ಈ ವಿಚಾರದಲ್ಲಿ ಬುಮ್ರಾ ನನಗಿಂತಲೂ ಬೆಸ್ಟ್ ಎಂದ ಪಾಕ್ ಲೆಜೆಂಡ್ ವಾಸಿಂ ಅಕ್ರಮ್..!

Jasprit Bumrah, ICC World Cup 2023: ಲಕ್ನೋದಲ್ಲಿ ನಡೆದ ಇಂಗ್ಲೆಂಡ್‌ ವಿರುದ್ಧದ ಪಂದ್ಯದಲ್ಲಿ 7 ಓವರ್ ಬೌಲ್ ಮಾಡಿ 32 ರನ್ ನೀಡಿ ಪ್ರಮುಖ 3 ವಿಕೆಟ್ ಪಡೆದ ಜಸ್ಪ್ರೀತ್ ಬುಮ್ರಾ ಅವರನ್ನು ಪಾಕಿಸ್ತಾನ ತಂಡದ ಮಾಜಿ ನಾಯಕ ವಾಸಿಂ ಅಕ್ರಮ್ ಹಾಡಿ ಹೊಗಳಿದ್ದಾರೆ.

|

Updated on: Oct 30, 2023 | 12:54 PM

ಇಂಗ್ಲೆಂಡ್ ವಿರುದ್ಧ 3 ವಿಕೆಟ್ ಉರುಳಿಸಿದ ಜಸ್ಪ್ರೀತ್ ಬುಮ್ರಾ ಅವರನ್ನು ಪಾಕಿಸ್ತಾನ ತಂಡದ ಮಾಜಿ ನಾಯಕ ವಾಸಿಂ ಅಕ್ರಮ್ ಹಾಡಿ ಹೊಗಳಿದ್ದಾರೆ.

ಇಂಗ್ಲೆಂಡ್ ವಿರುದ್ಧ 3 ವಿಕೆಟ್ ಉರುಳಿಸಿದ ಜಸ್ಪ್ರೀತ್ ಬುಮ್ರಾ ಅವರನ್ನು ಪಾಕಿಸ್ತಾನ ತಂಡದ ಮಾಜಿ ನಾಯಕ ವಾಸಿಂ ಅಕ್ರಮ್ ಹಾಡಿ ಹೊಗಳಿದ್ದಾರೆ.

1 / 8
ಲಕ್ನೋದಲ್ಲಿ ನಡೆದ ಇಂಗ್ಲೆಂಡ್‌ ವಿರುದ್ಧದ ಪಂದ್ಯದಲ್ಲಿ ಬುಮ್ರಾ 7 ಓವರ್ ಬೌಲ್ ಮಾಡಿ 32 ರನ್ ನೀಡಿ ಪ್ರಮುಖ 3 ವಿಕೆಟ್ ಪಡೆದರು.

ಲಕ್ನೋದಲ್ಲಿ ನಡೆದ ಇಂಗ್ಲೆಂಡ್‌ ವಿರುದ್ಧದ ಪಂದ್ಯದಲ್ಲಿ ಬುಮ್ರಾ 7 ಓವರ್ ಬೌಲ್ ಮಾಡಿ 32 ರನ್ ನೀಡಿ ಪ್ರಮುಖ 3 ವಿಕೆಟ್ ಪಡೆದರು.

2 / 8
ಅದರಲ್ಲೂ ಇಂಗ್ಲೆಂಡ್‌ ಇನ್ನಿಂಗ್ಸ್​ನ 5ನೇ ಓವರ್​ನಲ್ಲಿ ಬುಮ್ರಾ ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ್ದು, ಪಂದ್ಯಕ್ಕೆ ತಿರುವು ನೀಡಿತು.

ಅದರಲ್ಲೂ ಇಂಗ್ಲೆಂಡ್‌ ಇನ್ನಿಂಗ್ಸ್​ನ 5ನೇ ಓವರ್​ನಲ್ಲಿ ಬುಮ್ರಾ ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ್ದು, ಪಂದ್ಯಕ್ಕೆ ತಿರುವು ನೀಡಿತು.

3 / 8
ಐದನೇ ಓವರ್​ನ 5ನೇ ಎಸೆತದಲ್ಲಿ ಮಲಾನ್​ರನ್ನು ಬೌಲ್ಡ್ ಮಾಡಿದ ಬುಮ್ರಾ, 6ನೇ ಎಸೆತದಲ್ಲಿ ರೂಟ್ ಅವರನ್ನು ಎಲ್​ಬಿ ಬಲೆಗೆ ಬಿಳಿಸಿದರು.

ಐದನೇ ಓವರ್​ನ 5ನೇ ಎಸೆತದಲ್ಲಿ ಮಲಾನ್​ರನ್ನು ಬೌಲ್ಡ್ ಮಾಡಿದ ಬುಮ್ರಾ, 6ನೇ ಎಸೆತದಲ್ಲಿ ರೂಟ್ ಅವರನ್ನು ಎಲ್​ಬಿ ಬಲೆಗೆ ಬಿಳಿಸಿದರು.

4 / 8
ಇದೀಗ ಬುಮ್ರಾ ಅವರ ಬೌಲಿಂಗ್ ಕ್ಷಮತೆಯನ್ನು ಪಾಕ್ ಲೆಜೆಂಡ್ ವಾಸಿಂ ಅಕ್ರಮ್ ಕೊಂಡಾಡಿದ್ದು, ತನಗಿಂತ ಹೊಸ ಚೆಂಡಿನ ಮೇಲೆ ಬುಮ್ರಾ ನನಗಿಂತ ಉತ್ತಮ ನಿಯಂತ್ರಣ ಹೊಂದಿದ್ದಾರೆ ಎಂದಿದ್ದಾರೆ.

ಇದೀಗ ಬುಮ್ರಾ ಅವರ ಬೌಲಿಂಗ್ ಕ್ಷಮತೆಯನ್ನು ಪಾಕ್ ಲೆಜೆಂಡ್ ವಾಸಿಂ ಅಕ್ರಮ್ ಕೊಂಡಾಡಿದ್ದು, ತನಗಿಂತ ಹೊಸ ಚೆಂಡಿನ ಮೇಲೆ ಬುಮ್ರಾ ನನಗಿಂತ ಉತ್ತಮ ನಿಯಂತ್ರಣ ಹೊಂದಿದ್ದಾರೆ ಎಂದಿದ್ದಾರೆ.

5 / 8
ಬುಮ್ರಾ ಪಸ್ರುತ ಕ್ರಿಕೆಟ್​ನ ಅತ್ಯುತ್ತಮ ಬೌಲರ್ ಎಂದಿರುವ ಅಕ್ರಮ್, ಬುಮ್ರಾ ಬಳಿ ಬೌಲಿಂಗ್​ಗೆ ಬೇಕಾದ ನಿಯಂತ್ರಣ, ವೇಗ, ಎಲ್ಲಾ ರೀತಿಯ ಕೌಶಲ್ಯವಿದೆ ಎಂದಿದ್ದಾರೆ.

ಬುಮ್ರಾ ಪಸ್ರುತ ಕ್ರಿಕೆಟ್​ನ ಅತ್ಯುತ್ತಮ ಬೌಲರ್ ಎಂದಿರುವ ಅಕ್ರಮ್, ಬುಮ್ರಾ ಬಳಿ ಬೌಲಿಂಗ್​ಗೆ ಬೇಕಾದ ನಿಯಂತ್ರಣ, ವೇಗ, ಎಲ್ಲಾ ರೀತಿಯ ಕೌಶಲ್ಯವಿದೆ ಎಂದಿದ್ದಾರೆ.

6 / 8
ನಾನು ಹೊಸ ಚೆಂಡಿನೊಂದಿಗೆ ಬಲಗೈ ಬ್ಯಾಟರ್‌ಗಳಿಗೆ ಆ ರೀತಿಯ ಔಟ್‌ಸ್ವಿಂಗರ್‌ಗಳನ್ನು ಬೌಲ್ ಮಾಡುವಾಗ ಕೆಲವೊಮ್ಮೆ ನನಗೆ ಚೆಂಡನ್ನು ನಿಯಂತ್ರಿಸಲು ಸಾಧ್ಯವಾಗುತ್ತಿರಲಿಲ್ಲ. ಆದರೆ ಹೊಸ ಚೆಂಡಿನಲ್ಲಿ ನನಗಿಂತ ಬುಮ್ರಾ ಉತ್ತಮ ಹಿಡಿತ ಸಾಧಿಸಿದ್ದಾರೆ ಎಂದು ವಾಸಿಂ ಹೇಳಿದ್ದಾರೆ.

ನಾನು ಹೊಸ ಚೆಂಡಿನೊಂದಿಗೆ ಬಲಗೈ ಬ್ಯಾಟರ್‌ಗಳಿಗೆ ಆ ರೀತಿಯ ಔಟ್‌ಸ್ವಿಂಗರ್‌ಗಳನ್ನು ಬೌಲ್ ಮಾಡುವಾಗ ಕೆಲವೊಮ್ಮೆ ನನಗೆ ಚೆಂಡನ್ನು ನಿಯಂತ್ರಿಸಲು ಸಾಧ್ಯವಾಗುತ್ತಿರಲಿಲ್ಲ. ಆದರೆ ಹೊಸ ಚೆಂಡಿನಲ್ಲಿ ನನಗಿಂತ ಬುಮ್ರಾ ಉತ್ತಮ ಹಿಡಿತ ಸಾಧಿಸಿದ್ದಾರೆ ಎಂದು ವಾಸಿಂ ಹೇಳಿದ್ದಾರೆ.

7 / 8
ಹೊಸ ಚೆಂಡಿನೊಂದಿಗೆ ಅವರು ಬೌಲಿಂಗ್ ಮಾಡುವ ಲೆಂಗ್ತ್, ಬ್ಯಾಟರ್‌ಗಳಿಗೆ ದ್ವಂದ್ವನ್ನು ಉಂಟುಮಾಡುತ್ತದೆ. ಇದರಿಂದ ಬ್ಯಾಟರ್​ಗಳಿಗೆ ಹೆಚ್ಚು ಹೊತ್ತು ಮೈದಾನದಲ್ಲಿ ನಿಲ್ಲಲು ಸಾಧ್ಯವಾಗುತ್ತಿಲ್ಲ ಎಂದಿದ್ದಾರೆ.

ಹೊಸ ಚೆಂಡಿನೊಂದಿಗೆ ಅವರು ಬೌಲಿಂಗ್ ಮಾಡುವ ಲೆಂಗ್ತ್, ಬ್ಯಾಟರ್‌ಗಳಿಗೆ ದ್ವಂದ್ವನ್ನು ಉಂಟುಮಾಡುತ್ತದೆ. ಇದರಿಂದ ಬ್ಯಾಟರ್​ಗಳಿಗೆ ಹೆಚ್ಚು ಹೊತ್ತು ಮೈದಾನದಲ್ಲಿ ನಿಲ್ಲಲು ಸಾಧ್ಯವಾಗುತ್ತಿಲ್ಲ ಎಂದಿದ್ದಾರೆ.

8 / 8
Follow us
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್