AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಫ್ರಿಕಾ ವಿರುದ್ಧ ಸೋತು ಕೊನೆಯ ಸ್ಥಾನಕ್ಕೆ ಜಾರಿದ ಬಾಂಗ್ಲಾ! ವಿಶ್ವಕಪ್​ನಿಂದ ಭಾಗಶಃ ಔಟ್..?

ICC World Cup 2023 Updated Points Table: 2023 ರ ವಿಶ್ವಕಪ್​ನಲ್ಲಿ ಬಾಂಗ್ಲಾದೇಶ ವಿರುದ್ಧ ನಡೆದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ 149 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಟೂರ್ನಿಯಲ್ಲಿ ದಕ್ಷಿಣ ಆಫ್ರಿಕಾ ನಾಲ್ಕನೇ ಬಾರಿ ಗೆಲುವಿನ ಪತಾಕೆ ಹಾರಿಸಿದೆ. ದಕ್ಷಿಣ ಆಫ್ರಿಕಾದ ಈ ಗೆಲುವಿನ ನಂತರ ವಿಶ್ವಕಪ್ ಪಾಯಿಂಟ್ ಪಟ್ಟಿಯಲ್ಲಿ ಹಲವು ಬದಲಾವಣೆಗಳು ಕಂಡು ಬಂದಿವೆ.

ಪೃಥ್ವಿಶಂಕರ
|

Updated on: Oct 25, 2023 | 7:11 AM

2023 ರ ವಿಶ್ವಕಪ್​ನಲ್ಲಿ ಬಾಂಗ್ಲಾದೇಶ ವಿರುದ್ಧ ನಡೆದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ 149 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಟೂರ್ನಿಯಲ್ಲಿ ದಕ್ಷಿಣ ಆಫ್ರಿಕಾ ನಾಲ್ಕನೇ ಬಾರಿ ಗೆಲುವಿನ ಪತಾಕೆ ಹಾರಿಸಿದೆ.ದಕ್ಷಿಣ ಆಫ್ರಿಕಾದ ಈ ಗೆಲುವಿನ ನಂತರ ವಿಶ್ವಕಪ್ ಪಾಯಿಂಟ್ ಪಟ್ಟಿಯಲ್ಲಿ ಹಲವು ಬದಲಾವಣೆಗಳು ಕಂಡು ಬಂದಿವೆ.

2023 ರ ವಿಶ್ವಕಪ್​ನಲ್ಲಿ ಬಾಂಗ್ಲಾದೇಶ ವಿರುದ್ಧ ನಡೆದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ 149 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಟೂರ್ನಿಯಲ್ಲಿ ದಕ್ಷಿಣ ಆಫ್ರಿಕಾ ನಾಲ್ಕನೇ ಬಾರಿ ಗೆಲುವಿನ ಪತಾಕೆ ಹಾರಿಸಿದೆ.ದಕ್ಷಿಣ ಆಫ್ರಿಕಾದ ಈ ಗೆಲುವಿನ ನಂತರ ವಿಶ್ವಕಪ್ ಪಾಯಿಂಟ್ ಪಟ್ಟಿಯಲ್ಲಿ ಹಲವು ಬದಲಾವಣೆಗಳು ಕಂಡು ಬಂದಿವೆ.

1 / 8
ಬಾಂಗ್ಲಾ ತಂಡವನ್ನು ಭಾರಿ ಅಂತರದಿಂದ ಮಣಿಸಿದ ದಕ್ಷಿಣ ಆಫ್ರಿಕಾ ತಂಡ ಪಾಯಿಂಟ್ ಪಟ್ಟಿಯಲ್ಲಿ ಟಾಪ್-2ಗೆ ಪ್ರವೇಶಿಸಿದೆ.

ಬಾಂಗ್ಲಾ ತಂಡವನ್ನು ಭಾರಿ ಅಂತರದಿಂದ ಮಣಿಸಿದ ದಕ್ಷಿಣ ಆಫ್ರಿಕಾ ತಂಡ ಪಾಯಿಂಟ್ ಪಟ್ಟಿಯಲ್ಲಿ ಟಾಪ್-2ಗೆ ಪ್ರವೇಶಿಸಿದೆ.

2 / 8
ಹೀಗಾಗಿ ಈ ಹಿಂದೆ ಎರಡನೇ ಸ್ಥಾನದಲ್ಲಿದ್ದ ನ್ಯೂಜಿಲೆಂಡ್ ಇದೀಗ ಮೂರನೇ ಸ್ಥಾನಕ್ಕೆ ಕುಸಿದಿದೆ. ಉಭಯ ತಂಡಗಳೂ ತಲಾ ಎಂಟು ಅಂಕಗಳನ್ನು ಹೊಂದಿವೆ. ಆದರೆ ದಕ್ಷಿಣ ಆಫ್ರಿಕಾದ ನಿವ್ವಳ ರನ್ ರೇಟ್ (+2.370) ನ್ಯೂಜಿಲೆಂಡ್ (+1.481) ಗಿಂತ ಉತ್ತಮವಾಗಿದೆ.

ಹೀಗಾಗಿ ಈ ಹಿಂದೆ ಎರಡನೇ ಸ್ಥಾನದಲ್ಲಿದ್ದ ನ್ಯೂಜಿಲೆಂಡ್ ಇದೀಗ ಮೂರನೇ ಸ್ಥಾನಕ್ಕೆ ಕುಸಿದಿದೆ. ಉಭಯ ತಂಡಗಳೂ ತಲಾ ಎಂಟು ಅಂಕಗಳನ್ನು ಹೊಂದಿವೆ. ಆದರೆ ದಕ್ಷಿಣ ಆಫ್ರಿಕಾದ ನಿವ್ವಳ ರನ್ ರೇಟ್ (+2.370) ನ್ಯೂಜಿಲೆಂಡ್ (+1.481) ಗಿಂತ ಉತ್ತಮವಾಗಿದೆ.

3 / 8
ಇನ್ನುಳಿದಂತೆ ಟೀಂ ಇಂಡಿಯಾ ಆಡಿರುವ ಐದೂ ಪಂದ್ಯಗಳನ್ನು ಗೆದ್ದು, 10 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದೆ.

ಇನ್ನುಳಿದಂತೆ ಟೀಂ ಇಂಡಿಯಾ ಆಡಿರುವ ಐದೂ ಪಂದ್ಯಗಳನ್ನು ಗೆದ್ದು, 10 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದೆ.

4 / 8
ಪಾಯಿಂಟ್ ಪಟ್ಟಿಯಲ್ಲಿ ಆಸ್ಟ್ರೇಲಿಯಾ ನಾಲ್ಕನೇ ಮತ್ತು ಪಾಕಿಸ್ತಾನ ಐದನೇ ಸ್ಥಾನದಲ್ಲಿದ್ದರೆ, ಅಫ್ಘಾನಿಸ್ತಾನ ಆರನೇ ಸ್ಥಾನದಲ್ಲಿದೆ. ಸದ್ಯ ಮೂವರ ಖಾತೆಯಲ್ಲಿ ನಾಲ್ಕು ಅಂಕಗಳಿವೆ. ಆದಾಗ್ಯೂ, ಆಸ್ಟ್ರೇಲಿಯಾದ ನಿವ್ವಳ ರನ್ ರೇಟ್ ಸ್ವಲ್ಪ ಉತ್ತಮವಾಗಿದೆ.

ಪಾಯಿಂಟ್ ಪಟ್ಟಿಯಲ್ಲಿ ಆಸ್ಟ್ರೇಲಿಯಾ ನಾಲ್ಕನೇ ಮತ್ತು ಪಾಕಿಸ್ತಾನ ಐದನೇ ಸ್ಥಾನದಲ್ಲಿದ್ದರೆ, ಅಫ್ಘಾನಿಸ್ತಾನ ಆರನೇ ಸ್ಥಾನದಲ್ಲಿದೆ. ಸದ್ಯ ಮೂವರ ಖಾತೆಯಲ್ಲಿ ನಾಲ್ಕು ಅಂಕಗಳಿವೆ. ಆದಾಗ್ಯೂ, ಆಸ್ಟ್ರೇಲಿಯಾದ ನಿವ್ವಳ ರನ್ ರೇಟ್ ಸ್ವಲ್ಪ ಉತ್ತಮವಾಗಿದೆ.

5 / 8
ಬಾಂಗ್ಲಾದೇಶದ ಸೋಲಿನ ನಂತರ, ನೆದರ್ಲೆಂಡ್ಸ್, ಶ್ರೀಲಂಕಾ ಮತ್ತು ಹಾಲಿ ಚಾಂಪಿಯನ್ ಇಂಗ್ಲೆಂಡ್ ತಲಾ ಒಂದು ಸ್ಥಾನ ಮೇಲೇರಿವೆ.

ಬಾಂಗ್ಲಾದೇಶದ ಸೋಲಿನ ನಂತರ, ನೆದರ್ಲೆಂಡ್ಸ್, ಶ್ರೀಲಂಕಾ ಮತ್ತು ಹಾಲಿ ಚಾಂಪಿಯನ್ ಇಂಗ್ಲೆಂಡ್ ತಲಾ ಒಂದು ಸ್ಥಾನ ಮೇಲೇರಿವೆ.

6 / 8
ನೆದರ್ಲೆಂಡ್ಸ್ ಈಗ ಏಳನೇ ಸ್ಥಾನದಲ್ಲಿದೆ, ಶ್ರೀಲಂಕಾ ಎಂಟನೇ ಮತ್ತು ಇಂಗ್ಲೆಂಡ್ ಒಂಬತ್ತನೇ ಸ್ಥಾನದಲ್ಲಿದೆ. ಮೂವರೂ ಇದುವರೆಗೆ ಕೇವಲ ಒಂದು ಪಂದ್ಯವನ್ನು ಗೆದ್ದಿದ್ದಾರೆ.

ನೆದರ್ಲೆಂಡ್ಸ್ ಈಗ ಏಳನೇ ಸ್ಥಾನದಲ್ಲಿದೆ, ಶ್ರೀಲಂಕಾ ಎಂಟನೇ ಮತ್ತು ಇಂಗ್ಲೆಂಡ್ ಒಂಬತ್ತನೇ ಸ್ಥಾನದಲ್ಲಿದೆ. ಮೂವರೂ ಇದುವರೆಗೆ ಕೇವಲ ಒಂದು ಪಂದ್ಯವನ್ನು ಗೆದ್ದಿದ್ದಾರೆ.

7 / 8
ದಕ್ಷಿಣ ಆಫ್ರಿಕಾ ವಿರುದ್ಧ ಸೋತಿರುವ ಬಾಂಗ್ಲಾದೇಶ ಮೂರು ಸ್ಥಾನಗಳನ್ನು ಕಳೆದುಕೊಂಡಿದ್ದು, ಪಾಯಿಂಟ್ ಪಟ್ಟಿಯಲ್ಲಿ ಏಳನೇ ಸ್ಥಾನದಿಂದ 10ನೇ ಸ್ಥಾನಕ್ಕೆ ಕುಸಿದಿದೆ. ಹೀಗಾಗಿ ಆಡಿರುವ 5 ಪಂದ್ಯಗಳಿಂದ 4 ರಲ್ಲಿ ಸೋತಿರುವ ಬಾಂಗ್ಲಾ ವಿಶ್ವಕಪ್ ಸೆಮಿಫೈನಲ್‌ಗೆ ಏರುವುದು ಕಷ್ಟಕರವಾಗಿದೆ.

ದಕ್ಷಿಣ ಆಫ್ರಿಕಾ ವಿರುದ್ಧ ಸೋತಿರುವ ಬಾಂಗ್ಲಾದೇಶ ಮೂರು ಸ್ಥಾನಗಳನ್ನು ಕಳೆದುಕೊಂಡಿದ್ದು, ಪಾಯಿಂಟ್ ಪಟ್ಟಿಯಲ್ಲಿ ಏಳನೇ ಸ್ಥಾನದಿಂದ 10ನೇ ಸ್ಥಾನಕ್ಕೆ ಕುಸಿದಿದೆ. ಹೀಗಾಗಿ ಆಡಿರುವ 5 ಪಂದ್ಯಗಳಿಂದ 4 ರಲ್ಲಿ ಸೋತಿರುವ ಬಾಂಗ್ಲಾ ವಿಶ್ವಕಪ್ ಸೆಮಿಫೈನಲ್‌ಗೆ ಏರುವುದು ಕಷ್ಟಕರವಾಗಿದೆ.

8 / 8
Follow us
ಸಿದ್ದೇಶ್ವರ ಬಂಡಾಯ ಬಿಜೆಪಿ ನಾಯಕರ ಗುಂಪಿನಲ್ಲಿ ಗುರುತಿಸಿಕೊಂಡಿದ್ದಾರೆ!
ಸಿದ್ದೇಶ್ವರ ಬಂಡಾಯ ಬಿಜೆಪಿ ನಾಯಕರ ಗುಂಪಿನಲ್ಲಿ ಗುರುತಿಸಿಕೊಂಡಿದ್ದಾರೆ!
ರಸ್ತೆ ಬದಿ ನಿಂತಿದ್ದ ಆಟೋಗೆ ಅಪ್ಪಳಿಸಿದ ಲಾರಿ ಚಕ್ರಗಳು: ಭಯಾನಕ ದೃಶ್ಯ ಸೆರೆ
ರಸ್ತೆ ಬದಿ ನಿಂತಿದ್ದ ಆಟೋಗೆ ಅಪ್ಪಳಿಸಿದ ಲಾರಿ ಚಕ್ರಗಳು: ಭಯಾನಕ ದೃಶ್ಯ ಸೆರೆ
ವಸತಿ ಯೋಜನೆ ಮೀಸಲಾತಿ, ಸದನದಲ್ಲಿ ಪ್ರಶ್ನೆ ಕೇಳಲಿ, ಉತ್ತರಿಸುವೆ: ಶಿವಕುಮಾರ್
ವಸತಿ ಯೋಜನೆ ಮೀಸಲಾತಿ, ಸದನದಲ್ಲಿ ಪ್ರಶ್ನೆ ಕೇಳಲಿ, ಉತ್ತರಿಸುವೆ: ಶಿವಕುಮಾರ್
ದೆಹಲಿ ಮೆಟ್ರೋದೊಳಗೆ ಬಂದಿತ್ತೇ ಹಾವು?
ದೆಹಲಿ ಮೆಟ್ರೋದೊಳಗೆ ಬಂದಿತ್ತೇ ಹಾವು?
ಜಂಗಲ್​​ರಾಜ್​ಗೆ ಬಿಹಾರ ಜನತೆ ಅಂತ್ಯ ಹಾಡಿದ್ದಾರೆ: ಮೋದಿ
ಜಂಗಲ್​​ರಾಜ್​ಗೆ ಬಿಹಾರ ಜನತೆ ಅಂತ್ಯ ಹಾಡಿದ್ದಾರೆ: ಮೋದಿ
ಜನ ನನಗೆ ಬಟ್ಟೆ ಕೊಡುತ್ತಾರೆ, ಪಾಪದ ಹಣದ ಬಟ್ಟೆ ಯಾರಿಗೆ ಬೇಕು? ಕುಮಾರಸ್ವಾಮಿ
ಜನ ನನಗೆ ಬಟ್ಟೆ ಕೊಡುತ್ತಾರೆ, ಪಾಪದ ಹಣದ ಬಟ್ಟೆ ಯಾರಿಗೆ ಬೇಕು? ಕುಮಾರಸ್ವಾಮಿ
ಉಡುಪಿ ಜನ ಶಾಂತಿಪ್ರಿಯರು, ಅದನ್ನು ಕದಡುವ ಪ್ರಯತ್ನ ಬೇಡ: ಹೆಬ್ಬಾಳ್ಕರ್
ಉಡುಪಿ ಜನ ಶಾಂತಿಪ್ರಿಯರು, ಅದನ್ನು ಕದಡುವ ಪ್ರಯತ್ನ ಬೇಡ: ಹೆಬ್ಬಾಳ್ಕರ್
ಜಾತಿಗಣತಿಕ್ಕಿಂತ ಮೊದಲು ಸರ್ಕಾರ ಮರಗಣತಿ ಮಾಡಿಸುವುದೊಳಿತು!
ಜಾತಿಗಣತಿಕ್ಕಿಂತ ಮೊದಲು ಸರ್ಕಾರ ಮರಗಣತಿ ಮಾಡಿಸುವುದೊಳಿತು!
ಯಾವುದೇ ಕ್ಷಣದಲ್ಲಿ ಕೆಆರ್​ಎಸ್ ಡ್ಯಾಂನಿಂದ ಕಾವೇರಿ ನದಿಗೆ ನೀರು ಬಿಡುಗಡೆ
ಯಾವುದೇ ಕ್ಷಣದಲ್ಲಿ ಕೆಆರ್​ಎಸ್ ಡ್ಯಾಂನಿಂದ ಕಾವೇರಿ ನದಿಗೆ ನೀರು ಬಿಡುಗಡೆ
ಬಾಲ್ಯವಿವಾಹದಲ್ಲಿ ಭಾಗಿಯಾಗುವುದೂ ಶಿಕ್ಷಾರ್ಹ ಅಪರಾಧವಾಗಿದೆ!
ಬಾಲ್ಯವಿವಾಹದಲ್ಲಿ ಭಾಗಿಯಾಗುವುದೂ ಶಿಕ್ಷಾರ್ಹ ಅಪರಾಧವಾಗಿದೆ!