AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: RCB ಸೋತರೆ, CSK ಮತ್ತು LSG ಪ್ಲೇಆಫ್​ಗೆ ಎಂಟ್ರಿ..!

IPL 2023 Kannada: ಹೈದರಾಬಾದ್​ನಲ್ಲಿ ನಡೆಯಲಿರುವ ಈ ಪಂದ್ಯವು ಆರ್​ಸಿಬಿ ಪಾಲಿಗೆ ನಿರ್ಣಾಯಕ. ಏಕೆಂದರೆ ಫಾಫ್ ಡುಪ್ಲೆಸಿಸ್ ಪಡೆ ಪ್ಲೇಆಫ್ ರೇಸ್​ನಲ್ಲಿ ಉಳಿಯಬೇಕಿದ್ದರೆ ಈ ಪಂದ್ಯದಲ್ಲಿ ಗೆಲ್ಲಲೇಬೇಕು.

TV9 Web
| Edited By: |

Updated on: May 18, 2023 | 3:57 PM

Share
IPL 2023: ಐಪಿಎಲ್​ನ 65ನೇ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಣಕ್ಕಿಳಿಯಲಿದೆ. ಇಂದು (ಮೆ 18) ಹೈದರಾಬಾದ್​ನಲ್ಲಿ ನಡೆಯಲಿರುವ ಈ ಪಂದ್ಯವು ಆರ್​ಸಿಬಿ ಪಾಲಿಗೆ ನಿರ್ಣಾಯಕ. ಏಕೆಂದರೆ ಫಾಫ್ ಡುಪ್ಲೆಸಿಸ್ ಪಡೆ ಪ್ಲೇಆಫ್ ರೇಸ್​ನಲ್ಲಿ ಉಳಿಯಬೇಕಿದ್ದರೆ ಈ ಪಂದ್ಯದಲ್ಲಿ ಗೆಲ್ಲಲೇಬೇಕು.

IPL 2023: ಐಪಿಎಲ್​ನ 65ನೇ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಣಕ್ಕಿಳಿಯಲಿದೆ. ಇಂದು (ಮೆ 18) ಹೈದರಾಬಾದ್​ನಲ್ಲಿ ನಡೆಯಲಿರುವ ಈ ಪಂದ್ಯವು ಆರ್​ಸಿಬಿ ಪಾಲಿಗೆ ನಿರ್ಣಾಯಕ. ಏಕೆಂದರೆ ಫಾಫ್ ಡುಪ್ಲೆಸಿಸ್ ಪಡೆ ಪ್ಲೇಆಫ್ ರೇಸ್​ನಲ್ಲಿ ಉಳಿಯಬೇಕಿದ್ದರೆ ಈ ಪಂದ್ಯದಲ್ಲಿ ಗೆಲ್ಲಲೇಬೇಕು.

1 / 6
ಆದರೆ ಇದೇ ಪಂದ್ಯವನ್ನು ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಕೂಡ ಎದುರು ನೋಡುತ್ತಿದೆ. ಈ ಪಂದ್ಯದಲ್ಲಿ ಆರ್​ಸಿಬಿ ಸೋತರೆ ಸಿಎಸ್​ಕೆ ಹಾಗೂ ಎಲ್​ಎಸ್​ಜಿ ತಂಡಕ್ಕೆ ನೇರವಾಗಿ ಪ್ಲೇಆಫ್​​ಗೆ ಪ್ರವೇಶಿಸುವ ಅವಕಾಶ ದೊರೆಯಲಿದೆ.

ಆದರೆ ಇದೇ ಪಂದ್ಯವನ್ನು ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಕೂಡ ಎದುರು ನೋಡುತ್ತಿದೆ. ಈ ಪಂದ್ಯದಲ್ಲಿ ಆರ್​ಸಿಬಿ ಸೋತರೆ ಸಿಎಸ್​ಕೆ ಹಾಗೂ ಎಲ್​ಎಸ್​ಜಿ ತಂಡಕ್ಕೆ ನೇರವಾಗಿ ಪ್ಲೇಆಫ್​​ಗೆ ಪ್ರವೇಶಿಸುವ ಅವಕಾಶ ದೊರೆಯಲಿದೆ.

2 / 6
ಏಕೆಂದರೆ 15 ಅಂಕಗಳೊಂದಿಗೆ ಸಿಎಸ್​ಕೆ ಹಾಗೂ ಎಲ್​ಎಸ್​ಜಿ ತಂಡಗಳು ಅಂಕ ಪಟ್ಟಿಯಲ್ಲಿ ಕ್ರಮವಾಗಿ 2ನೇ ಹಾಗೂ 3ನೇ ಸ್ಥಾನದಲ್ಲಿದೆ. ಇತ್ತ ಎಸ್​ಆರ್​ಹೆಚ್ ವಿರುದ್ಧ ಆರ್​ಸಿಬಿ ತಂಡ ಸೋತು ಮುಂದಿನ ಪಂದ್ಯವನ್ನು ಗೆದ್ದರೂ 14 ಪಾಯಿಂಟ್ಸ್ ಮಾತ್ರ ಆಗಲಿದೆ.

ಏಕೆಂದರೆ 15 ಅಂಕಗಳೊಂದಿಗೆ ಸಿಎಸ್​ಕೆ ಹಾಗೂ ಎಲ್​ಎಸ್​ಜಿ ತಂಡಗಳು ಅಂಕ ಪಟ್ಟಿಯಲ್ಲಿ ಕ್ರಮವಾಗಿ 2ನೇ ಹಾಗೂ 3ನೇ ಸ್ಥಾನದಲ್ಲಿದೆ. ಇತ್ತ ಎಸ್​ಆರ್​ಹೆಚ್ ವಿರುದ್ಧ ಆರ್​ಸಿಬಿ ತಂಡ ಸೋತು ಮುಂದಿನ ಪಂದ್ಯವನ್ನು ಗೆದ್ದರೂ 14 ಪಾಯಿಂಟ್ಸ್ ಮಾತ್ರ ಆಗಲಿದೆ.

3 / 6
ಹೀಗಾಗಿ ಇಂದು ಸನ್​ರೈಸರ್ಸ್ ಹೈದರಾಬಾದ್ ತಂಡ​ ಗೆದ್ದರೆ, ಅತ್ತ ಅಂಕಪಟ್ಟಿಯಲ್ಲಿ 15 ಪಾಯಿಂಟ್ಸ್​ ಹೊಂದಿರುವ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಲಕ್ನೋ ಸೂಪರ್ ತಂಡಗಳು 3ನೇ ಹಾಗೂ 4ನೇ ಸ್ಥಾನವನ್ನು ಖಚಿತಪಡಿಸಿಕೊಳ್ಳಲಿದೆ.

ಹೀಗಾಗಿ ಇಂದು ಸನ್​ರೈಸರ್ಸ್ ಹೈದರಾಬಾದ್ ತಂಡ​ ಗೆದ್ದರೆ, ಅತ್ತ ಅಂಕಪಟ್ಟಿಯಲ್ಲಿ 15 ಪಾಯಿಂಟ್ಸ್​ ಹೊಂದಿರುವ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಲಕ್ನೋ ಸೂಪರ್ ತಂಡಗಳು 3ನೇ ಹಾಗೂ 4ನೇ ಸ್ಥಾನವನ್ನು ಖಚಿತಪಡಿಸಿಕೊಳ್ಳಲಿದೆ.

4 / 6
ಹಾಗೆಯೇ ಪ್ರಸ್ತುತ ಪಾಯಿಂಟ್ಸ್ ಟೇಬಲ್​​ನಲ್ಲಿ ನಾಲ್ಕನೇ ಸ್ಥಾನದಲ್ಲಿರುವ ಮುಂಬೈ ಇಂಡಿಯನ್ಸ್ ತಂಡವು ಮುಂದಿನ ಪಂದ್ಯದಲ್ಲಿ ಜಯ ಸಾಧಿಸಿದರೆ 16 ಪಾಯಿಂಟ್ಸ್​ ಕಲೆಹಾಕಿ ಪ್ಲೇಆಫ್ ಪ್ರವೇಶಿಸಬಹುದು. ಇದರ ಹೊರತಾಗಿ ಬೇರೆ ಯಾವುದೇ ತಂಡಕ್ಕೆ 16 ಪಾಯಿಂಟ್ಸ್​ಗಳಿಸಲು ಅವಕಾಶ ಇರುವುದಿಲ್ಲ.

ಹಾಗೆಯೇ ಪ್ರಸ್ತುತ ಪಾಯಿಂಟ್ಸ್ ಟೇಬಲ್​​ನಲ್ಲಿ ನಾಲ್ಕನೇ ಸ್ಥಾನದಲ್ಲಿರುವ ಮುಂಬೈ ಇಂಡಿಯನ್ಸ್ ತಂಡವು ಮುಂದಿನ ಪಂದ್ಯದಲ್ಲಿ ಜಯ ಸಾಧಿಸಿದರೆ 16 ಪಾಯಿಂಟ್ಸ್​ ಕಲೆಹಾಕಿ ಪ್ಲೇಆಫ್ ಪ್ರವೇಶಿಸಬಹುದು. ಇದರ ಹೊರತಾಗಿ ಬೇರೆ ಯಾವುದೇ ತಂಡಕ್ಕೆ 16 ಪಾಯಿಂಟ್ಸ್​ಗಳಿಸಲು ಅವಕಾಶ ಇರುವುದಿಲ್ಲ.

5 / 6
ಹೀಗಾಗಿಯೇ ಆರ್​ಸಿಬಿ ತಂಡದ ಫಲಿತಾಂಶವು 15 ಅಂಕಗಳನ್ನು ಹೊಂದಿರುವ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪ್ಲೇಆಫ್ ಎಂಟ್ರಿಯನ್ನು ನಿರ್ಧರಿಸಲಿದೆ. ಒಂದು ವೇಳೆ ಎಸ್​ಆರ್​ಹೆಚ್ ವಿರುದ್ಧ ಆರ್​ಸಿಬಿ ಗೆದ್ದರೆ, ಸಿಎಸ್​ಕೆ ಹಾಗೂ ಎಲ್​ಎಸ್​ಜಿ ತಂಡಗಳು ಮುಂದಿನ ಪಂದ್ಯಗಳನ್ನು ಗೆದ್ದು ಪ್ಲೇಆಫ್​ಗೆ ಪ್ರವೇಶೀಸಬೇಕಾಗುತ್ತದೆ.

ಹೀಗಾಗಿಯೇ ಆರ್​ಸಿಬಿ ತಂಡದ ಫಲಿತಾಂಶವು 15 ಅಂಕಗಳನ್ನು ಹೊಂದಿರುವ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪ್ಲೇಆಫ್ ಎಂಟ್ರಿಯನ್ನು ನಿರ್ಧರಿಸಲಿದೆ. ಒಂದು ವೇಳೆ ಎಸ್​ಆರ್​ಹೆಚ್ ವಿರುದ್ಧ ಆರ್​ಸಿಬಿ ಗೆದ್ದರೆ, ಸಿಎಸ್​ಕೆ ಹಾಗೂ ಎಲ್​ಎಸ್​ಜಿ ತಂಡಗಳು ಮುಂದಿನ ಪಂದ್ಯಗಳನ್ನು ಗೆದ್ದು ಪ್ಲೇಆಫ್​ಗೆ ಪ್ರವೇಶೀಸಬೇಕಾಗುತ್ತದೆ.

6 / 6
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ