AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆ ಕ್ಷಣಕ್ಕಾಗಿ ಕಾಯುತ್ತಿದ್ದೇನೆ’; ಭಾರತ- ಪಾಕ್ ಪಂದ್ಯಕ್ಕೂ ಮುನ್ನ ಮಹದಾಸೆ ಹೊರಹಾಕಿದ ಬುಮ್ರಾ

India vs Pakistan, World Cup 2023: ಹಲವು ಕಾರಣಗಳಿಂದ ಈ ಪಂದ್ಯ ವಿಶ್ವ ಕ್ರಿಕೆಟ್​ನಲ್ಲಿ ಸಾಕಷ್ಟು ಸುದ್ದಿ ಮಾಡುತ್ತಿದ್ದರೆ, ಟೀಂ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾಗೆ ಈ ಪಂದ್ಯ ಇನ್ನಷ್ಟು ವಿಶೇಷವಾಗಿದೆ. ಏಕೆಂದರೆ ತವರಿನಲ್ಲಿ ವೇಗಿ ಜಸ್ಪ್ರೀತ್ ಬುಮ್ರಾಗೆ ಇದು ಮೊದಲ ಅಂತಾರಾಷ್ಟ್ರೀಯ ಏಕದಿನ ಪಂದ್ಯವಾಗಿದೆ.

ಪೃಥ್ವಿಶಂಕರ
|

Updated on: Oct 13, 2023 | 8:20 AM

ತವರಿನಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್‌ನಲ್ಲಿ ಟೀಂ ಇಂಡಿಯಾದ ತನ್ನ ಮೂರನೇ ಪಂದ್ಯವನ್ನು ಅಕ್ಟೋಬರ್ 14 ರಂದು ಪಾಕಿಸ್ತಾನದ ವಿರುದ್ಧ ಆಡುತ್ತಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದೆ.

ತವರಿನಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್‌ನಲ್ಲಿ ಟೀಂ ಇಂಡಿಯಾದ ತನ್ನ ಮೂರನೇ ಪಂದ್ಯವನ್ನು ಅಕ್ಟೋಬರ್ 14 ರಂದು ಪಾಕಿಸ್ತಾನದ ವಿರುದ್ಧ ಆಡುತ್ತಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದೆ.

1 / 6
ಹಲವು ಕಾರಣಗಳಿಂದ ಈ ಪಂದ್ಯ ವಿಶ್ವ ಕ್ರಿಕೆಟ್​ನಲ್ಲಿ ಸಾಕಷ್ಟು ಸುದ್ದಿ ಮಾಡುತ್ತಿದ್ದರೆ, ಟೀಂ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾಗೆ ಈ ಪಂದ್ಯ ಇನ್ನಷ್ಟು ವಿಶೇಷವಾಗಿದೆ. ಏಕೆಂದರೆ ತವರಿನಲ್ಲಿ ವೇಗಿ ಜಸ್ಪ್ರೀತ್ ಬುಮ್ರಾಗೆ ಇದು ಮೊದಲ ಅಂತಾರಾಷ್ಟ್ರೀಯ ಏಕದಿನ ಪಂದ್ಯವಾಗಿದೆ.

ಹಲವು ಕಾರಣಗಳಿಂದ ಈ ಪಂದ್ಯ ವಿಶ್ವ ಕ್ರಿಕೆಟ್​ನಲ್ಲಿ ಸಾಕಷ್ಟು ಸುದ್ದಿ ಮಾಡುತ್ತಿದ್ದರೆ, ಟೀಂ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾಗೆ ಈ ಪಂದ್ಯ ಇನ್ನಷ್ಟು ವಿಶೇಷವಾಗಿದೆ. ಏಕೆಂದರೆ ತವರಿನಲ್ಲಿ ವೇಗಿ ಜಸ್ಪ್ರೀತ್ ಬುಮ್ರಾಗೆ ಇದು ಮೊದಲ ಅಂತಾರಾಷ್ಟ್ರೀಯ ಏಕದಿನ ಪಂದ್ಯವಾಗಿದೆ.

2 / 6
ಜಸ್ಪ್ರೀತ್ ಬುಮ್ರಾ ಗುಜರಾತ್‌ನ ಅಹಮದಾಬಾದ್‌ನಲ್ಲಿ ತಮ್ಮ ಮೊದಲ ಏಕದಿನ ಅಂತಾರಾಷ್ಟ್ರೀಯ ಪಂದ್ಯವನ್ನು ಆಡಲಿದ್ದಾರೆ. ಈ ಮೈದಾನದಲ್ಲಿ ಟೆಸ್ಟ್ ಹಾಗೂ ಟಿ20 ಕ್ರಿಕೆಟ್ ಆಡಿರುವ ಬುಮ್ರಾ ಒಂದೇ ಒಂದು ಏಕದಿನ ಪಂದ್ಯವನ್ನಾಡಿಲ್ಲ. ಹೀಗಾಗಿ ಬುಮ್ರಾಗೆ ಈ ಪಂದ್ಯ ವಿಶೇಷವಾಗಿದ್ದು, ಈ ಪಂದ್ಯಕ್ಕೂ ಮುನ್ನ ಬುಮ್ರಾ ತನ್ನ ಮಹದಾಸೆಯನ್ನು ಹೊರಹಾಕಿದ್ದಾರೆ.

ಜಸ್ಪ್ರೀತ್ ಬುಮ್ರಾ ಗುಜರಾತ್‌ನ ಅಹಮದಾಬಾದ್‌ನಲ್ಲಿ ತಮ್ಮ ಮೊದಲ ಏಕದಿನ ಅಂತಾರಾಷ್ಟ್ರೀಯ ಪಂದ್ಯವನ್ನು ಆಡಲಿದ್ದಾರೆ. ಈ ಮೈದಾನದಲ್ಲಿ ಟೆಸ್ಟ್ ಹಾಗೂ ಟಿ20 ಕ್ರಿಕೆಟ್ ಆಡಿರುವ ಬುಮ್ರಾ ಒಂದೇ ಒಂದು ಏಕದಿನ ಪಂದ್ಯವನ್ನಾಡಿಲ್ಲ. ಹೀಗಾಗಿ ಬುಮ್ರಾಗೆ ಈ ಪಂದ್ಯ ವಿಶೇಷವಾಗಿದ್ದು, ಈ ಪಂದ್ಯಕ್ಕೂ ಮುನ್ನ ಬುಮ್ರಾ ತನ್ನ ಮಹದಾಸೆಯನ್ನು ಹೊರಹಾಕಿದ್ದಾರೆ.

3 / 6
ತವರಿನಲ್ಲಿ ಮೊದಲ ಏಕದಿನ ಪಂದ್ಯವನ್ನಾಡುತ್ತಿರುವ ಬುಮ್ರಾ ಈ ಪಂದ್ಯಕ್ಕೂ ಮುನ್ನ ತನ್ನ ತಾಯಿಯನ್ನೂ ಭೇಟಿಯಾಗುವ ಕಾತುರದಲ್ಲಿದ್ದಾರೆ. ಅಫ್ಘಾನಿಸ್ತಾನ ವಿರುದ್ಧದ ಪಂದ್ಯದ ಬಳಿಕ ನಡೆದ ಸಂವಾದದಲ್ಲಿ ಈ ಬಗ್ಗೆ ಮಾತನಾಡಿದ ಬುಮ್ರಾ, ‘ನಾನು ಅಹಮದಾಬಾದ್​ನಲ್ಲಿ ಏಕದಿನ ಅಂತರಾಷ್ಟ್ರೀಯ ಪಂದ್ಯವನ್ನು ಆಡಿಲ್ಲ. ನಾನು ಟೆಸ್ಟ್ ಆಡಿದ್ದೇನೆ. ಹಾಗಾಗಿ ವಾತಾವರಣ ರೋಚಕವಾಗಿರಲಿದೆ. ಬಹಳಷ್ಟು ಜನರು ಬರುತ್ತಾರೆ ಎಂದು ನನಗೆ ಖಾತ್ರಿಯಿದೆ. ಹಾಗಾಗಿ ಅಲ್ಲಿ ಆಡಲು ನಾನು ಉತ್ಸುಕನಾಗಿದ್ದೇನೆ.

ತವರಿನಲ್ಲಿ ಮೊದಲ ಏಕದಿನ ಪಂದ್ಯವನ್ನಾಡುತ್ತಿರುವ ಬುಮ್ರಾ ಈ ಪಂದ್ಯಕ್ಕೂ ಮುನ್ನ ತನ್ನ ತಾಯಿಯನ್ನೂ ಭೇಟಿಯಾಗುವ ಕಾತುರದಲ್ಲಿದ್ದಾರೆ. ಅಫ್ಘಾನಿಸ್ತಾನ ವಿರುದ್ಧದ ಪಂದ್ಯದ ಬಳಿಕ ನಡೆದ ಸಂವಾದದಲ್ಲಿ ಈ ಬಗ್ಗೆ ಮಾತನಾಡಿದ ಬುಮ್ರಾ, ‘ನಾನು ಅಹಮದಾಬಾದ್​ನಲ್ಲಿ ಏಕದಿನ ಅಂತರಾಷ್ಟ್ರೀಯ ಪಂದ್ಯವನ್ನು ಆಡಿಲ್ಲ. ನಾನು ಟೆಸ್ಟ್ ಆಡಿದ್ದೇನೆ. ಹಾಗಾಗಿ ವಾತಾವರಣ ರೋಚಕವಾಗಿರಲಿದೆ. ಬಹಳಷ್ಟು ಜನರು ಬರುತ್ತಾರೆ ಎಂದು ನನಗೆ ಖಾತ್ರಿಯಿದೆ. ಹಾಗಾಗಿ ಅಲ್ಲಿ ಆಡಲು ನಾನು ಉತ್ಸುಕನಾಗಿದ್ದೇನೆ.

4 / 6
ನಾನು ಸ್ವಲ್ಪ ಸಮಯದಿಂದ ಮನೆಯಿಂದ ಹೊರಗಿದ್ದೇನೆ. ಹೀಗಾಗಿ ಕುಟುಂಬಸ್ಥರನ್ನು ತುಂಬ ದಿನಗಳಿಂದ ಮಿಸ್ ಮಾಡಿಕೊಳ್ಳುತ್ತಿದ್ದೇನೆ. ಇದೀಗ ತವರಿನಲ್ಲಿ ಪಂದ್ಯವನ್ನಾಡುತ್ತಿದ್ದು, ತಾಯ್ನಾಡಿನಲ್ಲಿ ಅಮ್ಮನನ್ನು ಕಂಡರೆ ಖುಷಿಯಾಗುತ್ತದೆ.  ಹೀಗಾಗಿ ನಾನು ಅವರನ್ನು ಭೇಟಿ ಮಾಡಲು ಹೋಗುತ್ತಿದ್ದೇನೆ ಎಂದರು.

ನಾನು ಸ್ವಲ್ಪ ಸಮಯದಿಂದ ಮನೆಯಿಂದ ಹೊರಗಿದ್ದೇನೆ. ಹೀಗಾಗಿ ಕುಟುಂಬಸ್ಥರನ್ನು ತುಂಬ ದಿನಗಳಿಂದ ಮಿಸ್ ಮಾಡಿಕೊಳ್ಳುತ್ತಿದ್ದೇನೆ. ಇದೀಗ ತವರಿನಲ್ಲಿ ಪಂದ್ಯವನ್ನಾಡುತ್ತಿದ್ದು, ತಾಯ್ನಾಡಿನಲ್ಲಿ ಅಮ್ಮನನ್ನು ಕಂಡರೆ ಖುಷಿಯಾಗುತ್ತದೆ. ಹೀಗಾಗಿ ನಾನು ಅವರನ್ನು ಭೇಟಿ ಮಾಡಲು ಹೋಗುತ್ತಿದ್ದೇನೆ ಎಂದರು.

5 / 6
ಇನ್ನು ಪಾಕ್ ವಿರುದ್ಧದ ಪಂದ್ಯದ ಕುರಿತು ಮಾತನಾಡಿದ ಬುಮ್ರಾ, ‘ಪ್ರತಿ ತಂಡವು ಬ್ಯಾಟ್ಸ್‌ಮನ್‌ಗಳನ್ನು ಹೊಂದಿರುತ್ತದೆ, ಪ್ರತಿ ತಂಡವು ಬೌಲರ್‌ಗಳನ್ನು ಹೊಂದಿರುತ್ತದೆ. ನಮ್ಮಲ್ಲೂ ಬ್ಯಾಟ್ಸ್‌ಮನ್‌ಗಳಿದ್ದಾರೆ, ಬೌಲರ್‌ಗಳೂ ಇದ್ದಾರೆ. ನಾವು ಯಾವುದೇ ನಿರ್ದಿಷ್ಟ ತಂಡಕ್ಕಾಗಿ ಯಾವುದೇ ವಿಶೇಷ ಸಿದ್ಧತೆಗಳನ್ನು ಮಾಡುತ್ತಿಲ್ಲ ಎಂದಿದ್ದಾರೆ.

ಇನ್ನು ಪಾಕ್ ವಿರುದ್ಧದ ಪಂದ್ಯದ ಕುರಿತು ಮಾತನಾಡಿದ ಬುಮ್ರಾ, ‘ಪ್ರತಿ ತಂಡವು ಬ್ಯಾಟ್ಸ್‌ಮನ್‌ಗಳನ್ನು ಹೊಂದಿರುತ್ತದೆ, ಪ್ರತಿ ತಂಡವು ಬೌಲರ್‌ಗಳನ್ನು ಹೊಂದಿರುತ್ತದೆ. ನಮ್ಮಲ್ಲೂ ಬ್ಯಾಟ್ಸ್‌ಮನ್‌ಗಳಿದ್ದಾರೆ, ಬೌಲರ್‌ಗಳೂ ಇದ್ದಾರೆ. ನಾವು ಯಾವುದೇ ನಿರ್ದಿಷ್ಟ ತಂಡಕ್ಕಾಗಿ ಯಾವುದೇ ವಿಶೇಷ ಸಿದ್ಧತೆಗಳನ್ನು ಮಾಡುತ್ತಿಲ್ಲ ಎಂದಿದ್ದಾರೆ.

6 / 6
Follow us
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ
11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ
ಕಾಲ್ತುಳಿತ ಪ್ರಕರಣಕ್ಕೆ ಕಾರಣ ವರದಿಯ ಬಂದ ನಂತರ ಗೊತ್ತಾಗುತ್ತೆ: ಜಾರಕಿಹೊಳಿ
ಕಾಲ್ತುಳಿತ ಪ್ರಕರಣಕ್ಕೆ ಕಾರಣ ವರದಿಯ ಬಂದ ನಂತರ ಗೊತ್ತಾಗುತ್ತೆ: ಜಾರಕಿಹೊಳಿ
ಬಸ್​ನಲ್ಲಿ ಕಂಡಕ್ಟರ್ ಮೊಬೈಲ್​​ನ್ನೇ ಕದ್ದ ಚಾಲಾಕಿ ಕಳ್ಳ
ಬಸ್​ನಲ್ಲಿ ಕಂಡಕ್ಟರ್ ಮೊಬೈಲ್​​ನ್ನೇ ಕದ್ದ ಚಾಲಾಕಿ ಕಳ್ಳ