AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ನಾನು ಬೌಲಿಂಗ್ ಮಾಡಿದ್ರೆ, ಕೇವಲ 40 ರನ್​ಗೆ ಆಲೌಟ್ ಆಗ್ತಿದ್ರು: ವಿರಾಟ್ ಕೊಹ್ಲಿ

IPL 2023 Kannada: 172 ರನ್​ಗಳ ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ತಂಡವು ಆರ್​ಸಿಬಿ ಬೌಲರ್​ಗಳ ಕರಾರುವಾಕ್ ದಾಳಿಗೆ ತತ್ತರಿಸಿದ್ದರು.

TV9 Web
| Edited By: |

Updated on: May 15, 2023 | 11:24 PM

Share
IPL 2023: ಐಪಿಎಲ್​ನ 60ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಭರ್ಜರಿ ಜಯ ಸಾಧಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹೊಸ ಹುಮ್ಮಸ್ಸಿನಲ್ಲಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ತಂಡವು 5 ವಿಕೆಟ್ ನಷ್ಟಕ್ಕೆ 171 ರನ್​ ಕಲೆಹಾಕಿತ್ತು.

IPL 2023: ಐಪಿಎಲ್​ನ 60ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಭರ್ಜರಿ ಜಯ ಸಾಧಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹೊಸ ಹುಮ್ಮಸ್ಸಿನಲ್ಲಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ತಂಡವು 5 ವಿಕೆಟ್ ನಷ್ಟಕ್ಕೆ 171 ರನ್​ ಕಲೆಹಾಕಿತ್ತು.

1 / 6
172 ರನ್​ಗಳ ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ತಂಡವು ಆರ್​ಸಿಬಿ ಬೌಲರ್​ಗಳ ಕರಾರುವಾಕ್ ದಾಳಿಗೆ ತತ್ತರಿಸಿದ್ದರು. ಅಲ್ಲದೆ ಆರ್​ಆರ್ ಪಡೆಯು ಕೇವಲ 59 ರನ್​ಗಳಿಗೆ ಆಲೌಟ್​ ಆಗಿ 112 ರನ್​ಗಳಿಂದ ಹೀನಾಯವಾಗಿ ಸೋಲನುಭವಿಸಿತು.

172 ರನ್​ಗಳ ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ತಂಡವು ಆರ್​ಸಿಬಿ ಬೌಲರ್​ಗಳ ಕರಾರುವಾಕ್ ದಾಳಿಗೆ ತತ್ತರಿಸಿದ್ದರು. ಅಲ್ಲದೆ ಆರ್​ಆರ್ ಪಡೆಯು ಕೇವಲ 59 ರನ್​ಗಳಿಗೆ ಆಲೌಟ್​ ಆಗಿ 112 ರನ್​ಗಳಿಂದ ಹೀನಾಯವಾಗಿ ಸೋಲನುಭವಿಸಿತು.

2 / 6
ಈ ಗೆಲುವಿನ ಬಳಿಕ ಡ್ರೆಸ್ಸಿಂಗ್ ರೂಮ್​ನಲ್ಲಿ ವಿರಾಟ್ ಕೊಹ್ಲಿ ಹೇಳಿದ ವ್ಯಂಗ್ಯಭರಿತ ಮಾತು ಇದೀಗ ವೈರಲ್ ಆಗಿದೆ. ಈ ವಿಡಿಯೋದಲ್ಲಿ ನಾನೇದ್ರು ಬೌಲಿಂಗ್ ಮಾಡಿದಿದ್ರೆ, ಅವರು (ರಾಜಸ್ಥಾನ್ ರಾಯಲ್ಸ್) ಕೇವಲ 40 ರನ್​ಗೆ ಆಲೌಟ್ ಆಗುತ್ತಿದ್ದರು ಎಂದೇಳಿ ಕೊಹ್ಲಿ ಹಾಸ್ಯ ಚಟಾಕಿ ಹಾರಿಸಿರುವುದನ್ನು ಕಾಣಬಹುದು.

ಈ ಗೆಲುವಿನ ಬಳಿಕ ಡ್ರೆಸ್ಸಿಂಗ್ ರೂಮ್​ನಲ್ಲಿ ವಿರಾಟ್ ಕೊಹ್ಲಿ ಹೇಳಿದ ವ್ಯಂಗ್ಯಭರಿತ ಮಾತು ಇದೀಗ ವೈರಲ್ ಆಗಿದೆ. ಈ ವಿಡಿಯೋದಲ್ಲಿ ನಾನೇದ್ರು ಬೌಲಿಂಗ್ ಮಾಡಿದಿದ್ರೆ, ಅವರು (ರಾಜಸ್ಥಾನ್ ರಾಯಲ್ಸ್) ಕೇವಲ 40 ರನ್​ಗೆ ಆಲೌಟ್ ಆಗುತ್ತಿದ್ದರು ಎಂದೇಳಿ ಕೊಹ್ಲಿ ಹಾಸ್ಯ ಚಟಾಕಿ ಹಾರಿಸಿರುವುದನ್ನು ಕಾಣಬಹುದು.

3 / 6
ಅಂದಹಾಗೆ ವಿರಾಟ್ ಕೊಹ್ಲಿ ಐಪಿಎಲ್​ನಲ್ಲಿ 13 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿದ್ದಾರೆ. ಒಟ್ಟು 152 ಎಸೆತಗಳನ್ನು ಎಸೆದಿರುವ ಕೊಹ್ಲಿ ನೀಡಿರುವುದು ಕೇವಲ 204 ರನ್​ಗಳು ಮಾತ್ರ. ಅಲ್ಲದೆ 4 ವಿಕೆಟ್​ಗಳನ್ನು ಕೂಡ ಕಬಳಿಸಿದ್ದಾರೆ.

ಅಂದಹಾಗೆ ವಿರಾಟ್ ಕೊಹ್ಲಿ ಐಪಿಎಲ್​ನಲ್ಲಿ 13 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿದ್ದಾರೆ. ಒಟ್ಟು 152 ಎಸೆತಗಳನ್ನು ಎಸೆದಿರುವ ಕೊಹ್ಲಿ ನೀಡಿರುವುದು ಕೇವಲ 204 ರನ್​ಗಳು ಮಾತ್ರ. ಅಲ್ಲದೆ 4 ವಿಕೆಟ್​ಗಳನ್ನು ಕೂಡ ಕಬಳಿಸಿದ್ದಾರೆ.

4 / 6
ಆದರೆ 2012 ರ ಬಳಿಕ ವಿರಾಟ್ ಕೊಹ್ಲಿ ಬೌಲಿಂಗ್​ ಮಾಡುವ ದುಸ್ಸಾಹಸದಿಂದ ತುಸು ದೂರವೇ ಉಳಿದಿದ್ದಾರೆ. ಇದಕ್ಕೆ ಮುಖ್ಯ ಕಾರಣ ಒಂದೇ ಓವರ್​ನಲ್ಲಿ 31 ರನ್ ನೀಡಿರುವುದು.

ಆದರೆ 2012 ರ ಬಳಿಕ ವಿರಾಟ್ ಕೊಹ್ಲಿ ಬೌಲಿಂಗ್​ ಮಾಡುವ ದುಸ್ಸಾಹಸದಿಂದ ತುಸು ದೂರವೇ ಉಳಿದಿದ್ದಾರೆ. ಇದಕ್ಕೆ ಮುಖ್ಯ ಕಾರಣ ಒಂದೇ ಓವರ್​ನಲ್ಲಿ 31 ರನ್ ನೀಡಿರುವುದು.

5 / 6
ಹೌದು, 2012 ರಲ್ಲಿ ಸಿಎಸ್​ಕೆ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ 19ನೇ ಓವರ್ ಎಸೆದಿದ್ದರು. ಈ ವೇಳೆ ಸಿಎಸ್​ಕೆ ಆಟಗಾರ ಅಲ್ಬಿ ಮೋರ್ಕೆಲ್ 3 ಭರ್ಜರಿ ಸಿಕ್ಸ್ ಹಾಗೂ 2 ಫೋರ್​ನೊಂದಿಗೆ ಒಟ್ಟು 31 ರನ್​ ಚಚ್ಚಿದ್ದರು. ಇದಾದ ಬಳಿಕ ಕೇವಲ 2 ಸೀಸನ್​ಗಳಲ್ಲಿ​ (2015, 2016) ಮಾತ್ರ ಕೊಹ್ಲಿ ಬೌಲಿಂಗ್ ಮಾಡಿದ್ದರು.

ಹೌದು, 2012 ರಲ್ಲಿ ಸಿಎಸ್​ಕೆ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ 19ನೇ ಓವರ್ ಎಸೆದಿದ್ದರು. ಈ ವೇಳೆ ಸಿಎಸ್​ಕೆ ಆಟಗಾರ ಅಲ್ಬಿ ಮೋರ್ಕೆಲ್ 3 ಭರ್ಜರಿ ಸಿಕ್ಸ್ ಹಾಗೂ 2 ಫೋರ್​ನೊಂದಿಗೆ ಒಟ್ಟು 31 ರನ್​ ಚಚ್ಚಿದ್ದರು. ಇದಾದ ಬಳಿಕ ಕೇವಲ 2 ಸೀಸನ್​ಗಳಲ್ಲಿ​ (2015, 2016) ಮಾತ್ರ ಕೊಹ್ಲಿ ಬೌಲಿಂಗ್ ಮಾಡಿದ್ದರು.

6 / 6
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ