AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup Winners: ಟಿ20 ವಿಶ್ವಕಪ್​ನಲ್ಲಿ ಯಾರು ವಿನ್ನರ್, ಯಾರು ರನ್ನರ್: ಇಲ್ಲಿದೆ ಸಂಪೂರ್ಣ ಪಟ್ಟಿ

T20 World Cup Winners: ಇದೀಗ ಯುಎಇನಲ್ಲಿ ಟಿ20 ವಿಶ್ವಕಪ್​ಗೆ ಚಾಲನೆ ದೊರೆತಿದೆ. ಈ ಬಾರಿ 16 ತಂಡಗಳು ಭಾಗವಹಿಸುತ್ತಿದ್ದು, ಅರ್ಹತಾ ಸುತ್ತಿನ ಬಳಿಕ ನಡೆಯುವ ಸೂಪರ್ 12 ಪಂದ್ಯದ ಮೂಲಕ ಟ್ರೋಫಿಗಾಗಿ ಅಸಲಿ ಕದನ ಶುರುವಾಗಲಿದೆ.

TV9 Web
| Edited By: |

Updated on: Oct 17, 2021 | 4:40 PM

Share
 ಐಸಿಸಿ ಪುರುಷರ ಟಿ20 ವಿಶ್ವಕಪ್‌ನ ಏಳನೇ ಆವೃತ್ತಿಗೆ ತೆರೆಬಿದ್ದಿದೆ. ಫೈನಲ್‌ನಲ್ಲಿ ನ್ಯೂಜಿಲೆಂಡ್ ವಿರುದ್ದ ಆಸ್ಟ್ರೇಲಿಯಾ ಭರ್ಜರಿ ಜಯ ಸಾಧಿಸಿ ಚೊಚ್ಚಲ ಬಾರಿ ಟಿ20 ವಿಶ್ವಕಪ್​ ಮುಡಿಗೇರಿಸಿಕೊಂಡಿದೆ. ಇದರೊಂದಿಗೆ 6ನೇ ತಂಡವೊಂದು ಟಿ20 ವಿಶ್ವಕಪ್ ಗೆದ್ದಂತಾಗಿದೆ.

ಐಸಿಸಿ ಪುರುಷರ ಟಿ20 ವಿಶ್ವಕಪ್‌ನ ಏಳನೇ ಆವೃತ್ತಿಗೆ ತೆರೆಬಿದ್ದಿದೆ. ಫೈನಲ್‌ನಲ್ಲಿ ನ್ಯೂಜಿಲೆಂಡ್ ವಿರುದ್ದ ಆಸ್ಟ್ರೇಲಿಯಾ ಭರ್ಜರಿ ಜಯ ಸಾಧಿಸಿ ಚೊಚ್ಚಲ ಬಾರಿ ಟಿ20 ವಿಶ್ವಕಪ್​ ಮುಡಿಗೇರಿಸಿಕೊಂಡಿದೆ. ಇದರೊಂದಿಗೆ 6ನೇ ತಂಡವೊಂದು ಟಿ20 ವಿಶ್ವಕಪ್ ಗೆದ್ದಂತಾಗಿದೆ.

1 / 15
ಇದಕ್ಕೂ ಮುನ್ನ 8 ಬಾರಿ ಟಿ20 ವಿಶ್ವಕಪ್​ ನಡೆದಿದೆ. ಈವರೆಗೆ ನಡೆದ ಚುಟುಕು ಕದನದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ತಂಡವೆಂದರೆ ವೆಸ್ಟ್​ ಇಂಡೀಸ್ ಮತ್ತು ಇಂಗ್ಲೆಂಡ್. ಏಕೆಂದರೆ ವೆಸ್ಟ್ ಇಂಡೀಸ್ ಹಾಗೂ ಇಂಗ್ಲೆಂಡ್ ತಲಾ  2 ಬಾರಿ ಟಿ20 ವಿಶ್ವಕಪ್​ ಅನ್ನು ಮುಡಿಗೇರಿಸಿಕೊಂಡಿದೆ. ಹಾಗಿದ್ರೆ ಯಾವ ವರ್ಷ ಯಾವ ತಂಡ ಟಿ20 ವಿಶ್ವಕಪ್ ಗೆದ್ದುಕೊಂಡಿತು ಎಂಬುದನ್ನು ನೋಡೋಣ.

ಇದಕ್ಕೂ ಮುನ್ನ 8 ಬಾರಿ ಟಿ20 ವಿಶ್ವಕಪ್​ ನಡೆದಿದೆ. ಈವರೆಗೆ ನಡೆದ ಚುಟುಕು ಕದನದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ತಂಡವೆಂದರೆ ವೆಸ್ಟ್​ ಇಂಡೀಸ್ ಮತ್ತು ಇಂಗ್ಲೆಂಡ್. ಏಕೆಂದರೆ ವೆಸ್ಟ್ ಇಂಡೀಸ್ ಹಾಗೂ ಇಂಗ್ಲೆಂಡ್ ತಲಾ 2 ಬಾರಿ ಟಿ20 ವಿಶ್ವಕಪ್​ ಅನ್ನು ಮುಡಿಗೇರಿಸಿಕೊಂಡಿದೆ. ಹಾಗಿದ್ರೆ ಯಾವ ವರ್ಷ ಯಾವ ತಂಡ ಟಿ20 ವಿಶ್ವಕಪ್ ಗೆದ್ದುಕೊಂಡಿತು ಎಂಬುದನ್ನು ನೋಡೋಣ.

2 / 15
2007ರ ವಿನ್ನರ್: ಚೊಚ್ಚಲ ಟಿ20 ವಿಶ್ವಕಪ್​ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದು ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಟೀಮ್ ಇಂಡಿಯಾ ಎಂಬುದು ವಿಶೇಷ.

2007ರ ವಿನ್ನರ್: ಚೊಚ್ಚಲ ಟಿ20 ವಿಶ್ವಕಪ್​ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದು ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಟೀಮ್ ಇಂಡಿಯಾ ಎಂಬುದು ವಿಶೇಷ.

3 / 15
2007ರ ರನ್ನರ್: ದಕ್ಷಿಣ ಆಫ್ರಿಕಾದಲ್ಲಿ ನಡೆದ ಫೈನಲ್​ ಪಂದ್ಯದಲ್ಲಿ ಭಾರತದ ವಿರುದ್ದ ಸೋಲುವ ಮೂಲಕ ಪಾಕಿಸ್ತಾನ್​ ಚೊಚ್ಚಲ ವಿಶ್ವಕಪ್​ನಲ್ಲಿ ರನ್ನರ್ ಅಪ್ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿತು.

2007ರ ರನ್ನರ್: ದಕ್ಷಿಣ ಆಫ್ರಿಕಾದಲ್ಲಿ ನಡೆದ ಫೈನಲ್​ ಪಂದ್ಯದಲ್ಲಿ ಭಾರತದ ವಿರುದ್ದ ಸೋಲುವ ಮೂಲಕ ಪಾಕಿಸ್ತಾನ್​ ಚೊಚ್ಚಲ ವಿಶ್ವಕಪ್​ನಲ್ಲಿ ರನ್ನರ್ ಅಪ್ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿತು.

4 / 15
2009ರ ವಿನ್ನರ್: ಇಂಗ್ಲೆಂಡ್​ನಲ್ಲಿ ನಡೆದ  2ನೇ ಟಿ20 ವಿಶ್ವಕಪ್​ನಲ್ಲಿ ಪಾಕಿಸ್ತಾನ್ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿತ್ತು.

2009ರ ವಿನ್ನರ್: ಇಂಗ್ಲೆಂಡ್​ನಲ್ಲಿ ನಡೆದ 2ನೇ ಟಿ20 ವಿಶ್ವಕಪ್​ನಲ್ಲಿ ಪಾಕಿಸ್ತಾನ್ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿತ್ತು.

5 / 15
2009ರ ರನ್ನರ್​: ಪಾಕ್ ವಿರುದ್ದ ಸೋಲು ಕಾಣುವ ಮೂಲಕ ಶ್ರೀಲಂಕಾ ತಂಡವು ರನ್ನರ್ ಅಪ್ ಪ್ರಶಸ್ತಿ ಪಡೆಯಿತು.

2009ರ ರನ್ನರ್​: ಪಾಕ್ ವಿರುದ್ದ ಸೋಲು ಕಾಣುವ ಮೂಲಕ ಶ್ರೀಲಂಕಾ ತಂಡವು ರನ್ನರ್ ಅಪ್ ಪ್ರಶಸ್ತಿ ಪಡೆಯಿತು.

6 / 15
2010ರ ವಿನ್ನರ್: ವೆಸ್ಟ್​ ಇಂಡೀಸ್​ನಲ್ಲಿ ನಡೆದ 3ನೇ ಟಿ20 ವಿಶ್ವಕಪ್​ನಲ್ಲಿ ಗೆಲ್ಲುವ ಮೂಲಕ ಇಂಗ್ಲೆಂಡ್ ತಂಡವು ಮೊದಲ ಬಾರಿಗೆ ವಿಶ್ವಕಪ್ ಕಿರೀಟ ತನ್ನದಾಗಿಸಿಕೊಂಡಿತು.

2010ರ ವಿನ್ನರ್: ವೆಸ್ಟ್​ ಇಂಡೀಸ್​ನಲ್ಲಿ ನಡೆದ 3ನೇ ಟಿ20 ವಿಶ್ವಕಪ್​ನಲ್ಲಿ ಗೆಲ್ಲುವ ಮೂಲಕ ಇಂಗ್ಲೆಂಡ್ ತಂಡವು ಮೊದಲ ಬಾರಿಗೆ ವಿಶ್ವಕಪ್ ಕಿರೀಟ ತನ್ನದಾಗಿಸಿಕೊಂಡಿತು.

7 / 15
2010ರ ರನ್ನರ್: ಟಿ20 ವಿಶ್ವಕಪ್​ನಲ್ಲಿ ಮೊದಲ ಬಾರಿ ಫೈನಲ್​ ಪ್ರವೇಶಿಸಿದ್ದ ಆಸ್ಟ್ರೇಲಿಯಾ ಇಂಗ್ಲೆಂಡ್ ವಿರುದ್ದ ಸೋತು ರನ್ನರ್ ಅಪ್​ಗೆ ತೃಪ್ತಿಪಟ್ಟುಕೊಂಡಿತು.

2010ರ ರನ್ನರ್: ಟಿ20 ವಿಶ್ವಕಪ್​ನಲ್ಲಿ ಮೊದಲ ಬಾರಿ ಫೈನಲ್​ ಪ್ರವೇಶಿಸಿದ್ದ ಆಸ್ಟ್ರೇಲಿಯಾ ಇಂಗ್ಲೆಂಡ್ ವಿರುದ್ದ ಸೋತು ರನ್ನರ್ ಅಪ್​ಗೆ ತೃಪ್ತಿಪಟ್ಟುಕೊಂಡಿತು.

8 / 15
2012 ರ ವಿನ್ನರ್: ಶ್ರೀಲಂಕಾದಲ್ಲಿ ನಡೆದ 4ನೇ ಟಿ20 ವಿಶ್ವಕಪ್​ನಲ್ಲಿ ವೆಸ್ಟ್​ ಇಂಡೀಸ್​ ಮೊದಲ ಬಾರಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿತು.

2012 ರ ವಿನ್ನರ್: ಶ್ರೀಲಂಕಾದಲ್ಲಿ ನಡೆದ 4ನೇ ಟಿ20 ವಿಶ್ವಕಪ್​ನಲ್ಲಿ ವೆಸ್ಟ್​ ಇಂಡೀಸ್​ ಮೊದಲ ಬಾರಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿತು.

9 / 15
2012ರ ರನ್ನರ್: ಟಿ20 ವಿಶ್ವಕಪ್​ಗೆ ಆತಿಥ್ಯವಹಿಸಿದ್ದ ಶ್ರೀಲಂಕಾ ತಂಡವು ವೆಸ್ಟ್ ಇಂಡೀಸ್ ವಿರುದ್ದ ಫೈನಲ್​ನಲ್ಲಿ ಸೋತು ರನ್ನರ್ ಅಪ್ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿತು.

2012ರ ರನ್ನರ್: ಟಿ20 ವಿಶ್ವಕಪ್​ಗೆ ಆತಿಥ್ಯವಹಿಸಿದ್ದ ಶ್ರೀಲಂಕಾ ತಂಡವು ವೆಸ್ಟ್ ಇಂಡೀಸ್ ವಿರುದ್ದ ಫೈನಲ್​ನಲ್ಲಿ ಸೋತು ರನ್ನರ್ ಅಪ್ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿತು.

10 / 15
2014ರ ವಿನ್ನರ್: ಬಾಂಗ್ಲಾದೇಶದಲ್ಲಿ ನಡೆದ 5ನೇ ಟಿ20 ವಿಶ್ವಕಪ್​ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸುವ ಮೂಲಕ ಶ್ರೀಲಂಕಾ ಚೊಚ್ಚಲ ಬಾರಿ  ಟಿ20 ವಿಶ್ವಕಪ್​ ಕಿರೀಟ ಅಲಂಕರಿಸಿತು.

2014ರ ವಿನ್ನರ್: ಬಾಂಗ್ಲಾದೇಶದಲ್ಲಿ ನಡೆದ 5ನೇ ಟಿ20 ವಿಶ್ವಕಪ್​ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸುವ ಮೂಲಕ ಶ್ರೀಲಂಕಾ ಚೊಚ್ಚಲ ಬಾರಿ ಟಿ20 ವಿಶ್ವಕಪ್​ ಕಿರೀಟ ಅಲಂಕರಿಸಿತು.

11 / 15
2014ರ ರನ್ನರ್: ಈ ವಿಶ್ವಕಪ್​ನಲ್ಲಿ ಎರಡನೇ ಬಾರಿ ಫೈನಲ್​ ಪ್ರವೇಶಿಸಿದ್ದ ಟೀಮ್ ಇಂಡಿಯಾ ಅಂತಿಮ ಹಣಾಹಣಿಯಲ್ಲಿ ಲಂಕಾ ವಿರುದ್ದ ಸೋತು ರನ್ನರ್ ಅಪ್ ಪ್ರಶಸ್ತಿ ಪಡೆಯಿತು.

2014ರ ರನ್ನರ್: ಈ ವಿಶ್ವಕಪ್​ನಲ್ಲಿ ಎರಡನೇ ಬಾರಿ ಫೈನಲ್​ ಪ್ರವೇಶಿಸಿದ್ದ ಟೀಮ್ ಇಂಡಿಯಾ ಅಂತಿಮ ಹಣಾಹಣಿಯಲ್ಲಿ ಲಂಕಾ ವಿರುದ್ದ ಸೋತು ರನ್ನರ್ ಅಪ್ ಪ್ರಶಸ್ತಿ ಪಡೆಯಿತು.

12 / 15
2016ರ ವಿನ್ನರ್: ಭಾರತದಲ್ಲಿ ನಡೆದಿದ್ದ ಟಿ20 ವಿಶ್ವಕಪ್​ನಲ್ಲಿ ವೆಸ್ಟ್ ಇಂಡೀಸ್​ ತಂಡವು 2ನೇ ಬಾರಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿತು.

2016ರ ವಿನ್ನರ್: ಭಾರತದಲ್ಲಿ ನಡೆದಿದ್ದ ಟಿ20 ವಿಶ್ವಕಪ್​ನಲ್ಲಿ ವೆಸ್ಟ್ ಇಂಡೀಸ್​ ತಂಡವು 2ನೇ ಬಾರಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿತು.

13 / 15
2016ರ ರನ್ನರ್: ಫೈನಲ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ದ ಇಂಗ್ಲೆಂಡ್​ ಸೋಲು ಕಾಣುವ ಮೂಲಕ 2ನೇ ಬಾರಿ ಟ್ರೋಫಿ ಗೆಲ್ಲುವ ಅವಕಾಶವನ್ನು ಕೈ ಚೆಲ್ಲಿಕೊಂಡಿತು.

2016ರ ರನ್ನರ್: ಫೈನಲ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ದ ಇಂಗ್ಲೆಂಡ್​ ಸೋಲು ಕಾಣುವ ಮೂಲಕ 2ನೇ ಬಾರಿ ಟ್ರೋಫಿ ಗೆಲ್ಲುವ ಅವಕಾಶವನ್ನು ಕೈ ಚೆಲ್ಲಿಕೊಂಡಿತು.

14 / 15
ದುಬೈನಲ್ಲಿ ಇಂದು (ನವೆಂಬರ್ 14) ನಡೆಯಲಿರುವ 7ನೇ ಆವೃತ್ತಿ ಟಿ20 ವಿಶ್ವಕಪ್​ನ ಫೈನಲ್​ನಲ್ಲಿ ನ್ಯೂಜಿಲೆಂಡ್-ಆಸ್ಟ್ರೇಲಿಯಾ ಮುಖಾಮುಖಿಯಾಗಲಿದ್ದು, ಈ ಬಾರಿ ಯಾರು ಚಾಂಪಿಯನ್​ ಪಟ್ಟ ಅಲಂಕರಿಸಲಿದ್ದಾರೆ ಕಾದು ನೋಡಬೇಕಿದೆ.

ದುಬೈನಲ್ಲಿ ಇಂದು (ನವೆಂಬರ್ 14) ನಡೆಯಲಿರುವ 7ನೇ ಆವೃತ್ತಿ ಟಿ20 ವಿಶ್ವಕಪ್​ನ ಫೈನಲ್​ನಲ್ಲಿ ನ್ಯೂಜಿಲೆಂಡ್-ಆಸ್ಟ್ರೇಲಿಯಾ ಮುಖಾಮುಖಿಯಾಗಲಿದ್ದು, ಈ ಬಾರಿ ಯಾರು ಚಾಂಪಿಯನ್​ ಪಟ್ಟ ಅಲಂಕರಿಸಲಿದ್ದಾರೆ ಕಾದು ನೋಡಬೇಕಿದೆ.

15 / 15
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ