AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC U 19 World Cup 2022: ಕಿರಿಯರ ವಿಶ್ವಕಪ್​ಗೆ ಟೀಮ್ ಇಂಡಿಯಾ ಪ್ರಕಟ

Indian Team squad: 2018 ರಲ್ಲಿ ಟೀಮ್ ಇಂಡಿಯಾ ಕೊನೆಯ ಬಾರಿ ಅಂಡರ್​-19 ವಿಶ್ವಕಪ್ ಚಾಂಪಿಯನ್ ಆಗಿತ್ತು. (ಡೈಲಿಹಂಟ್​ನಲ್ಲಿ ಫೋಟೋ ಗ್ಯಾಲರಿ ಸ್ಟೋರಿಯಲ್ಲಿ ಸುದ್ದಿ ಸಾರಾಂಶ ಕಾಣಿಸುತ್ತಿಲ್ಲ. ಹಾಗಾಗಿ tv9kannada.com ಗೆ ಭೇಟಿ ನೀಡಿದ್ರೆ ಸಂಪೂರ್ಣ ಸುದ್ದಿ ಓದಬಹುದು)

TV9 Web
| Edited By: |

Updated on: Dec 19, 2021 | 7:11 PM

Share
ಮುಂದಿನ ವರ್ಷ ವೆಸ್ಟ್ ಇಂಡೀಸ್​ನಲ್ಲಿ ನಡೆಯಲಿರುವ ಅಂಡರ್-19 ವಿಶ್ವಕಪ್​ಗಾಗಿ ಟೀಮ್ ಇಂಡಿಯಾವನ್ನು ಪ್ರಕಟಿಸಲಾಗಿದೆ. ಈ ತಂಡವನ್ನು ಯಶ್ ಧುಲ್ ಮುನ್ನಡೆಸಲಿದ್ದು, ಟೀಮ್​ನಲ್ಲಿ ಒಟ್ಟು 17 ಸದಸ್ಯರಿಗೆ ಸ್ಥಾನ ನೀಡಲಾಗಿದೆ.

ಮುಂದಿನ ವರ್ಷ ವೆಸ್ಟ್ ಇಂಡೀಸ್​ನಲ್ಲಿ ನಡೆಯಲಿರುವ ಅಂಡರ್-19 ವಿಶ್ವಕಪ್​ಗಾಗಿ ಟೀಮ್ ಇಂಡಿಯಾವನ್ನು ಪ್ರಕಟಿಸಲಾಗಿದೆ. ಈ ತಂಡವನ್ನು ಯಶ್ ಧುಲ್ ಮುನ್ನಡೆಸಲಿದ್ದು, ಟೀಮ್​ನಲ್ಲಿ ಒಟ್ಟು 17 ಸದಸ್ಯರಿಗೆ ಸ್ಥಾನ ನೀಡಲಾಗಿದೆ.

1 / 5
 ಜನವರಿ 14 ರಿಂದ ವೆಸ್ಟ್ ಇಂಡೀಸ್‌ನಲ್ಲಿ ಟೂರ್ನಿ ಆರಂಭವಾಗಲಿದ್ದು, ಭಾರತದ ಮೊದಲ ಪಂದ್ಯವನ್ನು ಜನವರಿ 15 ರಂದು ದಕ್ಷಿಣ ಆಫ್ರಿಕಾ ವಿರುದ್ಧ ಆಡಲಿದೆ. ಟೀಮ್ ಇಂಡಿಯಾ ಅಂಡರ್-19 ತಂಡವು ಇದುವರೆಗೆ 4 ಬಾರಿ ವಿಶ್ವ ಚಾಂಪಿಯನ್​ ಆಗಿ ಹೊರಹೊಮ್ಮಿದೆ.

ಜನವರಿ 14 ರಿಂದ ವೆಸ್ಟ್ ಇಂಡೀಸ್‌ನಲ್ಲಿ ಟೂರ್ನಿ ಆರಂಭವಾಗಲಿದ್ದು, ಭಾರತದ ಮೊದಲ ಪಂದ್ಯವನ್ನು ಜನವರಿ 15 ರಂದು ದಕ್ಷಿಣ ಆಫ್ರಿಕಾ ವಿರುದ್ಧ ಆಡಲಿದೆ. ಟೀಮ್ ಇಂಡಿಯಾ ಅಂಡರ್-19 ತಂಡವು ಇದುವರೆಗೆ 4 ಬಾರಿ ವಿಶ್ವ ಚಾಂಪಿಯನ್​ ಆಗಿ ಹೊರಹೊಮ್ಮಿದೆ.

2 / 5
ಮೊದಲ ಬಾರಿ 2000ರಲ್ಲಿ  ಮೊಹಮ್ಮದ್ ಕೈಫ್ ನೇತೃತ್ವದಲ್ಲಿ ಭಾರತ ತಂಡವು ಕಿರಿಯರ ವಿಶ್ವಕಪ್ ಗೆದ್ದರೆ, ಆ ಬಳಿಕ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ 2008 ರಲ್ಲಿ ಚಾಂಪಿಯನ್​ ಆಗಿ ಹೊರಹೊಮ್ಮಿತ್ತು. ಇದಾದ ಬಳಿಕ 2012 ರಲ್ಲಿ ಉನ್ಮುಕ್ತ್ ಚಂದ್ ನಾಯಕತ್ವದಲ್ಲಿ ಭಾರತ ತಂಡವು ಮೂರನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿತ್ತು.

ಮೊದಲ ಬಾರಿ 2000ರಲ್ಲಿ ಮೊಹಮ್ಮದ್ ಕೈಫ್ ನೇತೃತ್ವದಲ್ಲಿ ಭಾರತ ತಂಡವು ಕಿರಿಯರ ವಿಶ್ವಕಪ್ ಗೆದ್ದರೆ, ಆ ಬಳಿಕ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ 2008 ರಲ್ಲಿ ಚಾಂಪಿಯನ್​ ಆಗಿ ಹೊರಹೊಮ್ಮಿತ್ತು. ಇದಾದ ಬಳಿಕ 2012 ರಲ್ಲಿ ಉನ್ಮುಕ್ತ್ ಚಂದ್ ನಾಯಕತ್ವದಲ್ಲಿ ಭಾರತ ತಂಡವು ಮೂರನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿತ್ತು.

3 / 5
ಇನ್ನು 2018 ರಲ್ಲಿ ಟೀಮ್ ಇಂಡಿಯಾ ಕೊನೆಯ ಬಾರಿ ಅಂಡರ್​-19 ವಿಶ್ವಕಪ್ ಚಾಂಪಿಯನ್ ಆಗಿತ್ತು. ಇದಾಗ್ಯೂ 2020 ರಲ್ಲಿ ಪ್ರಿಯಮ್ ಗಾರ್ಗ್ ನಾಯಕತ್ವದಲ್ಲಿ ಟೀಮ್ ಇಂಡಿಯಾ ಫೈನಲ್ ತಲುಪಿದರೂ ಬಾಂಗ್ಲಾದೇಶ ವಿರುದ್ದ ಸೋಲನುಭವಿಸಿತು. ಇದೀಗ  ನಾಲ್ಕು ಬಾರಿಯ ಚಾಂಪಿಯನ್‌ ಭಾರತ ತನ್ನ ಐದನೇ ಪ್ರಶಸ್ತಿಯನ್ನು ತನ್ನದಾಗಿಸಿಕೊಳ್ಳುವ ವಿಶ್ವಾಸದಲ್ಲಿದೆ.

ಇನ್ನು 2018 ರಲ್ಲಿ ಟೀಮ್ ಇಂಡಿಯಾ ಕೊನೆಯ ಬಾರಿ ಅಂಡರ್​-19 ವಿಶ್ವಕಪ್ ಚಾಂಪಿಯನ್ ಆಗಿತ್ತು. ಇದಾಗ್ಯೂ 2020 ರಲ್ಲಿ ಪ್ರಿಯಮ್ ಗಾರ್ಗ್ ನಾಯಕತ್ವದಲ್ಲಿ ಟೀಮ್ ಇಂಡಿಯಾ ಫೈನಲ್ ತಲುಪಿದರೂ ಬಾಂಗ್ಲಾದೇಶ ವಿರುದ್ದ ಸೋಲನುಭವಿಸಿತು. ಇದೀಗ ನಾಲ್ಕು ಬಾರಿಯ ಚಾಂಪಿಯನ್‌ ಭಾರತ ತನ್ನ ಐದನೇ ಪ್ರಶಸ್ತಿಯನ್ನು ತನ್ನದಾಗಿಸಿಕೊಳ್ಳುವ ವಿಶ್ವಾಸದಲ್ಲಿದೆ.

4 / 5
U-19 ವಿಶ್ವಕಪ್​ಗಾಗಿ ಭಾರತ ತಂಡ ಹೀಗಿದೆ: ಯಶ್ ಧುಲ್ (ನಾಯಕ), ಹರ್ನೂರ್ ಸಿಂಗ್, ಅಂಗ್‌ಕ್ರಿಶ್ ರಘುವಂಶಿ, ಎಸ್‌ಕೆ ರಶೀದ್ (ಉಪನಾಯಕ), ನಿಶಾಂತ್ ಸಿಂಧು, ಸಿದ್ಧಾರ್ಥ್ ಯಾದವ್, ಅನೀಶ್ವರ್ ಗೌತಮ್, ದಿನೇಶ್ ಬಾನಾ (WK), ಆರಾಧ್ಯ ಯಾದವ್ (WK), ರಾಜ್ ಅಂಗದ್ ಬಾವಾ, ಮಾನವ್ ಪರಾಖ್, ಕೌಶಲ್ ತಾಂಬೆ , ಆರ್ ಎಸ್ ಹಂಗರ್ಗೆಕರ್, ವಾಸು ವತ್ಸ್, ವಿಕ್ಕಿ ಓಸ್ತ್ವಾಲ್, ರವಿಕುಮಾರ್, ಗರ್ವ್ ಸಾಂಗ್ವಾನ್.

U-19 ವಿಶ್ವಕಪ್​ಗಾಗಿ ಭಾರತ ತಂಡ ಹೀಗಿದೆ: ಯಶ್ ಧುಲ್ (ನಾಯಕ), ಹರ್ನೂರ್ ಸಿಂಗ್, ಅಂಗ್‌ಕ್ರಿಶ್ ರಘುವಂಶಿ, ಎಸ್‌ಕೆ ರಶೀದ್ (ಉಪನಾಯಕ), ನಿಶಾಂತ್ ಸಿಂಧು, ಸಿದ್ಧಾರ್ಥ್ ಯಾದವ್, ಅನೀಶ್ವರ್ ಗೌತಮ್, ದಿನೇಶ್ ಬಾನಾ (WK), ಆರಾಧ್ಯ ಯಾದವ್ (WK), ರಾಜ್ ಅಂಗದ್ ಬಾವಾ, ಮಾನವ್ ಪರಾಖ್, ಕೌಶಲ್ ತಾಂಬೆ , ಆರ್ ಎಸ್ ಹಂಗರ್ಗೆಕರ್, ವಾಸು ವತ್ಸ್, ವಿಕ್ಕಿ ಓಸ್ತ್ವಾಲ್, ರವಿಕುಮಾರ್, ಗರ್ವ್ ಸಾಂಗ್ವಾನ್.

5 / 5
Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ