Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC T20 Rankings: ಐಸಿಸಿ ಟಿ20 ರ‍್ಯಾಂಕಿಂಗ್ ಪ್ರಕಟ: ಹೊಸ ವಿಶ್ವ ದಾಖಲೆಯತ್ತ ಸೂರ್ಯಕುಮಾರ್ ಯಾದವ್

ICC T20 Rankings: ಒಂದು ವೇಳೆ ನ್ಯೂಜಿಲೆಂಡ್ ವಿರುದ್ಧದ 3ನೇ ಟಿ20 ಯಲ್ಲಿ ಭರ್ಜರಿ ಪ್ರದರ್ಶನ ನೀಡಿದ್ರೆ ಅಂಕ ಪಟ್ಟಿಯಲ್ಲಿ ಮತ್ತಷ್ಟು ಮೇಲೆಳೆಬಹುದು. ಈ ಮೂಲಕ ಟಿ20 ಕ್ರಿಕೆಟ್​ ಇತಿಹಾಸದಲ್ಲೇ ಅತ್ಯಧಿಕ ಅಂಕ ಕಲೆಹಾಕಿದ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನೂ ಕೂಡ ಬರೆಯಬಹುದು.

TV9 Web
| Updated By: ಝಾಹಿರ್ ಯೂಸುಫ್

Updated on: Feb 01, 2023 | 3:56 PM

ICC T20 Rankings: ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ನೂತನ ಟಿ20 ಬ್ಯಾಟ್ಸ್​ಮನ್​​ಗಳ ರ‍್ಯಾಂಕಿಂಗ್ ಪಟ್ಟಿಯನ್ನು ಪ್ರಕಟಿಸಿದೆ. ಈ ಬಾರಿ ಕೂಡ ಟೀಮ್ ಇಂಡಿಯಾದ ಸ್ಪೋಟಕ ಬ್ಯಾಟರ್​ ​ ಸೂರ್ಯಕುಮಾರ್ ಯಾದವ್ ಅಗ್ರಸ್ಥಾನ ಕಾಯ್ದುಕೊಂಡಿದ್ದಾರೆ.

ICC T20 Rankings: ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ನೂತನ ಟಿ20 ಬ್ಯಾಟ್ಸ್​ಮನ್​​ಗಳ ರ‍್ಯಾಂಕಿಂಗ್ ಪಟ್ಟಿಯನ್ನು ಪ್ರಕಟಿಸಿದೆ. ಈ ಬಾರಿ ಕೂಡ ಟೀಮ್ ಇಂಡಿಯಾದ ಸ್ಪೋಟಕ ಬ್ಯಾಟರ್​ ​ ಸೂರ್ಯಕುಮಾರ್ ಯಾದವ್ ಅಗ್ರಸ್ಥಾನ ಕಾಯ್ದುಕೊಂಡಿದ್ದಾರೆ.

1 / 15
1- ಸೂರ್ಯಕುಮಾರ್ ಯಾದವ್ (ಭಾರತ)- 906 ಅಂಕಗಳು

1- ಸೂರ್ಯಕುಮಾರ್ ಯಾದವ್ (ಭಾರತ)- 906 ಅಂಕಗಳು

2 / 15
ಒಂದು ವೇಳೆ ನ್ಯೂಜಿಲೆಂಡ್ ವಿರುದ್ಧದ 3ನೇ ಟಿ20 ಯಲ್ಲಿ ಭರ್ಜರಿ ಪ್ರದರ್ಶನ ನೀಡಿದ್ರೆ ಅಂಕ ಪಟ್ಟಿಯಲ್ಲಿ ಮತ್ತಷ್ಟು ಮೇಲೆಳೆಬಹುದು. ಈ ಮೂಲಕ ಟಿ20 ಕ್ರಿಕೆಟ್​ ಇತಿಹಾಸದಲ್ಲೇ ಅತ್ಯಧಿಕ ಅಂಕ ಕಲೆಹಾಕಿದ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನೂ ಬರೆಯಬಹುದು. ಸದ್ಯ ಈ ದಾಖಲೆ ಇಂಗ್ಲೆಂಡ್ ಆಟಗಾರ ಡೇವಿಡ್ ಮಲಾನ್ ಹೆಸರಿನಲ್ಲಿದೆ.

ಒಂದು ವೇಳೆ ನ್ಯೂಜಿಲೆಂಡ್ ವಿರುದ್ಧದ 3ನೇ ಟಿ20 ಯಲ್ಲಿ ಭರ್ಜರಿ ಪ್ರದರ್ಶನ ನೀಡಿದ್ರೆ ಅಂಕ ಪಟ್ಟಿಯಲ್ಲಿ ಮತ್ತಷ್ಟು ಮೇಲೆಳೆಬಹುದು. ಈ ಮೂಲಕ ಟಿ20 ಕ್ರಿಕೆಟ್​ ಇತಿಹಾಸದಲ್ಲೇ ಅತ್ಯಧಿಕ ಅಂಕ ಕಲೆಹಾಕಿದ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನೂ ಬರೆಯಬಹುದು. ಸದ್ಯ ಈ ದಾಖಲೆ ಇಂಗ್ಲೆಂಡ್ ಆಟಗಾರ ಡೇವಿಡ್ ಮಲಾನ್ ಹೆಸರಿನಲ್ಲಿದೆ.

3 / 15
ಡೇವಿಡ್ ಮಲಾನ್ ಒಟ್ಟು 915 ಪಾಯಿಂಟ್ ಕಲೆಹಾಕುವ ಮೂಲಕ ಟಿ20 ಕ್ರಿಕೆಟ್ ರ‍್ಯಾಂಕಿಂಗ್ ಇತಿಹಾಸದಲ್ಲೇ ಅತೀ ಹೆಚ್ಚು ಅಂಕ ಪಡೆದ ಬ್ಯಾಟರ್ ಎನಿಸಿಕೊಂಡಿದ್ದಾರೆ. ಸದ್ಯ 910 ಪಾಯಿಂಟ್​ಗಳಿಸಿರುವ ಸೂರ್ಯಕುಮಾರ್ 6 ಅಂಕಗಳನ್ನು ಗಳಿಸಿದರೆ ಹೊಸ ಇತಿಹಾಸ ನಿರ್ಮಾಣವಾಗಲಿದೆ. ಈ ಮೂಲಕ ಡೇವಿಡ್ ಮಲಾನ್ ಹೆಸರಿನಲ್ಲಿರುವ ವಿಶ್ವ ದಾಖಲೆಯನ್ನು ಮುರಿಯುವ ನಿರೀಕ್ಷೆಯಿದೆ.

ಡೇವಿಡ್ ಮಲಾನ್ ಒಟ್ಟು 915 ಪಾಯಿಂಟ್ ಕಲೆಹಾಕುವ ಮೂಲಕ ಟಿ20 ಕ್ರಿಕೆಟ್ ರ‍್ಯಾಂಕಿಂಗ್ ಇತಿಹಾಸದಲ್ಲೇ ಅತೀ ಹೆಚ್ಚು ಅಂಕ ಪಡೆದ ಬ್ಯಾಟರ್ ಎನಿಸಿಕೊಂಡಿದ್ದಾರೆ. ಸದ್ಯ 910 ಪಾಯಿಂಟ್​ಗಳಿಸಿರುವ ಸೂರ್ಯಕುಮಾರ್ 6 ಅಂಕಗಳನ್ನು ಗಳಿಸಿದರೆ ಹೊಸ ಇತಿಹಾಸ ನಿರ್ಮಾಣವಾಗಲಿದೆ. ಈ ಮೂಲಕ ಡೇವಿಡ್ ಮಲಾನ್ ಹೆಸರಿನಲ್ಲಿರುವ ವಿಶ್ವ ದಾಖಲೆಯನ್ನು ಮುರಿಯುವ ನಿರೀಕ್ಷೆಯಿದೆ.

4 / 15
ಐಸಿಸಿ ಪ್ರಕಟಿಸಿರುವ ನೂತನ ಟಿ20 ಬ್ಯಾಟರ್​ಗಳ ಶ್ರೇಯಾಂಕ ಪಟ್ಟಿಯಲ್ಲಿರುವ ಅಗ್ರ 10 ಆಟಗಾರರು ಯಾರೆಲ್ಲಾ ಎಂದು ನೋಡೋಣ...

ಐಸಿಸಿ ಪ್ರಕಟಿಸಿರುವ ನೂತನ ಟಿ20 ಬ್ಯಾಟರ್​ಗಳ ಶ್ರೇಯಾಂಕ ಪಟ್ಟಿಯಲ್ಲಿರುವ ಅಗ್ರ 10 ಆಟಗಾರರು ಯಾರೆಲ್ಲಾ ಎಂದು ನೋಡೋಣ...

5 / 15
10- ಅಲೆಕ್ಸ್ ಹೇಲ್ (ಇಂಗ್ಲೆಂಡ್)- 655 ಅಂಕಗಳು

10- ಅಲೆಕ್ಸ್ ಹೇಲ್ (ಇಂಗ್ಲೆಂಡ್)- 655 ಅಂಕಗಳು

6 / 15
9- ಗ್ಲೆನ್ ಫಿಲಿಪ್ಸ್ (ನ್ಯೂಜಿಲೆಂಡ್)- 662 ಅಂಕಗಳು

9- ಗ್ಲೆನ್ ಫಿಲಿಪ್ಸ್ (ನ್ಯೂಜಿಲೆಂಡ್)- 662 ಅಂಕಗಳು

7 / 15
8- ಆರೋನ್ ಫಿಂಚ್ (ಆಸ್ಟ್ರೇಲಿಯಾ) - 680 ಅಂಕಗಳು

8- ಆರೋನ್ ಫಿಂಚ್ (ಆಸ್ಟ್ರೇಲಿಯಾ) - 680 ಅಂಕಗಳು

8 / 15
7- ರಿಲೀ ರೊಸ್ಸೊ (ಸೌತ್ ಆಫ್ರಿಕಾ)- 693 ಅಂಕಗಳು

7- ರಿಲೀ ರೊಸ್ಸೊ (ಸೌತ್ ಆಫ್ರಿಕಾ)- 693 ಅಂಕಗಳು

9 / 15
6- ಡೇವಿಡ್ ಮಲಾನ್ (ಇಂಗ್ಲೆಂಡ್) - 719 ಅಂಕಗಳು

6- ಡೇವಿಡ್ ಮಲಾನ್ (ಇಂಗ್ಲೆಂಡ್) - 719 ಅಂಕಗಳು

10 / 15
5- ಐಡೆನ್ ಮಾರ್ಕ್ರಾಮ್ (ಸೌತ್ ಆಫ್ರಿಕಾ) - 748 ಅಂಕಗಳು

5- ಐಡೆನ್ ಮಾರ್ಕ್ರಾಮ್ (ಸೌತ್ ಆಫ್ರಿಕಾ) - 748 ಅಂಕಗಳು

11 / 15
3- ಬಾಬರ್ ಆಜಂ (ಪಾಕಿಸ್ತಾನ್) - 778 ಅಂಕಗಳು

3- ಬಾಬರ್ ಆಜಂ (ಪಾಕಿಸ್ತಾನ್) - 778 ಅಂಕಗಳು

12 / 15
4- ಡೆವೊನ್ ಕಾನ್ವೇ (ನ್ಯೂಜಿಲೆಂಡ್)- 768 ಅಂಕಗಳು

4- ಡೆವೊನ್ ಕಾನ್ವೇ (ನ್ಯೂಜಿಲೆಂಡ್)- 768 ಅಂಕಗಳು

13 / 15
2- ಮೊಹಮ್ಮದ್ ರಿಜ್ವಾನ್ (ಪಾಕಿಸ್ತಾನ್) - 836 ಅಂಕಗಳು

2- ಮೊಹಮ್ಮದ್ ರಿಜ್ವಾನ್ (ಪಾಕಿಸ್ತಾನ್) - 836 ಅಂಕಗಳು

14 / 15
1- ಸೂರ್ಯಕುಮಾರ್ ಯಾದವ್ (ಭಾರತ)- 910 ಅಂಕಗಳು

1- ಸೂರ್ಯಕುಮಾರ್ ಯಾದವ್ (ಭಾರತ)- 910 ಅಂಕಗಳು

15 / 15
Follow us
ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ
ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ
ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು
ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು
ಕರ್ನಾಟಕದಲ್ಲಿ 30,000 ಎಕರೆ ವಕ್ಫ್ ಭೂಮಿ ವಿದೇಶಿ ಕಂಪನಿಗಳಿಗೆ ಗುತ್ತಿಗೆ;ಶಾ
ಕರ್ನಾಟಕದಲ್ಲಿ 30,000 ಎಕರೆ ವಕ್ಫ್ ಭೂಮಿ ವಿದೇಶಿ ಕಂಪನಿಗಳಿಗೆ ಗುತ್ತಿಗೆ;ಶಾ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ