AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SL vs WI: ಸೋಲಿನೊಂದಿಗೆ ಏಕದಿನ ವಿಶ್ವಕಪ್​ಗೆ ವಿದಾಯ ಹೇಳಿದ ಕೆರಿಬಿಯನ್ ದೈತ್ಯರು..!

ICC World Cup Qualifier: ಸ್ಕಾಟ್ಲೆಂಡ್ ವಿರುದ್ಧದ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ 7 ವಿಕೆಟ್​ಗಳ ಹೀನಾಯ ಸೋಲು ಕಂಡಿದ್ದ ವೆಸ್ಟ್ ಇಂಡೀಸ್ ತಂಡ ಅಧಿಕೃತವಾಗಿ ವಿಶ್ವಕಪ್​ನಿಂದ ಹೊರಬಿದ್ದಿತ್ತು.

ಪೃಥ್ವಿಶಂಕರ
|

Updated on: Jul 08, 2023 | 8:38 AM

ಐಸಿಸಿ ಕ್ವಾಲಿಫೈಯರ್ ಸೂಪರ್ ಸಿಕ್ಸ್​ನ 9ನೇ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಶ್ರೀಲಂಕಾ 8 ವಿಕೆಟ್​ಗಳ ಜಯ ಸಾಧಿಸುವುದರೊಂದಿಗೆ ತನ್ನ ಅಜೇಯ ಓಟವನ್ನು ಮುಂದುವರೆಸಿದೆ. ಇತ್ತ ವಿಶ್ವಕಪ್ ಅರ್ಹತಾ ಸುತ್ತಿನ ಕೊನೆಯ ಪಂದ್ಯವನ್ನು ಸೋಲುವುದರೊಂದಿಗೆ ಕೆರಿಬಿಯನ್ ದೈತ್ಯರು ತಮ್ಮ ವಿಶ್ವಕಪ್ ಪ್ರಯಾಣವನ್ನು ಅಂತ್ಯಗೊಳಿಸಿದ್ದಾರೆ.

ಐಸಿಸಿ ಕ್ವಾಲಿಫೈಯರ್ ಸೂಪರ್ ಸಿಕ್ಸ್​ನ 9ನೇ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಶ್ರೀಲಂಕಾ 8 ವಿಕೆಟ್​ಗಳ ಜಯ ಸಾಧಿಸುವುದರೊಂದಿಗೆ ತನ್ನ ಅಜೇಯ ಓಟವನ್ನು ಮುಂದುವರೆಸಿದೆ. ಇತ್ತ ವಿಶ್ವಕಪ್ ಅರ್ಹತಾ ಸುತ್ತಿನ ಕೊನೆಯ ಪಂದ್ಯವನ್ನು ಸೋಲುವುದರೊಂದಿಗೆ ಕೆರಿಬಿಯನ್ ದೈತ್ಯರು ತಮ್ಮ ವಿಶ್ವಕಪ್ ಪ್ರಯಾಣವನ್ನು ಅಂತ್ಯಗೊಳಿಸಿದ್ದಾರೆ.

1 / 7
ಸ್ಕಾಟ್ಲೆಂಡ್ ವಿರುದ್ಧದ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ 7 ವಿಕೆಟ್​ಗಳ ಹೀನಾಯ ಸೋಲು ಕಂಡಿದ್ದ ವೆಸ್ಟ್ ಇಂಡೀಸ್ ತಂಡ ಅಧಿಕೃತವಾಗಿ ವಿಶ್ವಕಪ್​ನಿಂದ ಹೊರಬಿದ್ದಿತ್ತು. ಆ ಬಳಿಕ ಔಪಚಾರಿಕವಾಗಿ ಉಳಿದಿದ್ದ ಎರಡು ಪಂದ್ಯಗಳನ್ನಾಡಿದ್ದ ವಿಂಡೀಸ್ ಪಡೆ ಒಂದರಲ್ಲಿ ಗೆದ್ದು, ಇನ್ನೊಂದರಲ್ಲಿ ಸೋಲುವುದರೊಂದಿಗೆ ತಮ್ಮ ವಿಶ್ವಕಪ್ ಪ್ರಯಾಣ ಮುಗಿಸಿದೆ.

ಸ್ಕಾಟ್ಲೆಂಡ್ ವಿರುದ್ಧದ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ 7 ವಿಕೆಟ್​ಗಳ ಹೀನಾಯ ಸೋಲು ಕಂಡಿದ್ದ ವೆಸ್ಟ್ ಇಂಡೀಸ್ ತಂಡ ಅಧಿಕೃತವಾಗಿ ವಿಶ್ವಕಪ್​ನಿಂದ ಹೊರಬಿದ್ದಿತ್ತು. ಆ ಬಳಿಕ ಔಪಚಾರಿಕವಾಗಿ ಉಳಿದಿದ್ದ ಎರಡು ಪಂದ್ಯಗಳನ್ನಾಡಿದ್ದ ವಿಂಡೀಸ್ ಪಡೆ ಒಂದರಲ್ಲಿ ಗೆದ್ದು, ಇನ್ನೊಂದರಲ್ಲಿ ಸೋಲುವುದರೊಂದಿಗೆ ತಮ್ಮ ವಿಶ್ವಕಪ್ ಪ್ರಯಾಣ ಮುಗಿಸಿದೆ.

2 / 7
ಶ್ರೀಲಂಕಾ ವಿರುದ್ಧ ವಿಶ್ವಕಪ್ ಅರ್ಹತಾ ಸುತ್ತಿನ ಕೊನೆಯ ಪಂದ್ಯವನ್ನಾಡಿದ ವಿಂಡೀಸ್ ಮೊದಲು ಬ್ಯಾಟಿಂಗ್ ಮಾಡಿ 243 ರನ್ ಕಲೆಹಾಕಿತು. ಮತ್ತೊಮ್ಮೆ ತಂಡದ ಬ್ಯಾಟಿಂಗ್ ವಿಭಾಗ ಕೈಕೊಟ್ಟಿತ್ತು. ತಂಡದ ಪರ ಕೀಸಿ ಕಾರ್ಟಿ 87 ರನ್​ಗಳ ಇನ್ನಿಂಗ್ಸ್ ಆಡಿದರು.

ಶ್ರೀಲಂಕಾ ವಿರುದ್ಧ ವಿಶ್ವಕಪ್ ಅರ್ಹತಾ ಸುತ್ತಿನ ಕೊನೆಯ ಪಂದ್ಯವನ್ನಾಡಿದ ವಿಂಡೀಸ್ ಮೊದಲು ಬ್ಯಾಟಿಂಗ್ ಮಾಡಿ 243 ರನ್ ಕಲೆಹಾಕಿತು. ಮತ್ತೊಮ್ಮೆ ತಂಡದ ಬ್ಯಾಟಿಂಗ್ ವಿಭಾಗ ಕೈಕೊಟ್ಟಿತ್ತು. ತಂಡದ ಪರ ಕೀಸಿ ಕಾರ್ಟಿ 87 ರನ್​ಗಳ ಇನ್ನಿಂಗ್ಸ್ ಆಡಿದರು.

3 / 7
ಇನ್ನು 243 ರನ್​ಗಳ ಗುರಿ ಬೆನ್ನಟ್ಟಿದ ಲಂಕಾ 44.2 ಓವರ್‌ಗಳಲ್ಲಿ ಎರಡು ವಿಕೆಟ್‌ಗಳ ನಷ್ಟಕ್ಕೆ 244 ರನ್ ಕಲೆ ಹಾಕಿ ಪಂದ್ಯ ಗೆದ್ದಿತು. ತಂಡದ ಪರ ಆರಂಭಿಕ ಪಾತುಮ್ ನಿಸಂಕ ಶತಕ ಸಿಡಿಸಿ ಮಿಂಚಿದರೆ, ಮತ್ತೊಬ್ಬ ಆರಂಭಿಕ ದಿಮುತ್ ಕರುಣಾರತ್ನೆ 83 ರನ್​ಗಳ ಗೆಲುವಿನ ಇನ್ನಿಂಗ್ಸ್ ಆಡಿದರು.

ಇನ್ನು 243 ರನ್​ಗಳ ಗುರಿ ಬೆನ್ನಟ್ಟಿದ ಲಂಕಾ 44.2 ಓವರ್‌ಗಳಲ್ಲಿ ಎರಡು ವಿಕೆಟ್‌ಗಳ ನಷ್ಟಕ್ಕೆ 244 ರನ್ ಕಲೆ ಹಾಕಿ ಪಂದ್ಯ ಗೆದ್ದಿತು. ತಂಡದ ಪರ ಆರಂಭಿಕ ಪಾತುಮ್ ನಿಸಂಕ ಶತಕ ಸಿಡಿಸಿ ಮಿಂಚಿದರೆ, ಮತ್ತೊಬ್ಬ ಆರಂಭಿಕ ದಿಮುತ್ ಕರುಣಾರತ್ನೆ 83 ರನ್​ಗಳ ಗೆಲುವಿನ ಇನ್ನಿಂಗ್ಸ್ ಆಡಿದರು.

4 / 7
ಇನ್ನು ಶ್ರೀಲಂಕಾ ಪರ 10 ಓವರ್​ಗಳಲ್ಲಿ 34 ರನ್ ನೀಡಿ 4 ವಿಕೆಟ್ ಪಡೆದ ಮಹಿಷ್ ತಿಕ್ಷಣ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಇನ್ನು ಶ್ರೀಲಂಕಾ ಪರ 10 ಓವರ್​ಗಳಲ್ಲಿ 34 ರನ್ ನೀಡಿ 4 ವಿಕೆಟ್ ಪಡೆದ ಮಹಿಷ್ ತಿಕ್ಷಣ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

5 / 7
ವೆಸ್ಟ್ ಇಂಡೀಸ್ ತಂಡ: ಬ್ರ್ಯಾಂಡನ್ ಕಿಂಗ್, ಜಾನ್ಸನ್ ಚಾರ್ಲ್ಸ್, ಬ್ರೂಕ್ಸ್, ಶಾಯ್ ಹೋಪ್, ನಿಕೋಲಸ್ ಪೂರನ್, ಕೇಸಿ ಕಾರ್ಟಿ, ಕೈಲ್ ಮೇಯರ್ಸ್, ರೋಸ್ಟನ್ ಚೇಸ್, ರೊಮಾರಿಯೋ ಶೆಫರ್ಡ್, ಕೆವಿನ್ ಸಿಂಕ್ಲೇರ್, ಅಕಿಲ್ ಹೊಸೈನ್

ವೆಸ್ಟ್ ಇಂಡೀಸ್ ತಂಡ: ಬ್ರ್ಯಾಂಡನ್ ಕಿಂಗ್, ಜಾನ್ಸನ್ ಚಾರ್ಲ್ಸ್, ಬ್ರೂಕ್ಸ್, ಶಾಯ್ ಹೋಪ್, ನಿಕೋಲಸ್ ಪೂರನ್, ಕೇಸಿ ಕಾರ್ಟಿ, ಕೈಲ್ ಮೇಯರ್ಸ್, ರೋಸ್ಟನ್ ಚೇಸ್, ರೊಮಾರಿಯೋ ಶೆಫರ್ಡ್, ಕೆವಿನ್ ಸಿಂಕ್ಲೇರ್, ಅಕಿಲ್ ಹೊಸೈನ್

6 / 7
ಶ್ರೀಲಂಕಾ ತಂಡ: ಪಾತುಮ್ ನಿಸಂಕ, ದಿಮುತ್ ಕರುಣಾರತ್ನೆ, ಕುಸಾಲ್ ಮೆಂಡಿಸ್, ಸದಿರ ಸಮರವಿಕ್ರಮ, ಚರಿತ್ ಅಸಲಂಕಾ, ಸಹನ್ ಅರಚಿಗೆ, ದಸುನ್ ಶನಕ, ದುಶನ್ ಹೇಮಂತ, ಮಹಿಷ್ ತಿಕ್ಷಣ, ಮತಿಶ ಪತಿರಾನ, ದಿಶಾನ್ ಮಧುಶಂಕ

ಶ್ರೀಲಂಕಾ ತಂಡ: ಪಾತುಮ್ ನಿಸಂಕ, ದಿಮುತ್ ಕರುಣಾರತ್ನೆ, ಕುಸಾಲ್ ಮೆಂಡಿಸ್, ಸದಿರ ಸಮರವಿಕ್ರಮ, ಚರಿತ್ ಅಸಲಂಕಾ, ಸಹನ್ ಅರಚಿಗೆ, ದಸುನ್ ಶನಕ, ದುಶನ್ ಹೇಮಂತ, ಮಹಿಷ್ ತಿಕ್ಷಣ, ಮತಿಶ ಪತಿರಾನ, ದಿಶಾನ್ ಮಧುಶಂಕ

7 / 7
Follow us
ಹುಟ್ಟುಹಬ್ಬದ ದಿನವೇ ಕಣ್ಣೀರು ಹಾಕಿದ ನಟಿ ರಾಗಿಣಿ: ಕಾರಣ?
ಹುಟ್ಟುಹಬ್ಬದ ದಿನವೇ ಕಣ್ಣೀರು ಹಾಕಿದ ನಟಿ ರಾಗಿಣಿ: ಕಾರಣ?
ತಮನ್ನಾ ವಿವಾದದಲ್ಲಿ ಯಶ್ ಹೆಸರು ಹೇಳಿದ ನಟಿ ಕಾರುಣ್ಯ ರಾಮ್
ತಮನ್ನಾ ವಿವಾದದಲ್ಲಿ ಯಶ್ ಹೆಸರು ಹೇಳಿದ ನಟಿ ಕಾರುಣ್ಯ ರಾಮ್
ಇ-ಖಾತಾ ಬಗ್ಗೆ ಮಹತ್ವದ ಮಾಹಿತಿ ನೀಡಿದ ಡಿಕೆ ಶಿವಕುಮಾರ್
ಇ-ಖಾತಾ ಬಗ್ಗೆ ಮಹತ್ವದ ಮಾಹಿತಿ ನೀಡಿದ ಡಿಕೆ ಶಿವಕುಮಾರ್
ಬೆಂಗಳೂರಿನಲ್ಲಿ ಫುಟ್ ಪಾತ್ ಅಂಗಡಿ ತೆರವುಗೊಳಿಸಲು ನಿರ್ಧಾರ: ಡಿಕೆಶಿ
ಬೆಂಗಳೂರಿನಲ್ಲಿ ಫುಟ್ ಪಾತ್ ಅಂಗಡಿ ತೆರವುಗೊಳಿಸಲು ನಿರ್ಧಾರ: ಡಿಕೆಶಿ
​ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚನೆ
​ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚನೆ
ಝಾನ್ಸಿಯಲ್ಲಿ ಬಿರುಗಾಳಿಯ ಹೊಡೆತಕ್ಕೆ 70ಕ್ಕೂ ಹೆಚ್ಚು ಗಿಳಿಗಳು ಬಲಿ
ಝಾನ್ಸಿಯಲ್ಲಿ ಬಿರುಗಾಳಿಯ ಹೊಡೆತಕ್ಕೆ 70ಕ್ಕೂ ಹೆಚ್ಚು ಗಿಳಿಗಳು ಬಲಿ
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ