AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC T20I Rankings: ಭರ್ಜರಿ ಮುಂಬಡ್ತಿ ಪಡೆದ ಅಕ್ಷರ್ ಪಟೇಲ್, ರವಿ ಬಿಷ್ಣೋಯ್..!

ICC T20I Rankings: ಐಸಿಸಿ ಬಿಡುಗಡೆ ಮಾಡಿರುವ ಟಿ20 ಬೌಲಿಂಗ್ ಶ್ರೇಯಾಂಕದಲ್ಲಿ ಟೀಂ ಇಂಡಯಾದ ಇಬ್ಬರು ಸ್ಪಿನ್ ಬೌಲರ್‌ಗಳಾದ ರವಿ ಬಿಷ್ಣೋಯ್ ಮತ್ತು ಅಕ್ಷರ್ ಪಟೇಲ್ ಭರ್ಜರಿ ಮುಂಬಡ್ತಿ ಪಡೆದಿದ್ದು, ಈ ಇಬ್ಬರೂ ಈಗ ಅಗ್ರ ಐದರೊಳಗೆ ಸ್ಥಾನ ಪಡೆದಿದ್ದಾರೆ.

ಪೃಥ್ವಿಶಂಕರ
|

Updated on: Mar 13, 2024 | 4:59 PM

Share
ಐಸಿಸಿ ಬಿಡುಗಡೆ ಮಾಡಿರುವ ಟಿ20 ಬೌಲಿಂಗ್ ಶ್ರೇಯಾಂಕದಲ್ಲಿ ಟೀಂ ಇಂಡಯಾದ ಇಬ್ಬರು ಸ್ಪಿನ್ ಬೌಲರ್‌ಗಳಾದ ರವಿ ಬಿಷ್ಣೋಯ್ ಮತ್ತು ಅಕ್ಷರ್ ಪಟೇಲ್ ಭರ್ಜರಿ ಮುಂಬಡ್ತಿ ಪಡೆದಿದ್ದು, ಈ ಇಬ್ಬರೂ ಈಗ ಅಗ್ರ ಐದರೊಳಗೆ ಸ್ಥಾನ ಪಡೆದಿದ್ದಾರೆ.

ಐಸಿಸಿ ಬಿಡುಗಡೆ ಮಾಡಿರುವ ಟಿ20 ಬೌಲಿಂಗ್ ಶ್ರೇಯಾಂಕದಲ್ಲಿ ಟೀಂ ಇಂಡಯಾದ ಇಬ್ಬರು ಸ್ಪಿನ್ ಬೌಲರ್‌ಗಳಾದ ರವಿ ಬಿಷ್ಣೋಯ್ ಮತ್ತು ಅಕ್ಷರ್ ಪಟೇಲ್ ಭರ್ಜರಿ ಮುಂಬಡ್ತಿ ಪಡೆದಿದ್ದು, ಈ ಇಬ್ಬರೂ ಈಗ ಅಗ್ರ ಐದರೊಳಗೆ ಸ್ಥಾನ ಪಡೆದಿದ್ದಾರೆ.

1 / 6
ಭಾರತ ತಂಡವು ಈ ವರ್ಷದ ಜನವರಿ ತಿಂಗಳಲ್ಲಿ ತನ್ನ ಕೊನೆಯ ಟಿ20 ಸರಣಿಯನ್ನು ಆಡಿತ್ತು. ಅದರ ನಂತರ, ಈಗ ಟೀಮ್ ಇಂಡಿಯಾ ಜೂನ್ ತಿಂಗಳಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ನಲ್ಲಿ ಈ ಸ್ವರೂಪದಲ್ಲಿ ನೇರವಾಗಿ ಸ್ಪರ್ಧಿಸಲಿದೆ. ಇಬ್ಬರೂ ಬೌಲರ್‌ಗಳು ದೀರ್ಘಕಾಲ ಆಡದಿದ್ದರೂ ಇತರ ಆಟಗಾರರ ಕಳಪೆ ಪ್ರದರ್ಶನದಿಂದ ಇಬ್ಬರೂ ಲಾಭ ಪಡೆದಿದ್ದಾರೆ.

ಭಾರತ ತಂಡವು ಈ ವರ್ಷದ ಜನವರಿ ತಿಂಗಳಲ್ಲಿ ತನ್ನ ಕೊನೆಯ ಟಿ20 ಸರಣಿಯನ್ನು ಆಡಿತ್ತು. ಅದರ ನಂತರ, ಈಗ ಟೀಮ್ ಇಂಡಿಯಾ ಜೂನ್ ತಿಂಗಳಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ನಲ್ಲಿ ಈ ಸ್ವರೂಪದಲ್ಲಿ ನೇರವಾಗಿ ಸ್ಪರ್ಧಿಸಲಿದೆ. ಇಬ್ಬರೂ ಬೌಲರ್‌ಗಳು ದೀರ್ಘಕಾಲ ಆಡದಿದ್ದರೂ ಇತರ ಆಟಗಾರರ ಕಳಪೆ ಪ್ರದರ್ಶನದಿಂದ ಇಬ್ಬರೂ ಲಾಭ ಪಡೆದಿದ್ದಾರೆ.

2 / 6
ಈ ಹಿಂದೆ ಐದನೇ ಸ್ಥಾನದಲ್ಲಿದ್ದ ಅಕ್ಷರ್ ಪಟೇಲ್ ಈಗ 660 ರೇಟಿಂಗ್ ಪಾಯಿಂಟ್‌ಗಳೊಂದಿಗೆ ನಾಲ್ಕನೇ ಸ್ಥಾನಕ್ಕೆ ತಲುಪಿದ್ದಾರೆ. ರವಿ ಬಿಷ್ಣೋಯ್ 659 ರೇಟಿಂಗ್ ಅಂಕಗಳೊಂದಿಗೆ ಜಂಟಿಯಾಗಿ ಆರನೇ ಸ್ಥಾನದಲ್ಲಿದ್ದಾರೆ.

ಈ ಹಿಂದೆ ಐದನೇ ಸ್ಥಾನದಲ್ಲಿದ್ದ ಅಕ್ಷರ್ ಪಟೇಲ್ ಈಗ 660 ರೇಟಿಂಗ್ ಪಾಯಿಂಟ್‌ಗಳೊಂದಿಗೆ ನಾಲ್ಕನೇ ಸ್ಥಾನಕ್ಕೆ ತಲುಪಿದ್ದಾರೆ. ರವಿ ಬಿಷ್ಣೋಯ್ 659 ರೇಟಿಂಗ್ ಅಂಕಗಳೊಂದಿಗೆ ಜಂಟಿಯಾಗಿ ಆರನೇ ಸ್ಥಾನದಲ್ಲಿದ್ದಾರೆ.

3 / 6
ಉಳಿದಂತೆ ಇಂಗ್ಲೆಂಡ್‌ನ ಲೆಗ್ ಸ್ಪಿನ್ನರ್ ಆದಿಲ್ ರಶೀದ್ 726 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಮೊದಲ ಸ್ಥಾನದಲ್ಲಿದ್ದರೆ, ಇತ್ತೀಚೆಗೆ ಅತ್ಯುತ್ತಮ ಪ್ರದರ್ಶನ ನೀಡಿದ ಶ್ರೀಲಂಕಾದ ಟಿ20 ನಾಯಕ ವನಿಂದು ಹಸರಂಗಾ 687 ರೇಟಿಂಗ್​ನೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ.

ಉಳಿದಂತೆ ಇಂಗ್ಲೆಂಡ್‌ನ ಲೆಗ್ ಸ್ಪಿನ್ನರ್ ಆದಿಲ್ ರಶೀದ್ 726 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಮೊದಲ ಸ್ಥಾನದಲ್ಲಿದ್ದರೆ, ಇತ್ತೀಚೆಗೆ ಅತ್ಯುತ್ತಮ ಪ್ರದರ್ಶನ ನೀಡಿದ ಶ್ರೀಲಂಕಾದ ಟಿ20 ನಾಯಕ ವನಿಂದು ಹಸರಂಗಾ 687 ರೇಟಿಂಗ್​ನೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ.

4 / 6
ವೆಸ್ಟ್ ಇಂಡೀಸ್ ಸ್ಪಿನ್ನರ್ ಅಕಿಲ್ ಹುಸೇನ್ ಕೂಡ ಇತ್ತೀಚಿನ ಟಿ20 ಬೌಲಿಂಗ್ ಶ್ರೇಯಾಂಕದಲ್ಲಿ ಒಂದು ಸ್ಥಾನ ಜಿಗಿದಿದ್ದು, 664 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಮೂರನೇ ಸ್ಥಾನಕ್ಕೆ ತಲುಪಿದ್ದಾರೆ.

ವೆಸ್ಟ್ ಇಂಡೀಸ್ ಸ್ಪಿನ್ನರ್ ಅಕಿಲ್ ಹುಸೇನ್ ಕೂಡ ಇತ್ತೀಚಿನ ಟಿ20 ಬೌಲಿಂಗ್ ಶ್ರೇಯಾಂಕದಲ್ಲಿ ಒಂದು ಸ್ಥಾನ ಜಿಗಿದಿದ್ದು, 664 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಮೂರನೇ ಸ್ಥಾನಕ್ಕೆ ತಲುಪಿದ್ದಾರೆ.

5 / 6
ಐಸಿಸಿ ಟಿ20 ಬೌಲಿಂಗ್ ಶ್ರೇಯಾಂಕದಲ್ಲಿ ಭಾರತ ತಂಡದ ಉಳಿದ ಆಟಗಾರರ ಸ್ಥಾನದ ಬಗ್ಗೆ ಮಾತನಾಡುವುದಾದರೆ, ಅರ್ಷದೀಪ್ ಸಿಂಗ್ 607 ರೇಟಿಂಗ್ ಪಾಯಿಂಟ್‌ಗಳೊಂದಿಗೆ 22 ನೇ ಸ್ಥಾನದಲ್ಲಿದ್ದರೆ, ಕುಲ್ದೀಪ್ ಯಾದವ್ ಒಂದು ಸ್ಥಾನ ಮೇಲೇರಿ 578 ರೇಟಿಂಗ್ ಪಾಯಿಂಟ್ ಪಡೆದು 24ನೇ ಸ್ಥಾನಕ್ಕೆ ತಲುಪಿದ್ದಾರೆ.

ಐಸಿಸಿ ಟಿ20 ಬೌಲಿಂಗ್ ಶ್ರೇಯಾಂಕದಲ್ಲಿ ಭಾರತ ತಂಡದ ಉಳಿದ ಆಟಗಾರರ ಸ್ಥಾನದ ಬಗ್ಗೆ ಮಾತನಾಡುವುದಾದರೆ, ಅರ್ಷದೀಪ್ ಸಿಂಗ್ 607 ರೇಟಿಂಗ್ ಪಾಯಿಂಟ್‌ಗಳೊಂದಿಗೆ 22 ನೇ ಸ್ಥಾನದಲ್ಲಿದ್ದರೆ, ಕುಲ್ದೀಪ್ ಯಾದವ್ ಒಂದು ಸ್ಥಾನ ಮೇಲೇರಿ 578 ರೇಟಿಂಗ್ ಪಾಯಿಂಟ್ ಪಡೆದು 24ನೇ ಸ್ಥಾನಕ್ಕೆ ತಲುಪಿದ್ದಾರೆ.

6 / 6
Follow Us
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ