AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

0,0,0.. ಭಾರತಕ್ಕೆ ಆಘಾತ; ಖಾತೆಯನ್ನೇ ತೆರೆಯದ ಕಿಶನ್, ರೋಹಿತ್, ಶ್ರೇಯಸ್..!

ICC World Cup 2023: ಆಸ್ಟ್ರೇಲಿಯಾ ನೀಡಿದ ಅಲ್ಪ ಗುರಿಯನ್ನು ಬೆನ್ನಟ್ಟಿರುವ ಟೀಂ ಇಂಡಿಯಾ ಆರಂಭದಲ್ಲೇ ಆಘಾತ ಎದುರಿಸಿದೆ. ಮೊದಲ ಎರಡು ಓವರ್​ಗಳಲ್ಲೇ ತಂಡದ ಮೂರು ವಿಕೆಟ್ ಶೂನ್ಯಕ್ಕೆ ಪತನವಾಗಿದೆ. ಟೀಂ ಇಂಡಿಯಾ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದ ಇಶಾನ್ ಕಿಶನ್, ನಾಯಕ ರೋಹಿತ್ ಶರ್ಮಾ ಹಾಗೂ ಶ್ರೇಯಸ್ ಅಯ್ಯರ್​ಗೆ ಖಾತೆ ತೆರೆಯಲು ಸಾಧ್ಯವಾಗಲಿಲ್ಲ.

ಪೃಥ್ವಿಶಂಕರ
|

Updated on:Oct 08, 2023 | 7:30 PM

Share
ಚೆನ್ನೈನ ಚೆಪಾಕ್‌ನಲ್ಲಿ ನಡೆಯುತ್ತಿರುವ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಮೊದಲ ವಿಶ್ವಕಪ್​ನಲ್ಲಿ ಸಮಬಲದ ಹೋರಾಟ ಕಂಡುಬರುತ್ತಿದೆ. ಆಸೀಸ್ ತಂಡವನ್ನು ಅಲ್ಪಮೊತ್ತಕ್ಕೆ ಕಟ್ಟಿಹಾಕಿದ ಭಾರತ, ಗುರಿ ಬೆನ್ನಟ್ಟುವಲ್ಲಿ ಎಡವಿದೆ.

ಚೆನ್ನೈನ ಚೆಪಾಕ್‌ನಲ್ಲಿ ನಡೆಯುತ್ತಿರುವ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಮೊದಲ ವಿಶ್ವಕಪ್​ನಲ್ಲಿ ಸಮಬಲದ ಹೋರಾಟ ಕಂಡುಬರುತ್ತಿದೆ. ಆಸೀಸ್ ತಂಡವನ್ನು ಅಲ್ಪಮೊತ್ತಕ್ಕೆ ಕಟ್ಟಿಹಾಕಿದ ಭಾರತ, ಗುರಿ ಬೆನ್ನಟ್ಟುವಲ್ಲಿ ಎಡವಿದೆ.

1 / 8
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡವನ್ನು ಕೇವಲ 199 ರನ್​ಗಳಿಗೆ ಟೀಂ ಇಂಡಿಯಾ ಕಟ್ಟಿಹಾಕಿದೆ.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡವನ್ನು ಕೇವಲ 199 ರನ್​ಗಳಿಗೆ ಟೀಂ ಇಂಡಿಯಾ ಕಟ್ಟಿಹಾಕಿದೆ.

2 / 8
ಭಾರತದ ಬೌಲರ್​ಗಳ ದಾಳಿ ಮುಂದೆ ಆಸೀಸ್ ತಂಡದ ಒಬ್ಬ ಬ್ಯಾಟರ್ ಕೂಡ ಅರ್ಧಶತಕದ ಇನ್ನಿಂಗ್ಸ್ ಆಡಲಿಲ್ಲ. ಸ್ಮಿತ್ ಹಾಗೂ ವಾರ್ನರ್ ಮಾತ್ರ 40 ರನ್​ಗಳ ಗಡಿ ದಾಟಿದರು.

ಭಾರತದ ಬೌಲರ್​ಗಳ ದಾಳಿ ಮುಂದೆ ಆಸೀಸ್ ತಂಡದ ಒಬ್ಬ ಬ್ಯಾಟರ್ ಕೂಡ ಅರ್ಧಶತಕದ ಇನ್ನಿಂಗ್ಸ್ ಆಡಲಿಲ್ಲ. ಸ್ಮಿತ್ ಹಾಗೂ ವಾರ್ನರ್ ಮಾತ್ರ 40 ರನ್​ಗಳ ಗಡಿ ದಾಟಿದರು.

3 / 8
ಇನ್ನು ಆಸ್ಟ್ರೇಲಿಯಾ ನೀಡಿದ ಅಲ್ಪ ಗುರಿಯನ್ನು ಬೆನ್ನಟ್ಟಿರುವ ಟೀಂ ಇಂಡಿಯಾ ಆರಂಭದಲ್ಲೇ ಆಘಾತ ಎದುರಿಸಿದೆ. ಮೊದಲ ಎರಡು ಓವರ್​ಗಳಲ್ಲೇ ತಂಡದ ಮೂರು ವಿಕೆಟ್ ಶೂನ್ಯಕ್ಕೆ ಪತನವಾಗಿದೆ.

ಇನ್ನು ಆಸ್ಟ್ರೇಲಿಯಾ ನೀಡಿದ ಅಲ್ಪ ಗುರಿಯನ್ನು ಬೆನ್ನಟ್ಟಿರುವ ಟೀಂ ಇಂಡಿಯಾ ಆರಂಭದಲ್ಲೇ ಆಘಾತ ಎದುರಿಸಿದೆ. ಮೊದಲ ಎರಡು ಓವರ್​ಗಳಲ್ಲೇ ತಂಡದ ಮೂರು ವಿಕೆಟ್ ಶೂನ್ಯಕ್ಕೆ ಪತನವಾಗಿದೆ.

4 / 8
ಟೀಂ ಇಂಡಿಯಾ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದ ಇಶಾನ್ ಕಿಶನ್, ನಾಯಕ ರೋಹಿತ್ ಶರ್ಮಾ  ಹಾಗೂ ಶ್ರೇಯಸ್ ಅಯ್ಯರ್​ಗೆ ಖಾತೆ ತೆರೆಯಲು ಸಾಧ್ಯವಾಗಲಿಲ್ಲ.

ಟೀಂ ಇಂಡಿಯಾ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದ ಇಶಾನ್ ಕಿಶನ್, ನಾಯಕ ರೋಹಿತ್ ಶರ್ಮಾ ಹಾಗೂ ಶ್ರೇಯಸ್ ಅಯ್ಯರ್​ಗೆ ಖಾತೆ ತೆರೆಯಲು ಸಾಧ್ಯವಾಗಲಿಲ್ಲ.

5 / 8
ಮೊದಲ ಓವರ್​ ಬೌಲ್ ಮಾಡಿದ ಮಿಚೆಲ್ ಸ್ಟಾರ್ಕ್ ಓವರ್​ನ 4ನೇ ಎಸೆತದಲ್ಲಿ ಕಿಶನ್ ವಿಕೆಟ್ ಪಡೆದರು. ತನ್ನ ಮೊದಲ ಎಸೆತವನ್ನು ಎದುರಿಸಿದ ಕಿಶನ್, ಕ್ಯಾಮರೂನ್ ಗ್ರೀನ್​ಗೆ ಕ್ಯಾಚಿತ್ತು ಔಟಾದರು.

ಮೊದಲ ಓವರ್​ ಬೌಲ್ ಮಾಡಿದ ಮಿಚೆಲ್ ಸ್ಟಾರ್ಕ್ ಓವರ್​ನ 4ನೇ ಎಸೆತದಲ್ಲಿ ಕಿಶನ್ ವಿಕೆಟ್ ಪಡೆದರು. ತನ್ನ ಮೊದಲ ಎಸೆತವನ್ನು ಎದುರಿಸಿದ ಕಿಶನ್, ಕ್ಯಾಮರೂನ್ ಗ್ರೀನ್​ಗೆ ಕ್ಯಾಚಿತ್ತು ಔಟಾದರು.

6 / 8
ಇನ್ನು ಎರಡನೇ ಓವರ್​ನ ಮೂರನೇ ಎಸೆತದಲ್ಲಿ ನಾಯಕ ರೋಹಿತ್ ಶರ್ಮಾ ಎಲ್​ಬಿ ಬಲೆಗೆ ಬಿದ್ದರು. ಜೋಶ್ ಹ್ಯಾಜಲ್‌ವುಡ್ ಬೌಲ್ ಮಾಡಿದ ಈ ಓವರ್​ನಲ್ಲಿ ರೋಹಿತ್​ಗೆ ಖಾತೆ ತೆರೆಯಲು ಸಾಧ್ಯವಾಗಲಿಲ್ಲ.

ಇನ್ನು ಎರಡನೇ ಓವರ್​ನ ಮೂರನೇ ಎಸೆತದಲ್ಲಿ ನಾಯಕ ರೋಹಿತ್ ಶರ್ಮಾ ಎಲ್​ಬಿ ಬಲೆಗೆ ಬಿದ್ದರು. ಜೋಶ್ ಹ್ಯಾಜಲ್‌ವುಡ್ ಬೌಲ್ ಮಾಡಿದ ಈ ಓವರ್​ನಲ್ಲಿ ರೋಹಿತ್​ಗೆ ಖಾತೆ ತೆರೆಯಲು ಸಾಧ್ಯವಾಗಲಿಲ್ಲ.

7 / 8
ಆರಂಭಿಕರಿಬ್ಬರ ಶೂನ್ಯಾಘಾತದ ಬಳಿಕ ಕ್ರೀಸ್​ಗೆ ಬಂದ ಶ್ರೇಯಸ್ ಅಯ್ಯರ್ ಕೂಡ 2ನೇ ಓವರ್​ನ ಕೊನೆಯ ಎಸೆತದಲ್ಲಿ ಡೇವಿಡ್ ವಾರ್ನರ್​ಗೆ ಕ್ಯಾಚಿತ್ತು ಔಟಾದರು. ಈ ವೇಳೆಗೆ ಭಾರತದ ಖಾತೆಯಲ್ಲಿ ಕೇವಲ 2 ರನ್ ಮಾತ್ರ ಇದ್ದವು ಎಂಬುದು ಅಚ್ಚರಿಯ ಸಂಗತಿ.

ಆರಂಭಿಕರಿಬ್ಬರ ಶೂನ್ಯಾಘಾತದ ಬಳಿಕ ಕ್ರೀಸ್​ಗೆ ಬಂದ ಶ್ರೇಯಸ್ ಅಯ್ಯರ್ ಕೂಡ 2ನೇ ಓವರ್​ನ ಕೊನೆಯ ಎಸೆತದಲ್ಲಿ ಡೇವಿಡ್ ವಾರ್ನರ್​ಗೆ ಕ್ಯಾಚಿತ್ತು ಔಟಾದರು. ಈ ವೇಳೆಗೆ ಭಾರತದ ಖಾತೆಯಲ್ಲಿ ಕೇವಲ 2 ರನ್ ಮಾತ್ರ ಇದ್ದವು ಎಂಬುದು ಅಚ್ಚರಿಯ ಸಂಗತಿ.

8 / 8

Published On - 7:29 pm, Sun, 8 October 23

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?