AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SL vs WI: ಸೋಲಿನೊಂದಿಗೆ ಏಕದಿನ ವಿಶ್ವಕಪ್​ಗೆ ವಿದಾಯ ಹೇಳಿದ ಕೆರಿಬಿಯನ್ ದೈತ್ಯರು..!

ICC World Cup Qualifier: ಸ್ಕಾಟ್ಲೆಂಡ್ ವಿರುದ್ಧದ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ 7 ವಿಕೆಟ್​ಗಳ ಹೀನಾಯ ಸೋಲು ಕಂಡಿದ್ದ ವೆಸ್ಟ್ ಇಂಡೀಸ್ ತಂಡ ಅಧಿಕೃತವಾಗಿ ವಿಶ್ವಕಪ್​ನಿಂದ ಹೊರಬಿದ್ದಿತ್ತು.

ಪೃಥ್ವಿಶಂಕರ
|

Updated on: Jul 08, 2023 | 8:38 AM

Share
ಐಸಿಸಿ ಕ್ವಾಲಿಫೈಯರ್ ಸೂಪರ್ ಸಿಕ್ಸ್​ನ 9ನೇ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಶ್ರೀಲಂಕಾ 8 ವಿಕೆಟ್​ಗಳ ಜಯ ಸಾಧಿಸುವುದರೊಂದಿಗೆ ತನ್ನ ಅಜೇಯ ಓಟವನ್ನು ಮುಂದುವರೆಸಿದೆ. ಇತ್ತ ವಿಶ್ವಕಪ್ ಅರ್ಹತಾ ಸುತ್ತಿನ ಕೊನೆಯ ಪಂದ್ಯವನ್ನು ಸೋಲುವುದರೊಂದಿಗೆ ಕೆರಿಬಿಯನ್ ದೈತ್ಯರು ತಮ್ಮ ವಿಶ್ವಕಪ್ ಪ್ರಯಾಣವನ್ನು ಅಂತ್ಯಗೊಳಿಸಿದ್ದಾರೆ.

ಐಸಿಸಿ ಕ್ವಾಲಿಫೈಯರ್ ಸೂಪರ್ ಸಿಕ್ಸ್​ನ 9ನೇ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಶ್ರೀಲಂಕಾ 8 ವಿಕೆಟ್​ಗಳ ಜಯ ಸಾಧಿಸುವುದರೊಂದಿಗೆ ತನ್ನ ಅಜೇಯ ಓಟವನ್ನು ಮುಂದುವರೆಸಿದೆ. ಇತ್ತ ವಿಶ್ವಕಪ್ ಅರ್ಹತಾ ಸುತ್ತಿನ ಕೊನೆಯ ಪಂದ್ಯವನ್ನು ಸೋಲುವುದರೊಂದಿಗೆ ಕೆರಿಬಿಯನ್ ದೈತ್ಯರು ತಮ್ಮ ವಿಶ್ವಕಪ್ ಪ್ರಯಾಣವನ್ನು ಅಂತ್ಯಗೊಳಿಸಿದ್ದಾರೆ.

1 / 7
ಸ್ಕಾಟ್ಲೆಂಡ್ ವಿರುದ್ಧದ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ 7 ವಿಕೆಟ್​ಗಳ ಹೀನಾಯ ಸೋಲು ಕಂಡಿದ್ದ ವೆಸ್ಟ್ ಇಂಡೀಸ್ ತಂಡ ಅಧಿಕೃತವಾಗಿ ವಿಶ್ವಕಪ್​ನಿಂದ ಹೊರಬಿದ್ದಿತ್ತು. ಆ ಬಳಿಕ ಔಪಚಾರಿಕವಾಗಿ ಉಳಿದಿದ್ದ ಎರಡು ಪಂದ್ಯಗಳನ್ನಾಡಿದ್ದ ವಿಂಡೀಸ್ ಪಡೆ ಒಂದರಲ್ಲಿ ಗೆದ್ದು, ಇನ್ನೊಂದರಲ್ಲಿ ಸೋಲುವುದರೊಂದಿಗೆ ತಮ್ಮ ವಿಶ್ವಕಪ್ ಪ್ರಯಾಣ ಮುಗಿಸಿದೆ.

ಸ್ಕಾಟ್ಲೆಂಡ್ ವಿರುದ್ಧದ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ 7 ವಿಕೆಟ್​ಗಳ ಹೀನಾಯ ಸೋಲು ಕಂಡಿದ್ದ ವೆಸ್ಟ್ ಇಂಡೀಸ್ ತಂಡ ಅಧಿಕೃತವಾಗಿ ವಿಶ್ವಕಪ್​ನಿಂದ ಹೊರಬಿದ್ದಿತ್ತು. ಆ ಬಳಿಕ ಔಪಚಾರಿಕವಾಗಿ ಉಳಿದಿದ್ದ ಎರಡು ಪಂದ್ಯಗಳನ್ನಾಡಿದ್ದ ವಿಂಡೀಸ್ ಪಡೆ ಒಂದರಲ್ಲಿ ಗೆದ್ದು, ಇನ್ನೊಂದರಲ್ಲಿ ಸೋಲುವುದರೊಂದಿಗೆ ತಮ್ಮ ವಿಶ್ವಕಪ್ ಪ್ರಯಾಣ ಮುಗಿಸಿದೆ.

2 / 7
ಶ್ರೀಲಂಕಾ ವಿರುದ್ಧ ವಿಶ್ವಕಪ್ ಅರ್ಹತಾ ಸುತ್ತಿನ ಕೊನೆಯ ಪಂದ್ಯವನ್ನಾಡಿದ ವಿಂಡೀಸ್ ಮೊದಲು ಬ್ಯಾಟಿಂಗ್ ಮಾಡಿ 243 ರನ್ ಕಲೆಹಾಕಿತು. ಮತ್ತೊಮ್ಮೆ ತಂಡದ ಬ್ಯಾಟಿಂಗ್ ವಿಭಾಗ ಕೈಕೊಟ್ಟಿತ್ತು. ತಂಡದ ಪರ ಕೀಸಿ ಕಾರ್ಟಿ 87 ರನ್​ಗಳ ಇನ್ನಿಂಗ್ಸ್ ಆಡಿದರು.

ಶ್ರೀಲಂಕಾ ವಿರುದ್ಧ ವಿಶ್ವಕಪ್ ಅರ್ಹತಾ ಸುತ್ತಿನ ಕೊನೆಯ ಪಂದ್ಯವನ್ನಾಡಿದ ವಿಂಡೀಸ್ ಮೊದಲು ಬ್ಯಾಟಿಂಗ್ ಮಾಡಿ 243 ರನ್ ಕಲೆಹಾಕಿತು. ಮತ್ತೊಮ್ಮೆ ತಂಡದ ಬ್ಯಾಟಿಂಗ್ ವಿಭಾಗ ಕೈಕೊಟ್ಟಿತ್ತು. ತಂಡದ ಪರ ಕೀಸಿ ಕಾರ್ಟಿ 87 ರನ್​ಗಳ ಇನ್ನಿಂಗ್ಸ್ ಆಡಿದರು.

3 / 7
ಇನ್ನು 243 ರನ್​ಗಳ ಗುರಿ ಬೆನ್ನಟ್ಟಿದ ಲಂಕಾ 44.2 ಓವರ್‌ಗಳಲ್ಲಿ ಎರಡು ವಿಕೆಟ್‌ಗಳ ನಷ್ಟಕ್ಕೆ 244 ರನ್ ಕಲೆ ಹಾಕಿ ಪಂದ್ಯ ಗೆದ್ದಿತು. ತಂಡದ ಪರ ಆರಂಭಿಕ ಪಾತುಮ್ ನಿಸಂಕ ಶತಕ ಸಿಡಿಸಿ ಮಿಂಚಿದರೆ, ಮತ್ತೊಬ್ಬ ಆರಂಭಿಕ ದಿಮುತ್ ಕರುಣಾರತ್ನೆ 83 ರನ್​ಗಳ ಗೆಲುವಿನ ಇನ್ನಿಂಗ್ಸ್ ಆಡಿದರು.

ಇನ್ನು 243 ರನ್​ಗಳ ಗುರಿ ಬೆನ್ನಟ್ಟಿದ ಲಂಕಾ 44.2 ಓವರ್‌ಗಳಲ್ಲಿ ಎರಡು ವಿಕೆಟ್‌ಗಳ ನಷ್ಟಕ್ಕೆ 244 ರನ್ ಕಲೆ ಹಾಕಿ ಪಂದ್ಯ ಗೆದ್ದಿತು. ತಂಡದ ಪರ ಆರಂಭಿಕ ಪಾತುಮ್ ನಿಸಂಕ ಶತಕ ಸಿಡಿಸಿ ಮಿಂಚಿದರೆ, ಮತ್ತೊಬ್ಬ ಆರಂಭಿಕ ದಿಮುತ್ ಕರುಣಾರತ್ನೆ 83 ರನ್​ಗಳ ಗೆಲುವಿನ ಇನ್ನಿಂಗ್ಸ್ ಆಡಿದರು.

4 / 7
ಇನ್ನು ಶ್ರೀಲಂಕಾ ಪರ 10 ಓವರ್​ಗಳಲ್ಲಿ 34 ರನ್ ನೀಡಿ 4 ವಿಕೆಟ್ ಪಡೆದ ಮಹಿಷ್ ತಿಕ್ಷಣ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಇನ್ನು ಶ್ರೀಲಂಕಾ ಪರ 10 ಓವರ್​ಗಳಲ್ಲಿ 34 ರನ್ ನೀಡಿ 4 ವಿಕೆಟ್ ಪಡೆದ ಮಹಿಷ್ ತಿಕ್ಷಣ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

5 / 7
ವೆಸ್ಟ್ ಇಂಡೀಸ್ ತಂಡ: ಬ್ರ್ಯಾಂಡನ್ ಕಿಂಗ್, ಜಾನ್ಸನ್ ಚಾರ್ಲ್ಸ್, ಬ್ರೂಕ್ಸ್, ಶಾಯ್ ಹೋಪ್, ನಿಕೋಲಸ್ ಪೂರನ್, ಕೇಸಿ ಕಾರ್ಟಿ, ಕೈಲ್ ಮೇಯರ್ಸ್, ರೋಸ್ಟನ್ ಚೇಸ್, ರೊಮಾರಿಯೋ ಶೆಫರ್ಡ್, ಕೆವಿನ್ ಸಿಂಕ್ಲೇರ್, ಅಕಿಲ್ ಹೊಸೈನ್

ವೆಸ್ಟ್ ಇಂಡೀಸ್ ತಂಡ: ಬ್ರ್ಯಾಂಡನ್ ಕಿಂಗ್, ಜಾನ್ಸನ್ ಚಾರ್ಲ್ಸ್, ಬ್ರೂಕ್ಸ್, ಶಾಯ್ ಹೋಪ್, ನಿಕೋಲಸ್ ಪೂರನ್, ಕೇಸಿ ಕಾರ್ಟಿ, ಕೈಲ್ ಮೇಯರ್ಸ್, ರೋಸ್ಟನ್ ಚೇಸ್, ರೊಮಾರಿಯೋ ಶೆಫರ್ಡ್, ಕೆವಿನ್ ಸಿಂಕ್ಲೇರ್, ಅಕಿಲ್ ಹೊಸೈನ್

6 / 7
ಶ್ರೀಲಂಕಾ ತಂಡ: ಪಾತುಮ್ ನಿಸಂಕ, ದಿಮುತ್ ಕರುಣಾರತ್ನೆ, ಕುಸಾಲ್ ಮೆಂಡಿಸ್, ಸದಿರ ಸಮರವಿಕ್ರಮ, ಚರಿತ್ ಅಸಲಂಕಾ, ಸಹನ್ ಅರಚಿಗೆ, ದಸುನ್ ಶನಕ, ದುಶನ್ ಹೇಮಂತ, ಮಹಿಷ್ ತಿಕ್ಷಣ, ಮತಿಶ ಪತಿರಾನ, ದಿಶಾನ್ ಮಧುಶಂಕ

ಶ್ರೀಲಂಕಾ ತಂಡ: ಪಾತುಮ್ ನಿಸಂಕ, ದಿಮುತ್ ಕರುಣಾರತ್ನೆ, ಕುಸಾಲ್ ಮೆಂಡಿಸ್, ಸದಿರ ಸಮರವಿಕ್ರಮ, ಚರಿತ್ ಅಸಲಂಕಾ, ಸಹನ್ ಅರಚಿಗೆ, ದಸುನ್ ಶನಕ, ದುಶನ್ ಹೇಮಂತ, ಮಹಿಷ್ ತಿಕ್ಷಣ, ಮತಿಶ ಪತಿರಾನ, ದಿಶಾನ್ ಮಧುಶಂಕ

7 / 7
ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ
ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ
ಬೈಕ್​ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು
ಬೈಕ್​ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ