AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯೂಝಿಲೆಂಡ್ ಗೆದ್ದರೆ ಭಾರತ ಸೆಮೀಸ್​ಗೆ, ಪಾಕಿಸ್ತಾನ್ ಮನೆಗೆ..!

India vs Pakistan: ಚಾಂಪಿಯನ್ಸ್ ಟ್ರೋಫಿಯಲ್ಲಿ ಟೀಮ್ ಇಂಡಿಯಾ ಗೆಲುವಿನ ನಾಗಾಲೋಟ ಮುಂದುವರೆಸಿದೆ. ಭಾನುವಾರ (ಫೆ.23) ಪಾಕಿಸ್ತಾನ್ ವಿರುದ್ಧ ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ ಭಾರತ ತಂಡ 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ ಸೆಮಿಫೈನಲ್​ನಲ್ಲಿ ತನ್ನ ಸ್ಥಾನವನ್ನು ಖಚಿತಪಡಿಸಿಕೊಂಡಿದೆ.

ಝಾಹಿರ್ ಯೂಸುಫ್
|

Updated on:Feb 24, 2025 | 8:34 AM

ಚಾಂಪಿಯನ್ಸ್ ಟ್ರೋಫಿಯ ಲೀಗ್​ ಹಂತದ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಟೀಮ್ ಇಂಡಿಯಾ ಆಡಿದ ಎರಡೂ ಪಂದ್ಯಗಳಲ್ಲೂ ಜಯ ಸಾಧಿಸಿದರೆ, ಪಾಕಿಸ್ತಾನ್ ತಂಡ ಎರಡೂ ಮ್ಯಾಚ್​ಗಳಲ್ಲೂ ಮುಗ್ಗರಿಸಿದೆ. ಪರಿಣಾಮ ಪಾಕಿಸ್ತಾನ್ ತಂಡ ಟೂರ್ನಿಯಿಂದಲೇ ಹೊರಬೀಳುವ ಹೊಸ್ತಿಲಲ್ಲಿದ್ದರೆ, ಭಾರತ ತಂಡವು ಸೆಮಿಫೈನಲ್​ಗೇರುವ ಸನಿಹದಲ್ಲಿದೆ.

ಚಾಂಪಿಯನ್ಸ್ ಟ್ರೋಫಿಯ ಲೀಗ್​ ಹಂತದ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಟೀಮ್ ಇಂಡಿಯಾ ಆಡಿದ ಎರಡೂ ಪಂದ್ಯಗಳಲ್ಲೂ ಜಯ ಸಾಧಿಸಿದರೆ, ಪಾಕಿಸ್ತಾನ್ ತಂಡ ಎರಡೂ ಮ್ಯಾಚ್​ಗಳಲ್ಲೂ ಮುಗ್ಗರಿಸಿದೆ. ಪರಿಣಾಮ ಪಾಕಿಸ್ತಾನ್ ತಂಡ ಟೂರ್ನಿಯಿಂದಲೇ ಹೊರಬೀಳುವ ಹೊಸ್ತಿಲಲ್ಲಿದ್ದರೆ, ಭಾರತ ತಂಡವು ಸೆಮಿಫೈನಲ್​ಗೇರುವ ಸನಿಹದಲ್ಲಿದೆ.

1 / 6
ಅದರಂತೆ ಇಂದು (ಫೆ.24) ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಯ 6ನೇ ಪಂದ್ಯವು ಟೀಮ್ ಇಂಡಿಯಾದ ಸೆಮಿಫೈನಲ್​ ಹಾಗೂ ಪಾಕಿಸ್ತಾನ್​ ತಂಡದ ಚಾಂಪಿಯನ್ಸ್ ಟ್ರೋಫಿಯ ಭವಿಷ್ಯವನ್ನು ನಿರ್ಧರಿಸಲಿದೆ. ಅಂದರೆ ಬಾಂಗ್ಲಾದೇಶ್ ವಿರುದ್ಧದ ಈ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡ ಗೆದ್ದರೆ, ಭಾರತ ತಂಡ ಸೆಮಿಫೈನಲ್​ಗೇರುವುದು ಖಚಿತವಾಗಲಿದೆ.

ಅದರಂತೆ ಇಂದು (ಫೆ.24) ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಯ 6ನೇ ಪಂದ್ಯವು ಟೀಮ್ ಇಂಡಿಯಾದ ಸೆಮಿಫೈನಲ್​ ಹಾಗೂ ಪಾಕಿಸ್ತಾನ್​ ತಂಡದ ಚಾಂಪಿಯನ್ಸ್ ಟ್ರೋಫಿಯ ಭವಿಷ್ಯವನ್ನು ನಿರ್ಧರಿಸಲಿದೆ. ಅಂದರೆ ಬಾಂಗ್ಲಾದೇಶ್ ವಿರುದ್ಧದ ಈ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡ ಗೆದ್ದರೆ, ಭಾರತ ತಂಡ ಸೆಮಿಫೈನಲ್​ಗೇರುವುದು ಖಚಿತವಾಗಲಿದೆ.

2 / 6
ಏಕೆಂದರೆ ಭಾರತ ತಂಡವು ಈಗಾಗಲೇ 4 ಅಂಕಗಳನ್ನು ಹೊಂದಿದ್ದು, ಇದೀಗ ನ್ಯೂಝಿಲೆಂಡ್ ಕೂಡ 4 ಪಾಯಿಂಟ್ಸ್ ಪಡೆದರೆ ಉಭಯ ತಂಡಗಳು ಗ್ರೂಪ್-ಎ ನಿಂದ ಸೆಮಿಫೈನಲ್​ಗೆ ಅರ್ಹತೆ ಪಡೆಯಲಿರುವುದು ಖಚಿತವಾಗಲಿದೆ. ಅತ್ತ ಪಾಕಿಸ್ತಾನ್ ಹಾಗೂ ಬಾಂಗ್ಲಾದೇಶ್ ತಂಡಗಳು ಅಧಿಕೃತವಾಗಿ ಟೂರ್ನಿಯಿಂದ ಹೊರಬೀಳಲಿದೆ.

ಏಕೆಂದರೆ ಭಾರತ ತಂಡವು ಈಗಾಗಲೇ 4 ಅಂಕಗಳನ್ನು ಹೊಂದಿದ್ದು, ಇದೀಗ ನ್ಯೂಝಿಲೆಂಡ್ ಕೂಡ 4 ಪಾಯಿಂಟ್ಸ್ ಪಡೆದರೆ ಉಭಯ ತಂಡಗಳು ಗ್ರೂಪ್-ಎ ನಿಂದ ಸೆಮಿಫೈನಲ್​ಗೆ ಅರ್ಹತೆ ಪಡೆಯಲಿರುವುದು ಖಚಿತವಾಗಲಿದೆ. ಅತ್ತ ಪಾಕಿಸ್ತಾನ್ ಹಾಗೂ ಬಾಂಗ್ಲಾದೇಶ್ ತಂಡಗಳು ಅಧಿಕೃತವಾಗಿ ಟೂರ್ನಿಯಿಂದ ಹೊರಬೀಳಲಿದೆ.

3 / 6
ಇದಾಗ್ಯೂ ಮಾರ್ಚ್ 2 ರಂದು ಭಾರತ ಮತ್ತು ನ್ಯೂಝಿಲೆಂಡ್ ನಡುವೆ ಔಪಚಾರಿಕ ಪಂದ್ಯ ನಡೆಯಲಿದೆ. ಈ ಪಂದ್ಯದ ಫಲಿತಾಂಶ ಏನೇ ಹಾಗಿದ್ದರೂ ಟೀಮ್ ಇಂಡಿಯಾ ಮಾರ್ಚ್ 4 ರಂದು ಸೆಮಿಫೈನಲ್​ ಆಡುವುದು ಬಹುತೇಕ ಖಚಿತ.

ಇದಾಗ್ಯೂ ಮಾರ್ಚ್ 2 ರಂದು ಭಾರತ ಮತ್ತು ನ್ಯೂಝಿಲೆಂಡ್ ನಡುವೆ ಔಪಚಾರಿಕ ಪಂದ್ಯ ನಡೆಯಲಿದೆ. ಈ ಪಂದ್ಯದ ಫಲಿತಾಂಶ ಏನೇ ಹಾಗಿದ್ದರೂ ಟೀಮ್ ಇಂಡಿಯಾ ಮಾರ್ಚ್ 4 ರಂದು ಸೆಮಿಫೈನಲ್​ ಆಡುವುದು ಬಹುತೇಕ ಖಚಿತ.

4 / 6
ಏಕೆಂದರೆ ಮೊದಲ ಸೆಮಿಫೈನಲ್ ಪಂದ್ಯಕ್ಕೆ ದುಬೈನ ಅಂತಾರಾಷ್ಟ್ರೀಯ ಸ್ಟೇಡಿಯಂ ಅನ್ನು ನಿಗದಿ ಮಾಡಲಾಗಿದ್ದು, ಅದರಂತೆ ಈ ಪಂದ್ಯದಲ್ಲಿ ಒಂದು ಕಡೆ ಭಾರತ ತಂಡ ಕಾಣಿಸಿಕೊಳ್ಳಲಿದೆ ಎನ್ನಬಹುದು. ಇನ್ನು ಟೀಮ್ ಇಂಡಿಯಾಗೆ ಎದುರಾಳಿಯಾಗಿ ಗ್ರೂಪ್-ಬಿ ನಲ್ಲಿರುವ ಸೌತ್ ಆಫ್ರಿಕಾ, ಆಸ್ಟ್ರೇಲಿಯಾ, ಇಂಗ್ಲೆಂಡ್ ಅಥವಾ ಅಫ್ಘಾನಿಸ್ತಾನ್ ತಂಡ ಕಣಕ್ಕಿಳಿಯಲಿದೆ.

ಏಕೆಂದರೆ ಮೊದಲ ಸೆಮಿಫೈನಲ್ ಪಂದ್ಯಕ್ಕೆ ದುಬೈನ ಅಂತಾರಾಷ್ಟ್ರೀಯ ಸ್ಟೇಡಿಯಂ ಅನ್ನು ನಿಗದಿ ಮಾಡಲಾಗಿದ್ದು, ಅದರಂತೆ ಈ ಪಂದ್ಯದಲ್ಲಿ ಒಂದು ಕಡೆ ಭಾರತ ತಂಡ ಕಾಣಿಸಿಕೊಳ್ಳಲಿದೆ ಎನ್ನಬಹುದು. ಇನ್ನು ಟೀಮ್ ಇಂಡಿಯಾಗೆ ಎದುರಾಳಿಯಾಗಿ ಗ್ರೂಪ್-ಬಿ ನಲ್ಲಿರುವ ಸೌತ್ ಆಫ್ರಿಕಾ, ಆಸ್ಟ್ರೇಲಿಯಾ, ಇಂಗ್ಲೆಂಡ್ ಅಥವಾ ಅಫ್ಘಾನಿಸ್ತಾನ್ ತಂಡ ಕಣಕ್ಕಿಳಿಯಲಿದೆ.

5 / 6
ಅದರಂತೆ ಮಾರ್ಚ್ 4 ಮತ್ತು ಮಾರ್ಚ್ 5 ರಂದು ನಡೆಯಲಿರುವ ಸೆಮಿಫೈನಲ್​ನಲ್ಲಿ ಕಣಕ್ಕಿಳಿಯಲಿರುವ ತಂಡಗಳಾವುವು ಎಂಬುದರ ಸ್ಪಷ್ಟ ಚಿತ್ರಣ ಶುಕ್ರವಾರ ಹೊರಬೀಳುವುದು ಖಚಿತ. ಇನ್ನು ಫೈನಲ್ ಪಂದ್ಯವು ಮಾರ್ಚ್ 9 ರಂದು ನಡೆಯಲಿದ್ದು, ಟೀಮ್ ಇಂಡಿಯಾ ಫೈನಲ್​ಗೇರಿದರೆ ಅಂತಿಮ ಹಣಾಹಣಿ ದುಬೈನ ಇಂಟರ್​ನ್ಯಾಷನಲ್​ ಸ್ಟೇಡಿಯಂನಲ್ಲಿ ಜರುಗಲಿದೆ.

ಅದರಂತೆ ಮಾರ್ಚ್ 4 ಮತ್ತು ಮಾರ್ಚ್ 5 ರಂದು ನಡೆಯಲಿರುವ ಸೆಮಿಫೈನಲ್​ನಲ್ಲಿ ಕಣಕ್ಕಿಳಿಯಲಿರುವ ತಂಡಗಳಾವುವು ಎಂಬುದರ ಸ್ಪಷ್ಟ ಚಿತ್ರಣ ಶುಕ್ರವಾರ ಹೊರಬೀಳುವುದು ಖಚಿತ. ಇನ್ನು ಫೈನಲ್ ಪಂದ್ಯವು ಮಾರ್ಚ್ 9 ರಂದು ನಡೆಯಲಿದ್ದು, ಟೀಮ್ ಇಂಡಿಯಾ ಫೈನಲ್​ಗೇರಿದರೆ ಅಂತಿಮ ಹಣಾಹಣಿ ದುಬೈನ ಇಂಟರ್​ನ್ಯಾಷನಲ್​ ಸ್ಟೇಡಿಯಂನಲ್ಲಿ ಜರುಗಲಿದೆ.

6 / 6

Published On - 7:32 am, Mon, 24 February 25

Follow us
ಅಪಘಾತದ ನಂತರ ರಸ್ತೆಬದಿ ಹೋಟೆಲ್​​ಗೆ ನುಗ್ಗಿದ ಒಂದು ಟಿಪ್ಪರ್
ಅಪಘಾತದ ನಂತರ ರಸ್ತೆಬದಿ ಹೋಟೆಲ್​​ಗೆ ನುಗ್ಗಿದ ಒಂದು ಟಿಪ್ಪರ್
Daily Devotional: ಕಷ್ಟಕಾಲದಲ್ಲಿ ಮಾಡಿದ ಸಹಾಯದ ಮಹತ್ವ ತಿಳಿಯಿರಿ
Daily Devotional: ಕಷ್ಟಕಾಲದಲ್ಲಿ ಮಾಡಿದ ಸಹಾಯದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ವಾಹನ ಖರೀದಿಸುವ ಯೋಗವಿದೆ
Daily Horoscope: ಈ ರಾಶಿಯವರಿಗೆ ವಾಹನ ಖರೀದಿಸುವ ಯೋಗವಿದೆ
ಗಂಗಾ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿ ಅದೃಷ್ಟವಶಾತ್ ಪಾರಾದ ವಿಡಿಯೋ ನೋಡಿ
ಗಂಗಾ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿ ಅದೃಷ್ಟವಶಾತ್ ಪಾರಾದ ವಿಡಿಯೋ ನೋಡಿ
ಒಂದೇ ದಿನ ಪ್ರೇಮಿ ಮತ್ತು ವಿಲನ್ ಆದ ಶ್ರೀನಗರ ಕಿಟ್ಟಿ; ಹೇಗಿದೆ ರೆಸ್ಪಾನ್ಸ್?
ಒಂದೇ ದಿನ ಪ್ರೇಮಿ ಮತ್ತು ವಿಲನ್ ಆದ ಶ್ರೀನಗರ ಕಿಟ್ಟಿ; ಹೇಗಿದೆ ರೆಸ್ಪಾನ್ಸ್?
ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಥ್ಯಾಂಕ್ಸ್ ಹೇಳಿದ ಆನೆ ಮರಿ
ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಥ್ಯಾಂಕ್ಸ್ ಹೇಳಿದ ಆನೆ ಮರಿ
ಪೊಲೀಸರನ್ನು ಎಡೆಬಿಡದೆ ದುಡಿಸಿಕೊಳ್ಳುವುದು ಅಪರಾಧಿಕ ಮನೋಭಾವ: ಶಾಸಕ
ಪೊಲೀಸರನ್ನು ಎಡೆಬಿಡದೆ ದುಡಿಸಿಕೊಳ್ಳುವುದು ಅಪರಾಧಿಕ ಮನೋಭಾವ: ಶಾಸಕ
‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಅಪ್ಪು ಅಭಿಮಾನಿಗಳಿಗೆ ಸರ್ಪ್ರೈಸ್
‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಅಪ್ಪು ಅಭಿಮಾನಿಗಳಿಗೆ ಸರ್ಪ್ರೈಸ್
ನನ್ನ ಮೇಲೆ ಮೂರು ಜನ ಬಿದ್ದಿದ್ದರು, ಮೂರ್ಛೆ ಹೋಗಿದ್ದೆ: ಬದುಕುಳಿದ ವ್ಯಕ್ತಿ
ನನ್ನ ಮೇಲೆ ಮೂರು ಜನ ಬಿದ್ದಿದ್ದರು, ಮೂರ್ಛೆ ಹೋಗಿದ್ದೆ: ಬದುಕುಳಿದ ವ್ಯಕ್ತಿ
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್