AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Test Championship: ಭಾರತ ಕ್ರಿಕೆಟ್ ತಂಡಕ್ಕೆ ಇಂದು ನೋವಿನ ದಿನ: ಜುಲೈ 23 ರಂದು ನಡೆದಿದ್ದೇನು ನೋಡಿ

India vs New Zealand: ಭಾರತ ಕ್ರಿಕೆಟ್ ತಂಡಕ್ಕೆ ಇಂದು ಎಂದೂ ಮರೆಯಲಾಗದ ದಿನ. ಇಂದಿಗೆ ಸರಿಯಾಗಿ ಒಂದು ವರ್ಷದ ಹಿಂದೆ ನ್ಯೂಜಿಲೆಂಡ್ ತಂಡ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಗೆದ್ದ ಮೊದಲ ತಂಡವಾಗಿ ಹೊರಹೊಮ್ಮಿತು. ಅದು ಭಾರತದ ವಿರುದ್ಧ.

TV9 Web
| Edited By: |

Updated on:Jun 23, 2022 | 8:42 AM

Share
ಭಾರತ ಕ್ರಿಕೆಟ್ ತಂಡಕ್ಕೆ ಇಂದು ಎಂದೂ ಮರೆಯಲಾಗದ ದಿನ. ಇಂದಿಗೆ ಸರಿಯಾಗಿ ಒಂದು ವರ್ಷದ ಹಿಂದೆ ನ್ಯೂಜಿಲೆಂಡ್ ತಂಡ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಗೆದ್ದ ಮೊದಲ ತಂಡವಾಗಿ ಹೊರಹೊಮ್ಮಿತು. ಅದು ಭಾರತದ ವಿರುದ್ಧ. ರೋಚಕತೆಯಿಂದ ಕೂಡಿದ್ದ ಫೈನಲ್ ಕಾದಾಟದಲ್ಲಿ ಕೇನ್ ಪಡೆ ಭಾರತವನ್ನು ಸೋಲಿಸುವ ಮೂಲಕ ದೇಶದ ಕೋಟ್ಯಂತರ ಅಭಿಮಾನಿಗಳಿಗೆ ಆಘಾತ ನೀಡಿದರು.

ಭಾರತ ಕ್ರಿಕೆಟ್ ತಂಡಕ್ಕೆ ಇಂದು ಎಂದೂ ಮರೆಯಲಾಗದ ದಿನ. ಇಂದಿಗೆ ಸರಿಯಾಗಿ ಒಂದು ವರ್ಷದ ಹಿಂದೆ ನ್ಯೂಜಿಲೆಂಡ್ ತಂಡ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಗೆದ್ದ ಮೊದಲ ತಂಡವಾಗಿ ಹೊರಹೊಮ್ಮಿತು. ಅದು ಭಾರತದ ವಿರುದ್ಧ. ರೋಚಕತೆಯಿಂದ ಕೂಡಿದ್ದ ಫೈನಲ್ ಕಾದಾಟದಲ್ಲಿ ಕೇನ್ ಪಡೆ ಭಾರತವನ್ನು ಸೋಲಿಸುವ ಮೂಲಕ ದೇಶದ ಕೋಟ್ಯಂತರ ಅಭಿಮಾನಿಗಳಿಗೆ ಆಘಾತ ನೀಡಿದರು.

1 / 5
2020 ರಿಂದ ಆರಂಭವಾದ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ನಲ್ಲಿ ಹಲವು ಏರಿಳಿತಗಳನ್ನು ಕಂಡ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಅಂತಿಮವಾಗಿ ಫೈನಲ್ಗೆ ತಲುಪಿದವು. ಉಭಯ ತಂಡಗಳ ನಡುವಿನ ಈ ಪಂದ್ಯ ಸೌತಾಂಪ್ಟನ್ ನಲ್ಲಿ ನಡೆಯಿತು. ಟೀಮ್ ಇಂಡಿಯಾದ ನಾಯಕತ್ವ ವಿರಾಟ್ ಕೊಹ್ಲಿ ವಹಿಸಿದ್ದರೆ, ಕೇನ್ ವಿಲಿಯಮ್ಸನ್ ನ್ಯೂಜಿಲೆಂಡ್ ನಾಯಕತ್ವವನ್ನು ನಿಭಾಯಿಸಿದ್ದರು.

2020 ರಿಂದ ಆರಂಭವಾದ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ನಲ್ಲಿ ಹಲವು ಏರಿಳಿತಗಳನ್ನು ಕಂಡ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಅಂತಿಮವಾಗಿ ಫೈನಲ್ಗೆ ತಲುಪಿದವು. ಉಭಯ ತಂಡಗಳ ನಡುವಿನ ಈ ಪಂದ್ಯ ಸೌತಾಂಪ್ಟನ್ ನಲ್ಲಿ ನಡೆಯಿತು. ಟೀಮ್ ಇಂಡಿಯಾದ ನಾಯಕತ್ವ ವಿರಾಟ್ ಕೊಹ್ಲಿ ವಹಿಸಿದ್ದರೆ, ಕೇನ್ ವಿಲಿಯಮ್ಸನ್ ನ್ಯೂಜಿಲೆಂಡ್ ನಾಯಕತ್ವವನ್ನು ನಿಭಾಯಿಸಿದ್ದರು.

2 / 5
ಭಾರತ ತಂಡ ತನ್ನ ಮೊದಲ ಇನ್ನಿಂಗ್ಸ್ನಲ್ಲಿ ಕೇವಲ 217 ರನ್ ಗಳಿಸಲಷ್ಟೇ ಶಕ್ತವಾಗಿತ್ತು. ಭಾರತ ಪರ ಅಜಿಂಕ್ಯ ರಹಾನೆ ಗರಿಷ್ಠ 49 ರನ್ ಗಳಿಸಿದ್ದರು. ಇದಕ್ಕೆ ಉತ್ತರವಾಗಿ ಕಿವೀಸ್ ತಂಡ ತನ್ನ ಮೊದಲ ಇನ್ನಿಂಗ್ಸ್ ನಲ್ಲಿ 249 ರನ್ ಗಳಿಸಿತ್ತು.

ಭಾರತ ತಂಡ ತನ್ನ ಮೊದಲ ಇನ್ನಿಂಗ್ಸ್ನಲ್ಲಿ ಕೇವಲ 217 ರನ್ ಗಳಿಸಲಷ್ಟೇ ಶಕ್ತವಾಗಿತ್ತು. ಭಾರತ ಪರ ಅಜಿಂಕ್ಯ ರಹಾನೆ ಗರಿಷ್ಠ 49 ರನ್ ಗಳಿಸಿದ್ದರು. ಇದಕ್ಕೆ ಉತ್ತರವಾಗಿ ಕಿವೀಸ್ ತಂಡ ತನ್ನ ಮೊದಲ ಇನ್ನಿಂಗ್ಸ್ ನಲ್ಲಿ 249 ರನ್ ಗಳಿಸಿತ್ತು.

3 / 5
ಎರಡನೇ ಇನ್ನಿಂಗ್ಸ್ನಲ್ಲಿ ಭಾರತ ನ್ಯೂಜಿಲೆಂಡ್ಗೆ ಗೆಲ್ಲಲು 139 ರನ್ಗಳ ಗುರಿಯನ್ನು ನೀಡಿತ್ತು, ಇದು ಕಿವೀಸ್ ತಂಡಕ್ಕೆ ಸವಾಲಾಗಿ ಪರಿಣಮಿಸಲಿಲ್ಲ. ಎರಡು ವಿಕೆಟ್ಗಳನ್ನು ಕಳೆದುಕೊಂಡ ಕೇನ್ ಪಡೆ ಸುಲಭವಾಗಿ ಗೆಲುವು ಸಾಧಿಸಿತು. ನ್ಯೂಜಿಲೆಂಡ್ ಪರ ನಾಯಕ ಕೇನ್ ವಿಲಿಯಮ್ಸನ್ 89 ಎಸೆತಗಳಲ್ಲಿ ಎಂಟು ಬೌಂಡರಿಗಳ ನೆರವಿನಿಂದ ಅಜೇಯ 52 ರನ್ ಗಳಿಸಿದರು. ರಾಸ್ ಟೇಲರ್ 100 ಎಸೆತಗಳಲ್ಲಿ ಆರು ಬೌಂಡರಿಗಳೊಂದಿಗೆ ಅಜೇಯ 47 ರನ್ ಗಳಿಸಿದರು.

ಎರಡನೇ ಇನ್ನಿಂಗ್ಸ್ನಲ್ಲಿ ಭಾರತ ನ್ಯೂಜಿಲೆಂಡ್ಗೆ ಗೆಲ್ಲಲು 139 ರನ್ಗಳ ಗುರಿಯನ್ನು ನೀಡಿತ್ತು, ಇದು ಕಿವೀಸ್ ತಂಡಕ್ಕೆ ಸವಾಲಾಗಿ ಪರಿಣಮಿಸಲಿಲ್ಲ. ಎರಡು ವಿಕೆಟ್ಗಳನ್ನು ಕಳೆದುಕೊಂಡ ಕೇನ್ ಪಡೆ ಸುಲಭವಾಗಿ ಗೆಲುವು ಸಾಧಿಸಿತು. ನ್ಯೂಜಿಲೆಂಡ್ ಪರ ನಾಯಕ ಕೇನ್ ವಿಲಿಯಮ್ಸನ್ 89 ಎಸೆತಗಳಲ್ಲಿ ಎಂಟು ಬೌಂಡರಿಗಳ ನೆರವಿನಿಂದ ಅಜೇಯ 52 ರನ್ ಗಳಿಸಿದರು. ರಾಸ್ ಟೇಲರ್ 100 ಎಸೆತಗಳಲ್ಲಿ ಆರು ಬೌಂಡರಿಗಳೊಂದಿಗೆ ಅಜೇಯ 47 ರನ್ ಗಳಿಸಿದರು.

4 / 5
ಈ ಮೂಲಕ ಸುಮಾರು 21 ವರ್ಷಗಳ ನಂತರ ನ್ಯೂಜಿಲೆಂಡ್ ಮತ್ತೊಮ್ಮೆ ಐಸಿಸಿ ಟೂರ್ನಿಯನ್ನು ಗೆದ್ದುಕೊಂಡಿತು. ಇದಕ್ಕೂ ಮುನ್ನ 2000 ದಲ್ಲಿ ನ್ಯೂಜಿಲೆಂಡ್ ಐಸಿಸಿ ಚಾಂಪಿಯನ್ಸ್ ಟ್ರೋಫಿಯನ್ನು ಗೆದ್ದಿದ್ದರು. ಆಗಲೂ ಅವರು ಫೈನಲ್ ನಲ್ಲಿಯೇ ಭಾರತವನ್ನು ಸೋಲಿಸಿದ್ದರು.

ಈ ಮೂಲಕ ಸುಮಾರು 21 ವರ್ಷಗಳ ನಂತರ ನ್ಯೂಜಿಲೆಂಡ್ ಮತ್ತೊಮ್ಮೆ ಐಸಿಸಿ ಟೂರ್ನಿಯನ್ನು ಗೆದ್ದುಕೊಂಡಿತು. ಇದಕ್ಕೂ ಮುನ್ನ 2000 ದಲ್ಲಿ ನ್ಯೂಜಿಲೆಂಡ್ ಐಸಿಸಿ ಚಾಂಪಿಯನ್ಸ್ ಟ್ರೋಫಿಯನ್ನು ಗೆದ್ದಿದ್ದರು. ಆಗಲೂ ಅವರು ಫೈನಲ್ ನಲ್ಲಿಯೇ ಭಾರತವನ್ನು ಸೋಲಿಸಿದ್ದರು.

5 / 5

Published On - 8:42 am, Thu, 23 June 22

ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!