AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಗ್ಲರಿಗೆ ಮರ್ಮಾಘಾತ ನೀಡಿದ ಅಫ್ಘಾನ್; ಪಾಯಿಂಟ್​ ಪಟ್ಟಿಯಲ್ಲೂ ಅಚ್ಚರಿಯ ಬದಲಾವಣೆ

ICC World Cup 2023 Updated Points Table: ಇಂಗ್ಲೆಂಡ್ ಮತ್ತು ಅಫ್ಘಾನಿಸ್ತಾನ ನಡುವಿನ ಪಂದ್ಯದಲ್ಲಿ ಅಫ್ಘಾನಿಸ್ತಾನ ತಂಡ 69 ರನ್‌ಗಳ ಜಯ ಸಾಧಿಸಿದೆ. ಅಫ್ಘಾನಿಸ್ತಾನ ಬೌಲರ್‌ಗಳ ಮುಂದೆ ಇಂಗ್ಲೆಂಡ್ ಆಟಗಾರ ಮಂಡಿಯೂರಿದ್ದಾರೆ. ಈ ಗೆಲುವಿನೊಂದಿಗೆ ಪಾಯಿಂಟ್ಸ್ ಪಟ್ಟಿಯಲ್ಲಿ ಏರಿಳಿತ ಕಂಡಿದೆ.

ಪೃಥ್ವಿಶಂಕರ
|

Updated on: Oct 16, 2023 | 7:29 AM

Share
ಇಂಗ್ಲೆಂಡ್ ಮತ್ತು ಅಫ್ಘಾನಿಸ್ತಾನ ನಡುವಿನ ಪಂದ್ಯದಲ್ಲಿ ಅಫ್ಘಾನಿಸ್ತಾನ ತಂಡ 69 ರನ್‌ಗಳ ಜಯ ಸಾಧಿಸಿದೆ. ಅಫ್ಘಾನಿಸ್ತಾನ ಬೌಲರ್‌ಗಳ ಮುಂದೆ ಇಂಗ್ಲೆಂಡ್ ಆಟಗಾರ ಮಂಡಿಯೂರಿದ್ದಾರೆ. ಈ ಗೆಲುವಿನೊಂದಿಗೆ ಪಾಯಿಂಟ್ಸ್ ಪಟ್ಟಿಯಲ್ಲಿ ಏರಿಳಿತ ಕಂಡಿದೆ.

ಇಂಗ್ಲೆಂಡ್ ಮತ್ತು ಅಫ್ಘಾನಿಸ್ತಾನ ನಡುವಿನ ಪಂದ್ಯದಲ್ಲಿ ಅಫ್ಘಾನಿಸ್ತಾನ ತಂಡ 69 ರನ್‌ಗಳ ಜಯ ಸಾಧಿಸಿದೆ. ಅಫ್ಘಾನಿಸ್ತಾನ ಬೌಲರ್‌ಗಳ ಮುಂದೆ ಇಂಗ್ಲೆಂಡ್ ಆಟಗಾರ ಮಂಡಿಯೂರಿದ್ದಾರೆ. ಈ ಗೆಲುವಿನೊಂದಿಗೆ ಪಾಯಿಂಟ್ಸ್ ಪಟ್ಟಿಯಲ್ಲಿ ಏರಿಳಿತ ಕಂಡಿದೆ.

1 / 8
ಅಂಕಪಟ್ಟಿಯಲ್ಲಿ ಭಾರತ ಅಗ್ರ ಸ್ಥಾನದಲ್ಲಿ ಮುಂದುವರಿದಿದ್ದು, ಮೋದಿ ಸ್ಟೇಡಿಯಂನಲ್ಲಿ ಪಾಕಿಸ್ತಾನವನ್ನು ಏಳು ವಿಕೆಟ್‌ಗಳಿಂದ ಮಣಿಸಿದ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಪ್ರಸ್ತುತ +1.821 ನೆಟ್ ರನ್ ರೇಟ್ ಹಾಗೂ ಮೂರು ಪಂದ್ಯಗಳಿಂದ ಆರು ಅಂಕಗಳೊಂದಿಗೆ ಅಗ್ರಸ್ಥಾನ ಪಡೆದುಕೊಂಡಿದೆ.

ಅಂಕಪಟ್ಟಿಯಲ್ಲಿ ಭಾರತ ಅಗ್ರ ಸ್ಥಾನದಲ್ಲಿ ಮುಂದುವರಿದಿದ್ದು, ಮೋದಿ ಸ್ಟೇಡಿಯಂನಲ್ಲಿ ಪಾಕಿಸ್ತಾನವನ್ನು ಏಳು ವಿಕೆಟ್‌ಗಳಿಂದ ಮಣಿಸಿದ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಪ್ರಸ್ತುತ +1.821 ನೆಟ್ ರನ್ ರೇಟ್ ಹಾಗೂ ಮೂರು ಪಂದ್ಯಗಳಿಂದ ಆರು ಅಂಕಗಳೊಂದಿಗೆ ಅಗ್ರಸ್ಥಾನ ಪಡೆದುಕೊಂಡಿದೆ.

2 / 8
ಕಳೆದ ಬಾರಿಯ ರನ್ನರ್ ಅಪ್ ನ್ಯೂಜಿಲೆಂಡ್ ಕೂಡ ಮೂರು ಪಂದ್ಯಗಳಿಂದ ಆರು ಪಾಯಿಂಟ್‌ ಹಾಗೂ +1.604 ನೆಟ್ ರನ್ ರೇಟ್​ನೊಂದಿಗೆ ಎರಡನೇ ಸ್ಥಾನದಲ್ಲಿದೆ.

ಕಳೆದ ಬಾರಿಯ ರನ್ನರ್ ಅಪ್ ನ್ಯೂಜಿಲೆಂಡ್ ಕೂಡ ಮೂರು ಪಂದ್ಯಗಳಿಂದ ಆರು ಪಾಯಿಂಟ್‌ ಹಾಗೂ +1.604 ನೆಟ್ ರನ್ ರೇಟ್​ನೊಂದಿಗೆ ಎರಡನೇ ಸ್ಥಾನದಲ್ಲಿದೆ.

3 / 8
ಈ ವಿಶ್ವಕಪ್​ನಲ್ಲಿ ಬಲಿಷ್ಠವಾಗಿ ಕಾಣುತ್ತಿರುವ ದಕ್ಷಿಣ ಆಫ್ರಿಕಾ ಆಡಿರುವ ಎರಡು ಪಂದ್ಯಗಳಿಂದ ನಾಲ್ಕು ಅಂಕ ಹಾಗೂ +2.360 ನೆಟ್ ರನ್ ರೇಟ್​ನೊಂದಿಗೆ ಮೂರನೇ ಸ್ಥಾನದಲ್ಲಿದೆ.

ಈ ವಿಶ್ವಕಪ್​ನಲ್ಲಿ ಬಲಿಷ್ಠವಾಗಿ ಕಾಣುತ್ತಿರುವ ದಕ್ಷಿಣ ಆಫ್ರಿಕಾ ಆಡಿರುವ ಎರಡು ಪಂದ್ಯಗಳಿಂದ ನಾಲ್ಕು ಅಂಕ ಹಾಗೂ +2.360 ನೆಟ್ ರನ್ ರೇಟ್​ನೊಂದಿಗೆ ಮೂರನೇ ಸ್ಥಾನದಲ್ಲಿದೆ.

4 / 8
ಕಳೆದ ಪಂದ್ಯದಲ್ಲಿ ಭಾರತದ ವಿರುದ್ಧ ತನ್ನ ಮೊದಲ ಪಂದ್ಯವನ್ನು ಸೋತ ಪಾಕಿಸ್ತಾನ ಮೂರು ಪಂದ್ಯಗಳಿಂದ ನಾಲ್ಕು ಅಂಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದೆ.

ಕಳೆದ ಪಂದ್ಯದಲ್ಲಿ ಭಾರತದ ವಿರುದ್ಧ ತನ್ನ ಮೊದಲ ಪಂದ್ಯವನ್ನು ಸೋತ ಪಾಕಿಸ್ತಾನ ಮೂರು ಪಂದ್ಯಗಳಿಂದ ನಾಲ್ಕು ಅಂಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದೆ.

5 / 8
ನಿನ್ನೆಯ ಪಂದ್ಯದಲ್ಲಿ ಅಫ್ಘಾನಿಸ್ತಾನದ ವಿರುದ್ಧ ಹೀನಾಯ ಸೋಲನುಭಿಸಿದ ಇಂಗ್ಲೆಂಡ್ ತಂಡ ಆಡಿರುವ ಮೂರು ಪಂದ್ಯಗಳಿಂದ ಎರಡು ಸೋಲು ಹಾಗೂ ಒಂದು ಗೆಲುವಿನೊಂದಿಗೆ 5ನೇ ಸ್ಥಾನದಲ್ಲಿದೆ.

ನಿನ್ನೆಯ ಪಂದ್ಯದಲ್ಲಿ ಅಫ್ಘಾನಿಸ್ತಾನದ ವಿರುದ್ಧ ಹೀನಾಯ ಸೋಲನುಭಿಸಿದ ಇಂಗ್ಲೆಂಡ್ ತಂಡ ಆಡಿರುವ ಮೂರು ಪಂದ್ಯಗಳಿಂದ ಎರಡು ಸೋಲು ಹಾಗೂ ಒಂದು ಗೆಲುವಿನೊಂದಿಗೆ 5ನೇ ಸ್ಥಾನದಲ್ಲಿದೆ.

6 / 8
ಈ ಹಿಂದೆ ಕೊನೆಯ ಸ್ಥಾನದಲ್ಲಿದ್ದ ಅಫ್ಘಾನಿಸ್ತಾನ ತಂಡ ಇಂಗ್ಲೆಂಡ್‌ ವಿರುದ್ಧದ ಗೆಲುವಿನೊಂದಿಗೆ ಆರನೇ ಸ್ಥಾನಕ್ಕೆ ಏರಿದೆ. ಅಫ್ಘಾನಿಸ್ತಾನ ತಂಡ ಮೂರು ಪಂದ್ಯಗಳಲ್ಲಿ ಎರಡರಲ್ಲಿ ಸೋತಿದ್ದು, ಇಂದಿನ ಪಂದ್ಯವನ್ನು ಗೆಲ್ಲುವ ಮೂಲಕ ವಿಶ್ವಕಪ್‌ನಲ್ಲಿ ಮೊದಲ ಗೆಲುವು ಸಾಧಿಸಿದೆ.

ಈ ಹಿಂದೆ ಕೊನೆಯ ಸ್ಥಾನದಲ್ಲಿದ್ದ ಅಫ್ಘಾನಿಸ್ತಾನ ತಂಡ ಇಂಗ್ಲೆಂಡ್‌ ವಿರುದ್ಧದ ಗೆಲುವಿನೊಂದಿಗೆ ಆರನೇ ಸ್ಥಾನಕ್ಕೆ ಏರಿದೆ. ಅಫ್ಘಾನಿಸ್ತಾನ ತಂಡ ಮೂರು ಪಂದ್ಯಗಳಲ್ಲಿ ಎರಡರಲ್ಲಿ ಸೋತಿದ್ದು, ಇಂದಿನ ಪಂದ್ಯವನ್ನು ಗೆಲ್ಲುವ ಮೂಲಕ ವಿಶ್ವಕಪ್‌ನಲ್ಲಿ ಮೊದಲ ಗೆಲುವು ಸಾಧಿಸಿದೆ.

7 / 8
ಉಳಿದಂತೆ ಬಾಂಗ್ಲಾದೇಶ, ಶ್ರೀಲಂಕಾ, ನೆದರ್ಲೆಂಡ್ಸ್, ಆಸ್ಟ್ರೇಲಿಯಾ ಹಾಗೂ ಅಫ್ಘಾನಿಸ್ತಾನ ಕ್ರಮವಾಗಿ 6,7,8,9,10 ನೇ ಸ್ಥಾನದಲ್ಲಿವೆ.

ಉಳಿದಂತೆ ಬಾಂಗ್ಲಾದೇಶ, ಶ್ರೀಲಂಕಾ, ನೆದರ್ಲೆಂಡ್ಸ್, ಆಸ್ಟ್ರೇಲಿಯಾ ಹಾಗೂ ಅಫ್ಘಾನಿಸ್ತಾನ ಕ್ರಮವಾಗಿ 6,7,8,9,10 ನೇ ಸ್ಥಾನದಲ್ಲಿವೆ.

8 / 8
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ