ಈ ವಿಚಾರದಲ್ಲಿ ಬುಮ್ರಾ ನನಗಿಂತಲೂ ಬೆಸ್ಟ್ ಎಂದ ಪಾಕ್ ಲೆಜೆಂಡ್ ವಾಸಿಂ ಅಕ್ರಮ್..!

Jasprit Bumrah, ICC World Cup 2023: ಲಕ್ನೋದಲ್ಲಿ ನಡೆದ ಇಂಗ್ಲೆಂಡ್‌ ವಿರುದ್ಧದ ಪಂದ್ಯದಲ್ಲಿ 7 ಓವರ್ ಬೌಲ್ ಮಾಡಿ 32 ರನ್ ನೀಡಿ ಪ್ರಮುಖ 3 ವಿಕೆಟ್ ಪಡೆದ ಜಸ್ಪ್ರೀತ್ ಬುಮ್ರಾ ಅವರನ್ನು ಪಾಕಿಸ್ತಾನ ತಂಡದ ಮಾಜಿ ನಾಯಕ ವಾಸಿಂ ಅಕ್ರಮ್ ಹಾಡಿ ಹೊಗಳಿದ್ದಾರೆ.

|

Updated on: Oct 30, 2023 | 12:54 PM

ಇಂಗ್ಲೆಂಡ್ ವಿರುದ್ಧ 3 ವಿಕೆಟ್ ಉರುಳಿಸಿದ ಜಸ್ಪ್ರೀತ್ ಬುಮ್ರಾ ಅವರನ್ನು ಪಾಕಿಸ್ತಾನ ತಂಡದ ಮಾಜಿ ನಾಯಕ ವಾಸಿಂ ಅಕ್ರಮ್ ಹಾಡಿ ಹೊಗಳಿದ್ದಾರೆ.

ಇಂಗ್ಲೆಂಡ್ ವಿರುದ್ಧ 3 ವಿಕೆಟ್ ಉರುಳಿಸಿದ ಜಸ್ಪ್ರೀತ್ ಬುಮ್ರಾ ಅವರನ್ನು ಪಾಕಿಸ್ತಾನ ತಂಡದ ಮಾಜಿ ನಾಯಕ ವಾಸಿಂ ಅಕ್ರಮ್ ಹಾಡಿ ಹೊಗಳಿದ್ದಾರೆ.

1 / 8
ಲಕ್ನೋದಲ್ಲಿ ನಡೆದ ಇಂಗ್ಲೆಂಡ್‌ ವಿರುದ್ಧದ ಪಂದ್ಯದಲ್ಲಿ ಬುಮ್ರಾ 7 ಓವರ್ ಬೌಲ್ ಮಾಡಿ 32 ರನ್ ನೀಡಿ ಪ್ರಮುಖ 3 ವಿಕೆಟ್ ಪಡೆದರು.

ಲಕ್ನೋದಲ್ಲಿ ನಡೆದ ಇಂಗ್ಲೆಂಡ್‌ ವಿರುದ್ಧದ ಪಂದ್ಯದಲ್ಲಿ ಬುಮ್ರಾ 7 ಓವರ್ ಬೌಲ್ ಮಾಡಿ 32 ರನ್ ನೀಡಿ ಪ್ರಮುಖ 3 ವಿಕೆಟ್ ಪಡೆದರು.

2 / 8
ಅದರಲ್ಲೂ ಇಂಗ್ಲೆಂಡ್‌ ಇನ್ನಿಂಗ್ಸ್​ನ 5ನೇ ಓವರ್​ನಲ್ಲಿ ಬುಮ್ರಾ ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ್ದು, ಪಂದ್ಯಕ್ಕೆ ತಿರುವು ನೀಡಿತು.

ಅದರಲ್ಲೂ ಇಂಗ್ಲೆಂಡ್‌ ಇನ್ನಿಂಗ್ಸ್​ನ 5ನೇ ಓವರ್​ನಲ್ಲಿ ಬುಮ್ರಾ ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ್ದು, ಪಂದ್ಯಕ್ಕೆ ತಿರುವು ನೀಡಿತು.

3 / 8
ಐದನೇ ಓವರ್​ನ 5ನೇ ಎಸೆತದಲ್ಲಿ ಮಲಾನ್​ರನ್ನು ಬೌಲ್ಡ್ ಮಾಡಿದ ಬುಮ್ರಾ, 6ನೇ ಎಸೆತದಲ್ಲಿ ರೂಟ್ ಅವರನ್ನು ಎಲ್​ಬಿ ಬಲೆಗೆ ಬಿಳಿಸಿದರು.

ಐದನೇ ಓವರ್​ನ 5ನೇ ಎಸೆತದಲ್ಲಿ ಮಲಾನ್​ರನ್ನು ಬೌಲ್ಡ್ ಮಾಡಿದ ಬುಮ್ರಾ, 6ನೇ ಎಸೆತದಲ್ಲಿ ರೂಟ್ ಅವರನ್ನು ಎಲ್​ಬಿ ಬಲೆಗೆ ಬಿಳಿಸಿದರು.

4 / 8
ಇದೀಗ ಬುಮ್ರಾ ಅವರ ಬೌಲಿಂಗ್ ಕ್ಷಮತೆಯನ್ನು ಪಾಕ್ ಲೆಜೆಂಡ್ ವಾಸಿಂ ಅಕ್ರಮ್ ಕೊಂಡಾಡಿದ್ದು, ತನಗಿಂತ ಹೊಸ ಚೆಂಡಿನ ಮೇಲೆ ಬುಮ್ರಾ ನನಗಿಂತ ಉತ್ತಮ ನಿಯಂತ್ರಣ ಹೊಂದಿದ್ದಾರೆ ಎಂದಿದ್ದಾರೆ.

ಇದೀಗ ಬುಮ್ರಾ ಅವರ ಬೌಲಿಂಗ್ ಕ್ಷಮತೆಯನ್ನು ಪಾಕ್ ಲೆಜೆಂಡ್ ವಾಸಿಂ ಅಕ್ರಮ್ ಕೊಂಡಾಡಿದ್ದು, ತನಗಿಂತ ಹೊಸ ಚೆಂಡಿನ ಮೇಲೆ ಬುಮ್ರಾ ನನಗಿಂತ ಉತ್ತಮ ನಿಯಂತ್ರಣ ಹೊಂದಿದ್ದಾರೆ ಎಂದಿದ್ದಾರೆ.

5 / 8
ಬುಮ್ರಾ ಪಸ್ರುತ ಕ್ರಿಕೆಟ್​ನ ಅತ್ಯುತ್ತಮ ಬೌಲರ್ ಎಂದಿರುವ ಅಕ್ರಮ್, ಬುಮ್ರಾ ಬಳಿ ಬೌಲಿಂಗ್​ಗೆ ಬೇಕಾದ ನಿಯಂತ್ರಣ, ವೇಗ, ಎಲ್ಲಾ ರೀತಿಯ ಕೌಶಲ್ಯವಿದೆ ಎಂದಿದ್ದಾರೆ.

ಬುಮ್ರಾ ಪಸ್ರುತ ಕ್ರಿಕೆಟ್​ನ ಅತ್ಯುತ್ತಮ ಬೌಲರ್ ಎಂದಿರುವ ಅಕ್ರಮ್, ಬುಮ್ರಾ ಬಳಿ ಬೌಲಿಂಗ್​ಗೆ ಬೇಕಾದ ನಿಯಂತ್ರಣ, ವೇಗ, ಎಲ್ಲಾ ರೀತಿಯ ಕೌಶಲ್ಯವಿದೆ ಎಂದಿದ್ದಾರೆ.

6 / 8
ನಾನು ಹೊಸ ಚೆಂಡಿನೊಂದಿಗೆ ಬಲಗೈ ಬ್ಯಾಟರ್‌ಗಳಿಗೆ ಆ ರೀತಿಯ ಔಟ್‌ಸ್ವಿಂಗರ್‌ಗಳನ್ನು ಬೌಲ್ ಮಾಡುವಾಗ ಕೆಲವೊಮ್ಮೆ ನನಗೆ ಚೆಂಡನ್ನು ನಿಯಂತ್ರಿಸಲು ಸಾಧ್ಯವಾಗುತ್ತಿರಲಿಲ್ಲ. ಆದರೆ ಹೊಸ ಚೆಂಡಿನಲ್ಲಿ ನನಗಿಂತ ಬುಮ್ರಾ ಉತ್ತಮ ಹಿಡಿತ ಸಾಧಿಸಿದ್ದಾರೆ ಎಂದು ವಾಸಿಂ ಹೇಳಿದ್ದಾರೆ.

ನಾನು ಹೊಸ ಚೆಂಡಿನೊಂದಿಗೆ ಬಲಗೈ ಬ್ಯಾಟರ್‌ಗಳಿಗೆ ಆ ರೀತಿಯ ಔಟ್‌ಸ್ವಿಂಗರ್‌ಗಳನ್ನು ಬೌಲ್ ಮಾಡುವಾಗ ಕೆಲವೊಮ್ಮೆ ನನಗೆ ಚೆಂಡನ್ನು ನಿಯಂತ್ರಿಸಲು ಸಾಧ್ಯವಾಗುತ್ತಿರಲಿಲ್ಲ. ಆದರೆ ಹೊಸ ಚೆಂಡಿನಲ್ಲಿ ನನಗಿಂತ ಬುಮ್ರಾ ಉತ್ತಮ ಹಿಡಿತ ಸಾಧಿಸಿದ್ದಾರೆ ಎಂದು ವಾಸಿಂ ಹೇಳಿದ್ದಾರೆ.

7 / 8
ಹೊಸ ಚೆಂಡಿನೊಂದಿಗೆ ಅವರು ಬೌಲಿಂಗ್ ಮಾಡುವ ಲೆಂಗ್ತ್, ಬ್ಯಾಟರ್‌ಗಳಿಗೆ ದ್ವಂದ್ವನ್ನು ಉಂಟುಮಾಡುತ್ತದೆ. ಇದರಿಂದ ಬ್ಯಾಟರ್​ಗಳಿಗೆ ಹೆಚ್ಚು ಹೊತ್ತು ಮೈದಾನದಲ್ಲಿ ನಿಲ್ಲಲು ಸಾಧ್ಯವಾಗುತ್ತಿಲ್ಲ ಎಂದಿದ್ದಾರೆ.

ಹೊಸ ಚೆಂಡಿನೊಂದಿಗೆ ಅವರು ಬೌಲಿಂಗ್ ಮಾಡುವ ಲೆಂಗ್ತ್, ಬ್ಯಾಟರ್‌ಗಳಿಗೆ ದ್ವಂದ್ವನ್ನು ಉಂಟುಮಾಡುತ್ತದೆ. ಇದರಿಂದ ಬ್ಯಾಟರ್​ಗಳಿಗೆ ಹೆಚ್ಚು ಹೊತ್ತು ಮೈದಾನದಲ್ಲಿ ನಿಲ್ಲಲು ಸಾಧ್ಯವಾಗುತ್ತಿಲ್ಲ ಎಂದಿದ್ದಾರೆ.

8 / 8
Follow us
ಆನೆ ಭೀಮ ಮತ್ತೆ ಗ್ರಾಮಕ್ಕೆ ಎಂಟ್ರಿ, ಗಾಂಭೀರ್ಯ ನಡಿಗೆ ನೋಡಿ
ಆನೆ ಭೀಮ ಮತ್ತೆ ಗ್ರಾಮಕ್ಕೆ ಎಂಟ್ರಿ, ಗಾಂಭೀರ್ಯ ನಡಿಗೆ ನೋಡಿ
ರಿಂಕು ಸಿಂಗ್ ಬಗ್ಗೆ ದ್ರಾವಿಡ್ ಏನೆಲ್ಲ ಹೇಳಿದ್ದಾರೆ ಗೊತ್ತೇ?: ವಿಡಿಯೋ ನೋಡಿ
ರಿಂಕು ಸಿಂಗ್ ಬಗ್ಗೆ ದ್ರಾವಿಡ್ ಏನೆಲ್ಲ ಹೇಳಿದ್ದಾರೆ ಗೊತ್ತೇ?: ವಿಡಿಯೋ ನೋಡಿ
‘ಅವರು ಗಲೀಜಿನಲ್ಲಿ ಇದ್ದಾರೆ’: ಯಾವ ಮುಲಾಜು ಇಲ್ಲದೇ ನೇರವಾಗಿ ಹೇಳಿದ ಸಂಗೀತಾ
‘ಅವರು ಗಲೀಜಿನಲ್ಲಿ ಇದ್ದಾರೆ’: ಯಾವ ಮುಲಾಜು ಇಲ್ಲದೇ ನೇರವಾಗಿ ಹೇಳಿದ ಸಂಗೀತಾ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ
ಸಕಲ ಸರ್ಕಾರೀ ಗೌರವದೊಂದಿಗೆ ನೆರವೇರಿದ ಲೀಲಾವತಿ ‘ಅಮ್ಮ’ನ ಅಂತಿಮ ಸಂಸ್ಕಾರ
ಸಕಲ ಸರ್ಕಾರೀ ಗೌರವದೊಂದಿಗೆ ನೆರವೇರಿದ ಲೀಲಾವತಿ ‘ಅಮ್ಮ’ನ ಅಂತಿಮ ಸಂಸ್ಕಾರ
ಶಿವಕುಮಾರ್  ನಾರಾಯಣ ಹೃದಯಾಲಯದಲ್ಲಿ ಬೆಡ್ ರೆಡಿ ಮಾಡಿಸಿಕೊಳ್ಳಲಿ: ಯತ್ನಾಳ್
ಶಿವಕುಮಾರ್  ನಾರಾಯಣ ಹೃದಯಾಲಯದಲ್ಲಿ ಬೆಡ್ ರೆಡಿ ಮಾಡಿಸಿಕೊಳ್ಳಲಿ: ಯತ್ನಾಳ್
ಅಶೋಕ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲ್ಲ: ವಿಶ್ವನಾಥ್, ಬಿಜೆಪಿ ಶಾಸಕ
ಅಶೋಕ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲ್ಲ: ವಿಶ್ವನಾಥ್, ಬಿಜೆಪಿ ಶಾಸಕ
ಕೆಸಿಆರ್ ಹಿಪ್ ರಿಪ್ಲೇಸ್ಮೆಂಟ್ ಸರ್ಜರಿ, ವಾಕರ್ ಸಹಾಯದಿಂದ ನಡೆದಾಟ ಪ್ರಯತ್ನ
ಕೆಸಿಆರ್ ಹಿಪ್ ರಿಪ್ಲೇಸ್ಮೆಂಟ್ ಸರ್ಜರಿ, ವಾಕರ್ ಸಹಾಯದಿಂದ ನಡೆದಾಟ ಪ್ರಯತ್ನ