Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವಿಚಾರದಲ್ಲಿ ಬುಮ್ರಾ ನನಗಿಂತಲೂ ಬೆಸ್ಟ್ ಎಂದ ಪಾಕ್ ಲೆಜೆಂಡ್ ವಾಸಿಂ ಅಕ್ರಮ್..!

Jasprit Bumrah, ICC World Cup 2023: ಲಕ್ನೋದಲ್ಲಿ ನಡೆದ ಇಂಗ್ಲೆಂಡ್‌ ವಿರುದ್ಧದ ಪಂದ್ಯದಲ್ಲಿ 7 ಓವರ್ ಬೌಲ್ ಮಾಡಿ 32 ರನ್ ನೀಡಿ ಪ್ರಮುಖ 3 ವಿಕೆಟ್ ಪಡೆದ ಜಸ್ಪ್ರೀತ್ ಬುಮ್ರಾ ಅವರನ್ನು ಪಾಕಿಸ್ತಾನ ತಂಡದ ಮಾಜಿ ನಾಯಕ ವಾಸಿಂ ಅಕ್ರಮ್ ಹಾಡಿ ಹೊಗಳಿದ್ದಾರೆ.

ಪೃಥ್ವಿಶಂಕರ
|

Updated on: Oct 30, 2023 | 12:54 PM

ಇಂಗ್ಲೆಂಡ್ ವಿರುದ್ಧ 3 ವಿಕೆಟ್ ಉರುಳಿಸಿದ ಜಸ್ಪ್ರೀತ್ ಬುಮ್ರಾ ಅವರನ್ನು ಪಾಕಿಸ್ತಾನ ತಂಡದ ಮಾಜಿ ನಾಯಕ ವಾಸಿಂ ಅಕ್ರಮ್ ಹಾಡಿ ಹೊಗಳಿದ್ದಾರೆ.

ಇಂಗ್ಲೆಂಡ್ ವಿರುದ್ಧ 3 ವಿಕೆಟ್ ಉರುಳಿಸಿದ ಜಸ್ಪ್ರೀತ್ ಬುಮ್ರಾ ಅವರನ್ನು ಪಾಕಿಸ್ತಾನ ತಂಡದ ಮಾಜಿ ನಾಯಕ ವಾಸಿಂ ಅಕ್ರಮ್ ಹಾಡಿ ಹೊಗಳಿದ್ದಾರೆ.

1 / 8
ಲಕ್ನೋದಲ್ಲಿ ನಡೆದ ಇಂಗ್ಲೆಂಡ್‌ ವಿರುದ್ಧದ ಪಂದ್ಯದಲ್ಲಿ ಬುಮ್ರಾ 7 ಓವರ್ ಬೌಲ್ ಮಾಡಿ 32 ರನ್ ನೀಡಿ ಪ್ರಮುಖ 3 ವಿಕೆಟ್ ಪಡೆದರು.

ಲಕ್ನೋದಲ್ಲಿ ನಡೆದ ಇಂಗ್ಲೆಂಡ್‌ ವಿರುದ್ಧದ ಪಂದ್ಯದಲ್ಲಿ ಬುಮ್ರಾ 7 ಓವರ್ ಬೌಲ್ ಮಾಡಿ 32 ರನ್ ನೀಡಿ ಪ್ರಮುಖ 3 ವಿಕೆಟ್ ಪಡೆದರು.

2 / 8
ಅದರಲ್ಲೂ ಇಂಗ್ಲೆಂಡ್‌ ಇನ್ನಿಂಗ್ಸ್​ನ 5ನೇ ಓವರ್​ನಲ್ಲಿ ಬುಮ್ರಾ ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ್ದು, ಪಂದ್ಯಕ್ಕೆ ತಿರುವು ನೀಡಿತು.

ಅದರಲ್ಲೂ ಇಂಗ್ಲೆಂಡ್‌ ಇನ್ನಿಂಗ್ಸ್​ನ 5ನೇ ಓವರ್​ನಲ್ಲಿ ಬುಮ್ರಾ ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ್ದು, ಪಂದ್ಯಕ್ಕೆ ತಿರುವು ನೀಡಿತು.

3 / 8
ಐದನೇ ಓವರ್​ನ 5ನೇ ಎಸೆತದಲ್ಲಿ ಮಲಾನ್​ರನ್ನು ಬೌಲ್ಡ್ ಮಾಡಿದ ಬುಮ್ರಾ, 6ನೇ ಎಸೆತದಲ್ಲಿ ರೂಟ್ ಅವರನ್ನು ಎಲ್​ಬಿ ಬಲೆಗೆ ಬಿಳಿಸಿದರು.

ಐದನೇ ಓವರ್​ನ 5ನೇ ಎಸೆತದಲ್ಲಿ ಮಲಾನ್​ರನ್ನು ಬೌಲ್ಡ್ ಮಾಡಿದ ಬುಮ್ರಾ, 6ನೇ ಎಸೆತದಲ್ಲಿ ರೂಟ್ ಅವರನ್ನು ಎಲ್​ಬಿ ಬಲೆಗೆ ಬಿಳಿಸಿದರು.

4 / 8
ಇದೀಗ ಬುಮ್ರಾ ಅವರ ಬೌಲಿಂಗ್ ಕ್ಷಮತೆಯನ್ನು ಪಾಕ್ ಲೆಜೆಂಡ್ ವಾಸಿಂ ಅಕ್ರಮ್ ಕೊಂಡಾಡಿದ್ದು, ತನಗಿಂತ ಹೊಸ ಚೆಂಡಿನ ಮೇಲೆ ಬುಮ್ರಾ ನನಗಿಂತ ಉತ್ತಮ ನಿಯಂತ್ರಣ ಹೊಂದಿದ್ದಾರೆ ಎಂದಿದ್ದಾರೆ.

ಇದೀಗ ಬುಮ್ರಾ ಅವರ ಬೌಲಿಂಗ್ ಕ್ಷಮತೆಯನ್ನು ಪಾಕ್ ಲೆಜೆಂಡ್ ವಾಸಿಂ ಅಕ್ರಮ್ ಕೊಂಡಾಡಿದ್ದು, ತನಗಿಂತ ಹೊಸ ಚೆಂಡಿನ ಮೇಲೆ ಬುಮ್ರಾ ನನಗಿಂತ ಉತ್ತಮ ನಿಯಂತ್ರಣ ಹೊಂದಿದ್ದಾರೆ ಎಂದಿದ್ದಾರೆ.

5 / 8
ಬುಮ್ರಾ ಪಸ್ರುತ ಕ್ರಿಕೆಟ್​ನ ಅತ್ಯುತ್ತಮ ಬೌಲರ್ ಎಂದಿರುವ ಅಕ್ರಮ್, ಬುಮ್ರಾ ಬಳಿ ಬೌಲಿಂಗ್​ಗೆ ಬೇಕಾದ ನಿಯಂತ್ರಣ, ವೇಗ, ಎಲ್ಲಾ ರೀತಿಯ ಕೌಶಲ್ಯವಿದೆ ಎಂದಿದ್ದಾರೆ.

ಬುಮ್ರಾ ಪಸ್ರುತ ಕ್ರಿಕೆಟ್​ನ ಅತ್ಯುತ್ತಮ ಬೌಲರ್ ಎಂದಿರುವ ಅಕ್ರಮ್, ಬುಮ್ರಾ ಬಳಿ ಬೌಲಿಂಗ್​ಗೆ ಬೇಕಾದ ನಿಯಂತ್ರಣ, ವೇಗ, ಎಲ್ಲಾ ರೀತಿಯ ಕೌಶಲ್ಯವಿದೆ ಎಂದಿದ್ದಾರೆ.

6 / 8
ನಾನು ಹೊಸ ಚೆಂಡಿನೊಂದಿಗೆ ಬಲಗೈ ಬ್ಯಾಟರ್‌ಗಳಿಗೆ ಆ ರೀತಿಯ ಔಟ್‌ಸ್ವಿಂಗರ್‌ಗಳನ್ನು ಬೌಲ್ ಮಾಡುವಾಗ ಕೆಲವೊಮ್ಮೆ ನನಗೆ ಚೆಂಡನ್ನು ನಿಯಂತ್ರಿಸಲು ಸಾಧ್ಯವಾಗುತ್ತಿರಲಿಲ್ಲ. ಆದರೆ ಹೊಸ ಚೆಂಡಿನಲ್ಲಿ ನನಗಿಂತ ಬುಮ್ರಾ ಉತ್ತಮ ಹಿಡಿತ ಸಾಧಿಸಿದ್ದಾರೆ ಎಂದು ವಾಸಿಂ ಹೇಳಿದ್ದಾರೆ.

ನಾನು ಹೊಸ ಚೆಂಡಿನೊಂದಿಗೆ ಬಲಗೈ ಬ್ಯಾಟರ್‌ಗಳಿಗೆ ಆ ರೀತಿಯ ಔಟ್‌ಸ್ವಿಂಗರ್‌ಗಳನ್ನು ಬೌಲ್ ಮಾಡುವಾಗ ಕೆಲವೊಮ್ಮೆ ನನಗೆ ಚೆಂಡನ್ನು ನಿಯಂತ್ರಿಸಲು ಸಾಧ್ಯವಾಗುತ್ತಿರಲಿಲ್ಲ. ಆದರೆ ಹೊಸ ಚೆಂಡಿನಲ್ಲಿ ನನಗಿಂತ ಬುಮ್ರಾ ಉತ್ತಮ ಹಿಡಿತ ಸಾಧಿಸಿದ್ದಾರೆ ಎಂದು ವಾಸಿಂ ಹೇಳಿದ್ದಾರೆ.

7 / 8
ಹೊಸ ಚೆಂಡಿನೊಂದಿಗೆ ಅವರು ಬೌಲಿಂಗ್ ಮಾಡುವ ಲೆಂಗ್ತ್, ಬ್ಯಾಟರ್‌ಗಳಿಗೆ ದ್ವಂದ್ವನ್ನು ಉಂಟುಮಾಡುತ್ತದೆ. ಇದರಿಂದ ಬ್ಯಾಟರ್​ಗಳಿಗೆ ಹೆಚ್ಚು ಹೊತ್ತು ಮೈದಾನದಲ್ಲಿ ನಿಲ್ಲಲು ಸಾಧ್ಯವಾಗುತ್ತಿಲ್ಲ ಎಂದಿದ್ದಾರೆ.

ಹೊಸ ಚೆಂಡಿನೊಂದಿಗೆ ಅವರು ಬೌಲಿಂಗ್ ಮಾಡುವ ಲೆಂಗ್ತ್, ಬ್ಯಾಟರ್‌ಗಳಿಗೆ ದ್ವಂದ್ವನ್ನು ಉಂಟುಮಾಡುತ್ತದೆ. ಇದರಿಂದ ಬ್ಯಾಟರ್​ಗಳಿಗೆ ಹೆಚ್ಚು ಹೊತ್ತು ಮೈದಾನದಲ್ಲಿ ನಿಲ್ಲಲು ಸಾಧ್ಯವಾಗುತ್ತಿಲ್ಲ ಎಂದಿದ್ದಾರೆ.

8 / 8
Follow us
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್