AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC U 19 World Cup 2022: ಕಿರಿಯರ ವಿಶ್ವಕಪ್​ಗೆ ಟೀಮ್ ಇಂಡಿಯಾ ಪ್ರಕಟ

Indian Team squad: 2018 ರಲ್ಲಿ ಟೀಮ್ ಇಂಡಿಯಾ ಕೊನೆಯ ಬಾರಿ ಅಂಡರ್​-19 ವಿಶ್ವಕಪ್ ಚಾಂಪಿಯನ್ ಆಗಿತ್ತು. (ಡೈಲಿಹಂಟ್​ನಲ್ಲಿ ಫೋಟೋ ಗ್ಯಾಲರಿ ಸ್ಟೋರಿಯಲ್ಲಿ ಸುದ್ದಿ ಸಾರಾಂಶ ಕಾಣಿಸುತ್ತಿಲ್ಲ. ಹಾಗಾಗಿ tv9kannada.com ಗೆ ಭೇಟಿ ನೀಡಿದ್ರೆ ಸಂಪೂರ್ಣ ಸುದ್ದಿ ಓದಬಹುದು)

TV9 Web
| Updated By: ಝಾಹಿರ್ ಯೂಸುಫ್|

Updated on: Dec 19, 2021 | 7:11 PM

Share
ಮುಂದಿನ ವರ್ಷ ವೆಸ್ಟ್ ಇಂಡೀಸ್​ನಲ್ಲಿ ನಡೆಯಲಿರುವ ಅಂಡರ್-19 ವಿಶ್ವಕಪ್​ಗಾಗಿ ಟೀಮ್ ಇಂಡಿಯಾವನ್ನು ಪ್ರಕಟಿಸಲಾಗಿದೆ. ಈ ತಂಡವನ್ನು ಯಶ್ ಧುಲ್ ಮುನ್ನಡೆಸಲಿದ್ದು, ಟೀಮ್​ನಲ್ಲಿ ಒಟ್ಟು 17 ಸದಸ್ಯರಿಗೆ ಸ್ಥಾನ ನೀಡಲಾಗಿದೆ.

ಮುಂದಿನ ವರ್ಷ ವೆಸ್ಟ್ ಇಂಡೀಸ್​ನಲ್ಲಿ ನಡೆಯಲಿರುವ ಅಂಡರ್-19 ವಿಶ್ವಕಪ್​ಗಾಗಿ ಟೀಮ್ ಇಂಡಿಯಾವನ್ನು ಪ್ರಕಟಿಸಲಾಗಿದೆ. ಈ ತಂಡವನ್ನು ಯಶ್ ಧುಲ್ ಮುನ್ನಡೆಸಲಿದ್ದು, ಟೀಮ್​ನಲ್ಲಿ ಒಟ್ಟು 17 ಸದಸ್ಯರಿಗೆ ಸ್ಥಾನ ನೀಡಲಾಗಿದೆ.

1 / 5
 ಜನವರಿ 14 ರಿಂದ ವೆಸ್ಟ್ ಇಂಡೀಸ್‌ನಲ್ಲಿ ಟೂರ್ನಿ ಆರಂಭವಾಗಲಿದ್ದು, ಭಾರತದ ಮೊದಲ ಪಂದ್ಯವನ್ನು ಜನವರಿ 15 ರಂದು ದಕ್ಷಿಣ ಆಫ್ರಿಕಾ ವಿರುದ್ಧ ಆಡಲಿದೆ. ಟೀಮ್ ಇಂಡಿಯಾ ಅಂಡರ್-19 ತಂಡವು ಇದುವರೆಗೆ 4 ಬಾರಿ ವಿಶ್ವ ಚಾಂಪಿಯನ್​ ಆಗಿ ಹೊರಹೊಮ್ಮಿದೆ.

ಜನವರಿ 14 ರಿಂದ ವೆಸ್ಟ್ ಇಂಡೀಸ್‌ನಲ್ಲಿ ಟೂರ್ನಿ ಆರಂಭವಾಗಲಿದ್ದು, ಭಾರತದ ಮೊದಲ ಪಂದ್ಯವನ್ನು ಜನವರಿ 15 ರಂದು ದಕ್ಷಿಣ ಆಫ್ರಿಕಾ ವಿರುದ್ಧ ಆಡಲಿದೆ. ಟೀಮ್ ಇಂಡಿಯಾ ಅಂಡರ್-19 ತಂಡವು ಇದುವರೆಗೆ 4 ಬಾರಿ ವಿಶ್ವ ಚಾಂಪಿಯನ್​ ಆಗಿ ಹೊರಹೊಮ್ಮಿದೆ.

2 / 5
ಮೊದಲ ಬಾರಿ 2000ರಲ್ಲಿ  ಮೊಹಮ್ಮದ್ ಕೈಫ್ ನೇತೃತ್ವದಲ್ಲಿ ಭಾರತ ತಂಡವು ಕಿರಿಯರ ವಿಶ್ವಕಪ್ ಗೆದ್ದರೆ, ಆ ಬಳಿಕ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ 2008 ರಲ್ಲಿ ಚಾಂಪಿಯನ್​ ಆಗಿ ಹೊರಹೊಮ್ಮಿತ್ತು. ಇದಾದ ಬಳಿಕ 2012 ರಲ್ಲಿ ಉನ್ಮುಕ್ತ್ ಚಂದ್ ನಾಯಕತ್ವದಲ್ಲಿ ಭಾರತ ತಂಡವು ಮೂರನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿತ್ತು.

ಮೊದಲ ಬಾರಿ 2000ರಲ್ಲಿ ಮೊಹಮ್ಮದ್ ಕೈಫ್ ನೇತೃತ್ವದಲ್ಲಿ ಭಾರತ ತಂಡವು ಕಿರಿಯರ ವಿಶ್ವಕಪ್ ಗೆದ್ದರೆ, ಆ ಬಳಿಕ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ 2008 ರಲ್ಲಿ ಚಾಂಪಿಯನ್​ ಆಗಿ ಹೊರಹೊಮ್ಮಿತ್ತು. ಇದಾದ ಬಳಿಕ 2012 ರಲ್ಲಿ ಉನ್ಮುಕ್ತ್ ಚಂದ್ ನಾಯಕತ್ವದಲ್ಲಿ ಭಾರತ ತಂಡವು ಮೂರನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿತ್ತು.

3 / 5
ಇನ್ನು 2018 ರಲ್ಲಿ ಟೀಮ್ ಇಂಡಿಯಾ ಕೊನೆಯ ಬಾರಿ ಅಂಡರ್​-19 ವಿಶ್ವಕಪ್ ಚಾಂಪಿಯನ್ ಆಗಿತ್ತು. ಇದಾಗ್ಯೂ 2020 ರಲ್ಲಿ ಪ್ರಿಯಮ್ ಗಾರ್ಗ್ ನಾಯಕತ್ವದಲ್ಲಿ ಟೀಮ್ ಇಂಡಿಯಾ ಫೈನಲ್ ತಲುಪಿದರೂ ಬಾಂಗ್ಲಾದೇಶ ವಿರುದ್ದ ಸೋಲನುಭವಿಸಿತು. ಇದೀಗ  ನಾಲ್ಕು ಬಾರಿಯ ಚಾಂಪಿಯನ್‌ ಭಾರತ ತನ್ನ ಐದನೇ ಪ್ರಶಸ್ತಿಯನ್ನು ತನ್ನದಾಗಿಸಿಕೊಳ್ಳುವ ವಿಶ್ವಾಸದಲ್ಲಿದೆ.

ಇನ್ನು 2018 ರಲ್ಲಿ ಟೀಮ್ ಇಂಡಿಯಾ ಕೊನೆಯ ಬಾರಿ ಅಂಡರ್​-19 ವಿಶ್ವಕಪ್ ಚಾಂಪಿಯನ್ ಆಗಿತ್ತು. ಇದಾಗ್ಯೂ 2020 ರಲ್ಲಿ ಪ್ರಿಯಮ್ ಗಾರ್ಗ್ ನಾಯಕತ್ವದಲ್ಲಿ ಟೀಮ್ ಇಂಡಿಯಾ ಫೈನಲ್ ತಲುಪಿದರೂ ಬಾಂಗ್ಲಾದೇಶ ವಿರುದ್ದ ಸೋಲನುಭವಿಸಿತು. ಇದೀಗ ನಾಲ್ಕು ಬಾರಿಯ ಚಾಂಪಿಯನ್‌ ಭಾರತ ತನ್ನ ಐದನೇ ಪ್ರಶಸ್ತಿಯನ್ನು ತನ್ನದಾಗಿಸಿಕೊಳ್ಳುವ ವಿಶ್ವಾಸದಲ್ಲಿದೆ.

4 / 5
U-19 ವಿಶ್ವಕಪ್​ಗಾಗಿ ಭಾರತ ತಂಡ ಹೀಗಿದೆ: ಯಶ್ ಧುಲ್ (ನಾಯಕ), ಹರ್ನೂರ್ ಸಿಂಗ್, ಅಂಗ್‌ಕ್ರಿಶ್ ರಘುವಂಶಿ, ಎಸ್‌ಕೆ ರಶೀದ್ (ಉಪನಾಯಕ), ನಿಶಾಂತ್ ಸಿಂಧು, ಸಿದ್ಧಾರ್ಥ್ ಯಾದವ್, ಅನೀಶ್ವರ್ ಗೌತಮ್, ದಿನೇಶ್ ಬಾನಾ (WK), ಆರಾಧ್ಯ ಯಾದವ್ (WK), ರಾಜ್ ಅಂಗದ್ ಬಾವಾ, ಮಾನವ್ ಪರಾಖ್, ಕೌಶಲ್ ತಾಂಬೆ , ಆರ್ ಎಸ್ ಹಂಗರ್ಗೆಕರ್, ವಾಸು ವತ್ಸ್, ವಿಕ್ಕಿ ಓಸ್ತ್ವಾಲ್, ರವಿಕುಮಾರ್, ಗರ್ವ್ ಸಾಂಗ್ವಾನ್.

U-19 ವಿಶ್ವಕಪ್​ಗಾಗಿ ಭಾರತ ತಂಡ ಹೀಗಿದೆ: ಯಶ್ ಧುಲ್ (ನಾಯಕ), ಹರ್ನೂರ್ ಸಿಂಗ್, ಅಂಗ್‌ಕ್ರಿಶ್ ರಘುವಂಶಿ, ಎಸ್‌ಕೆ ರಶೀದ್ (ಉಪನಾಯಕ), ನಿಶಾಂತ್ ಸಿಂಧು, ಸಿದ್ಧಾರ್ಥ್ ಯಾದವ್, ಅನೀಶ್ವರ್ ಗೌತಮ್, ದಿನೇಶ್ ಬಾನಾ (WK), ಆರಾಧ್ಯ ಯಾದವ್ (WK), ರಾಜ್ ಅಂಗದ್ ಬಾವಾ, ಮಾನವ್ ಪರಾಖ್, ಕೌಶಲ್ ತಾಂಬೆ , ಆರ್ ಎಸ್ ಹಂಗರ್ಗೆಕರ್, ವಾಸು ವತ್ಸ್, ವಿಕ್ಕಿ ಓಸ್ತ್ವಾಲ್, ರವಿಕುಮಾರ್, ಗರ್ವ್ ಸಾಂಗ್ವಾನ್.

5 / 5
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ