AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

0,0,0.. ಭಾರತಕ್ಕೆ ಆಘಾತ; ಖಾತೆಯನ್ನೇ ತೆರೆಯದ ಕಿಶನ್, ರೋಹಿತ್, ಶ್ರೇಯಸ್..!

ICC World Cup 2023: ಆಸ್ಟ್ರೇಲಿಯಾ ನೀಡಿದ ಅಲ್ಪ ಗುರಿಯನ್ನು ಬೆನ್ನಟ್ಟಿರುವ ಟೀಂ ಇಂಡಿಯಾ ಆರಂಭದಲ್ಲೇ ಆಘಾತ ಎದುರಿಸಿದೆ. ಮೊದಲ ಎರಡು ಓವರ್​ಗಳಲ್ಲೇ ತಂಡದ ಮೂರು ವಿಕೆಟ್ ಶೂನ್ಯಕ್ಕೆ ಪತನವಾಗಿದೆ. ಟೀಂ ಇಂಡಿಯಾ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದ ಇಶಾನ್ ಕಿಶನ್, ನಾಯಕ ರೋಹಿತ್ ಶರ್ಮಾ ಹಾಗೂ ಶ್ರೇಯಸ್ ಅಯ್ಯರ್​ಗೆ ಖಾತೆ ತೆರೆಯಲು ಸಾಧ್ಯವಾಗಲಿಲ್ಲ.

ಪೃಥ್ವಿಶಂಕರ
|

Updated on:Oct 08, 2023 | 7:30 PM

Share
ಚೆನ್ನೈನ ಚೆಪಾಕ್‌ನಲ್ಲಿ ನಡೆಯುತ್ತಿರುವ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಮೊದಲ ವಿಶ್ವಕಪ್​ನಲ್ಲಿ ಸಮಬಲದ ಹೋರಾಟ ಕಂಡುಬರುತ್ತಿದೆ. ಆಸೀಸ್ ತಂಡವನ್ನು ಅಲ್ಪಮೊತ್ತಕ್ಕೆ ಕಟ್ಟಿಹಾಕಿದ ಭಾರತ, ಗುರಿ ಬೆನ್ನಟ್ಟುವಲ್ಲಿ ಎಡವಿದೆ.

ಚೆನ್ನೈನ ಚೆಪಾಕ್‌ನಲ್ಲಿ ನಡೆಯುತ್ತಿರುವ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಮೊದಲ ವಿಶ್ವಕಪ್​ನಲ್ಲಿ ಸಮಬಲದ ಹೋರಾಟ ಕಂಡುಬರುತ್ತಿದೆ. ಆಸೀಸ್ ತಂಡವನ್ನು ಅಲ್ಪಮೊತ್ತಕ್ಕೆ ಕಟ್ಟಿಹಾಕಿದ ಭಾರತ, ಗುರಿ ಬೆನ್ನಟ್ಟುವಲ್ಲಿ ಎಡವಿದೆ.

1 / 8
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡವನ್ನು ಕೇವಲ 199 ರನ್​ಗಳಿಗೆ ಟೀಂ ಇಂಡಿಯಾ ಕಟ್ಟಿಹಾಕಿದೆ.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡವನ್ನು ಕೇವಲ 199 ರನ್​ಗಳಿಗೆ ಟೀಂ ಇಂಡಿಯಾ ಕಟ್ಟಿಹಾಕಿದೆ.

2 / 8
ಭಾರತದ ಬೌಲರ್​ಗಳ ದಾಳಿ ಮುಂದೆ ಆಸೀಸ್ ತಂಡದ ಒಬ್ಬ ಬ್ಯಾಟರ್ ಕೂಡ ಅರ್ಧಶತಕದ ಇನ್ನಿಂಗ್ಸ್ ಆಡಲಿಲ್ಲ. ಸ್ಮಿತ್ ಹಾಗೂ ವಾರ್ನರ್ ಮಾತ್ರ 40 ರನ್​ಗಳ ಗಡಿ ದಾಟಿದರು.

ಭಾರತದ ಬೌಲರ್​ಗಳ ದಾಳಿ ಮುಂದೆ ಆಸೀಸ್ ತಂಡದ ಒಬ್ಬ ಬ್ಯಾಟರ್ ಕೂಡ ಅರ್ಧಶತಕದ ಇನ್ನಿಂಗ್ಸ್ ಆಡಲಿಲ್ಲ. ಸ್ಮಿತ್ ಹಾಗೂ ವಾರ್ನರ್ ಮಾತ್ರ 40 ರನ್​ಗಳ ಗಡಿ ದಾಟಿದರು.

3 / 8
ಇನ್ನು ಆಸ್ಟ್ರೇಲಿಯಾ ನೀಡಿದ ಅಲ್ಪ ಗುರಿಯನ್ನು ಬೆನ್ನಟ್ಟಿರುವ ಟೀಂ ಇಂಡಿಯಾ ಆರಂಭದಲ್ಲೇ ಆಘಾತ ಎದುರಿಸಿದೆ. ಮೊದಲ ಎರಡು ಓವರ್​ಗಳಲ್ಲೇ ತಂಡದ ಮೂರು ವಿಕೆಟ್ ಶೂನ್ಯಕ್ಕೆ ಪತನವಾಗಿದೆ.

ಇನ್ನು ಆಸ್ಟ್ರೇಲಿಯಾ ನೀಡಿದ ಅಲ್ಪ ಗುರಿಯನ್ನು ಬೆನ್ನಟ್ಟಿರುವ ಟೀಂ ಇಂಡಿಯಾ ಆರಂಭದಲ್ಲೇ ಆಘಾತ ಎದುರಿಸಿದೆ. ಮೊದಲ ಎರಡು ಓವರ್​ಗಳಲ್ಲೇ ತಂಡದ ಮೂರು ವಿಕೆಟ್ ಶೂನ್ಯಕ್ಕೆ ಪತನವಾಗಿದೆ.

4 / 8
ಟೀಂ ಇಂಡಿಯಾ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದ ಇಶಾನ್ ಕಿಶನ್, ನಾಯಕ ರೋಹಿತ್ ಶರ್ಮಾ  ಹಾಗೂ ಶ್ರೇಯಸ್ ಅಯ್ಯರ್​ಗೆ ಖಾತೆ ತೆರೆಯಲು ಸಾಧ್ಯವಾಗಲಿಲ್ಲ.

ಟೀಂ ಇಂಡಿಯಾ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದ ಇಶಾನ್ ಕಿಶನ್, ನಾಯಕ ರೋಹಿತ್ ಶರ್ಮಾ ಹಾಗೂ ಶ್ರೇಯಸ್ ಅಯ್ಯರ್​ಗೆ ಖಾತೆ ತೆರೆಯಲು ಸಾಧ್ಯವಾಗಲಿಲ್ಲ.

5 / 8
ಮೊದಲ ಓವರ್​ ಬೌಲ್ ಮಾಡಿದ ಮಿಚೆಲ್ ಸ್ಟಾರ್ಕ್ ಓವರ್​ನ 4ನೇ ಎಸೆತದಲ್ಲಿ ಕಿಶನ್ ವಿಕೆಟ್ ಪಡೆದರು. ತನ್ನ ಮೊದಲ ಎಸೆತವನ್ನು ಎದುರಿಸಿದ ಕಿಶನ್, ಕ್ಯಾಮರೂನ್ ಗ್ರೀನ್​ಗೆ ಕ್ಯಾಚಿತ್ತು ಔಟಾದರು.

ಮೊದಲ ಓವರ್​ ಬೌಲ್ ಮಾಡಿದ ಮಿಚೆಲ್ ಸ್ಟಾರ್ಕ್ ಓವರ್​ನ 4ನೇ ಎಸೆತದಲ್ಲಿ ಕಿಶನ್ ವಿಕೆಟ್ ಪಡೆದರು. ತನ್ನ ಮೊದಲ ಎಸೆತವನ್ನು ಎದುರಿಸಿದ ಕಿಶನ್, ಕ್ಯಾಮರೂನ್ ಗ್ರೀನ್​ಗೆ ಕ್ಯಾಚಿತ್ತು ಔಟಾದರು.

6 / 8
ಇನ್ನು ಎರಡನೇ ಓವರ್​ನ ಮೂರನೇ ಎಸೆತದಲ್ಲಿ ನಾಯಕ ರೋಹಿತ್ ಶರ್ಮಾ ಎಲ್​ಬಿ ಬಲೆಗೆ ಬಿದ್ದರು. ಜೋಶ್ ಹ್ಯಾಜಲ್‌ವುಡ್ ಬೌಲ್ ಮಾಡಿದ ಈ ಓವರ್​ನಲ್ಲಿ ರೋಹಿತ್​ಗೆ ಖಾತೆ ತೆರೆಯಲು ಸಾಧ್ಯವಾಗಲಿಲ್ಲ.

ಇನ್ನು ಎರಡನೇ ಓವರ್​ನ ಮೂರನೇ ಎಸೆತದಲ್ಲಿ ನಾಯಕ ರೋಹಿತ್ ಶರ್ಮಾ ಎಲ್​ಬಿ ಬಲೆಗೆ ಬಿದ್ದರು. ಜೋಶ್ ಹ್ಯಾಜಲ್‌ವುಡ್ ಬೌಲ್ ಮಾಡಿದ ಈ ಓವರ್​ನಲ್ಲಿ ರೋಹಿತ್​ಗೆ ಖಾತೆ ತೆರೆಯಲು ಸಾಧ್ಯವಾಗಲಿಲ್ಲ.

7 / 8
ಆರಂಭಿಕರಿಬ್ಬರ ಶೂನ್ಯಾಘಾತದ ಬಳಿಕ ಕ್ರೀಸ್​ಗೆ ಬಂದ ಶ್ರೇಯಸ್ ಅಯ್ಯರ್ ಕೂಡ 2ನೇ ಓವರ್​ನ ಕೊನೆಯ ಎಸೆತದಲ್ಲಿ ಡೇವಿಡ್ ವಾರ್ನರ್​ಗೆ ಕ್ಯಾಚಿತ್ತು ಔಟಾದರು. ಈ ವೇಳೆಗೆ ಭಾರತದ ಖಾತೆಯಲ್ಲಿ ಕೇವಲ 2 ರನ್ ಮಾತ್ರ ಇದ್ದವು ಎಂಬುದು ಅಚ್ಚರಿಯ ಸಂಗತಿ.

ಆರಂಭಿಕರಿಬ್ಬರ ಶೂನ್ಯಾಘಾತದ ಬಳಿಕ ಕ್ರೀಸ್​ಗೆ ಬಂದ ಶ್ರೇಯಸ್ ಅಯ್ಯರ್ ಕೂಡ 2ನೇ ಓವರ್​ನ ಕೊನೆಯ ಎಸೆತದಲ್ಲಿ ಡೇವಿಡ್ ವಾರ್ನರ್​ಗೆ ಕ್ಯಾಚಿತ್ತು ಔಟಾದರು. ಈ ವೇಳೆಗೆ ಭಾರತದ ಖಾತೆಯಲ್ಲಿ ಕೇವಲ 2 ರನ್ ಮಾತ್ರ ಇದ್ದವು ಎಂಬುದು ಅಚ್ಚರಿಯ ಸಂಗತಿ.

8 / 8

Published On - 7:29 pm, Sun, 8 October 23

pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ