AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC Test rankings: ಅಶ್ವಿನ್ ನಂ.1; ದಾಖಲೆಯ ಶತಕದ ಬಳಿಕ 8 ಸ್ಥಾನ ಮೇಲೇರಿದ ಕೊಹ್ಲಿ..!

ICC Test rankings: ಅಶ್ವಿನ್ ಸೇರಿದಂತೆ ಟಾಪ್ 10 ಐಸಿಸಿ ಟೆಸ್ಟ್ ಬೌಲರ್‌ಗಳ ಪಟ್ಟಿಯಲ್ಲಿ ಮೂವರು ಭಾರತೀಯ ಬೌಲರ್‌ಗಳು ಸ್ಥಾನ ಪಡೆದಿದ್ದಾರೆ. ಇವರಲ್ಲಿ ಜಸ್ಪ್ರೀತ್ ಬುಮ್ರಾ 7ನೇ ಸ್ಥಾನದಲ್ಲಿದ್ದರೆ, ಜಡೇಜಾ 9 ನೇ ಸ್ಥಾನದಲ್ಲಿದ್ದಾರೆ.

ಪೃಥ್ವಿಶಂಕರ
|

Updated on:Mar 15, 2023 | 4:19 PM

Share
ಐಸಿಸಿ ಟೆಸ್ಟ್ ಬೌಲರ್‌ಗಳ ಶ್ರೇಯಾಂಕವನ್ನು ಬಿಡುಗಡೆ ಮಾಡಿದ್ದು, ನೂತನ ಶ್ರೇಯಾಂಕದಲ್ಲಿ ಆರ್​. ಅಶ್ವಿನ್ ವಿಶ್ವದ ನಂಬರ್ ಒನ್ ಟೆಸ್ಟ್ ಬೌಲರ್ ಸ್ಥಾನವನ್ನು ಅಲಂಕರೀಸಿದ್ದಾರೆ. ಈ ವಿಚಾರದಲ್ಲಿ ಅಶ್ವಿನ್, ಇಂಗ್ಲೆಂಡ್‌ನ ಜೇಮ್ಸ್ ಆ್ಯಂಡರ್ಸನ್ ಅವರನ್ನು ಹಿಂದಿಕ್ಕಿದ್ದಾರೆ. ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ 25 ವಿಕೆಟ್ ಪಡೆದ ಕಾರಣ ಅಶ್ವಿನ್ ನಂಬರ್ ಒನ್ ಸ್ಥಾನಕ್ಕೇರಿದ್ದಾರೆ.

ಐಸಿಸಿ ಟೆಸ್ಟ್ ಬೌಲರ್‌ಗಳ ಶ್ರೇಯಾಂಕವನ್ನು ಬಿಡುಗಡೆ ಮಾಡಿದ್ದು, ನೂತನ ಶ್ರೇಯಾಂಕದಲ್ಲಿ ಆರ್​. ಅಶ್ವಿನ್ ವಿಶ್ವದ ನಂಬರ್ ಒನ್ ಟೆಸ್ಟ್ ಬೌಲರ್ ಸ್ಥಾನವನ್ನು ಅಲಂಕರೀಸಿದ್ದಾರೆ. ಈ ವಿಚಾರದಲ್ಲಿ ಅಶ್ವಿನ್, ಇಂಗ್ಲೆಂಡ್‌ನ ಜೇಮ್ಸ್ ಆ್ಯಂಡರ್ಸನ್ ಅವರನ್ನು ಹಿಂದಿಕ್ಕಿದ್ದಾರೆ. ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ 25 ವಿಕೆಟ್ ಪಡೆದ ಕಾರಣ ಅಶ್ವಿನ್ ನಂಬರ್ ಒನ್ ಸ್ಥಾನಕ್ಕೇರಿದ್ದಾರೆ.

1 / 6
ಇತ್ತೀಚಿನ ಟೆಸ್ಟ್ ಶ್ರೇಯಾಂಕದಲ್ಲಿ ಅಶ್ವಿನ್ 869 ರೇಟಿಂಗ್ ಪಾಯಿಂಟ್‌ಗಳನ್ನು ಹೊಂದಿದ್ದು, ಜೇಮ್ಸ್ ಆಂಡರ್ಸನ್ 859 ರೇಟಿಂಗ್ ಅಂಕಗಳನ್ನು ಹೊಂದಿದ್ದಾರೆ. ಅಂದರೆ, ವಿಶ್ವದ ನಂಬರ್ ಒನ್ ಮತ್ತು ನಂಬರ್ 2 ಟೆಸ್ಟ್ ಬೌಲರ್‌ಗಳ ನಡುವೆ ಈಗ 10 ಅಂಕಗಳ ಅಂತರವಿದೆ. ಈಗ ಆಂಡರ್ಸನ್ ಈ ಅಂತರವನ್ನು ಕಡಿಮೆ ಮಾಡಲು ಆಶಸ್ ಸರಣಿಗಾಗಿ ಕಾಯಬೇಕಾಗಿದೆ. ಇತ್ತ, ಅಶ್ವಿನ್ ಅಂತರವನ್ನು ಹೆಚ್ಚಿಸಬೇಕಾದರೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್‌ನಲ್ಲಿ ಮಿಂಚಬೇಕಾಗಿದೆ.

ಇತ್ತೀಚಿನ ಟೆಸ್ಟ್ ಶ್ರೇಯಾಂಕದಲ್ಲಿ ಅಶ್ವಿನ್ 869 ರೇಟಿಂಗ್ ಪಾಯಿಂಟ್‌ಗಳನ್ನು ಹೊಂದಿದ್ದು, ಜೇಮ್ಸ್ ಆಂಡರ್ಸನ್ 859 ರೇಟಿಂಗ್ ಅಂಕಗಳನ್ನು ಹೊಂದಿದ್ದಾರೆ. ಅಂದರೆ, ವಿಶ್ವದ ನಂಬರ್ ಒನ್ ಮತ್ತು ನಂಬರ್ 2 ಟೆಸ್ಟ್ ಬೌಲರ್‌ಗಳ ನಡುವೆ ಈಗ 10 ಅಂಕಗಳ ಅಂತರವಿದೆ. ಈಗ ಆಂಡರ್ಸನ್ ಈ ಅಂತರವನ್ನು ಕಡಿಮೆ ಮಾಡಲು ಆಶಸ್ ಸರಣಿಗಾಗಿ ಕಾಯಬೇಕಾಗಿದೆ. ಇತ್ತ, ಅಶ್ವಿನ್ ಅಂತರವನ್ನು ಹೆಚ್ಚಿಸಬೇಕಾದರೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್‌ನಲ್ಲಿ ಮಿಂಚಬೇಕಾಗಿದೆ.

2 / 6
ಐಸಿಸಿಯ ಟೆಸ್ಟ್ ಬೌಲರ್‌ಗಳ ಇತ್ತೀಚಿನ ಶ್ರೇಯಾಂಕದಲ್ಲಿ ಟಾಪ್ 5 ರಲ್ಲಿರುವ ಏಕೈಕ ಸ್ಪಿನ್ನರ್ ಅಶ್ವಿನ್. ಇವರನ್ನು ಹೊರತುಪಡಿಸಿ ಉಳಿದ 4 ಮಂದಿ ವೇಗದ ಬೌಲರ್‌ಗಳಾಗಿದ್ದಾರೆ. ಆ್ಯಂಡರ್ಸನ್ ಹೊರತಾಗಿ, ಆಸ್ಟ್ರೇಲಿಯಾದ ಪ್ಯಾಟ್ ಕಮ್ಮಿನ್ಸ್ (841 ರೇಟಿಂಗ್ ಪಾಯಿಂಟ್‌), ದಕ್ಷಿಣ ಆಫ್ರಿಕಾದ ಕಗಿಸೊ ರಬಾಡ (825) ಮತ್ತು ಪಾಕಿಸ್ತಾನದ ಶಾಹೀನ್ ಶಾ ಆಫ್ರಿದಿ (787) ಟಾಪ್ 5ರಲ್ಲಿ ಸ್ಥಾನ ಪಡೆದಿದ್ದಾರೆ.

ಐಸಿಸಿಯ ಟೆಸ್ಟ್ ಬೌಲರ್‌ಗಳ ಇತ್ತೀಚಿನ ಶ್ರೇಯಾಂಕದಲ್ಲಿ ಟಾಪ್ 5 ರಲ್ಲಿರುವ ಏಕೈಕ ಸ್ಪಿನ್ನರ್ ಅಶ್ವಿನ್. ಇವರನ್ನು ಹೊರತುಪಡಿಸಿ ಉಳಿದ 4 ಮಂದಿ ವೇಗದ ಬೌಲರ್‌ಗಳಾಗಿದ್ದಾರೆ. ಆ್ಯಂಡರ್ಸನ್ ಹೊರತಾಗಿ, ಆಸ್ಟ್ರೇಲಿಯಾದ ಪ್ಯಾಟ್ ಕಮ್ಮಿನ್ಸ್ (841 ರೇಟಿಂಗ್ ಪಾಯಿಂಟ್‌), ದಕ್ಷಿಣ ಆಫ್ರಿಕಾದ ಕಗಿಸೊ ರಬಾಡ (825) ಮತ್ತು ಪಾಕಿಸ್ತಾನದ ಶಾಹೀನ್ ಶಾ ಆಫ್ರಿದಿ (787) ಟಾಪ್ 5ರಲ್ಲಿ ಸ್ಥಾನ ಪಡೆದಿದ್ದಾರೆ.

3 / 6
ಅಶ್ವಿನ್ ಸೇರಿದಂತೆ ಟಾಪ್ 10 ಐಸಿಸಿ ಟೆಸ್ಟ್ ಬೌಲರ್‌ಗಳ ಪಟ್ಟಿಯಲ್ಲಿ ಮೂವರು ಭಾರತೀಯ ಬೌಲರ್‌ಗಳು ಸ್ಥಾನ ಪಡೆದಿದ್ದಾರೆ. ಇವರಲ್ಲಿ ಜಸ್ಪ್ರೀತ್ ಬುಮ್ರಾ 7ನೇ ಸ್ಥಾನದಲ್ಲಿದ್ದರೆ, ಜಡೇಜಾ 9 ನೇ ಸ್ಥಾನದಲ್ಲಿದ್ದಾರೆ.

ಅಶ್ವಿನ್ ಸೇರಿದಂತೆ ಟಾಪ್ 10 ಐಸಿಸಿ ಟೆಸ್ಟ್ ಬೌಲರ್‌ಗಳ ಪಟ್ಟಿಯಲ್ಲಿ ಮೂವರು ಭಾರತೀಯ ಬೌಲರ್‌ಗಳು ಸ್ಥಾನ ಪಡೆದಿದ್ದಾರೆ. ಇವರಲ್ಲಿ ಜಸ್ಪ್ರೀತ್ ಬುಮ್ರಾ 7ನೇ ಸ್ಥಾನದಲ್ಲಿದ್ದರೆ, ಜಡೇಜಾ 9 ನೇ ಸ್ಥಾನದಲ್ಲಿದ್ದಾರೆ.

4 / 6
ಇನ್ನು ಐಸಿಸಿ ಟೆಸ್ಟ್ ಬ್ಯಾಟರ್​ಗಳ ಪಟ್ಟಿಯಲ್ಲಿ ಭರ್ಜರಿ ಮುಂಬಡ್ತಿ ಪಡೆದಿರುವ ಕೊಹ್ಲಿ 8 ಬ್ಯಾಟ್ಸ್‌ಮನ್‌ಗಳನ್ನು ಹಿಂದಿಕ್ಕಿ 13ನೇ ಸ್ಥಾನಕ್ಕೇರಿದ್ದಾರೆ.

ಇನ್ನು ಐಸಿಸಿ ಟೆಸ್ಟ್ ಬ್ಯಾಟರ್​ಗಳ ಪಟ್ಟಿಯಲ್ಲಿ ಭರ್ಜರಿ ಮುಂಬಡ್ತಿ ಪಡೆದಿರುವ ಕೊಹ್ಲಿ 8 ಬ್ಯಾಟ್ಸ್‌ಮನ್‌ಗಳನ್ನು ಹಿಂದಿಕ್ಕಿ 13ನೇ ಸ್ಥಾನಕ್ಕೇರಿದ್ದಾರೆ.

5 / 6
ಕೊಹ್ಲಿಯನ್ನು ಹೊರತುಪಡಿಸಿ ರಿಷಬ್ ಪಂತ್ 9ನೇ ಸ್ಥಾನದಲ್ಲಿದ್ದಾರೆ, ನಾಯಕ ರೋಹಿತ್ ಶರ್ಮಾ 10ನೇ ಸ್ಥಾನದಲ್ಲಿದ್ದಾರೆ.

ಕೊಹ್ಲಿಯನ್ನು ಹೊರತುಪಡಿಸಿ ರಿಷಬ್ ಪಂತ್ 9ನೇ ಸ್ಥಾನದಲ್ಲಿದ್ದಾರೆ, ನಾಯಕ ರೋಹಿತ್ ಶರ್ಮಾ 10ನೇ ಸ್ಥಾನದಲ್ಲಿದ್ದಾರೆ.

6 / 6

Published On - 4:19 pm, Wed, 15 March 23

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ