AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC Test Rankings: ನಂ.1 ಸ್ಥಾನದಿಂದ ಕೆಳಗಿಳಿದ ಜಡೇಜಾ, ಮೇಲಕ್ಕೇರಿದ ಬುಮ್ರಾ! ಕೊಹ್ಲಿ ಸ್ಥಿತಿ ಕರುಣಾಜನಕ!

ICC Test Rankings: ಟೆಸ್ಟ್ ಶ್ರೇಯಾಂಕದಲ್ಲಿ ವಿರಾಟ್ ಕೊಹ್ಲಿ ಟಾಪ್ 10 ರಿಂದ ಹೊರಗುಳಿಯಬಹುದು. ಆದರೆ 4 ಸ್ಥಾನ ಕಳೆದುಕೊಂಡಿದ್ದು, ಇತ್ತೀಚಿನ ಶ್ರೇಯಾಂಕದಲ್ಲಿ 9ನೇ ಸ್ಥಾನ ಪಡೆದಿದ್ದಾರೆ.

TV9 Web
| Edited By: |

Updated on: Mar 16, 2022 | 2:37 PM

Share
ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ಕಳೆದ ವಾರ ನಂ.1 ಆಲ್‌ರೌಂಡರ್ ಎನಿಸಿಕೊಂಡಿದ್ದ ರವೀಂದ್ರ ಜಡೇಜಾ ಕೇವಲ ಒಂದು ಪಂದ್ಯದ ಬಳಿಕ ನಂ.1 ಸ್ಥಾನದಿಂದ ಕೆಳಗಿಳಿದಿದ್ದಾರೆ. ರವೀಂದ್ರ ಜಡೇಜಾ ಇತ್ತೀಚಿನ ಟೆಸ್ಟ್ ಶ್ರೇಯಾಂಕದಲ್ಲಿ ಎರಡನೇ ಸ್ಥಾನಕ್ಕೆ ಕುಸಿದಿದ್ದಾರೆ. ಶ್ರೀಲಂಕಾ ವಿರುದ್ಧದ ಬೆಂಗಳೂರು ಟೆಸ್ಟ್‌ನಲ್ಲಿ ಜಡೇಜಾ ವೈಫಲ್ಯದ ಭಾರವನ್ನು ಅನುಭವಿಸಬೇಕಾಯಿತು. ಅದೇ ಸಮಯದಲ್ಲಿ, ಜೇಸನ್ ಹೋಲ್ಡರ್ ಮತ್ತೊಮ್ಮೆ ನಂಬರ್ 1 ಕುರ್ಚಿಯನ್ನು ಆಕ್ರಮಿಸಿಕೊಂಡಿದ್ದಾರೆ.

1 / 5
ಐಸಿಸಿ ಟೆಸ್ಟ್ ರ‍್ಯಾಂಕಿಂಗ್‌ನಲ್ಲಿ ಜಸ್ಪ್ರೀತ್ ಬುಮ್ರಾ ಭಾರತ ತಂಡದ ಟಾಪ್ 10ರೊಳಗೆ ಸ್ಥಾನ ಗಳಿಸಿದ್ದಾರೆ. ಬೆಂಗಳೂರು ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ಐದು ವಿಕೆಟ್ ಪಡೆದಿದ್ದ ಬುಮ್ರಾ ನಾಲ್ಕನೇ ಸ್ಥಾನಕ್ಕೆ ತಲುಪಿದ್ದಾರೆ.

ಐಸಿಸಿ ಟೆಸ್ಟ್ ರ‍್ಯಾಂಕಿಂಗ್‌ನಲ್ಲಿ ಜಸ್ಪ್ರೀತ್ ಬುಮ್ರಾ ಭಾರತ ತಂಡದ ಟಾಪ್ 10ರೊಳಗೆ ಸ್ಥಾನ ಗಳಿಸಿದ್ದಾರೆ. ಬೆಂಗಳೂರು ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ಐದು ವಿಕೆಟ್ ಪಡೆದಿದ್ದ ಬುಮ್ರಾ ನಾಲ್ಕನೇ ಸ್ಥಾನಕ್ಕೆ ತಲುಪಿದ್ದಾರೆ.

2 / 5
ICC Test Rankings: ನಂ.1 ಸ್ಥಾನದಿಂದ ಕೆಳಗಿಳಿದ ಜಡೇಜಾ, ಮೇಲಕ್ಕೇರಿದ ಬುಮ್ರಾ! ಕೊಹ್ಲಿ ಸ್ಥಿತಿ ಕರುಣಾಜನಕ!

ಮಾರ್ನಸ್ ಲ್ಯಾಬುಸ್ಚಾಗ್ನೆ ಬ್ಯಾಟ್ಸ್‌ಮನ್‌ಗಳಲ್ಲಿ ನಂಬರ್ 1 ಟೆಸ್ಟ್ ಬ್ಯಾಟ್ಸ್‌ಮನ್ ಆಗಿ ಮುಂದುವರೆದಿದ್ದಾರೆ. ರೋಹಿತ್ ಶರ್ಮಾ ಆರನೇ ಸ್ಥಾನದಲ್ಲಿದ್ದು, ಭಾರತ ಪರ ಮೊದಲ ಸ್ಥಾನದಲ್ಲಿದ್ದಾರೆ.

3 / 5
ICC Test Rankings: ನಂ.1 ಸ್ಥಾನದಿಂದ ಕೆಳಗಿಳಿದ ಜಡೇಜಾ, ಮೇಲಕ್ಕೇರಿದ ಬುಮ್ರಾ! ಕೊಹ್ಲಿ ಸ್ಥಿತಿ ಕರುಣಾಜನಕ!

ಟೆಸ್ಟ್ ಶ್ರೇಯಾಂಕದಲ್ಲಿ ವಿರಾಟ್ ಕೊಹ್ಲಿ ಟಾಪ್ 10 ರಿಂದ ಹೊರಗುಳಿಯಬಹುದು. ಆದರೆ 4 ಸ್ಥಾನ ಕಳೆದುಕೊಂಡಿದ್ದು, ಇತ್ತೀಚಿನ ಶ್ರೇಯಾಂಕದಲ್ಲಿ 9ನೇ ಸ್ಥಾನ ಪಡೆದಿದ್ದಾರೆ. ಮತ್ತೊಂದೆಡೆ ರಿಷಬ್ ಪಂತ್ 10ನೇ ಸ್ಥಾನದಲ್ಲಿದ್ದಾರೆ.

4 / 5
ICC Test Rankings: ನಂ.1 ಸ್ಥಾನದಿಂದ ಕೆಳಗಿಳಿದ ಜಡೇಜಾ, ಮೇಲಕ್ಕೇರಿದ ಬುಮ್ರಾ! ಕೊಹ್ಲಿ ಸ್ಥಿತಿ ಕರುಣಾಜನಕ!

ಭಾರತ ವಿರುದ್ಧದ ಬೆಂಗಳೂರು ಟೆಸ್ಟ್‌ನಲ್ಲಿ ಶತಕ ಸಿಡಿಸಿದ ಶ್ರೀಲಂಕಾ ನಾಯಕ ದಿಮುತ್ ಕರುಣರತ್ನೆ ನಂ.5 ನೇ ಸ್ಥಾನ ತಲುಪಿದ್ದು, ವಿರಾಟ್ ಕೊಹ್ಲಿ ಬದಲಿಗೆ ದಿಮುತ್ ಸ್ಥಾನ ಪಡೆದಿದ್ದಾರೆ.

5 / 5
Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು