AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC 2023 Final: ಟೆಸ್ಟ್ ಚಾಂಪಿಯನ್​ಶಿಪ್ ಬಳಿಕ ನಿವೃತ್ತಿ ನೀಡಲಿದ್ದಾರೆ ಭಾರತದ ಈ ಸ್ಟಾರ್ ಪ್ಲೇಯರ್ಸ್

India vs Aus, WTC 2023 Final: ಟೀಮ್ ಇಂಡಿಯಾ ಈಗ ಯುವ ಆಟಗಾರರಿಗೆ ಹೆಚ್ಚಿನ ಅವಕಾಶ ನೀಡುತ್ತಿದೆ. ಟೆಸ್ಟ್ ಚಾಂಪಿಯನ್​ಶಿಪ್​ನಲ್ಲೂ ಇದು ಮುಂದುವರೆದಿದೆ. ಕೆಲ ಹಿರಿಯ ಆಟಗಾರರನ್ನು ಈ ಸರಣಿಯಿಂದ ಕೈಬಿಡಲಾಗಿದೆ. ಹೀಗಾಗಿ ಈ ನಾಲ್ಕು ಆಟಗಾರರು ಟೆಸ್ಟ್ ಚಾಂಪಿಯನ್​ಶಿಪ್ ಮುಗಿದ ಬಳಿಕ ನಿವೃತ್ತಿ ನೀಡುವ ಸಾಧ್ಯತೆ ಇದೆ.

Vinay Bhat
|

Updated on: Jun 04, 2023 | 10:40 AM

ಲಂಡನ್​ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ಭಾರತ ಹಾಗೂ ಆಸ್ಟ್ರೇಲಿಯಾ (India vs Australia) ನಡುವಣ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ (WTC Final) ಪಂದ್ಯ ಮುಕ್ತಾಯಗೊಂಡಿದೆ. ಗುರಿ ಬೆನ್ನಟ್ಟಲು ಸಾಧ್ಯವಾಗದೆ, ದ್ವಿತೀಯ ಇನ್ನಿಂಗ್ಸ್​ನಲ್ಲಿ ಕಳಪೆ ಬ್ಯಾಟಿಂಗ್​ನಿಂದ ಟೀಮ್ ಇಂಡಿಯಾ ಹೀನಾಯ ಸೋಲು ಕಂಡಿದೆ.

ಲಂಡನ್​ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ಭಾರತ ಹಾಗೂ ಆಸ್ಟ್ರೇಲಿಯಾ (India vs Australia) ನಡುವಣ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ (WTC Final) ಪಂದ್ಯ ಮುಕ್ತಾಯಗೊಂಡಿದೆ. ಗುರಿ ಬೆನ್ನಟ್ಟಲು ಸಾಧ್ಯವಾಗದೆ, ದ್ವಿತೀಯ ಇನ್ನಿಂಗ್ಸ್​ನಲ್ಲಿ ಕಳಪೆ ಬ್ಯಾಟಿಂಗ್​ನಿಂದ ಟೀಮ್ ಇಂಡಿಯಾ ಹೀನಾಯ ಸೋಲು ಕಂಡಿದೆ.

1 / 7
ಎರಡನೇ ಆವೃತ್ತಿಯ ಡಬ್ಲ್ಯೂಟಿಸಿ ಪ್ರಶಸ್ತಿಯನ್ನು ಕಾಂಗರೂ ಪಡೆ ಎತ್ತಿ ಹಿಡಿದಿದೆ. ಇದರಿಂದ ಭಾರತದ 10 ವರ್ಷಗಳ ಐಸಿಸಿ ಕಪ್​ ಬರ ಮುಂದುವರೆದಿದೆ. ಅಂತಿಮ ಐದನೇ ದಿನ ಭಾರತದ ಗೆಲುವಿಗೆ 280 ರನ್​ ಬೇಕಾಗಿತ್ತು. ಆಸ್ಟ್ರೇಲಿಯಾಕ್ಕೆ 7 ವಿಕೆಟ್ ಬೇಕಿತ್ತು. ಇದರಲ್ಲಿ ಆಸೀಸ್ ಯಶಸ್ಸು ಸಾಧಿಸಿ ಮೊದಲ ಸೆಷನ್​ನಲ್ಲೇ ಗೆದ್ದುಕೊಂಡಿತು.

ಎರಡನೇ ಆವೃತ್ತಿಯ ಡಬ್ಲ್ಯೂಟಿಸಿ ಪ್ರಶಸ್ತಿಯನ್ನು ಕಾಂಗರೂ ಪಡೆ ಎತ್ತಿ ಹಿಡಿದಿದೆ. ಇದರಿಂದ ಭಾರತದ 10 ವರ್ಷಗಳ ಐಸಿಸಿ ಕಪ್​ ಬರ ಮುಂದುವರೆದಿದೆ. ಅಂತಿಮ ಐದನೇ ದಿನ ಭಾರತದ ಗೆಲುವಿಗೆ 280 ರನ್​ ಬೇಕಾಗಿತ್ತು. ಆಸ್ಟ್ರೇಲಿಯಾಕ್ಕೆ 7 ವಿಕೆಟ್ ಬೇಕಿತ್ತು. ಇದರಲ್ಲಿ ಆಸೀಸ್ ಯಶಸ್ಸು ಸಾಧಿಸಿ ಮೊದಲ ಸೆಷನ್​ನಲ್ಲೇ ಗೆದ್ದುಕೊಂಡಿತು.

2 / 7
ಟೀಮ್ ಇಂಡಿಯಾ ಈಗ ಯುವ ಆಟಗಾರರಿಗೆ ಹೆಚ್ಚಿನ ಅವಕಾಶ ನೀಡುತ್ತಿದೆ. ಟೆಸ್ಟ್ ಚಾಂಪಿಯನ್​ಶಿಪ್​ನಲ್ಲೂ ಇದು ಮುಂದುವರೆಯಿತು. ಕೆಲ ಹಿರಿಯ ಆಟಗಾರರನ್ನು ಈ ಸರಣಿಯಿಂದ ಕೈಬಿಡಲಾಗಿತ್ತು. ಇದೀಗ ಟೆಸ್ಟ್ ಚಾಂಪಿಯನ್​ಶಿಪ್ ಮುಕ್ತಾಯಗೊಂಡಿದ್ದು ಭಾರತದ ಈ ಪ್ಲೇಯರ್ಸ್ ನಿವೃತ್ತಿ ನೀಡುವ ಸಾಧ್ಯತೆ ಇದೆ.

ಟೀಮ್ ಇಂಡಿಯಾ ಈಗ ಯುವ ಆಟಗಾರರಿಗೆ ಹೆಚ್ಚಿನ ಅವಕಾಶ ನೀಡುತ್ತಿದೆ. ಟೆಸ್ಟ್ ಚಾಂಪಿಯನ್​ಶಿಪ್​ನಲ್ಲೂ ಇದು ಮುಂದುವರೆಯಿತು. ಕೆಲ ಹಿರಿಯ ಆಟಗಾರರನ್ನು ಈ ಸರಣಿಯಿಂದ ಕೈಬಿಡಲಾಗಿತ್ತು. ಇದೀಗ ಟೆಸ್ಟ್ ಚಾಂಪಿಯನ್​ಶಿಪ್ ಮುಕ್ತಾಯಗೊಂಡಿದ್ದು ಭಾರತದ ಈ ಪ್ಲೇಯರ್ಸ್ ನಿವೃತ್ತಿ ನೀಡುವ ಸಾಧ್ಯತೆ ಇದೆ.

3 / 7
ವೃದ್ದಿಮಾನ್ ಸಾಹ: ಎಂಎಸ್ ಧೋನಿ ಟೆಸ್ಟ್ ಕ್ರಿಕೆಟ್​ನಿಂದ ನಿವೃತ್ತಿ ಆದ ಬಳಿಕ ವೃದ್ದಿಮಾನ್ ಸಾಹ ಮುಖ್ಯ ವಿಕೆಟ್ ಕೀಪರ್ ಆಗಿದ್ದರು. ಆದರೆ, ರಿಷಭ್ ಪಂತ್ ತಂಡ ಸೇರಿಕೊಂಡ ಬಳಿಕ ಇವರ ಸ್ಥಾನಕ್ಕೆ ಕುತ್ತುಬಂತು. ಈಗಂತು ಕೆಎಸ್ ಭರತ್, ಇಶಾನ್ ಕಿಶನ್ ಕೂಡ ಇದ್ದಾರೆ. ಹೀಗಾಗಿ ಸಾಹ ನಿವೃತ್ತಿ ನೀಡುವುದು ಬಹುತೇಕ ಖಚಿತ.

ವೃದ್ದಿಮಾನ್ ಸಾಹ: ಎಂಎಸ್ ಧೋನಿ ಟೆಸ್ಟ್ ಕ್ರಿಕೆಟ್​ನಿಂದ ನಿವೃತ್ತಿ ಆದ ಬಳಿಕ ವೃದ್ದಿಮಾನ್ ಸಾಹ ಮುಖ್ಯ ವಿಕೆಟ್ ಕೀಪರ್ ಆಗಿದ್ದರು. ಆದರೆ, ರಿಷಭ್ ಪಂತ್ ತಂಡ ಸೇರಿಕೊಂಡ ಬಳಿಕ ಇವರ ಸ್ಥಾನಕ್ಕೆ ಕುತ್ತುಬಂತು. ಈಗಂತು ಕೆಎಸ್ ಭರತ್, ಇಶಾನ್ ಕಿಶನ್ ಕೂಡ ಇದ್ದಾರೆ. ಹೀಗಾಗಿ ಸಾಹ ನಿವೃತ್ತಿ ನೀಡುವುದು ಬಹುತೇಕ ಖಚಿತ.

4 / 7
ಮಯಾಂಕ್ ಅಗರ್ವಾಲ್: 2022 ಮಾರ್ಚ್ ಬಳಿಕ ಅಗರ್ವಾಲ್ ಅವರನ್ನು ಯಾವುದೇ ಟೆಸ್ಟ್ ಪಂದ್ಯಕ್ಕೆ ಆಯ್ಕೆ ಮಾಡಲಾಗಿಲ್ಲ. ಓಪನರ್​ ಸ್ಥಾನಕ್ಕೆ ಟೀಮ್ ಇಂಡಿಯಾದಲ್ಲಿ ಶುಭ್​ಮನ್ ಗಿಲ್, ಕೆಎಲ್ ರಾಹುಲ್, ಯಶಸ್ವಿ ಜೈಸ್ವಾಲ್, ರುತುರಾಜ್ ಗಾಯಕ್ವಾಡ್ ಹೀಗೆ ಸಾಕಷ್ಟು ಆಯ್ಕೆಗಳಿವೆ. ಮುಂದಿನ ದಿನಗಳಲ್ಲಿ ಮಯಾಂಕ್​ಗೆ ಸ್ಥಾನ ಸಿಗುವುದು ಅನುಮಾನ.

ಮಯಾಂಕ್ ಅಗರ್ವಾಲ್: 2022 ಮಾರ್ಚ್ ಬಳಿಕ ಅಗರ್ವಾಲ್ ಅವರನ್ನು ಯಾವುದೇ ಟೆಸ್ಟ್ ಪಂದ್ಯಕ್ಕೆ ಆಯ್ಕೆ ಮಾಡಲಾಗಿಲ್ಲ. ಓಪನರ್​ ಸ್ಥಾನಕ್ಕೆ ಟೀಮ್ ಇಂಡಿಯಾದಲ್ಲಿ ಶುಭ್​ಮನ್ ಗಿಲ್, ಕೆಎಲ್ ರಾಹುಲ್, ಯಶಸ್ವಿ ಜೈಸ್ವಾಲ್, ರುತುರಾಜ್ ಗಾಯಕ್ವಾಡ್ ಹೀಗೆ ಸಾಕಷ್ಟು ಆಯ್ಕೆಗಳಿವೆ. ಮುಂದಿನ ದಿನಗಳಲ್ಲಿ ಮಯಾಂಕ್​ಗೆ ಸ್ಥಾನ ಸಿಗುವುದು ಅನುಮಾನ.

5 / 7
ಇಶಾಂತ್ ಶರ್ಮಾ: ಟೀಮ್ ಇಂಡಿಯಾ ಮಾರಕ ವೇಗಿಗಳಿಂದ ತುಂಬಿ ಹೋಗಿದೆ. ಜಸ್​ಪ್ರಿತ್ ಬುಮ್ರಾ, ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್, ಜಯದೇವ್ ಉನಾದ್ಕಟ್ ಹೀಗೆ ಇನ್ನೂ ಕೆಲ ಯುವ ವೇಗಿಗಳು ಅವಕಾಶಕ್ಕಾಗಿ ಕಾದು ಕುಳಿತಿದ್ದಾರೆ. ಇವರ ನಡುವೆ ಇಶಾಂತ್ ತಂಡಕ್ಕೆ ಕಮ್​ಬ್ಯಾಕ್ ಮಾಡುವುದು ಅನುಮಾನ. ಹೀಗಾಗಿ ಇವರು ಸದ್ಯದಲ್ಲೇ ವಿದಾಯ ಹೇಳುವ ಸಾಧ್ಯತೆ ಇದೆ.

ಇಶಾಂತ್ ಶರ್ಮಾ: ಟೀಮ್ ಇಂಡಿಯಾ ಮಾರಕ ವೇಗಿಗಳಿಂದ ತುಂಬಿ ಹೋಗಿದೆ. ಜಸ್​ಪ್ರಿತ್ ಬುಮ್ರಾ, ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್, ಜಯದೇವ್ ಉನಾದ್ಕಟ್ ಹೀಗೆ ಇನ್ನೂ ಕೆಲ ಯುವ ವೇಗಿಗಳು ಅವಕಾಶಕ್ಕಾಗಿ ಕಾದು ಕುಳಿತಿದ್ದಾರೆ. ಇವರ ನಡುವೆ ಇಶಾಂತ್ ತಂಡಕ್ಕೆ ಕಮ್​ಬ್ಯಾಕ್ ಮಾಡುವುದು ಅನುಮಾನ. ಹೀಗಾಗಿ ಇವರು ಸದ್ಯದಲ್ಲೇ ವಿದಾಯ ಹೇಳುವ ಸಾಧ್ಯತೆ ಇದೆ.

6 / 7
ಉಮೇಶ್ ಯಾದವ್: ಟೀಮ್ ಇಂಡಿಯಾದ ಮತ್ತೋರ್ವ ವೇಗಿ ಉಮೇಶ್ ಯಾದವ್ ಟೆಸ್ಟ್ ವೃತ್ತಿ ಜೀವನ ಕೂಡ ತೂಗುಯ್ಯಾಲೆಯಲ್ಲಿದೆ. ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಇವರು ನಿರೀಕ್ಷಿತ ಪ್ರದರ್ಶನ ತೋರಲಿಲ್ಲ. ಹೀಗಾಗಿ ಮುಂದೆ ಆಯ್ಕೆ ಆಗುವುದು ಅನುಮಾನ.

ಉಮೇಶ್ ಯಾದವ್: ಟೀಮ್ ಇಂಡಿಯಾದ ಮತ್ತೋರ್ವ ವೇಗಿ ಉಮೇಶ್ ಯಾದವ್ ಟೆಸ್ಟ್ ವೃತ್ತಿ ಜೀವನ ಕೂಡ ತೂಗುಯ್ಯಾಲೆಯಲ್ಲಿದೆ. ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಇವರು ನಿರೀಕ್ಷಿತ ಪ್ರದರ್ಶನ ತೋರಲಿಲ್ಲ. ಹೀಗಾಗಿ ಮುಂದೆ ಆಯ್ಕೆ ಆಗುವುದು ಅನುಮಾನ.

7 / 7
Follow us
ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ
ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ
ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮಹಿಳೆಯ ಚಿಕಿತ್ಸೆಗೆ ಹಣ ನೀಡಿರುವ ಯುವ ರಾಜ್​ಕುಮಾರ್ ತಂಡ
ಮಹಿಳೆಯ ಚಿಕಿತ್ಸೆಗೆ ಹಣ ನೀಡಿರುವ ಯುವ ರಾಜ್​ಕುಮಾರ್ ತಂಡ