AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC Test Rankings: ಬೆಳಿಗ್ಗೆ ಭಾರತ ನಂಬರ್ 1: ರಾತ್ರಿ ಆಸ್ಟ್ರೇಲಿಯಾ ನಂಬರ್ 1..!

ICC Test Rankings: ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಶ್ರೇಯಾಂಕ ಪಟ್ಟಿಯಲ್ಲಿ ಶ್ರೀಲಂಕಾ ತಂಡವು ಮೂರನೇ ಸ್ಥಾನದಲ್ಲಿದೆ. ಇಲ್ಲಿ ಭಾರತ-ಶ್ರೀಲಂಕಾ ನಡುವೆ ಫೈನಲ್​ಗೇರಲು ಪೈಪೋಟಿ ಇದೆ.

TV9 Web
| Updated By: ಝಾಹಿರ್ ಯೂಸುಫ್|

Updated on:Feb 15, 2023 | 11:16 PM

Share
ICC Test Rankings: ಐಸಿಸಿ ಟೆಸ್ಟ್ ತಂಡಗಳ ಶ್ರೇಯಾಂಕ ಪಟ್ಟಿಯನ್ನು ಪ್ರಕಟಿಸಲಾಗಿದೆ. ನೂತನ ರ‍್ಯಾಂಕಿಂಗ್​ನಲ್ಲಿ ಆಸ್ಟ್ರೇಲಿಯಾ ತಂಡವು ಅಗ್ರಸ್ಥಾನ ಅಲಂಕರಿಸಿದೆ. ಇದಕ್ಕೂ ಮುನ್ನ ಬೆಳಗ್ಗೆ ಐಸಿಸಿ ಶ್ರೇಯಾಂಕ ಪಟ್ಟಿಯಲ್ಲಿ ಭಾರತ ತಂಡವು ನಂಬರ್ 1 ಸ್ಥಾನದಲ್ಲಿತ್ತು.

ICC Test Rankings: ಐಸಿಸಿ ಟೆಸ್ಟ್ ತಂಡಗಳ ಶ್ರೇಯಾಂಕ ಪಟ್ಟಿಯನ್ನು ಪ್ರಕಟಿಸಲಾಗಿದೆ. ನೂತನ ರ‍್ಯಾಂಕಿಂಗ್​ನಲ್ಲಿ ಆಸ್ಟ್ರೇಲಿಯಾ ತಂಡವು ಅಗ್ರಸ್ಥಾನ ಅಲಂಕರಿಸಿದೆ. ಇದಕ್ಕೂ ಮುನ್ನ ಬೆಳಗ್ಗೆ ಐಸಿಸಿ ಶ್ರೇಯಾಂಕ ಪಟ್ಟಿಯಲ್ಲಿ ಭಾರತ ತಂಡವು ನಂಬರ್ 1 ಸ್ಥಾನದಲ್ಲಿತ್ತು.

1 / 7
ಇದೀಗ ಐಸಿಸಿಯು ಟೆಸ್ಟ್ ಶ್ರೇಯಾಂಕ ಪಟ್ಟಿಯನ್ನು ಪರಿಷ್ಕರಿಸಿ ತಪ್ಪನ್ನು ಸರಿಪಡಿಸಲಾಗಿದೆ. ಅದರಂತೆ 126 ಅಂಕಗಳನ್ನು ಹೊಂದಿರುವ ಆಸ್ಟ್ರೇಲಿಯಾ ತಂಡವು ಅಗ್ರಸ್ಥಾನವನ್ನು ಕಾಯ್ದುಕೊಂಡಿದೆ. ಇನ್ನು ನಾಗ್ಪುರ ಟೆಸ್ಟ್​ನಲ್ಲಿ ಆಸೀಸ್ ವಿರುದ್ಧ ಗೆದ್ದಿರುವ ಟೀಮ್ ಇಂಡಿಯಾ ಈ ಬಾರಿ 115 ಪಾಯಿಂಟ್​ಗಳೊಂದಿಗೆ 2ನೇ ಸ್ಥಾನದಲ್ಲಿದೆ.

ಇದೀಗ ಐಸಿಸಿಯು ಟೆಸ್ಟ್ ಶ್ರೇಯಾಂಕ ಪಟ್ಟಿಯನ್ನು ಪರಿಷ್ಕರಿಸಿ ತಪ್ಪನ್ನು ಸರಿಪಡಿಸಲಾಗಿದೆ. ಅದರಂತೆ 126 ಅಂಕಗಳನ್ನು ಹೊಂದಿರುವ ಆಸ್ಟ್ರೇಲಿಯಾ ತಂಡವು ಅಗ್ರಸ್ಥಾನವನ್ನು ಕಾಯ್ದುಕೊಂಡಿದೆ. ಇನ್ನು ನಾಗ್ಪುರ ಟೆಸ್ಟ್​ನಲ್ಲಿ ಆಸೀಸ್ ವಿರುದ್ಧ ಗೆದ್ದಿರುವ ಟೀಮ್ ಇಂಡಿಯಾ ಈ ಬಾರಿ 115 ಪಾಯಿಂಟ್​ಗಳೊಂದಿಗೆ 2ನೇ ಸ್ಥಾನದಲ್ಲಿದೆ.

2 / 7
ಐಸಿಸಿ ವೆಬ್​ಸೈಟ್​ನಲ್ಲಿ ಬೆಳಿಗ್ಗೆ ಭಾರತ ತಂಡವು ಮೂರು ಮಾದರಿಯ ಕ್ರಿಕೆಟ್​ನಲ್ಲೂ ನಂಬರ್ 1 ಸ್ಥಾನದಲ್ಲಿತ್ತು. ಇದೀಗ ಟೆಸ್ಟ್​ ಶ್ರೇಯಾಂಕದಲ್ಲಿ ಒಂದು ಸ್ಥಾನ ಕೆಳಗಿಳಿದರೂ, ಏಕದಿನ ಹಾಗೂ ಟಿ20 ರ‍್ಯಾಂಕಿಂಗ್​ನಲ್ಲಿ ನಂಬರ್ 1 ತಂಡವಾಗಿ ಕಾಣಿಸಿಕೊಂಡಿದೆ.

ಐಸಿಸಿ ವೆಬ್​ಸೈಟ್​ನಲ್ಲಿ ಬೆಳಿಗ್ಗೆ ಭಾರತ ತಂಡವು ಮೂರು ಮಾದರಿಯ ಕ್ರಿಕೆಟ್​ನಲ್ಲೂ ನಂಬರ್ 1 ಸ್ಥಾನದಲ್ಲಿತ್ತು. ಇದೀಗ ಟೆಸ್ಟ್​ ಶ್ರೇಯಾಂಕದಲ್ಲಿ ಒಂದು ಸ್ಥಾನ ಕೆಳಗಿಳಿದರೂ, ಏಕದಿನ ಹಾಗೂ ಟಿ20 ರ‍್ಯಾಂಕಿಂಗ್​ನಲ್ಲಿ ನಂಬರ್ 1 ತಂಡವಾಗಿ ಕಾಣಿಸಿಕೊಂಡಿದೆ.

3 / 7
ಇನ್ನು ಆಸ್ಟ್ರೇಲಿಯಾ ವಿರುದ್ಧ ನಾಗ್ಪುರ ಟೆಸ್ಟ್​ ಗೆದ್ದಿರುವ ಟೀಮ್ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ರ‍್ಯಾಂಕಿಂಗ್​ನಲ್ಲಿ 2ನೇ ಸ್ಥಾನವನ್ನು ಕಾಯ್ದುಕೊಂಡಿದೆ. ಇದಾಗ್ಯೂ ಫೈನಲ್ ಆಡುವುದು ಇನ್ನೂ ಕೂಡ ಖಚಿತವಾಗಿಲ್ಲ.

ಇನ್ನು ಆಸ್ಟ್ರೇಲಿಯಾ ವಿರುದ್ಧ ನಾಗ್ಪುರ ಟೆಸ್ಟ್​ ಗೆದ್ದಿರುವ ಟೀಮ್ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ರ‍್ಯಾಂಕಿಂಗ್​ನಲ್ಲಿ 2ನೇ ಸ್ಥಾನವನ್ನು ಕಾಯ್ದುಕೊಂಡಿದೆ. ಇದಾಗ್ಯೂ ಫೈನಲ್ ಆಡುವುದು ಇನ್ನೂ ಕೂಡ ಖಚಿತವಾಗಿಲ್ಲ.

4 / 7
ಅಂದರೆ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಸರಣಿಯನ್ನು ಭಾರತ ತಂಡವು 3-1 ಅಥವಾ 3-0 ಅಂತರದಿಂದ ಗೆದ್ದುಕೊಂಡರೆ ನೇರವಾಗಿ ಫೈನಲ್​ಗೆ ಪ್ರವೇಶಿಸಲಿದೆ. ಒಂದು ವೇಳೆ 2-1 ಅಥವಾ 2-0 ಅಂತರದಿಂದ ಗೆದ್ದರೆ ಶ್ರೀಲಂಕಾ ಹಾಗೂ ನ್ಯೂಜಿಲೆಂಡ್ ನಡುವಣ ಸರಣಿಯ ಫಲಿತಾಂಶವನ್ನು ಎದುರು ನೋಡಬೇಕು.

ಅಂದರೆ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಸರಣಿಯನ್ನು ಭಾರತ ತಂಡವು 3-1 ಅಥವಾ 3-0 ಅಂತರದಿಂದ ಗೆದ್ದುಕೊಂಡರೆ ನೇರವಾಗಿ ಫೈನಲ್​ಗೆ ಪ್ರವೇಶಿಸಲಿದೆ. ಒಂದು ವೇಳೆ 2-1 ಅಥವಾ 2-0 ಅಂತರದಿಂದ ಗೆದ್ದರೆ ಶ್ರೀಲಂಕಾ ಹಾಗೂ ನ್ಯೂಜಿಲೆಂಡ್ ನಡುವಣ ಸರಣಿಯ ಫಲಿತಾಂಶವನ್ನು ಎದುರು ನೋಡಬೇಕು.

5 / 7
ಅಂದರೆ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಶ್ರೇಯಾಂಕ ಪಟ್ಟಿಯಲ್ಲಿ ಶ್ರೀಲಂಕಾ ತಂಡವು ಮೂರನೇ ಸ್ಥಾನದಲ್ಲಿದೆ. ಇಲ್ಲಿ ಭಾರತ-ಶ್ರೀಲಂಕಾ ನಡುವೆ ಫೈನಲ್​ಗೇರಲು ಪೈಪೋಟಿ ಇದೆ. ಭಾರತ ತಂಡವು ಆಸ್ಟ್ರೇಲಿಯಾ ವಿರುದ್ಧ 3-1 ಅಥವಾ 3-0 ಅಂತರದಿಂದ ಗೆದ್ದರೆ ನೇರವಾಗಿ ಫೈನಲ್ ಪ್ರವೇಶಿಸಬಹುದು. ಒಂದು ವೇಳೆ ಸರಣಿ ಡ್ರಾ ಆದರೆ ಅಥವಾ ಭಾರತ ಸೋತರೆ ಶ್ರೀಲಂಕಾ ತಂಡಕ್ಕೆ ಅವಕಾಶ ಹೆಚ್ಚಾಗಲಿದೆ. ಶ್ರೀಲಂಕಾ ತಂಡವು ನ್ಯೂಜಿಲೆಂಡ್ 2-0 ಅಂತರದಿಂದ ಗೆದ್ದರೆ ಫೈನಲ್​ಗೆ ಪ್ರವೇಶಿಸಬಹುದು.

ಅಂದರೆ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಶ್ರೇಯಾಂಕ ಪಟ್ಟಿಯಲ್ಲಿ ಶ್ರೀಲಂಕಾ ತಂಡವು ಮೂರನೇ ಸ್ಥಾನದಲ್ಲಿದೆ. ಇಲ್ಲಿ ಭಾರತ-ಶ್ರೀಲಂಕಾ ನಡುವೆ ಫೈನಲ್​ಗೇರಲು ಪೈಪೋಟಿ ಇದೆ. ಭಾರತ ತಂಡವು ಆಸ್ಟ್ರೇಲಿಯಾ ವಿರುದ್ಧ 3-1 ಅಥವಾ 3-0 ಅಂತರದಿಂದ ಗೆದ್ದರೆ ನೇರವಾಗಿ ಫೈನಲ್ ಪ್ರವೇಶಿಸಬಹುದು. ಒಂದು ವೇಳೆ ಸರಣಿ ಡ್ರಾ ಆದರೆ ಅಥವಾ ಭಾರತ ಸೋತರೆ ಶ್ರೀಲಂಕಾ ತಂಡಕ್ಕೆ ಅವಕಾಶ ಹೆಚ್ಚಾಗಲಿದೆ. ಶ್ರೀಲಂಕಾ ತಂಡವು ನ್ಯೂಜಿಲೆಂಡ್ 2-0 ಅಂತರದಿಂದ ಗೆದ್ದರೆ ಫೈನಲ್​ಗೆ ಪ್ರವೇಶಿಸಬಹುದು.

6 / 7
ಅದರಂತೆ ಜೂನ್ 7 ರಿಂದ ಇಂಗ್ಲೆಂಡ್​ನ ಓವಲ್ ಮೈದಾನದಲ್ಲಿ ಶುರುವಾಗಲಿರುವ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಯಾರು ಕಣಕ್ಕಿಳಿಯಲಿದ್ದಾರೆ ಕಾದು ನೋಡಬೇಕಿದೆ.

ಅದರಂತೆ ಜೂನ್ 7 ರಿಂದ ಇಂಗ್ಲೆಂಡ್​ನ ಓವಲ್ ಮೈದಾನದಲ್ಲಿ ಶುರುವಾಗಲಿರುವ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಯಾರು ಕಣಕ್ಕಿಳಿಯಲಿದ್ದಾರೆ ಕಾದು ನೋಡಬೇಕಿದೆ.

7 / 7

Published On - 10:31 pm, Wed, 15 February 23

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?