AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC Test Rankings: ಟಾಪ್ 2ಕ್ಕೆ ಬ್ರೂಕ್ ಎಂಟ್ರಿ; ಮೂವರು ಭಾರತೀಯರ ಸ್ಥಾನ ಪಲ್ಲಟ

ICC Test Rankings: ಪಾಕಿಸ್ತಾನ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಟ್ರಿಪಲ್ ಸೆಂಚುರಿ ಸಿಡಿಸಿದ್ದ ಹ್ಯಾರಿ ಬ್ರೂಕ್, ಇತ್ತೀಚಿನ ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ಭರ್ಜರಿ ಜಿಗಿತ ಸಾಧಿಸಿದರೆ, ಟೀಂ ಇಂಡಿಯಾದ ಇಬ್ಬರು ಆಟಗಾರರಾದ ಯಶಸ್ವಿ ಜೈಸ್ವಾಲ್ ಹಾಗೂ ವಿರಾಟ್ ಕೊಹ್ಲಿ ಒಂದೊಂದು ಸ್ಥಾನ ಕುಸಿತ ಕಂಡಿದ್ದಾರೆ.

ಪೃಥ್ವಿಶಂಕರ
|

Updated on: Oct 16, 2024 | 7:15 PM

Share
ಭಾರತ ಹಾಗೂ ನ್ಯೂಜಿಲೆಂಡ್ ನಡುವೆ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ನಡುವೆ ಐಸಿಸಿ ನೂತನ ಟೆಸ್ಟ್ ರ್ಯಾಂಕಿಂಗ್ ಪ್ರಕಟ ಮಾಡಿದೆ. ಅದರಂತೆ ಪಾಕಿಸ್ತಾನ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ದಾಖಲೆಯ ತ್ರಿಶತಕದ ಇನ್ನಿಂಗ್ಸ್ ಆಡಿದ್ದ ಇಂಗ್ಲೆಂಡ್‌ ಸ್ಫೋಟಕ ಬ್ಯಾಟರ್ ಹ್ಯಾರಿ ಬ್ರೂಕ್ ನೂತನ ರ್ಯಾಂಕಿಂಗ್​ನಲ್ಲಿ ಭರ್ಜರಿ ಮುಂಬಡ್ತಿ ಪಡೆದಿದ್ದಾರೆ.

ಭಾರತ ಹಾಗೂ ನ್ಯೂಜಿಲೆಂಡ್ ನಡುವೆ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ನಡುವೆ ಐಸಿಸಿ ನೂತನ ಟೆಸ್ಟ್ ರ್ಯಾಂಕಿಂಗ್ ಪ್ರಕಟ ಮಾಡಿದೆ. ಅದರಂತೆ ಪಾಕಿಸ್ತಾನ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ದಾಖಲೆಯ ತ್ರಿಶತಕದ ಇನ್ನಿಂಗ್ಸ್ ಆಡಿದ್ದ ಇಂಗ್ಲೆಂಡ್‌ ಸ್ಫೋಟಕ ಬ್ಯಾಟರ್ ಹ್ಯಾರಿ ಬ್ರೂಕ್ ನೂತನ ರ್ಯಾಂಕಿಂಗ್​ನಲ್ಲಿ ಭರ್ಜರಿ ಮುಂಬಡ್ತಿ ಪಡೆದಿದ್ದಾರೆ.

1 / 5
ಪಾಕಿಸ್ತಾನ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಟ್ರಿಪಲ್ ಸೆಂಚುರಿ ಸಿಡಿಸಿದ್ದ ಹ್ಯಾರಿ ಬ್ರೂಕ್, ಇತ್ತೀಚಿನ ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ಭರ್ಜರಿ ಜಿಗಿತ ಕಂಡಿದ್ದು,  ಬರೋಬ್ಬರಿ 11 ಸ್ಥಾನ ಮೇಲೇರಿ ಜಂಟಿಯಾಗಿ ಎರಡನೇ ಸ್ಥಾನವನ್ನು ಅಲಂಕರಿಸಿದ್ದಾರೆ. ಪಾಕಿಸ್ತಾನ ವಿರುದ್ಧದ ಸರಣಿ ಆರಂಭಕ್ಕೂ ಮುನ್ನ 13ನೇ ಸ್ಥಾನದಲ್ಲಿದ್ದ ಬ್ರೂಕ್ ಇದೀಗ ಟಾಪ್ ಎರಡಕ್ಕೆ ಎಂಟ್ರಿಕೊಟ್ಟಿದ್ದಾರೆ.

ಪಾಕಿಸ್ತಾನ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಟ್ರಿಪಲ್ ಸೆಂಚುರಿ ಸಿಡಿಸಿದ್ದ ಹ್ಯಾರಿ ಬ್ರೂಕ್, ಇತ್ತೀಚಿನ ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ಭರ್ಜರಿ ಜಿಗಿತ ಕಂಡಿದ್ದು, ಬರೋಬ್ಬರಿ 11 ಸ್ಥಾನ ಮೇಲೇರಿ ಜಂಟಿಯಾಗಿ ಎರಡನೇ ಸ್ಥಾನವನ್ನು ಅಲಂಕರಿಸಿದ್ದಾರೆ. ಪಾಕಿಸ್ತಾನ ವಿರುದ್ಧದ ಸರಣಿ ಆರಂಭಕ್ಕೂ ಮುನ್ನ 13ನೇ ಸ್ಥಾನದಲ್ಲಿದ್ದ ಬ್ರೂಕ್ ಇದೀಗ ಟಾಪ್ ಎರಡಕ್ಕೆ ಎಂಟ್ರಿಕೊಟ್ಟಿದ್ದಾರೆ.

2 / 5
ಬ್ರೂಕ್ ಟಾಪ್ 10 ರೊಳಗೆ ಎಂಟ್ರಿಕೊಡುವುದರೊಂದಿಗೆ ಟೀಂ ಇಂಡಿಯಾ ಆಟಗಾರರು ಹಿನ್ನಡೆ ಅನುಭವಿಸಬೇಕಾಗಿದೆ. ಅದರಂತೆ ಟೀಂ ಇಂಡಿಯಾದ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ನಾಲ್ಕನೇ ಸ್ಥಾನಕ್ಕೆ ಕುಸಿದಿದ್ದಾರೆ.

ಬ್ರೂಕ್ ಟಾಪ್ 10 ರೊಳಗೆ ಎಂಟ್ರಿಕೊಡುವುದರೊಂದಿಗೆ ಟೀಂ ಇಂಡಿಯಾ ಆಟಗಾರರು ಹಿನ್ನಡೆ ಅನುಭವಿಸಬೇಕಾಗಿದೆ. ಅದರಂತೆ ಟೀಂ ಇಂಡಿಯಾದ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ನಾಲ್ಕನೇ ಸ್ಥಾನಕ್ಕೆ ಕುಸಿದಿದ್ದಾರೆ.

3 / 5
ಜೈಸ್ವಾಲ್ ಅಲ್ಲದೆ ಟೀಂ ಇಂಡಿಯಾದ ಇನ್ನಿಬ್ಬರು ಆಟಗಾರರು ಕುಸಿತ ಕಂಡಿದ್ದು, ವಿರಾಟ ಕೊಹ್ಲಿ ಕೂಡ ಒಂದು ಸ್ಥಾನ ಕುಸಿತ ಕಂಡಿದ್ದಾರೆ. ಈ ಹಿಂದೆ 6ನೇ ಸ್ಥಾನದಲ್ಲಿದ್ದ ವಿರಾಟ್ ಕೊಹ್ಲಿ ಇದೀಗ 1 ಸ್ಥಾನ ಕಳೆದುಕೊಂಡಿದ್ದು 7ನೇ ಸ್ಥಾನಕ್ಕೆ ಜಾರಿದ್ದಾರೆ. ಉಳಿದಂತೆ ರಿಷಬ್ ಪಂತ್ 9ನೇ ಸ್ಥಾನದಲ್ಲಿದ್ದಾರೆ.

ಜೈಸ್ವಾಲ್ ಅಲ್ಲದೆ ಟೀಂ ಇಂಡಿಯಾದ ಇನ್ನಿಬ್ಬರು ಆಟಗಾರರು ಕುಸಿತ ಕಂಡಿದ್ದು, ವಿರಾಟ ಕೊಹ್ಲಿ ಕೂಡ ಒಂದು ಸ್ಥಾನ ಕುಸಿತ ಕಂಡಿದ್ದಾರೆ. ಈ ಹಿಂದೆ 6ನೇ ಸ್ಥಾನದಲ್ಲಿದ್ದ ವಿರಾಟ್ ಕೊಹ್ಲಿ ಇದೀಗ 1 ಸ್ಥಾನ ಕಳೆದುಕೊಂಡಿದ್ದು 7ನೇ ಸ್ಥಾನಕ್ಕೆ ಜಾರಿದ್ದಾರೆ. ಉಳಿದಂತೆ ರಿಷಬ್ ಪಂತ್ 9ನೇ ಸ್ಥಾನದಲ್ಲಿದ್ದಾರೆ.

4 / 5
ಇನ್ನು ಪಾಕಿಸ್ತಾನದ ವಿರುದ್ಧದ ಮೊದಲ ಟೆಸ್ಟ್‌ನಲ್ಲಿ 262 ರನ್‌ಗಳ ಇನ್ನಿಂಗ್ಸ್‌ ಆಡಿದ್ದ ಜೋ ರೂಟ್ ಇತ್ತೀಚಿನ ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ಭಾರಿ ಲಾಭ ಗಳಿಸಿದ್ದಾರೆ. ಅದರಂತೆ ಜೋ ರೂಟ್ 932 ರೇಟಿಂಗ್‌ ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿ ಮುಂದುವರಿದರೆ, ಕೇನ್ ವಿಲಿಯಮ್ಸನ್ 829 ರೇಟಿಂಗ್‌ಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ.

ಇನ್ನು ಪಾಕಿಸ್ತಾನದ ವಿರುದ್ಧದ ಮೊದಲ ಟೆಸ್ಟ್‌ನಲ್ಲಿ 262 ರನ್‌ಗಳ ಇನ್ನಿಂಗ್ಸ್‌ ಆಡಿದ್ದ ಜೋ ರೂಟ್ ಇತ್ತೀಚಿನ ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ಭಾರಿ ಲಾಭ ಗಳಿಸಿದ್ದಾರೆ. ಅದರಂತೆ ಜೋ ರೂಟ್ 932 ರೇಟಿಂಗ್‌ ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿ ಮುಂದುವರಿದರೆ, ಕೇನ್ ವಿಲಿಯಮ್ಸನ್ 829 ರೇಟಿಂಗ್‌ಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ.

5 / 5
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?