AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2022 Point Table: ಟಿ20 ವಿಶ್ವಕಪ್ ಪಾಯಿಂಟ್ ಟೇಬಲ್: ಅಗ್ರಸ್ಥಾನದಲ್ಲಿ ನ್ಯೂಜಿಲೆಂಡ್, ಬಾಂಗ್ಲಾದೇಶ್

T20 World Cup 2022 Point Table: ಈ ಪಂದ್ಯಗಳಲ್ಲಿ ಅತ್ಯಧಿಕ ಜಯ ಸಾಧಿಸಿ 2 ಗ್ರೂಪ್​ಗಳ ಪಾಯಿಂಟ್ ಟೇಬಲ್​ನಲ್ಲಿ ಮೊದಲೆರಡು ಸ್ಥಾನ ಅಲಂಕರಿಸುವ ನಾಲ್ಕು ತಂಡಗಳು ಸೆಮಿಫೈನಲ್​ಗೆ ಪ್ರವೇಶಿಸಲಿದೆ.

TV9 Web
| Edited By: |

Updated on:Oct 24, 2022 | 10:54 PM

Share
ಟಿ20 ವಿಶ್ವಕಪ್​ನ ಸೂಪರ್​-12 ಸುತ್ತಿನ ಪಂದ್ಯಗಳು ಜರುತ್ತಿದೆ. ಈಗಾಗಲೇ ಎಲ್ಲಾ ತಂಡಗಳು ಒಂದೊಂದು ಪಂದ್ಯವನ್ನಾಡಿದೆ. ವಿಶೇಷ ಎಂದರೆ ಎಲ್ಲಾ ಪಂದ್ಯಗಳ ಫಲಿತಾಂಶ ಹೊರಹೊಮ್ಮಿದರೆ, ಸೌತ್ ಆಫ್ರಿಕಾ ಹಾಗೂ ಜಿಂಬಾಬ್ವೆ ನಡುವಣ ಪಂದ್ಯ ಮಳೆಯ ಕಾರಣ ರದ್ದಾಗಿದೆ.

ಟಿ20 ವಿಶ್ವಕಪ್​ನ ಸೂಪರ್​-12 ಸುತ್ತಿನ ಪಂದ್ಯಗಳು ಜರುತ್ತಿದೆ. ಈಗಾಗಲೇ ಎಲ್ಲಾ ತಂಡಗಳು ಒಂದೊಂದು ಪಂದ್ಯವನ್ನಾಡಿದೆ. ವಿಶೇಷ ಎಂದರೆ ಎಲ್ಲಾ ಪಂದ್ಯಗಳ ಫಲಿತಾಂಶ ಹೊರಹೊಮ್ಮಿದರೆ, ಸೌತ್ ಆಫ್ರಿಕಾ ಹಾಗೂ ಜಿಂಬಾಬ್ವೆ ನಡುವಣ ಪಂದ್ಯ ಮಳೆಯ ಕಾರಣ ರದ್ದಾಗಿದೆ.

1 / 5
ಮಳೆಯ ಕಾರಣ ಪಂದ್ಯವು ರದ್ದಾದರೆ ಉಭಯ ತಂಡಗಳು ತಲಾ ಒಂದೊಂದು ಪಾಯಿಂಟ್ಸ್​ ಹಂಚಿಕೊಳ್ಳಬೇಕಾಗುತ್ತದೆ. ಇದರಿಂದ ಸೋಲಿನ ಸುಳಿಯಲ್ಲಿದ್ದ ಜಿಂಬಾಬ್ವೆ ಕೂಡ ಒಂದು ಪಾಯಿಂಟ್ ಪಡೆದುಕೊಂಡು ನಿಟ್ಟುಸಿರು ಬಿಟ್ಟಿದೆ.

ಮಳೆಯ ಕಾರಣ ಪಂದ್ಯವು ರದ್ದಾದರೆ ಉಭಯ ತಂಡಗಳು ತಲಾ ಒಂದೊಂದು ಪಾಯಿಂಟ್ಸ್​ ಹಂಚಿಕೊಳ್ಳಬೇಕಾಗುತ್ತದೆ. ಇದರಿಂದ ಸೋಲಿನ ಸುಳಿಯಲ್ಲಿದ್ದ ಜಿಂಬಾಬ್ವೆ ಕೂಡ ಒಂದು ಪಾಯಿಂಟ್ ಪಡೆದುಕೊಂಡು ನಿಟ್ಟುಸಿರು ಬಿಟ್ಟಿದೆ.

2 / 5
ಗ್ರೂಪ್-1 ರಲ್ಲಿ ಆಸ್ಟ್ರೇಲಿಯಾ ತಂಡವನ್ನು ಹೀನಾಯವಾಗಿ ಸೋಲಿಸಿ ಭರ್ಜರಿ ಶುಭಾರಂಭ ಮಾಡಿದ ನ್ಯೂಜಿಲೆಂಡ್ +4.45 ನೆಟ್​ ರನ್​ ರೇಟ್ ಪಡೆಯುವ ಮೂಲಕ ಅಗ್ರಸ್ಥಾನ ಅಲಂಕರಿಸಿದೆ. ಇನ್ನು ಐರ್ಲೆಂಡ್ ವಿರುದ್ಧ ಭರ್ಜರಿಯಾಗಿ ಗೆದ್ದ ಶ್ರೀಲಂಕಾ 2ನೇ ಸ್ಥಾನದಲ್ಲಿದೆ. ಹಾಗೆಯೇ ಅಫ್ಘಾನಿಸ್ತಾನ್ ವಿರುದ್ಧ ಜಯ ಸಾದಿಸಿದ ಇಂಗ್ಲೆಂಡ್ 3ನೇ ಸ್ಥಾನದಲ್ಲಿದೆ.

ಗ್ರೂಪ್-1 ರಲ್ಲಿ ಆಸ್ಟ್ರೇಲಿಯಾ ತಂಡವನ್ನು ಹೀನಾಯವಾಗಿ ಸೋಲಿಸಿ ಭರ್ಜರಿ ಶುಭಾರಂಭ ಮಾಡಿದ ನ್ಯೂಜಿಲೆಂಡ್ +4.45 ನೆಟ್​ ರನ್​ ರೇಟ್ ಪಡೆಯುವ ಮೂಲಕ ಅಗ್ರಸ್ಥಾನ ಅಲಂಕರಿಸಿದೆ. ಇನ್ನು ಐರ್ಲೆಂಡ್ ವಿರುದ್ಧ ಭರ್ಜರಿಯಾಗಿ ಗೆದ್ದ ಶ್ರೀಲಂಕಾ 2ನೇ ಸ್ಥಾನದಲ್ಲಿದೆ. ಹಾಗೆಯೇ ಅಫ್ಘಾನಿಸ್ತಾನ್ ವಿರುದ್ಧ ಜಯ ಸಾದಿಸಿದ ಇಂಗ್ಲೆಂಡ್ 3ನೇ ಸ್ಥಾನದಲ್ಲಿದೆ.

3 / 5
ಇನ್ನು ಪಾಕಿಸ್ತಾನ್ ವಿರುದ್ಧ ರೋಚಕ ಜಯ ಸಾಧಿಸಿ +0.05 ನೆಟ್​ ರನ್ ರೇಟ್ ಹೊಂದಿರುವ ಟೀಮ್ ಇಂಡಿಯಾ ಗ್ರೂಪ್​-2 ಪಾಯಿಂಟ್ ಟೇಬಲ್​ನಲ್ಲಿ 2ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ. ಅತ್ತ ನೆದರ್​ಲ್ಯಾಂಡ್ಸ್​ ವಿರುದ್ಧ ಭರ್ಜರಿ ಜಯ ಸಾಧಿಸಿದ ಬಾಂಗ್ಲಾದೇಶ್ ತಂಡವು +0.45 ನೆಟ್​ ರನ್​ ರೇಟ್ ಕಲೆಹಾಕುವ ಮೂಲಕ ಅಗ್ರಸ್ಥಾನ ಅಲಂಕರಿಸಿದೆ. ಇನ್ನು ಮೂರನೇ ಸ್ಥಾನದಲ್ಲಿ ಜಿಂಬಾಬ್ವೆ ಇದ್ದರೆ, ನಾಲ್ಕನೇ ಸ್ಥಾನದಲ್ಲಿ ಸೌತ್ ಆಫ್ರಿಕಾ ತಂಡವಿದೆ.

ಇನ್ನು ಪಾಕಿಸ್ತಾನ್ ವಿರುದ್ಧ ರೋಚಕ ಜಯ ಸಾಧಿಸಿ +0.05 ನೆಟ್​ ರನ್ ರೇಟ್ ಹೊಂದಿರುವ ಟೀಮ್ ಇಂಡಿಯಾ ಗ್ರೂಪ್​-2 ಪಾಯಿಂಟ್ ಟೇಬಲ್​ನಲ್ಲಿ 2ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ. ಅತ್ತ ನೆದರ್​ಲ್ಯಾಂಡ್ಸ್​ ವಿರುದ್ಧ ಭರ್ಜರಿ ಜಯ ಸಾಧಿಸಿದ ಬಾಂಗ್ಲಾದೇಶ್ ತಂಡವು +0.45 ನೆಟ್​ ರನ್​ ರೇಟ್ ಕಲೆಹಾಕುವ ಮೂಲಕ ಅಗ್ರಸ್ಥಾನ ಅಲಂಕರಿಸಿದೆ. ಇನ್ನು ಮೂರನೇ ಸ್ಥಾನದಲ್ಲಿ ಜಿಂಬಾಬ್ವೆ ಇದ್ದರೆ, ನಾಲ್ಕನೇ ಸ್ಥಾನದಲ್ಲಿ ಸೌತ್ ಆಫ್ರಿಕಾ ತಂಡವಿದೆ.

4 / 5
ಇನ್ನೂ ಎಲ್ಲಾ ತಂಡಗಳಿಗೆ 4 ಪಂದ್ಯಗಳು ಬಾಕಿಯಿವೆ. ಈ ಪಂದ್ಯಗಳಲ್ಲಿ ಅತ್ಯಧಿಕ ಜಯ ಸಾಧಿಸಿ 2 ಗ್ರೂಪ್​ಗಳ ಪಾಯಿಂಟ್ ಟೇಬಲ್​ನಲ್ಲಿ ಮೊದಲೆರಡು ಸ್ಥಾನ ಅಲಂಕರಿಸುವ ನಾಲ್ಕು ತಂಡಗಳು ಸೆಮಿಫೈನಲ್​ಗೆ ಪ್ರವೇಶಿಸಲಿದೆ. ಹೀಗಾಗಿ ಮುಂದಿನ ಪಂದ್ಯಗಳಲ್ಲಿ ರೋಚಕ ಹೋರಾಟವನ್ನು ನಿರೀಕ್ಷಿಸಬಹುದು.

ಇನ್ನೂ ಎಲ್ಲಾ ತಂಡಗಳಿಗೆ 4 ಪಂದ್ಯಗಳು ಬಾಕಿಯಿವೆ. ಈ ಪಂದ್ಯಗಳಲ್ಲಿ ಅತ್ಯಧಿಕ ಜಯ ಸಾಧಿಸಿ 2 ಗ್ರೂಪ್​ಗಳ ಪಾಯಿಂಟ್ ಟೇಬಲ್​ನಲ್ಲಿ ಮೊದಲೆರಡು ಸ್ಥಾನ ಅಲಂಕರಿಸುವ ನಾಲ್ಕು ತಂಡಗಳು ಸೆಮಿಫೈನಲ್​ಗೆ ಪ್ರವೇಶಿಸಲಿದೆ. ಹೀಗಾಗಿ ಮುಂದಿನ ಪಂದ್ಯಗಳಲ್ಲಿ ರೋಚಕ ಹೋರಾಟವನ್ನು ನಿರೀಕ್ಷಿಸಬಹುದು.

5 / 5

Published On - 10:54 pm, Mon, 24 October 22

Follow Us
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ