AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SL vs WI: ಸೋಲಿನೊಂದಿಗೆ ಏಕದಿನ ವಿಶ್ವಕಪ್​ಗೆ ವಿದಾಯ ಹೇಳಿದ ಕೆರಿಬಿಯನ್ ದೈತ್ಯರು..!

ICC World Cup Qualifier: ಸ್ಕಾಟ್ಲೆಂಡ್ ವಿರುದ್ಧದ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ 7 ವಿಕೆಟ್​ಗಳ ಹೀನಾಯ ಸೋಲು ಕಂಡಿದ್ದ ವೆಸ್ಟ್ ಇಂಡೀಸ್ ತಂಡ ಅಧಿಕೃತವಾಗಿ ವಿಶ್ವಕಪ್​ನಿಂದ ಹೊರಬಿದ್ದಿತ್ತು.

ಪೃಥ್ವಿಶಂಕರ
|

Updated on: Jul 08, 2023 | 8:38 AM

Share
ಐಸಿಸಿ ಕ್ವಾಲಿಫೈಯರ್ ಸೂಪರ್ ಸಿಕ್ಸ್​ನ 9ನೇ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಶ್ರೀಲಂಕಾ 8 ವಿಕೆಟ್​ಗಳ ಜಯ ಸಾಧಿಸುವುದರೊಂದಿಗೆ ತನ್ನ ಅಜೇಯ ಓಟವನ್ನು ಮುಂದುವರೆಸಿದೆ. ಇತ್ತ ವಿಶ್ವಕಪ್ ಅರ್ಹತಾ ಸುತ್ತಿನ ಕೊನೆಯ ಪಂದ್ಯವನ್ನು ಸೋಲುವುದರೊಂದಿಗೆ ಕೆರಿಬಿಯನ್ ದೈತ್ಯರು ತಮ್ಮ ವಿಶ್ವಕಪ್ ಪ್ರಯಾಣವನ್ನು ಅಂತ್ಯಗೊಳಿಸಿದ್ದಾರೆ.

ಐಸಿಸಿ ಕ್ವಾಲಿಫೈಯರ್ ಸೂಪರ್ ಸಿಕ್ಸ್​ನ 9ನೇ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಶ್ರೀಲಂಕಾ 8 ವಿಕೆಟ್​ಗಳ ಜಯ ಸಾಧಿಸುವುದರೊಂದಿಗೆ ತನ್ನ ಅಜೇಯ ಓಟವನ್ನು ಮುಂದುವರೆಸಿದೆ. ಇತ್ತ ವಿಶ್ವಕಪ್ ಅರ್ಹತಾ ಸುತ್ತಿನ ಕೊನೆಯ ಪಂದ್ಯವನ್ನು ಸೋಲುವುದರೊಂದಿಗೆ ಕೆರಿಬಿಯನ್ ದೈತ್ಯರು ತಮ್ಮ ವಿಶ್ವಕಪ್ ಪ್ರಯಾಣವನ್ನು ಅಂತ್ಯಗೊಳಿಸಿದ್ದಾರೆ.

1 / 7
ಸ್ಕಾಟ್ಲೆಂಡ್ ವಿರುದ್ಧದ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ 7 ವಿಕೆಟ್​ಗಳ ಹೀನಾಯ ಸೋಲು ಕಂಡಿದ್ದ ವೆಸ್ಟ್ ಇಂಡೀಸ್ ತಂಡ ಅಧಿಕೃತವಾಗಿ ವಿಶ್ವಕಪ್​ನಿಂದ ಹೊರಬಿದ್ದಿತ್ತು. ಆ ಬಳಿಕ ಔಪಚಾರಿಕವಾಗಿ ಉಳಿದಿದ್ದ ಎರಡು ಪಂದ್ಯಗಳನ್ನಾಡಿದ್ದ ವಿಂಡೀಸ್ ಪಡೆ ಒಂದರಲ್ಲಿ ಗೆದ್ದು, ಇನ್ನೊಂದರಲ್ಲಿ ಸೋಲುವುದರೊಂದಿಗೆ ತಮ್ಮ ವಿಶ್ವಕಪ್ ಪ್ರಯಾಣ ಮುಗಿಸಿದೆ.

ಸ್ಕಾಟ್ಲೆಂಡ್ ವಿರುದ್ಧದ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ 7 ವಿಕೆಟ್​ಗಳ ಹೀನಾಯ ಸೋಲು ಕಂಡಿದ್ದ ವೆಸ್ಟ್ ಇಂಡೀಸ್ ತಂಡ ಅಧಿಕೃತವಾಗಿ ವಿಶ್ವಕಪ್​ನಿಂದ ಹೊರಬಿದ್ದಿತ್ತು. ಆ ಬಳಿಕ ಔಪಚಾರಿಕವಾಗಿ ಉಳಿದಿದ್ದ ಎರಡು ಪಂದ್ಯಗಳನ್ನಾಡಿದ್ದ ವಿಂಡೀಸ್ ಪಡೆ ಒಂದರಲ್ಲಿ ಗೆದ್ದು, ಇನ್ನೊಂದರಲ್ಲಿ ಸೋಲುವುದರೊಂದಿಗೆ ತಮ್ಮ ವಿಶ್ವಕಪ್ ಪ್ರಯಾಣ ಮುಗಿಸಿದೆ.

2 / 7
ಶ್ರೀಲಂಕಾ ವಿರುದ್ಧ ವಿಶ್ವಕಪ್ ಅರ್ಹತಾ ಸುತ್ತಿನ ಕೊನೆಯ ಪಂದ್ಯವನ್ನಾಡಿದ ವಿಂಡೀಸ್ ಮೊದಲು ಬ್ಯಾಟಿಂಗ್ ಮಾಡಿ 243 ರನ್ ಕಲೆಹಾಕಿತು. ಮತ್ತೊಮ್ಮೆ ತಂಡದ ಬ್ಯಾಟಿಂಗ್ ವಿಭಾಗ ಕೈಕೊಟ್ಟಿತ್ತು. ತಂಡದ ಪರ ಕೀಸಿ ಕಾರ್ಟಿ 87 ರನ್​ಗಳ ಇನ್ನಿಂಗ್ಸ್ ಆಡಿದರು.

ಶ್ರೀಲಂಕಾ ವಿರುದ್ಧ ವಿಶ್ವಕಪ್ ಅರ್ಹತಾ ಸುತ್ತಿನ ಕೊನೆಯ ಪಂದ್ಯವನ್ನಾಡಿದ ವಿಂಡೀಸ್ ಮೊದಲು ಬ್ಯಾಟಿಂಗ್ ಮಾಡಿ 243 ರನ್ ಕಲೆಹಾಕಿತು. ಮತ್ತೊಮ್ಮೆ ತಂಡದ ಬ್ಯಾಟಿಂಗ್ ವಿಭಾಗ ಕೈಕೊಟ್ಟಿತ್ತು. ತಂಡದ ಪರ ಕೀಸಿ ಕಾರ್ಟಿ 87 ರನ್​ಗಳ ಇನ್ನಿಂಗ್ಸ್ ಆಡಿದರು.

3 / 7
ಇನ್ನು 243 ರನ್​ಗಳ ಗುರಿ ಬೆನ್ನಟ್ಟಿದ ಲಂಕಾ 44.2 ಓವರ್‌ಗಳಲ್ಲಿ ಎರಡು ವಿಕೆಟ್‌ಗಳ ನಷ್ಟಕ್ಕೆ 244 ರನ್ ಕಲೆ ಹಾಕಿ ಪಂದ್ಯ ಗೆದ್ದಿತು. ತಂಡದ ಪರ ಆರಂಭಿಕ ಪಾತುಮ್ ನಿಸಂಕ ಶತಕ ಸಿಡಿಸಿ ಮಿಂಚಿದರೆ, ಮತ್ತೊಬ್ಬ ಆರಂಭಿಕ ದಿಮುತ್ ಕರುಣಾರತ್ನೆ 83 ರನ್​ಗಳ ಗೆಲುವಿನ ಇನ್ನಿಂಗ್ಸ್ ಆಡಿದರು.

ಇನ್ನು 243 ರನ್​ಗಳ ಗುರಿ ಬೆನ್ನಟ್ಟಿದ ಲಂಕಾ 44.2 ಓವರ್‌ಗಳಲ್ಲಿ ಎರಡು ವಿಕೆಟ್‌ಗಳ ನಷ್ಟಕ್ಕೆ 244 ರನ್ ಕಲೆ ಹಾಕಿ ಪಂದ್ಯ ಗೆದ್ದಿತು. ತಂಡದ ಪರ ಆರಂಭಿಕ ಪಾತುಮ್ ನಿಸಂಕ ಶತಕ ಸಿಡಿಸಿ ಮಿಂಚಿದರೆ, ಮತ್ತೊಬ್ಬ ಆರಂಭಿಕ ದಿಮುತ್ ಕರುಣಾರತ್ನೆ 83 ರನ್​ಗಳ ಗೆಲುವಿನ ಇನ್ನಿಂಗ್ಸ್ ಆಡಿದರು.

4 / 7
ಇನ್ನು ಶ್ರೀಲಂಕಾ ಪರ 10 ಓವರ್​ಗಳಲ್ಲಿ 34 ರನ್ ನೀಡಿ 4 ವಿಕೆಟ್ ಪಡೆದ ಮಹಿಷ್ ತಿಕ್ಷಣ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಇನ್ನು ಶ್ರೀಲಂಕಾ ಪರ 10 ಓವರ್​ಗಳಲ್ಲಿ 34 ರನ್ ನೀಡಿ 4 ವಿಕೆಟ್ ಪಡೆದ ಮಹಿಷ್ ತಿಕ್ಷಣ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

5 / 7
ವೆಸ್ಟ್ ಇಂಡೀಸ್ ತಂಡ: ಬ್ರ್ಯಾಂಡನ್ ಕಿಂಗ್, ಜಾನ್ಸನ್ ಚಾರ್ಲ್ಸ್, ಬ್ರೂಕ್ಸ್, ಶಾಯ್ ಹೋಪ್, ನಿಕೋಲಸ್ ಪೂರನ್, ಕೇಸಿ ಕಾರ್ಟಿ, ಕೈಲ್ ಮೇಯರ್ಸ್, ರೋಸ್ಟನ್ ಚೇಸ್, ರೊಮಾರಿಯೋ ಶೆಫರ್ಡ್, ಕೆವಿನ್ ಸಿಂಕ್ಲೇರ್, ಅಕಿಲ್ ಹೊಸೈನ್

ವೆಸ್ಟ್ ಇಂಡೀಸ್ ತಂಡ: ಬ್ರ್ಯಾಂಡನ್ ಕಿಂಗ್, ಜಾನ್ಸನ್ ಚಾರ್ಲ್ಸ್, ಬ್ರೂಕ್ಸ್, ಶಾಯ್ ಹೋಪ್, ನಿಕೋಲಸ್ ಪೂರನ್, ಕೇಸಿ ಕಾರ್ಟಿ, ಕೈಲ್ ಮೇಯರ್ಸ್, ರೋಸ್ಟನ್ ಚೇಸ್, ರೊಮಾರಿಯೋ ಶೆಫರ್ಡ್, ಕೆವಿನ್ ಸಿಂಕ್ಲೇರ್, ಅಕಿಲ್ ಹೊಸೈನ್

6 / 7
ಶ್ರೀಲಂಕಾ ತಂಡ: ಪಾತುಮ್ ನಿಸಂಕ, ದಿಮುತ್ ಕರುಣಾರತ್ನೆ, ಕುಸಾಲ್ ಮೆಂಡಿಸ್, ಸದಿರ ಸಮರವಿಕ್ರಮ, ಚರಿತ್ ಅಸಲಂಕಾ, ಸಹನ್ ಅರಚಿಗೆ, ದಸುನ್ ಶನಕ, ದುಶನ್ ಹೇಮಂತ, ಮಹಿಷ್ ತಿಕ್ಷಣ, ಮತಿಶ ಪತಿರಾನ, ದಿಶಾನ್ ಮಧುಶಂಕ

ಶ್ರೀಲಂಕಾ ತಂಡ: ಪಾತುಮ್ ನಿಸಂಕ, ದಿಮುತ್ ಕರುಣಾರತ್ನೆ, ಕುಸಾಲ್ ಮೆಂಡಿಸ್, ಸದಿರ ಸಮರವಿಕ್ರಮ, ಚರಿತ್ ಅಸಲಂಕಾ, ಸಹನ್ ಅರಚಿಗೆ, ದಸುನ್ ಶನಕ, ದುಶನ್ ಹೇಮಂತ, ಮಹಿಷ್ ತಿಕ್ಷಣ, ಮತಿಶ ಪತಿರಾನ, ದಿಶಾನ್ ಮಧುಶಂಕ

7 / 7
Follow Us
ಪ್ರಧಾನಿ ಮೋದಿ ಹುಟ್ಟುಹಬ್ಬದ ಹಿನ್ನೆಲೆ ವಿ. ಸೋಮಣ್ಣ ವಿಶೇಷ ಪೂಜೆ
ಪ್ರಧಾನಿ ಮೋದಿ ಹುಟ್ಟುಹಬ್ಬದ ಹಿನ್ನೆಲೆ ವಿ. ಸೋಮಣ್ಣ ವಿಶೇಷ ಪೂಜೆ
ಸಿಎಂ ಬರಲಿರುವ ಸ್ಥಳಕ್ಕೆ ನುಗ್ಗಲು ಯತ್ನಿಸಿದ ಎಸ್​ಎಫ್​ಐ ಮುಖಂಡರು ವಶಕ್ಕೆ
ಸಿಎಂ ಬರಲಿರುವ ಸ್ಥಳಕ್ಕೆ ನುಗ್ಗಲು ಯತ್ನಿಸಿದ ಎಸ್​ಎಫ್​ಐ ಮುಖಂಡರು ವಶಕ್ಕೆ
ಕಲಬುರಗಿಯಲ್ಲಿ ಸಿದ್ದರಾಮಯ್ಯ ಮೂರ್ತಿ ಸ್ಥಾಪನೆ: ಪಾಲಿಕೆಯಿಂದ ತೆರವು
ಕಲಬುರಗಿಯಲ್ಲಿ ಸಿದ್ದರಾಮಯ್ಯ ಮೂರ್ತಿ ಸ್ಥಾಪನೆ: ಪಾಲಿಕೆಯಿಂದ ತೆರವು
ತಾನೇ ವಿಡಿಯೋ ಮಾಡಿಸಿ ಯೂಟ್ಯೂಬರ್ ವಿರುದ್ಧ ಕೇಸ್ ದಾಖಲಿಸಿದ ಇನ್ಸ್​ಪೆಕ್ಟರ್!
ತಾನೇ ವಿಡಿಯೋ ಮಾಡಿಸಿ ಯೂಟ್ಯೂಬರ್ ವಿರುದ್ಧ ಕೇಸ್ ದಾಖಲಿಸಿದ ಇನ್ಸ್​ಪೆಕ್ಟರ್!
ಕೈ ಕೈ ಮಿಲಾಯಿಸಿಕೊಳ್ಳುವ ಹಂತಕ್ಕೆ ಹೋಯ್ತು ಅವಿನಾಶ್-ಮಂಜು ಜಗಳ
ಕೈ ಕೈ ಮಿಲಾಯಿಸಿಕೊಳ್ಳುವ ಹಂತಕ್ಕೆ ಹೋಯ್ತು ಅವಿನಾಶ್-ಮಂಜು ಜಗಳ
ಪುರಿಯಲ್ಲಿ ಸುದರ್ಶನ್ ಪಟ್ನಾಯಕ್ ಕೈಯಲ್ಲಿ ಅರಳಿದ ಮೋದಿ ಮರಳು ಕಲಾಕೃತಿ
ಪುರಿಯಲ್ಲಿ ಸುದರ್ಶನ್ ಪಟ್ನಾಯಕ್ ಕೈಯಲ್ಲಿ ಅರಳಿದ ಮೋದಿ ಮರಳು ಕಲಾಕೃತಿ
ಧಾರವಾಡ: ₹50 ಲಕ್ಷ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ತಹಶೀಲ್ದಾರ್
ಧಾರವಾಡ: ₹50 ಲಕ್ಷ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ತಹಶೀಲ್ದಾರ್
ಇಂದು ಕನ್ಯಾ ಸಂಕ್ರಮಣದ ದಿನ; ಸೂರ್ಯ ದೇವನ ದರ್ಶನದಿಂದ ಆರೋಗ್ಯ ವೃದ್ಧಿ
ಇಂದು ಕನ್ಯಾ ಸಂಕ್ರಮಣದ ದಿನ; ಸೂರ್ಯ ದೇವನ ದರ್ಶನದಿಂದ ಆರೋಗ್ಯ ವೃದ್ಧಿ
ಎಂ.ಎಸ್. ಸುಬ್ಬುಲಕ್ಷ್ಮಿ ಜಯಂತಿ ವೇಳೆ ಕಣ್ಣೀರಿಟ್ಟ ನಿರ್ಮಲಾ ಸೀತಾರಾಮನ್!
ಎಂ.ಎಸ್. ಸುಬ್ಬುಲಕ್ಷ್ಮಿ ಜಯಂತಿ ವೇಳೆ ಕಣ್ಣೀರಿಟ್ಟ ನಿರ್ಮಲಾ ಸೀತಾರಾಮನ್!
ಬಿಗ್​​ಬಾಸ್ ಕೊಟ್ಟ ಶಿಕ್ಷೆಗೆ ಗಳ-ಗಳನೆ ಅತ್ತ ಕಿರಣ್ ಶಾಸ್ತ್ರಿ: ವಿಡಿಯೋ
ಬಿಗ್​​ಬಾಸ್ ಕೊಟ್ಟ ಶಿಕ್ಷೆಗೆ ಗಳ-ಗಳನೆ ಅತ್ತ ಕಿರಣ್ ಶಾಸ್ತ್ರಿ: ವಿಡಿಯೋ