‘ಆ ಕ್ಷಣಕ್ಕಾಗಿ ಕಾಯುತ್ತಿದ್ದೇನೆ’; ಭಾರತ- ಪಾಕ್ ಪಂದ್ಯಕ್ಕೂ ಮುನ್ನ ಮಹದಾಸೆ ಹೊರಹಾಕಿದ ಬುಮ್ರಾ

India vs Pakistan, World Cup 2023: ಹಲವು ಕಾರಣಗಳಿಂದ ಈ ಪಂದ್ಯ ವಿಶ್ವ ಕ್ರಿಕೆಟ್​ನಲ್ಲಿ ಸಾಕಷ್ಟು ಸುದ್ದಿ ಮಾಡುತ್ತಿದ್ದರೆ, ಟೀಂ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾಗೆ ಈ ಪಂದ್ಯ ಇನ್ನಷ್ಟು ವಿಶೇಷವಾಗಿದೆ. ಏಕೆಂದರೆ ತವರಿನಲ್ಲಿ ವೇಗಿ ಜಸ್ಪ್ರೀತ್ ಬುಮ್ರಾಗೆ ಇದು ಮೊದಲ ಅಂತಾರಾಷ್ಟ್ರೀಯ ಏಕದಿನ ಪಂದ್ಯವಾಗಿದೆ.

|

Updated on: Oct 13, 2023 | 8:20 AM

ತವರಿನಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್‌ನಲ್ಲಿ ಟೀಂ ಇಂಡಿಯಾದ ತನ್ನ ಮೂರನೇ ಪಂದ್ಯವನ್ನು ಅಕ್ಟೋಬರ್ 14 ರಂದು ಪಾಕಿಸ್ತಾನದ ವಿರುದ್ಧ ಆಡುತ್ತಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದೆ.

ತವರಿನಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್‌ನಲ್ಲಿ ಟೀಂ ಇಂಡಿಯಾದ ತನ್ನ ಮೂರನೇ ಪಂದ್ಯವನ್ನು ಅಕ್ಟೋಬರ್ 14 ರಂದು ಪಾಕಿಸ್ತಾನದ ವಿರುದ್ಧ ಆಡುತ್ತಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದೆ.

1 / 6
ಹಲವು ಕಾರಣಗಳಿಂದ ಈ ಪಂದ್ಯ ವಿಶ್ವ ಕ್ರಿಕೆಟ್​ನಲ್ಲಿ ಸಾಕಷ್ಟು ಸುದ್ದಿ ಮಾಡುತ್ತಿದ್ದರೆ, ಟೀಂ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾಗೆ ಈ ಪಂದ್ಯ ಇನ್ನಷ್ಟು ವಿಶೇಷವಾಗಿದೆ. ಏಕೆಂದರೆ ತವರಿನಲ್ಲಿ ವೇಗಿ ಜಸ್ಪ್ರೀತ್ ಬುಮ್ರಾಗೆ ಇದು ಮೊದಲ ಅಂತಾರಾಷ್ಟ್ರೀಯ ಏಕದಿನ ಪಂದ್ಯವಾಗಿದೆ.

ಹಲವು ಕಾರಣಗಳಿಂದ ಈ ಪಂದ್ಯ ವಿಶ್ವ ಕ್ರಿಕೆಟ್​ನಲ್ಲಿ ಸಾಕಷ್ಟು ಸುದ್ದಿ ಮಾಡುತ್ತಿದ್ದರೆ, ಟೀಂ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾಗೆ ಈ ಪಂದ್ಯ ಇನ್ನಷ್ಟು ವಿಶೇಷವಾಗಿದೆ. ಏಕೆಂದರೆ ತವರಿನಲ್ಲಿ ವೇಗಿ ಜಸ್ಪ್ರೀತ್ ಬುಮ್ರಾಗೆ ಇದು ಮೊದಲ ಅಂತಾರಾಷ್ಟ್ರೀಯ ಏಕದಿನ ಪಂದ್ಯವಾಗಿದೆ.

2 / 6
ಜಸ್ಪ್ರೀತ್ ಬುಮ್ರಾ ಗುಜರಾತ್‌ನ ಅಹಮದಾಬಾದ್‌ನಲ್ಲಿ ತಮ್ಮ ಮೊದಲ ಏಕದಿನ ಅಂತಾರಾಷ್ಟ್ರೀಯ ಪಂದ್ಯವನ್ನು ಆಡಲಿದ್ದಾರೆ. ಈ ಮೈದಾನದಲ್ಲಿ ಟೆಸ್ಟ್ ಹಾಗೂ ಟಿ20 ಕ್ರಿಕೆಟ್ ಆಡಿರುವ ಬುಮ್ರಾ ಒಂದೇ ಒಂದು ಏಕದಿನ ಪಂದ್ಯವನ್ನಾಡಿಲ್ಲ. ಹೀಗಾಗಿ ಬುಮ್ರಾಗೆ ಈ ಪಂದ್ಯ ವಿಶೇಷವಾಗಿದ್ದು, ಈ ಪಂದ್ಯಕ್ಕೂ ಮುನ್ನ ಬುಮ್ರಾ ತನ್ನ ಮಹದಾಸೆಯನ್ನು ಹೊರಹಾಕಿದ್ದಾರೆ.

ಜಸ್ಪ್ರೀತ್ ಬುಮ್ರಾ ಗುಜರಾತ್‌ನ ಅಹಮದಾಬಾದ್‌ನಲ್ಲಿ ತಮ್ಮ ಮೊದಲ ಏಕದಿನ ಅಂತಾರಾಷ್ಟ್ರೀಯ ಪಂದ್ಯವನ್ನು ಆಡಲಿದ್ದಾರೆ. ಈ ಮೈದಾನದಲ್ಲಿ ಟೆಸ್ಟ್ ಹಾಗೂ ಟಿ20 ಕ್ರಿಕೆಟ್ ಆಡಿರುವ ಬುಮ್ರಾ ಒಂದೇ ಒಂದು ಏಕದಿನ ಪಂದ್ಯವನ್ನಾಡಿಲ್ಲ. ಹೀಗಾಗಿ ಬುಮ್ರಾಗೆ ಈ ಪಂದ್ಯ ವಿಶೇಷವಾಗಿದ್ದು, ಈ ಪಂದ್ಯಕ್ಕೂ ಮುನ್ನ ಬುಮ್ರಾ ತನ್ನ ಮಹದಾಸೆಯನ್ನು ಹೊರಹಾಕಿದ್ದಾರೆ.

3 / 6
ತವರಿನಲ್ಲಿ ಮೊದಲ ಏಕದಿನ ಪಂದ್ಯವನ್ನಾಡುತ್ತಿರುವ ಬುಮ್ರಾ ಈ ಪಂದ್ಯಕ್ಕೂ ಮುನ್ನ ತನ್ನ ತಾಯಿಯನ್ನೂ ಭೇಟಿಯಾಗುವ ಕಾತುರದಲ್ಲಿದ್ದಾರೆ. ಅಫ್ಘಾನಿಸ್ತಾನ ವಿರುದ್ಧದ ಪಂದ್ಯದ ಬಳಿಕ ನಡೆದ ಸಂವಾದದಲ್ಲಿ ಈ ಬಗ್ಗೆ ಮಾತನಾಡಿದ ಬುಮ್ರಾ, ‘ನಾನು ಅಹಮದಾಬಾದ್​ನಲ್ಲಿ ಏಕದಿನ ಅಂತರಾಷ್ಟ್ರೀಯ ಪಂದ್ಯವನ್ನು ಆಡಿಲ್ಲ. ನಾನು ಟೆಸ್ಟ್ ಆಡಿದ್ದೇನೆ. ಹಾಗಾಗಿ ವಾತಾವರಣ ರೋಚಕವಾಗಿರಲಿದೆ. ಬಹಳಷ್ಟು ಜನರು ಬರುತ್ತಾರೆ ಎಂದು ನನಗೆ ಖಾತ್ರಿಯಿದೆ. ಹಾಗಾಗಿ ಅಲ್ಲಿ ಆಡಲು ನಾನು ಉತ್ಸುಕನಾಗಿದ್ದೇನೆ.

ತವರಿನಲ್ಲಿ ಮೊದಲ ಏಕದಿನ ಪಂದ್ಯವನ್ನಾಡುತ್ತಿರುವ ಬುಮ್ರಾ ಈ ಪಂದ್ಯಕ್ಕೂ ಮುನ್ನ ತನ್ನ ತಾಯಿಯನ್ನೂ ಭೇಟಿಯಾಗುವ ಕಾತುರದಲ್ಲಿದ್ದಾರೆ. ಅಫ್ಘಾನಿಸ್ತಾನ ವಿರುದ್ಧದ ಪಂದ್ಯದ ಬಳಿಕ ನಡೆದ ಸಂವಾದದಲ್ಲಿ ಈ ಬಗ್ಗೆ ಮಾತನಾಡಿದ ಬುಮ್ರಾ, ‘ನಾನು ಅಹಮದಾಬಾದ್​ನಲ್ಲಿ ಏಕದಿನ ಅಂತರಾಷ್ಟ್ರೀಯ ಪಂದ್ಯವನ್ನು ಆಡಿಲ್ಲ. ನಾನು ಟೆಸ್ಟ್ ಆಡಿದ್ದೇನೆ. ಹಾಗಾಗಿ ವಾತಾವರಣ ರೋಚಕವಾಗಿರಲಿದೆ. ಬಹಳಷ್ಟು ಜನರು ಬರುತ್ತಾರೆ ಎಂದು ನನಗೆ ಖಾತ್ರಿಯಿದೆ. ಹಾಗಾಗಿ ಅಲ್ಲಿ ಆಡಲು ನಾನು ಉತ್ಸುಕನಾಗಿದ್ದೇನೆ.

4 / 6
ನಾನು ಸ್ವಲ್ಪ ಸಮಯದಿಂದ ಮನೆಯಿಂದ ಹೊರಗಿದ್ದೇನೆ. ಹೀಗಾಗಿ ಕುಟುಂಬಸ್ಥರನ್ನು ತುಂಬ ದಿನಗಳಿಂದ ಮಿಸ್ ಮಾಡಿಕೊಳ್ಳುತ್ತಿದ್ದೇನೆ. ಇದೀಗ ತವರಿನಲ್ಲಿ ಪಂದ್ಯವನ್ನಾಡುತ್ತಿದ್ದು, ತಾಯ್ನಾಡಿನಲ್ಲಿ ಅಮ್ಮನನ್ನು ಕಂಡರೆ ಖುಷಿಯಾಗುತ್ತದೆ.  ಹೀಗಾಗಿ ನಾನು ಅವರನ್ನು ಭೇಟಿ ಮಾಡಲು ಹೋಗುತ್ತಿದ್ದೇನೆ ಎಂದರು.

ನಾನು ಸ್ವಲ್ಪ ಸಮಯದಿಂದ ಮನೆಯಿಂದ ಹೊರಗಿದ್ದೇನೆ. ಹೀಗಾಗಿ ಕುಟುಂಬಸ್ಥರನ್ನು ತುಂಬ ದಿನಗಳಿಂದ ಮಿಸ್ ಮಾಡಿಕೊಳ್ಳುತ್ತಿದ್ದೇನೆ. ಇದೀಗ ತವರಿನಲ್ಲಿ ಪಂದ್ಯವನ್ನಾಡುತ್ತಿದ್ದು, ತಾಯ್ನಾಡಿನಲ್ಲಿ ಅಮ್ಮನನ್ನು ಕಂಡರೆ ಖುಷಿಯಾಗುತ್ತದೆ. ಹೀಗಾಗಿ ನಾನು ಅವರನ್ನು ಭೇಟಿ ಮಾಡಲು ಹೋಗುತ್ತಿದ್ದೇನೆ ಎಂದರು.

5 / 6
ಇನ್ನು ಪಾಕ್ ವಿರುದ್ಧದ ಪಂದ್ಯದ ಕುರಿತು ಮಾತನಾಡಿದ ಬುಮ್ರಾ, ‘ಪ್ರತಿ ತಂಡವು ಬ್ಯಾಟ್ಸ್‌ಮನ್‌ಗಳನ್ನು ಹೊಂದಿರುತ್ತದೆ, ಪ್ರತಿ ತಂಡವು ಬೌಲರ್‌ಗಳನ್ನು ಹೊಂದಿರುತ್ತದೆ. ನಮ್ಮಲ್ಲೂ ಬ್ಯಾಟ್ಸ್‌ಮನ್‌ಗಳಿದ್ದಾರೆ, ಬೌಲರ್‌ಗಳೂ ಇದ್ದಾರೆ. ನಾವು ಯಾವುದೇ ನಿರ್ದಿಷ್ಟ ತಂಡಕ್ಕಾಗಿ ಯಾವುದೇ ವಿಶೇಷ ಸಿದ್ಧತೆಗಳನ್ನು ಮಾಡುತ್ತಿಲ್ಲ ಎಂದಿದ್ದಾರೆ.

ಇನ್ನು ಪಾಕ್ ವಿರುದ್ಧದ ಪಂದ್ಯದ ಕುರಿತು ಮಾತನಾಡಿದ ಬುಮ್ರಾ, ‘ಪ್ರತಿ ತಂಡವು ಬ್ಯಾಟ್ಸ್‌ಮನ್‌ಗಳನ್ನು ಹೊಂದಿರುತ್ತದೆ, ಪ್ರತಿ ತಂಡವು ಬೌಲರ್‌ಗಳನ್ನು ಹೊಂದಿರುತ್ತದೆ. ನಮ್ಮಲ್ಲೂ ಬ್ಯಾಟ್ಸ್‌ಮನ್‌ಗಳಿದ್ದಾರೆ, ಬೌಲರ್‌ಗಳೂ ಇದ್ದಾರೆ. ನಾವು ಯಾವುದೇ ನಿರ್ದಿಷ್ಟ ತಂಡಕ್ಕಾಗಿ ಯಾವುದೇ ವಿಶೇಷ ಸಿದ್ಧತೆಗಳನ್ನು ಮಾಡುತ್ತಿಲ್ಲ ಎಂದಿದ್ದಾರೆ.

6 / 6
Follow us
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ