AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

182 ರನ್​ಗಳಿಸಲು 175 ಡಾಟ್ ಬಾಲ್ ಆಡಿದ ಇಂಗ್ಲೆಂಡ್..!

ICC Womens ODI World Cup 2025: ಮಹಿಳಾ ಏಕದಿನ ವಿಶ್ವಕಪ್​ನ 8ನೇ ಪಂದ್ಯದಲ್ಲಿ ಇಂಗ್ಲೆಂಡ್ ತಂಡವು ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ್ ತಂಡವು 178 ರನ್​ಗಳಿಸಿ ಆಲೌಟ್ ಆಗಿತ್ತು. ಈ ಗುರಿಯನ್ನು ಇಂಗ್ಲೆಂಡ್ 46.1 ಓವರ್​ಗಳಲ್ಲಿ ಚೇಸ್ ಮಾಡಿ 4 ವಿಕೆಟ್​ಗಳ ಗೆಲುವು ದಾಖಲಿಸಿದೆ.

TV9 Web
| Updated By: ಝಾಹಿರ್ ಯೂಸುಫ್|

Updated on: Oct 08, 2025 | 10:53 AM

Share
ICC Womens ODI World Cup 2025: ಪ್ರಸ್ತುತ ನಡೆಯುತ್ತಿರುವ ಮಹಿಳಾ ಏಕದಿನ ವಿಶ್ವಕಪ್​ನ 8ನೇ ಪಂದ್ಯವು ಡಾಟ್ ಬಾಲ್​ಗಳಿಂದ ಸುದ್ದಿಯಲ್ಲಿದೆ. ಗುವಾಹಟಿಯ ಬರ್ಸಾಪರ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಬಾಂಗ್ಲಾದೇಶ್ ಹಾಗೂ ಇಂಗ್ಲೆಂಡ್ ಮಹಿಳಾ ತಂಡಗಳು ಮುಖಾಮುಖಿಯಾಗಿತ್ತು.

ICC Womens ODI World Cup 2025: ಪ್ರಸ್ತುತ ನಡೆಯುತ್ತಿರುವ ಮಹಿಳಾ ಏಕದಿನ ವಿಶ್ವಕಪ್​ನ 8ನೇ ಪಂದ್ಯವು ಡಾಟ್ ಬಾಲ್​ಗಳಿಂದ ಸುದ್ದಿಯಲ್ಲಿದೆ. ಗುವಾಹಟಿಯ ಬರ್ಸಾಪರ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಬಾಂಗ್ಲಾದೇಶ್ ಹಾಗೂ ಇಂಗ್ಲೆಂಡ್ ಮಹಿಳಾ ತಂಡಗಳು ಮುಖಾಮುಖಿಯಾಗಿತ್ತು.

1 / 5
ಈ ಮ್ಯಾಚ್​ನಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕಿ ನ್ಯಾಟ್ ಸ್ಕೀವರ್ ಬ್ರಂಟ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ್ ಮಹಿಳಾ ತಂಡದ ಪರ ಶೋಭನಾ ಮೊಸ್ಟರಿ 60 ರನ್ ಬಾರಿಸಿದರು. ಈ ಅರ್ಧಶತಕದ ನೆರವಿನೊಂದಿಗೆ ಬಾಂಗ್ಲಾದೇಶ್ ತಂಡವು 49.4 ಓವರ್​ಗಳಲ್ಲಿ 178 ರನ್​ಗಳಿಸಿ ಆಲೌಟ್ ಆಯಿತು. 

ಈ ಮ್ಯಾಚ್​ನಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕಿ ನ್ಯಾಟ್ ಸ್ಕೀವರ್ ಬ್ರಂಟ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ್ ಮಹಿಳಾ ತಂಡದ ಪರ ಶೋಭನಾ ಮೊಸ್ಟರಿ 60 ರನ್ ಬಾರಿಸಿದರು. ಈ ಅರ್ಧಶತಕದ ನೆರವಿನೊಂದಿಗೆ ಬಾಂಗ್ಲಾದೇಶ್ ತಂಡವು 49.4 ಓವರ್​ಗಳಲ್ಲಿ 178 ರನ್​ಗಳಿಸಿ ಆಲೌಟ್ ಆಯಿತು. 

2 / 5
179 ರನ್​ಗಳ ಗುರಿ ಬೆನ್ನತ್ತಿದ ಇಂಗ್ಲೆಂಡ್ ತಂಡವು ನಿರೀಕ್ಷಿತ ಆರಂಭ ಪಡೆದಿರಲಿಲ್ಲ. ಆರಂಭಿಕರಾಗಿ ಕಣಕ್ಕಿಳಿದ ಟ್ಯಾಮಿ ಬ್ಯೂಮೌಂಟ್ 13 ರನ್​ಗಳಿಸಿ ವಿಕೆಟ್ ಒಪ್ಪಿಸಿದರೆ, ಆ್ಯಮಿ ಜೋನ್ಸ್ 1 ರನ್​ಗಳಿಸಿ ಔಟಾದರು. ಅಲ್ಲದೆ 69 ರನ್​ಗಳಿಗೆ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು.

179 ರನ್​ಗಳ ಗುರಿ ಬೆನ್ನತ್ತಿದ ಇಂಗ್ಲೆಂಡ್ ತಂಡವು ನಿರೀಕ್ಷಿತ ಆರಂಭ ಪಡೆದಿರಲಿಲ್ಲ. ಆರಂಭಿಕರಾಗಿ ಕಣಕ್ಕಿಳಿದ ಟ್ಯಾಮಿ ಬ್ಯೂಮೌಂಟ್ 13 ರನ್​ಗಳಿಸಿ ವಿಕೆಟ್ ಒಪ್ಪಿಸಿದರೆ, ಆ್ಯಮಿ ಜೋನ್ಸ್ 1 ರನ್​ಗಳಿಸಿ ಔಟಾದರು. ಅಲ್ಲದೆ 69 ರನ್​ಗಳಿಗೆ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು.

3 / 5
ಈ ಹಂತದಲ್ಲಿ ಎಚ್ಚರಿಕೆಯ ಬ್ಯಾಟಿಂಗ್ ಪ್ರದರ್ಶಿಸಿದ ಹೀದರ್ ನೈಟ್ 111 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 8 ಫೋರ್​ಗಳೊಂದಿಗೆ 79 ರನ್ ಬಾರಿಸಿದರು. ಅತ್ತ ಉಳಿದ ಬ್ಯಾಟರ್​ಗಳು ಕೂಡ ರಕ್ಷಣಾತ್ಮಕ ಆಟದೊಂದಿಗೆ ರನ್​ಗಳಿಸಿದರು. ಪರಿಣಾಮ ಇಂಗ್ಲೆಂಡ್ ತಂಡವು ಗುರಿ ತಲುಪಲು ಬರೋಬ್ಬರಿ 277 ಎಸೆತಗಳನ್ನು ಎದುರಿಸಿದರು.

ಈ ಹಂತದಲ್ಲಿ ಎಚ್ಚರಿಕೆಯ ಬ್ಯಾಟಿಂಗ್ ಪ್ರದರ್ಶಿಸಿದ ಹೀದರ್ ನೈಟ್ 111 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 8 ಫೋರ್​ಗಳೊಂದಿಗೆ 79 ರನ್ ಬಾರಿಸಿದರು. ಅತ್ತ ಉಳಿದ ಬ್ಯಾಟರ್​ಗಳು ಕೂಡ ರಕ್ಷಣಾತ್ಮಕ ಆಟದೊಂದಿಗೆ ರನ್​ಗಳಿಸಿದರು. ಪರಿಣಾಮ ಇಂಗ್ಲೆಂಡ್ ತಂಡವು ಗುರಿ ತಲುಪಲು ಬರೋಬ್ಬರಿ 277 ಎಸೆತಗಳನ್ನು ಎದುರಿಸಿದರು.

4 / 5
ಕುತೂಹಲಕಾರಿ ವಿಷಯ ಎಂದರೆ 277 ಎಸೆತಗಳಲ್ಲಿ ಇಂಗ್ಲೆಂಡ್ ತಂಡವು ಬರೋಬ್ಬರಿ 175 ಎಸೆತಗಳನ್ನು ಡಾಟ್ ಬಾಲ್ ಆಡಿದ್ದರು. ಅಂದರೆ 179 ರನ್​ಗಳ ಗುರಿ ಬೆನ್ನತ್ತಿದ ಇಂಗ್ಲೆಂಡ್ ಮಹಿಳಾ ಬ್ಯಾಟರ್​ಗಳು ಬರೋಬ್ಬರಿ 175 ಎಸೆತಗಳಲ್ಲಿ ಯಾವುದೇ ರನ್​ಗಳಿಸಿರಲಿಲ್ಲ. ಇದಾಗ್ಯೂ ಉಳಿದ  102 ಎಸೆತಗಳಲ್ಲಿ 182 ರನ್ ಬಾರಿಸಿ 4 ವಿಕೆಟ್​ಗಳ ಜಯ ಸಾಧಿಸಿರುವುದು ವಿಶೇಷ.

ಕುತೂಹಲಕಾರಿ ವಿಷಯ ಎಂದರೆ 277 ಎಸೆತಗಳಲ್ಲಿ ಇಂಗ್ಲೆಂಡ್ ತಂಡವು ಬರೋಬ್ಬರಿ 175 ಎಸೆತಗಳನ್ನು ಡಾಟ್ ಬಾಲ್ ಆಡಿದ್ದರು. ಅಂದರೆ 179 ರನ್​ಗಳ ಗುರಿ ಬೆನ್ನತ್ತಿದ ಇಂಗ್ಲೆಂಡ್ ಮಹಿಳಾ ಬ್ಯಾಟರ್​ಗಳು ಬರೋಬ್ಬರಿ 175 ಎಸೆತಗಳಲ್ಲಿ ಯಾವುದೇ ರನ್​ಗಳಿಸಿರಲಿಲ್ಲ. ಇದಾಗ್ಯೂ ಉಳಿದ  102 ಎಸೆತಗಳಲ್ಲಿ 182 ರನ್ ಬಾರಿಸಿ 4 ವಿಕೆಟ್​ಗಳ ಜಯ ಸಾಧಿಸಿರುವುದು ವಿಶೇಷ.

5 / 5
ಕಬ್ಬು ಬೆಳೆಗಾರರ ಪ್ರತಿಭಟನೆ ತೀವ್ರ: ಬಾಗಲಕೋಟೆಯಲ್ಲಿ ಹೆದ್ದಾರಿ ಬಂದ್
ಕಬ್ಬು ಬೆಳೆಗಾರರ ಪ್ರತಿಭಟನೆ ತೀವ್ರ: ಬಾಗಲಕೋಟೆಯಲ್ಲಿ ಹೆದ್ದಾರಿ ಬಂದ್
ಕ್ರಾಂತಿ ಚರ್ಚೆ ಮಧ್ಯೆ ರಾಜಣ್ಣ ನಿವಾಸದಲ್ಲಿಂದು ಡಿನ್ನರ್, ಸಿಎಂ ಭಾಗಿ
ಕ್ರಾಂತಿ ಚರ್ಚೆ ಮಧ್ಯೆ ರಾಜಣ್ಣ ನಿವಾಸದಲ್ಲಿಂದು ಡಿನ್ನರ್, ಸಿಎಂ ಭಾಗಿ
ಗಿಲ್ಲಿ ನಟನ ಮೇಲೆ ಏಕಾಏಕಿ ದಾಳಿಗೆ ಇಳಿದ ಅಶ್ವಿನಿ, ಧ್ರುವಂತ್
ಗಿಲ್ಲಿ ನಟನ ಮೇಲೆ ಏಕಾಏಕಿ ದಾಳಿಗೆ ಇಳಿದ ಅಶ್ವಿನಿ, ಧ್ರುವಂತ್
ದೇವಸ್ಥಾನಕ್ಕೆ ಜೋಡಿ ತೆಂಗಿನಕಾಯಿಯನ್ನೇ ತೆಗೆದುಕೊಂಡು ಹೋಗಬೇಕು ಯಾಕೆ?
ದೇವಸ್ಥಾನಕ್ಕೆ ಜೋಡಿ ತೆಂಗಿನಕಾಯಿಯನ್ನೇ ತೆಗೆದುಕೊಂಡು ಹೋಗಬೇಕು ಯಾಕೆ?
ರೋಹಿಣಿ ನಕ್ಷತ್ರದಲ್ಲಿ ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ವಿವರಣೆ ಇಲ್ಲಿದೆ
ರೋಹಿಣಿ ನಕ್ಷತ್ರದಲ್ಲಿ ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ವಿವರಣೆ ಇಲ್ಲಿದೆ
ವಂದೇ ಮಾತರಂ ರಾಷ್ಟ್ರಗೀತೆಯಾಗಬೇಕಿತ್ತು; ವಿಶ್ವೇಶ್ವರ ಹೆಗಡೆ ಕಾಗೇರಿ ವಿವಾದ
ವಂದೇ ಮಾತರಂ ರಾಷ್ಟ್ರಗೀತೆಯಾಗಬೇಕಿತ್ತು; ವಿಶ್ವೇಶ್ವರ ಹೆಗಡೆ ಕಾಗೇರಿ ವಿವಾದ
ಬೇರೊಬ್ಬರೊಂದಿಗೆ ಓಡಿಹೋದ ಹೆಂಡ್ತಿ: ಮರ್ಯಾದೆಗೆ ಹೆದರಿ ಪ್ರಾಣ ಬಿಟ್ಟ ಪತಿ
ಬೇರೊಬ್ಬರೊಂದಿಗೆ ಓಡಿಹೋದ ಹೆಂಡ್ತಿ: ಮರ್ಯಾದೆಗೆ ಹೆದರಿ ಪ್ರಾಣ ಬಿಟ್ಟ ಪತಿ
ಇದು ಕೊನೆ ಎಚ್ಚರಿಕೆ: ಸರ್ಕಾರಕ್ಕೆ ಮತ್ತೊಂದು ಡೆಡ್​​ಲೈನ್ ನೀಡಿದ ರೈತರು
ಇದು ಕೊನೆ ಎಚ್ಚರಿಕೆ: ಸರ್ಕಾರಕ್ಕೆ ಮತ್ತೊಂದು ಡೆಡ್​​ಲೈನ್ ನೀಡಿದ ರೈತರು
ಬೆಳಗಾವಿ ಕಬ್ಬು ಬೆಳೆಗಾರರ ಕಿಚ್ಚು: ಸ್ಥಳಕ್ಕೆ ಓಡಿ ಬಂದ ಸಚಿವ ಹೇಳಿದ್ದೇನು?
ಬೆಳಗಾವಿ ಕಬ್ಬು ಬೆಳೆಗಾರರ ಕಿಚ್ಚು: ಸ್ಥಳಕ್ಕೆ ಓಡಿ ಬಂದ ಸಚಿವ ಹೇಳಿದ್ದೇನು?
ರಾಹುಲ್, ಲಾಲುಗೆ ಸೀತಾ ಮಂದಿರ ನಿರ್ಮಾಣ ತಡೆಯಲು ಸಾಧ್ಯವಿಲ್ಲ; ಅಮಿತ್ ಶಾ
ರಾಹುಲ್, ಲಾಲುಗೆ ಸೀತಾ ಮಂದಿರ ನಿರ್ಮಾಣ ತಡೆಯಲು ಸಾಧ್ಯವಿಲ್ಲ; ಅಮಿತ್ ಶಾ