ಪವರ್ ಪ್ಲೇನಲ್ಲಿ ಪವರ್ ಕಳೆದುಕೊಂಡ ಆಫ್ರಿಕಾ; ವಿಶ್ವಕಪ್​ನಲ್ಲಿ ಕಳಪೆ ದಾಖಲೆ..!

AUS vs SA, ICC World Cup 2023: ಇನ್ನಿಂಗ್ಸ್​ನ ಮೊದಲ ಹತ್ತು ಓವರ್​ಗಳಲ್ಲಿ 2 ವಿಕೆಟ್ ಕಳೆದುಕೊಂಡು 18 ರನ್ ಕಲೆಹಾಕಿದ ದಕ್ಷಿಣ ಆಫ್ರಿಕಾ ತಂಡ ಪವರ್‌ಪ್ಲೇನಲ್ಲಿ ಕಲೆಹಾಕಿದ ಎರಡನೇ ಅತ್ಯಂತ ಕಡಿಮೆ ಸ್ಕೋರ್ ಇದಾಗಿದೆ. ಇನ್ನು ವಿಶ್ವಕಪ್ ಇತಿಹಾಸದಲ್ಲಿ ಪವರ್‌ಪ್ಲೇನಲ್ಲಿ ಅತಿ ಕಡಿಮೆ ಸ್ಕೋರ್ ದಾಖಲಿಸಿದ ತಂಡಗಳನ್ನು ನೋಡುವುದಾದರೆ..

|

Updated on: Nov 16, 2023 | 7:36 PM

ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ನಡುವೆ ನಡೆಯುತ್ತಿರುವ ಎರಡನೇ ಸೆಮಿಸ್‌ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ ತಂಡ, ಆಸ್ಟ್ರೇಲಿಯಾ ತಂಡಕ್ಕೆ 212 ರನ್ ಟಾರ್ಗೆಟ್ ನೀಡಿದೆ. ತಂಡದ ಪರ ಡೇವಿಡ್ ಮಿಲ್ಲರ್ ಏಕಾಂಗಿ ಹೋರಾಟ ನೀಡಿ ಶತಕ ಸಿಡಿಸುವುದರೊಂದಿಗೆ ತಂಡವನ್ನು ದ್ವಿಶತಕದ ಗಡಿ ದಾಟಿಸಿದರು.

ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ನಡುವೆ ನಡೆಯುತ್ತಿರುವ ಎರಡನೇ ಸೆಮಿಸ್‌ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ ತಂಡ, ಆಸ್ಟ್ರೇಲಿಯಾ ತಂಡಕ್ಕೆ 212 ರನ್ ಟಾರ್ಗೆಟ್ ನೀಡಿದೆ. ತಂಡದ ಪರ ಡೇವಿಡ್ ಮಿಲ್ಲರ್ ಏಕಾಂಗಿ ಹೋರಾಟ ನೀಡಿ ಶತಕ ಸಿಡಿಸುವುದರೊಂದಿಗೆ ತಂಡವನ್ನು ದ್ವಿಶತಕದ ಗಡಿ ದಾಟಿಸಿದರು.

1 / 8
ಆದರೆ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆರಂಭಿಸಿದ ಆಫ್ರಿಕಾ ತಂಡಕ್ಕೆ ನಿರೀಕ್ಷಿತ ಆರಂಭ ಸಿಗಲಿಲ್ಲ. ತಂಡ14 ಓವರ್‌ಗಳ ಅಂತ್ಯಕ್ಕೆ 4 ವಿಕೆಟ್ ಕಳೆದುಕೊಂಡು ಕೇವಲ 44 ರನ್ ಗಳಿಸಿತು. ಅದರಲ್ಲೂ ದಕ್ಷಿಣ ಆಫ್ರಿಕಾ ತಂಡ ಪವರ್ ಪ್ಲೇನಲ್ಲಿ ಕೇವಲ 18 ರನ್ ಗಳಿಸಿದ್ದು, ತಂಡದ ಕಳಪೆ ಬ್ಯಾಟಿಂಗ್​ಗೆ ಕೈಗನ್ನಡಿಯಾಯಿತು.

ಆದರೆ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆರಂಭಿಸಿದ ಆಫ್ರಿಕಾ ತಂಡಕ್ಕೆ ನಿರೀಕ್ಷಿತ ಆರಂಭ ಸಿಗಲಿಲ್ಲ. ತಂಡ14 ಓವರ್‌ಗಳ ಅಂತ್ಯಕ್ಕೆ 4 ವಿಕೆಟ್ ಕಳೆದುಕೊಂಡು ಕೇವಲ 44 ರನ್ ಗಳಿಸಿತು. ಅದರಲ್ಲೂ ದಕ್ಷಿಣ ಆಫ್ರಿಕಾ ತಂಡ ಪವರ್ ಪ್ಲೇನಲ್ಲಿ ಕೇವಲ 18 ರನ್ ಗಳಿಸಿದ್ದು, ತಂಡದ ಕಳಪೆ ಬ್ಯಾಟಿಂಗ್​ಗೆ ಕೈಗನ್ನಡಿಯಾಯಿತು.

2 / 8
ಇನ್ನಿಂಗ್ಸ್​ನ ಮೊದಲ ಹತ್ತು ಓವರ್​ಗಳಲ್ಲಿ 2 ವಿಕೆಟ್ ಕಳೆದುಕೊಂಡು 18 ರನ್ ಕಲೆಹಾಕಿದ ದಕ್ಷಿಣ ಆಫ್ರಿಕಾ ತಂಡ ಪವರ್‌ಪ್ಲೇನಲ್ಲಿ ಕಲೆಹಾಕಿದ ಎರಡನೇ ಅತ್ಯಂತ ಕಡಿಮೆ ಸ್ಕೋರ್ ಇದಾಗಿದೆ. ಇನ್ನು ವಿಶ್ವಕಪ್ ಇತಿಹಾಸದಲ್ಲಿ ಪವರ್‌ಪ್ಲೇನಲ್ಲಿ ಅತಿ ಕಡಿಮೆ ಸ್ಕೋರ್ ದಾಖಲಿಸಿದ ತಂಡಗಳನ್ನು ನೋಡುವುದಾದರೆ..

ಇನ್ನಿಂಗ್ಸ್​ನ ಮೊದಲ ಹತ್ತು ಓವರ್​ಗಳಲ್ಲಿ 2 ವಿಕೆಟ್ ಕಳೆದುಕೊಂಡು 18 ರನ್ ಕಲೆಹಾಕಿದ ದಕ್ಷಿಣ ಆಫ್ರಿಕಾ ತಂಡ ಪವರ್‌ಪ್ಲೇನಲ್ಲಿ ಕಲೆಹಾಕಿದ ಎರಡನೇ ಅತ್ಯಂತ ಕಡಿಮೆ ಸ್ಕೋರ್ ಇದಾಗಿದೆ. ಇನ್ನು ವಿಶ್ವಕಪ್ ಇತಿಹಾಸದಲ್ಲಿ ಪವರ್‌ಪ್ಲೇನಲ್ಲಿ ಅತಿ ಕಡಿಮೆ ಸ್ಕೋರ್ ದಾಖಲಿಸಿದ ತಂಡಗಳನ್ನು ನೋಡುವುದಾದರೆ..

3 / 8
ದಕ್ಷಿಣ ಆಫ್ರಿಕಾಗೂ ಮುನ್ನ ಶ್ರೀಲಂಕಾ ತಂಡ ಪವರ್ ಪ್ಲೇನಲ್ಲಿ 6 ವಿಕೆಟ್ ಕಳೆದುಕೊಂಡು 14 ರನ್ ಗಳಿಸಿತ್ತು. ಅದು ಭಾರತದ ಪಂದ್ಯದಲ್ಲಿ ಎಂಬುದು ಗಮನಾರ್ಹ.

ದಕ್ಷಿಣ ಆಫ್ರಿಕಾಗೂ ಮುನ್ನ ಶ್ರೀಲಂಕಾ ತಂಡ ಪವರ್ ಪ್ಲೇನಲ್ಲಿ 6 ವಿಕೆಟ್ ಕಳೆದುಕೊಂಡು 14 ರನ್ ಗಳಿಸಿತ್ತು. ಅದು ಭಾರತದ ಪಂದ್ಯದಲ್ಲಿ ಎಂಬುದು ಗಮನಾರ್ಹ.

4 / 8
2015ರ ವಿಶ್ವಕಪ್​ನಲ್ಲಿ ಪಾಕಿಸ್ತಾನ ತಂಡ, ಜಿಂಬಾಬ್ವೆ ವಿರುದ್ಧ 2 ವಿಕೆಟ್ ಕಳೆದುಕೊಂಡು 14 ರನ್ ಗಳಿಸಿತ್ತು.

2015ರ ವಿಶ್ವಕಪ್​ನಲ್ಲಿ ಪಾಕಿಸ್ತಾನ ತಂಡ, ಜಿಂಬಾಬ್ವೆ ವಿರುದ್ಧ 2 ವಿಕೆಟ್ ಕಳೆದುಕೊಂಡು 14 ರನ್ ಗಳಿಸಿತ್ತು.

5 / 8
2011ರ ವಿಶ್ವಕಪ್​ನಲ್ಲಿ ಕೆನಡಾ ತಂಡ ಕೂಡ ಜಿಂಬಾಬ್ವೆ ವಿರುದ್ಧ 3 ವಿಕೆಟ್‌ಗಳ ನಷ್ಟಕ್ಕೆ 14 ರನ್ ಗಳಿಸಿತ್ತು.

2011ರ ವಿಶ್ವಕಪ್​ನಲ್ಲಿ ಕೆನಡಾ ತಂಡ ಕೂಡ ಜಿಂಬಾಬ್ವೆ ವಿರುದ್ಧ 3 ವಿಕೆಟ್‌ಗಳ ನಷ್ಟಕ್ಕೆ 14 ರನ್ ಗಳಿಸಿತ್ತು.

6 / 8
 2011ರ ವಿಶ್ವಕಪ್​ನಲ್ಲಿ ಪಾಕಿಸ್ತಾನ ವಿರುದ್ಧ ವೆಸ್ಟ್ ಇಂಡೀಸ್ ತಂಡ 3 ವಿಕೆಟ್ ನಷ್ಟಕ್ಕೆ 18 ರನ್ ಗಳಿಸಿತ್ತು.

2011ರ ವಿಶ್ವಕಪ್​ನಲ್ಲಿ ಪಾಕಿಸ್ತಾನ ವಿರುದ್ಧ ವೆಸ್ಟ್ ಇಂಡೀಸ್ ತಂಡ 3 ವಿಕೆಟ್ ನಷ್ಟಕ್ಕೆ 18 ರನ್ ಗಳಿಸಿತ್ತು.

7 / 8
ಇದೀಗ 2023ರ ವಿಶ್ವಕಪ್​ನಲ್ಲಿ ಆಸ್ಟ್ರೇಲಿಯಾ ವಿರುದ್ಧ ದಕ್ಷಿಣ ಆಫ್ರಿಕಾ ತಂಡ 2 ವಿಕೆಟ್ ಕಳೆದುಕೊಂಡು 18 ರನ್ ಕಲೆಹಾಕಿದೆ.

ಇದೀಗ 2023ರ ವಿಶ್ವಕಪ್​ನಲ್ಲಿ ಆಸ್ಟ್ರೇಲಿಯಾ ವಿರುದ್ಧ ದಕ್ಷಿಣ ಆಫ್ರಿಕಾ ತಂಡ 2 ವಿಕೆಟ್ ಕಳೆದುಕೊಂಡು 18 ರನ್ ಕಲೆಹಾಕಿದೆ.

8 / 8
Follow us
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ