಬ್ಯಾಟ್ಸ್​ಮನ್​ಗಳ ಪಟ್ಟಿಯಲ್ಲಿ ಯಾರೆಲ್ಲಾ ಸ್ಥಾನ ಪಡೆದಿದ್ದಾರೆ ನೋಡೋಣ...

2 / 13
ಸದ್ಯ ಸೂರ್ಯಕುಮಾರ್ ಯಾದವ್ ಶ್ರೇಯಾಂಕ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದಾರೆ. ಆದರೆ ರಿಜ್ವಾನ್ ಹಾಗೂ ಸೂರ್ಯಕುಮಾರ್ ಯಾದವ್​ನ ನಡುವಣ ಪಾಯಿಂಟ್ ವ್ಯತ್ಯಾಸ ಕೇವಲ 23 ಮಾತ್ರ. ಹೀಗಾಗಿ ಟಿ20 ವಿಶ್ವಕಪ್​ನಲ್ಲಿ ಮಿಂಚಿದ್ರೆ ಸೂರ್ಯಕುಮಾರ್ ಯಾದವ್ ಅಗ್ರಸ್ಥಾನಕ್ಕೇರಬಹುದು.

ಸದ್ಯ ಸೂರ್ಯಕುಮಾರ್ ಯಾದವ್ ಶ್ರೇಯಾಂಕ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದಾರೆ. ಆದರೆ ರಿಜ್ವಾನ್ ಹಾಗೂ ಸೂರ್ಯಕುಮಾರ್ ಯಾದವ್​ನ ನಡುವಣ ಪಾಯಿಂಟ್ ವ್ಯತ್ಯಾಸ ಕೇವಲ 23 ಮಾತ್ರ. ಹೀಗಾಗಿ ಟಿ20 ವಿಶ್ವಕಪ್​ನಲ್ಲಿ ಮಿಂಚಿದ್ರೆ ಸೂರ್ಯಕುಮಾರ್ ಯಾದವ್ ಅಗ್ರಸ್ಥಾನಕ್ಕೇರಬಹುದು.

3 / 13
4- ಬಾಬರ್ ಆಜಂ (ಪಾಕಿಸ್ತಾನ್) - 778 ಅಂಕ

4- ಬಾಬರ್ ಆಜಂ (ಪಾಕಿಸ್ತಾನ್) - 778 ಅಂಕ

4 / 13
2- ಮೊಹಮ್ಮದ್ ರಿಜ್ವಾನ್ (ಪಾಕಿಸ್ತಾನ್) - 836 ಅಂಕ

2- ಮೊಹಮ್ಮದ್ ರಿಜ್ವಾನ್ (ಪಾಕಿಸ್ತಾನ್) - 836 ಅಂಕ

5 / 13
2- ಸೂರ್ಯಕುಮಾರ್ ಯಾದವ್ (ಭಾರತ) - 838 ರೇಟಿಂಗ್

2- ಸೂರ್ಯಕುಮಾರ್ ಯಾದವ್ (ಭಾರತ) - 838 ರೇಟಿಂಗ್

6 / 13
5- ಐಡೆನ್ ಮಾರ್ಕ್ರಾಮ್ (ಸೌತ್ ಆಫ್ರಿಕಾ) - 748 ಅಂಕ

5- ಐಡೆನ್ ಮಾರ್ಕ್ರಾಮ್ (ಸೌತ್ ಆಫ್ರಿಕಾ) - 748 ಅಂಕ

7 / 13
6- ಡೇವಿಡ್ ಮಲಾನ್ (ಇಂಗ್ಲೆಂಡ್) - 719 ಅಂಕ

6- ಡೇವಿಡ್ ಮಲಾನ್ (ಇಂಗ್ಲೆಂಡ್) - 719 ಅಂಕ

8 / 13
9- ಆರೋನ್ ಫಿಂಚ್ (ಆಸ್ಟ್ರೇಲಿಯಾ) - 688 ಅಂಕ

9- ಆರೋನ್ ಫಿಂಚ್ (ಆಸ್ಟ್ರೇಲಿಯಾ) - 688 ಅಂಕ

9 / 13
3- ಡೆವೊನ್ ಕಾನ್ವೇ (ನ್ಯೂಜಿಲೆಂಡ್)- 788 ಅಂಕ

3- ಡೆವೊನ್ ಕಾನ್ವೇ (ನ್ಯೂಜಿಲೆಂಡ್)- 788 ಅಂಕ

10 / 13
9- ಮೊಹಮ್ಮದ್ ವಾಸಿಂ (ಯುಎಇ) - 612 ರೇಟಿಂಗ್

9- ಮೊಹಮ್ಮದ್ ವಾಸಿಂ (ಯುಎಇ) - 612 ರೇಟಿಂಗ್

11 / 13
10- ಪಾತುಂ ನಿಸಂಕಾ (ಶ್ರೀಲಂಕಾ) - 673 ಅಂಕ

10- ಪಾತುಂ ನಿಸಂಕಾ (ಶ್ರೀಲಂಕಾ) - 673 ಅಂಕ

12 / 13
10- ರೀಜಾ ಹೆಂಡ್ರಿಕ್ಸ್ (ಸೌತ್ ಆಫ್ರಿಕಾ) - 628 ರೇಟಿಂಗ್

10- ರೀಜಾ ಹೆಂಡ್ರಿಕ್ಸ್ (ಸೌತ್ ಆಫ್ರಿಕಾ) - 628 ರೇಟಿಂಗ್

13 / 13

Published On - 5:35 pm, Tue, 6 September 22

Web contact
Web contact

TV9 Kannada

Read More
Follow Us
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?