- Kannada News Photo gallery Cricket photos ICC World Cup 2023 Jasprit Bumrah has better control with the new ball than myself says Wasim Akram
ಈ ವಿಚಾರದಲ್ಲಿ ಬುಮ್ರಾ ನನಗಿಂತಲೂ ಬೆಸ್ಟ್ ಎಂದ ಪಾಕ್ ಲೆಜೆಂಡ್ ವಾಸಿಂ ಅಕ್ರಮ್..!
Jasprit Bumrah, ICC World Cup 2023: ಲಕ್ನೋದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ 7 ಓವರ್ ಬೌಲ್ ಮಾಡಿ 32 ರನ್ ನೀಡಿ ಪ್ರಮುಖ 3 ವಿಕೆಟ್ ಪಡೆದ ಜಸ್ಪ್ರೀತ್ ಬುಮ್ರಾ ಅವರನ್ನು ಪಾಕಿಸ್ತಾನ ತಂಡದ ಮಾಜಿ ನಾಯಕ ವಾಸಿಂ ಅಕ್ರಮ್ ಹಾಡಿ ಹೊಗಳಿದ್ದಾರೆ.
Updated on: Oct 30, 2023 | 12:54 PM
![ಇಂಗ್ಲೆಂಡ್ ವಿರುದ್ಧ 3 ವಿಕೆಟ್ ಉರುಳಿಸಿದ ಜಸ್ಪ್ರೀತ್ ಬುಮ್ರಾ ಅವರನ್ನು ಪಾಕಿಸ್ತಾನ ತಂಡದ ಮಾಜಿ ನಾಯಕ ವಾಸಿಂ ಅಕ್ರಮ್ ಹಾಡಿ ಹೊಗಳಿದ್ದಾರೆ.](https://images.tv9kannada.com/wp-content/uploads/2023/10/akram-bumrah.jpg?w=1280&enlarge=true)
ಇಂಗ್ಲೆಂಡ್ ವಿರುದ್ಧ 3 ವಿಕೆಟ್ ಉರುಳಿಸಿದ ಜಸ್ಪ್ರೀತ್ ಬುಮ್ರಾ ಅವರನ್ನು ಪಾಕಿಸ್ತಾನ ತಂಡದ ಮಾಜಿ ನಾಯಕ ವಾಸಿಂ ಅಕ್ರಮ್ ಹಾಡಿ ಹೊಗಳಿದ್ದಾರೆ.
![ಲಕ್ನೋದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಬುಮ್ರಾ 7 ಓವರ್ ಬೌಲ್ ಮಾಡಿ 32 ರನ್ ನೀಡಿ ಪ್ರಮುಖ 3 ವಿಕೆಟ್ ಪಡೆದರು.](https://images.tv9kannada.com/wp-content/uploads/2023/10/bumrah-1-3.jpg)
ಲಕ್ನೋದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಬುಮ್ರಾ 7 ಓವರ್ ಬೌಲ್ ಮಾಡಿ 32 ರನ್ ನೀಡಿ ಪ್ರಮುಖ 3 ವಿಕೆಟ್ ಪಡೆದರು.
![ಅದರಲ್ಲೂ ಇಂಗ್ಲೆಂಡ್ ಇನ್ನಿಂಗ್ಸ್ನ 5ನೇ ಓವರ್ನಲ್ಲಿ ಬುಮ್ರಾ ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ್ದು, ಪಂದ್ಯಕ್ಕೆ ತಿರುವು ನೀಡಿತು.](https://images.tv9kannada.com/wp-content/uploads/2023/10/bumrah-2-3.jpg)
ಅದರಲ್ಲೂ ಇಂಗ್ಲೆಂಡ್ ಇನ್ನಿಂಗ್ಸ್ನ 5ನೇ ಓವರ್ನಲ್ಲಿ ಬುಮ್ರಾ ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ್ದು, ಪಂದ್ಯಕ್ಕೆ ತಿರುವು ನೀಡಿತು.
![ಐದನೇ ಓವರ್ನ 5ನೇ ಎಸೆತದಲ್ಲಿ ಮಲಾನ್ರನ್ನು ಬೌಲ್ಡ್ ಮಾಡಿದ ಬುಮ್ರಾ, 6ನೇ ಎಸೆತದಲ್ಲಿ ರೂಟ್ ಅವರನ್ನು ಎಲ್ಬಿ ಬಲೆಗೆ ಬಿಳಿಸಿದರು.](https://images.tv9kannada.com/wp-content/uploads/2023/10/bumrah-11.jpg)
ಐದನೇ ಓವರ್ನ 5ನೇ ಎಸೆತದಲ್ಲಿ ಮಲಾನ್ರನ್ನು ಬೌಲ್ಡ್ ಮಾಡಿದ ಬುಮ್ರಾ, 6ನೇ ಎಸೆತದಲ್ಲಿ ರೂಟ್ ಅವರನ್ನು ಎಲ್ಬಿ ಬಲೆಗೆ ಬಿಳಿಸಿದರು.
![ಇದೀಗ ಬುಮ್ರಾ ಅವರ ಬೌಲಿಂಗ್ ಕ್ಷಮತೆಯನ್ನು ಪಾಕ್ ಲೆಜೆಂಡ್ ವಾಸಿಂ ಅಕ್ರಮ್ ಕೊಂಡಾಡಿದ್ದು, ತನಗಿಂತ ಹೊಸ ಚೆಂಡಿನ ಮೇಲೆ ಬುಮ್ರಾ ನನಗಿಂತ ಉತ್ತಮ ನಿಯಂತ್ರಣ ಹೊಂದಿದ್ದಾರೆ ಎಂದಿದ್ದಾರೆ.](https://images.tv9kannada.com/wp-content/uploads/2023/10/akram-bumrah-3.jpg)
ಇದೀಗ ಬುಮ್ರಾ ಅವರ ಬೌಲಿಂಗ್ ಕ್ಷಮತೆಯನ್ನು ಪಾಕ್ ಲೆಜೆಂಡ್ ವಾಸಿಂ ಅಕ್ರಮ್ ಕೊಂಡಾಡಿದ್ದು, ತನಗಿಂತ ಹೊಸ ಚೆಂಡಿನ ಮೇಲೆ ಬುಮ್ರಾ ನನಗಿಂತ ಉತ್ತಮ ನಿಯಂತ್ರಣ ಹೊಂದಿದ್ದಾರೆ ಎಂದಿದ್ದಾರೆ.
![ಬುಮ್ರಾ ಪಸ್ರುತ ಕ್ರಿಕೆಟ್ನ ಅತ್ಯುತ್ತಮ ಬೌಲರ್ ಎಂದಿರುವ ಅಕ್ರಮ್, ಬುಮ್ರಾ ಬಳಿ ಬೌಲಿಂಗ್ಗೆ ಬೇಕಾದ ನಿಯಂತ್ರಣ, ವೇಗ, ಎಲ್ಲಾ ರೀತಿಯ ಕೌಶಲ್ಯವಿದೆ ಎಂದಿದ್ದಾರೆ.](https://images.tv9kannada.com/wp-content/uploads/2023/10/akram-bumrah-2.jpg)
ಬುಮ್ರಾ ಪಸ್ರುತ ಕ್ರಿಕೆಟ್ನ ಅತ್ಯುತ್ತಮ ಬೌಲರ್ ಎಂದಿರುವ ಅಕ್ರಮ್, ಬುಮ್ರಾ ಬಳಿ ಬೌಲಿಂಗ್ಗೆ ಬೇಕಾದ ನಿಯಂತ್ರಣ, ವೇಗ, ಎಲ್ಲಾ ರೀತಿಯ ಕೌಶಲ್ಯವಿದೆ ಎಂದಿದ್ದಾರೆ.
![ನಾನು ಹೊಸ ಚೆಂಡಿನೊಂದಿಗೆ ಬಲಗೈ ಬ್ಯಾಟರ್ಗಳಿಗೆ ಆ ರೀತಿಯ ಔಟ್ಸ್ವಿಂಗರ್ಗಳನ್ನು ಬೌಲ್ ಮಾಡುವಾಗ ಕೆಲವೊಮ್ಮೆ ನನಗೆ ಚೆಂಡನ್ನು ನಿಯಂತ್ರಿಸಲು ಸಾಧ್ಯವಾಗುತ್ತಿರಲಿಲ್ಲ. ಆದರೆ ಹೊಸ ಚೆಂಡಿನಲ್ಲಿ ನನಗಿಂತ ಬುಮ್ರಾ ಉತ್ತಮ ಹಿಡಿತ ಸಾಧಿಸಿದ್ದಾರೆ ಎಂದು ವಾಸಿಂ ಹೇಳಿದ್ದಾರೆ.](https://images.tv9kannada.com/wp-content/uploads/2023/10/akram-bumrah-1.jpg)
ನಾನು ಹೊಸ ಚೆಂಡಿನೊಂದಿಗೆ ಬಲಗೈ ಬ್ಯಾಟರ್ಗಳಿಗೆ ಆ ರೀತಿಯ ಔಟ್ಸ್ವಿಂಗರ್ಗಳನ್ನು ಬೌಲ್ ಮಾಡುವಾಗ ಕೆಲವೊಮ್ಮೆ ನನಗೆ ಚೆಂಡನ್ನು ನಿಯಂತ್ರಿಸಲು ಸಾಧ್ಯವಾಗುತ್ತಿರಲಿಲ್ಲ. ಆದರೆ ಹೊಸ ಚೆಂಡಿನಲ್ಲಿ ನನಗಿಂತ ಬುಮ್ರಾ ಉತ್ತಮ ಹಿಡಿತ ಸಾಧಿಸಿದ್ದಾರೆ ಎಂದು ವಾಸಿಂ ಹೇಳಿದ್ದಾರೆ.
![ಹೊಸ ಚೆಂಡಿನೊಂದಿಗೆ ಅವರು ಬೌಲಿಂಗ್ ಮಾಡುವ ಲೆಂಗ್ತ್, ಬ್ಯಾಟರ್ಗಳಿಗೆ ದ್ವಂದ್ವನ್ನು ಉಂಟುಮಾಡುತ್ತದೆ. ಇದರಿಂದ ಬ್ಯಾಟರ್ಗಳಿಗೆ ಹೆಚ್ಚು ಹೊತ್ತು ಮೈದಾನದಲ್ಲಿ ನಿಲ್ಲಲು ಸಾಧ್ಯವಾಗುತ್ತಿಲ್ಲ ಎಂದಿದ್ದಾರೆ.](https://images.tv9kannada.com/wp-content/uploads/2023/10/bumrah-3-2.jpg)
ಹೊಸ ಚೆಂಡಿನೊಂದಿಗೆ ಅವರು ಬೌಲಿಂಗ್ ಮಾಡುವ ಲೆಂಗ್ತ್, ಬ್ಯಾಟರ್ಗಳಿಗೆ ದ್ವಂದ್ವನ್ನು ಉಂಟುಮಾಡುತ್ತದೆ. ಇದರಿಂದ ಬ್ಯಾಟರ್ಗಳಿಗೆ ಹೆಚ್ಚು ಹೊತ್ತು ಮೈದಾನದಲ್ಲಿ ನಿಲ್ಲಲು ಸಾಧ್ಯವಾಗುತ್ತಿಲ್ಲ ಎಂದಿದ್ದಾರೆ.
![ಬೆಳಗಾವಿ: ಸಂಕೇಶ್ವರ-ಧಾರವಾಡ ರಾಜ್ಯ ಹೆದ್ದಾರಿ ಬಂದ್ ಬೆಳಗಾವಿ: ಸಂಕೇಶ್ವರ-ಧಾರವಾಡ ರಾಜ್ಯ ಹೆದ್ದಾರಿ ಬಂದ್](https://images.tv9kannada.com/wp-content/uploads/2024/07/belagavi-flood.jpg?w=280&ar=16:9)
![ತುಂಬು ಗರ್ಭಿಣಿಯಾಗಿ ಫೋಟೋಶೂಟ್ ಮಾಡಿಸಿದ ಮಿಲನಾ ನಾಗರಾಜ್ ತುಂಬು ಗರ್ಭಿಣಿಯಾಗಿ ಫೋಟೋಶೂಟ್ ಮಾಡಿಸಿದ ಮಿಲನಾ ನಾಗರಾಜ್](https://images.tv9kannada.com/wp-content/uploads/2024/07/milana-nagaraj-16.jpg?w=280&ar=16:9)
![Maharaja Trophy T20: ಮಹಾರಾಜ ಟಿ20 ಟೂರ್ನಿಯ 6 ತಂಡಗಳು ಪ್ರಕಟ Maharaja Trophy T20: ಮಹಾರಾಜ ಟಿ20 ಟೂರ್ನಿಯ 6 ತಂಡಗಳು ಪ್ರಕಟ](https://images.tv9kannada.com/wp-content/uploads/2024/07/maharaja-trophy-t20-2024.jpg?w=280&ar=16:9)
![Finn Allen: ಸ್ಪೋಟಕ ಸೆಂಚುರಿ ಸಿಡಿಸಿ ಅಬ್ಬರಿಸಿದ ಫಿನ್ ಅಲೆನ್ Finn Allen: ಸ್ಪೋಟಕ ಸೆಂಚುರಿ ಸಿಡಿಸಿ ಅಬ್ಬರಿಸಿದ ಫಿನ್ ಅಲೆನ್](https://images.tv9kannada.com/wp-content/uploads/2024/07/finn-allen-24-1.jpg?w=280&ar=16:9)
![ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು? ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು?](https://images.tv9kannada.com/wp-content/uploads/2024/07/right-time-to-monitor-sugar-level-in-diabetes-patients-1.jpg?w=280&ar=16:9)
![ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ](https://images.tv9kannada.com/wp-content/uploads/2024/07/ind-vs-sl-5.jpg?w=280&ar=16:9)
![ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ](https://images.tv9kannada.com/wp-content/uploads/2024/07/smriti-mandhana-1.jpg?w=280&ar=16:9)
![ಚಿನ್ನದ ಬೆಲೆ 18,000 ರೂನಷ್ಟು ಏರುತ್ತಾ? ತಜ್ಞರು ಹೇಳಿದ್ದಿದು ಚಿನ್ನದ ಬೆಲೆ 18,000 ರೂನಷ್ಟು ಏರುತ್ತಾ? ತಜ್ಞರು ಹೇಳಿದ್ದಿದು](https://images.tv9kannada.com/wp-content/uploads/2024/07/gold-items-7.jpg?w=280&ar=16:9)
![KRS ಬೃಂದಾವನ ಅಭಿವೃದ್ದಿಗೆ ಸಮ್ಮತಿ; ಏನೆಲ್ಲಾ ವೈಶಿಷ್ಟ್ಯ ಹೊಂದಿರುತ್ತೆ? KRS ಬೃಂದಾವನ ಅಭಿವೃದ್ದಿಗೆ ಸಮ್ಮತಿ; ಏನೆಲ್ಲಾ ವೈಶಿಷ್ಟ್ಯ ಹೊಂದಿರುತ್ತೆ?](https://images.tv9kannada.com/wp-content/uploads/2024/07/cabinet-approves-upgradation-of-krs-brindavan-do-you-know-what-features-it-will-have-1.jpg?w=280&ar=16:9)
![ಯುನೆಸ್ಕೋ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸೇರ್ಪಡೆಯಾದ ಮೊಯ್ದಾಮ್ ಯುನೆಸ್ಕೋ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸೇರ್ಪಡೆಯಾದ ಮೊಯ್ದಾಮ್](https://images.tv9kannada.com/wp-content/uploads/2024/07/charaideo.jpg?w=280&ar=16:9)
![ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್](https://images.tv9kannada.com/wp-content/uploads/2024/07/snake-rescue.jpg?w=280&ar=16:9)
![Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್ನಲ್ಲಿ ಗುಡ್ಡ ಕುಸಿತ Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್ನಲ್ಲಿ ಗುಡ್ಡ ಕುಸಿತ](https://images.tv9kannada.com/wp-content/uploads/2024/07/charmadi-ghat-3.jpg?w=280&ar=16:9)
![‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ? ‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?](https://images.tv9kannada.com/wp-content/uploads/2024/07/martin.jpg?w=280&ar=16:9)
![Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ](https://images.tv9kannada.com/wp-content/uploads/2024/07/help.jpg?w=280&ar=16:9)
![Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ](https://images.tv9kannada.com/wp-content/uploads/2024/07/astrology-4.jpg?w=280&ar=16:9)
![ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ](https://images.tv9kannada.com/wp-content/uploads/2024/07/bng_param-on-traffic-office_av.jpg?w=280&ar=16:9)
![ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ](https://images.tv9kannada.com/wp-content/uploads/2024/07/in-surathkal-electric-pole-and-tree-uprooted-by-tornado-1.jpg?w=280&ar=16:9)
![ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು](https://images.tv9kannada.com/wp-content/uploads/2024/07/dinakar-chikkanna.jpg?w=280&ar=16:9)
![‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ ‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ](https://images.tv9kannada.com/wp-content/uploads/2024/07/ap-arjun-1.jpg?w=280&ar=16:9)
![ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್ ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್](https://images.tv9kannada.com/wp-content/uploads/2024/07/iqbal-hussain-3.jpg?w=280&ar=16:9)