AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC Test Rankings: 5 ವರ್ಷಗಳ ಬಳಿಕ ಟೆಸ್ಟ್ ಆಲ್ ​ರೌಂಡರ್ ಶ್ರೇಯಾಂಕದಲ್ಲಿ ನಂ.1 ಪಟ್ಟಕ್ಕೇರಿದ ಜಡೇಜಾ

Ravindra Jadeja: ಜಡೇಜಾ ಸುಮಾರು 5 ವರ್ಷಗಳ ನಂತರ ನಂಬರ್ 1 ಟೆಸ್ಟ್ ಆಲ್‌ರೌಂಡರ್ ಆಗಿದ್ದಾರೆ. ಜಡೇಜಾ ಅವರು ಆಗಸ್ಟ್ 2017 ರಲ್ಲಿ ಅಗ್ರಸ್ಥಾನವನ್ನು ತಲುಪಿದ್ದರು.

TV9 Web
| Edited By: |

Updated on:Mar 09, 2022 | 3:46 PM

Share
ಶ್ರೀಲಂಕಾ ವಿರುದ್ಧದ ಮೊಹಾಲಿ ಟೆಸ್ಟ್‌ನಲ್ಲಿ ಭರ್ಜರಿ ಶತಕ ಸಿಡಿಸಿದ ರವೀಂದ್ರ ಜಡೇಜಾ ಈ ಪಂದ್ಯದಲ್ಲಿ ಒಟ್ಟು 9 ವಿಕೆಟ್ ಪಡೆದಿದ್ದಕ್ಕೆ ದೊಡ್ಡ ಬಹುಮಾನ ಪಡೆದಿದ್ದಾರೆ. ರವೀಂದ್ರ ಜಡೇಜಾ ಇತ್ತೀಚಿನ ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ನಂಬರ್ 1 ಆಲ್ ರೌಂಡರ್ ಎನಿಸಿಕೊಂಡಿದ್ದಾರೆ. ವೆಸ್ಟ್ ಇಂಡೀಸ್​ನ ಜೇಸನ್ ಹೋಲ್ಡರ್ ಅವರನ್ನು ಜಡೇಜಾ ಹಿಂದಿಕ್ಕಿದ್ದಾರೆ. ಅದೇ ಸಮಯದಲ್ಲಿ, ಅಶ್ವಿನ್ 3 ನೇ ಸ್ಥಾನಕ್ಕೆ ಕುಸಿದಿದ್ದಾರೆ.

1 / 5
ಜಡೇಜಾ 2 ಸ್ಥಾನ ಮೇಲಕ್ಕೇರಿದ್ದಾರೆ. ಮೊಹಾಲಿಯಲ್ಲಿ ಜಡೇಜಾ ಅಜೇಯ 175 ರನ್ ಗಳಿಸಿದರು. ನಂತರ ಅವರು 9 ವಿಕೆಟ್ ಪಡೆಯುವ ಮೂಲಕ ಪಂದ್ಯ ಶ್ರೇಷ್ಠ ಪ್ರಶಸ್ತಿಗೂ ಭಾಜನರಾಗಿದ್ದರು.

IND vs SL Here is the 4 reasons Rohit Sharma Team beat Sri Lanka in 3 days in India vs Sri Lanka 1st Test

2 / 5
ICC Test Rankings: 5 ವರ್ಷಗಳ ಬಳಿಕ ಟೆಸ್ಟ್ ಆಲ್ ​ರೌಂಡರ್ ಶ್ರೇಯಾಂಕದಲ್ಲಿ ನಂ.1 ಪಟ್ಟಕ್ಕೇರಿದ ಜಡೇಜಾ

ರವೀಂದ್ರ ಜಡೇಜಾ ಅವರ ಟೆಸ್ಟ್ ಬ್ಯಾಟಿಂಗ್ ಶ್ರೇಯಾಂಕದಲ್ಲಿ ಸಹ ಅದ್ಭುತ ಜಿಗಿತ ಕಂಡುಬಂದಿದೆ. ಬ್ಯಾಟ್ಸ್‌ಮನ್‌ಗಳ ಶ್ರೇಯಾಂಕದಲ್ಲಿ ಜಡೇಜಾ 37ನೇ ಸ್ಥಾನ ತಲುಪಿದ್ದಿ, 17 ಸ್ಥಾನ ಜಿಗಿತ ಕಂಡಿದ್ದಾರೆ. ಜೊತೆಗೆ ಬೌಲಿಂಗ್‌ನಲ್ಲಿ 3 ಸ್ಥಾನ ಜಿಗಿದಿದ್ದು, 17ನೇ ಸ್ಥಾನದಲ್ಲಿದ್ದಾರೆ.

3 / 5
ICC Test Rankings: 5 ವರ್ಷಗಳ ಬಳಿಕ ಟೆಸ್ಟ್ ಆಲ್ ​ರೌಂಡರ್ ಶ್ರೇಯಾಂಕದಲ್ಲಿ ನಂ.1 ಪಟ್ಟಕ್ಕೇರಿದ ಜಡೇಜಾ

ಐಸಿಸಿ ಇತ್ತೀಚಿನ ಟೆಸ್ಟ್ ಶ್ರೇಯಾಂಕದಲ್ಲಿ, 'ಇತ್ತೀಚಿನ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಜಡೇಜಾ ಅವರ ಪ್ರದರ್ಶನ ಅತ್ಯುತ್ತಮವಾಗಿತ್ತು. ಹೀಗಾಗಿ ಅವರು ಐಸಿಸಿ ಟೆಸ್ಟ್ ಆಲ್​ರೌಂಡರ್ ಶ್ರೇಯಾಂಕದಲ್ಲಿ ನಂಬರ್ ಒನ್ ಸ್ಥಾನ ತಲುಪಿದ್ದಾರೆ.

4 / 5
ICC Test Rankings: 5 ವರ್ಷಗಳ ಬಳಿಕ ಟೆಸ್ಟ್ ಆಲ್ ​ರೌಂಡರ್ ಶ್ರೇಯಾಂಕದಲ್ಲಿ ನಂ.1 ಪಟ್ಟಕ್ಕೇರಿದ ಜಡೇಜಾ

ಜಡೇಜಾ ಸುಮಾರು 5 ವರ್ಷಗಳ ನಂತರ ನಂಬರ್ 1 ಟೆಸ್ಟ್ ಆಲ್‌ರೌಂಡರ್ ಆಗಿದ್ದಾರೆ. ಜಡೇಜಾ ಅವರು ಆಗಸ್ಟ್ 2017 ರಲ್ಲಿ ಅಗ್ರಸ್ಥಾನವನ್ನು ತಲುಪಿದ್ದರು. ಜೊತೆಗೆ ಕೇವಲ ಒಂದು ವಾರ ಮಾತ್ರ ಈ ಸ್ಥಾನದಲ್ಲಿ ಉಳಿಯಲು ಸಾಧ್ಯವಾಯಿತು.

5 / 5

Published On - 3:46 pm, Wed, 9 March 22

ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?