AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: RCB ಸೋತರೆ, CSK ಮತ್ತು LSG ಪ್ಲೇಆಫ್​ಗೆ ಎಂಟ್ರಿ..!

IPL 2023 Kannada: ಹೈದರಾಬಾದ್​ನಲ್ಲಿ ನಡೆಯಲಿರುವ ಈ ಪಂದ್ಯವು ಆರ್​ಸಿಬಿ ಪಾಲಿಗೆ ನಿರ್ಣಾಯಕ. ಏಕೆಂದರೆ ಫಾಫ್ ಡುಪ್ಲೆಸಿಸ್ ಪಡೆ ಪ್ಲೇಆಫ್ ರೇಸ್​ನಲ್ಲಿ ಉಳಿಯಬೇಕಿದ್ದರೆ ಈ ಪಂದ್ಯದಲ್ಲಿ ಗೆಲ್ಲಲೇಬೇಕು.

TV9 Web
| Edited By: |

Updated on: May 18, 2023 | 3:57 PM

Share
IPL 2023: ಐಪಿಎಲ್​ನ 65ನೇ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಣಕ್ಕಿಳಿಯಲಿದೆ. ಇಂದು (ಮೆ 18) ಹೈದರಾಬಾದ್​ನಲ್ಲಿ ನಡೆಯಲಿರುವ ಈ ಪಂದ್ಯವು ಆರ್​ಸಿಬಿ ಪಾಲಿಗೆ ನಿರ್ಣಾಯಕ. ಏಕೆಂದರೆ ಫಾಫ್ ಡುಪ್ಲೆಸಿಸ್ ಪಡೆ ಪ್ಲೇಆಫ್ ರೇಸ್​ನಲ್ಲಿ ಉಳಿಯಬೇಕಿದ್ದರೆ ಈ ಪಂದ್ಯದಲ್ಲಿ ಗೆಲ್ಲಲೇಬೇಕು.

IPL 2023: ಐಪಿಎಲ್​ನ 65ನೇ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಣಕ್ಕಿಳಿಯಲಿದೆ. ಇಂದು (ಮೆ 18) ಹೈದರಾಬಾದ್​ನಲ್ಲಿ ನಡೆಯಲಿರುವ ಈ ಪಂದ್ಯವು ಆರ್​ಸಿಬಿ ಪಾಲಿಗೆ ನಿರ್ಣಾಯಕ. ಏಕೆಂದರೆ ಫಾಫ್ ಡುಪ್ಲೆಸಿಸ್ ಪಡೆ ಪ್ಲೇಆಫ್ ರೇಸ್​ನಲ್ಲಿ ಉಳಿಯಬೇಕಿದ್ದರೆ ಈ ಪಂದ್ಯದಲ್ಲಿ ಗೆಲ್ಲಲೇಬೇಕು.

1 / 6
ಆದರೆ ಇದೇ ಪಂದ್ಯವನ್ನು ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಕೂಡ ಎದುರು ನೋಡುತ್ತಿದೆ. ಈ ಪಂದ್ಯದಲ್ಲಿ ಆರ್​ಸಿಬಿ ಸೋತರೆ ಸಿಎಸ್​ಕೆ ಹಾಗೂ ಎಲ್​ಎಸ್​ಜಿ ತಂಡಕ್ಕೆ ನೇರವಾಗಿ ಪ್ಲೇಆಫ್​​ಗೆ ಪ್ರವೇಶಿಸುವ ಅವಕಾಶ ದೊರೆಯಲಿದೆ.

ಆದರೆ ಇದೇ ಪಂದ್ಯವನ್ನು ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಕೂಡ ಎದುರು ನೋಡುತ್ತಿದೆ. ಈ ಪಂದ್ಯದಲ್ಲಿ ಆರ್​ಸಿಬಿ ಸೋತರೆ ಸಿಎಸ್​ಕೆ ಹಾಗೂ ಎಲ್​ಎಸ್​ಜಿ ತಂಡಕ್ಕೆ ನೇರವಾಗಿ ಪ್ಲೇಆಫ್​​ಗೆ ಪ್ರವೇಶಿಸುವ ಅವಕಾಶ ದೊರೆಯಲಿದೆ.

2 / 6
ಏಕೆಂದರೆ 15 ಅಂಕಗಳೊಂದಿಗೆ ಸಿಎಸ್​ಕೆ ಹಾಗೂ ಎಲ್​ಎಸ್​ಜಿ ತಂಡಗಳು ಅಂಕ ಪಟ್ಟಿಯಲ್ಲಿ ಕ್ರಮವಾಗಿ 2ನೇ ಹಾಗೂ 3ನೇ ಸ್ಥಾನದಲ್ಲಿದೆ. ಇತ್ತ ಎಸ್​ಆರ್​ಹೆಚ್ ವಿರುದ್ಧ ಆರ್​ಸಿಬಿ ತಂಡ ಸೋತು ಮುಂದಿನ ಪಂದ್ಯವನ್ನು ಗೆದ್ದರೂ 14 ಪಾಯಿಂಟ್ಸ್ ಮಾತ್ರ ಆಗಲಿದೆ.

ಏಕೆಂದರೆ 15 ಅಂಕಗಳೊಂದಿಗೆ ಸಿಎಸ್​ಕೆ ಹಾಗೂ ಎಲ್​ಎಸ್​ಜಿ ತಂಡಗಳು ಅಂಕ ಪಟ್ಟಿಯಲ್ಲಿ ಕ್ರಮವಾಗಿ 2ನೇ ಹಾಗೂ 3ನೇ ಸ್ಥಾನದಲ್ಲಿದೆ. ಇತ್ತ ಎಸ್​ಆರ್​ಹೆಚ್ ವಿರುದ್ಧ ಆರ್​ಸಿಬಿ ತಂಡ ಸೋತು ಮುಂದಿನ ಪಂದ್ಯವನ್ನು ಗೆದ್ದರೂ 14 ಪಾಯಿಂಟ್ಸ್ ಮಾತ್ರ ಆಗಲಿದೆ.

3 / 6
ಹೀಗಾಗಿ ಇಂದು ಸನ್​ರೈಸರ್ಸ್ ಹೈದರಾಬಾದ್ ತಂಡ​ ಗೆದ್ದರೆ, ಅತ್ತ ಅಂಕಪಟ್ಟಿಯಲ್ಲಿ 15 ಪಾಯಿಂಟ್ಸ್​ ಹೊಂದಿರುವ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಲಕ್ನೋ ಸೂಪರ್ ತಂಡಗಳು 3ನೇ ಹಾಗೂ 4ನೇ ಸ್ಥಾನವನ್ನು ಖಚಿತಪಡಿಸಿಕೊಳ್ಳಲಿದೆ.

ಹೀಗಾಗಿ ಇಂದು ಸನ್​ರೈಸರ್ಸ್ ಹೈದರಾಬಾದ್ ತಂಡ​ ಗೆದ್ದರೆ, ಅತ್ತ ಅಂಕಪಟ್ಟಿಯಲ್ಲಿ 15 ಪಾಯಿಂಟ್ಸ್​ ಹೊಂದಿರುವ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಲಕ್ನೋ ಸೂಪರ್ ತಂಡಗಳು 3ನೇ ಹಾಗೂ 4ನೇ ಸ್ಥಾನವನ್ನು ಖಚಿತಪಡಿಸಿಕೊಳ್ಳಲಿದೆ.

4 / 6
ಹಾಗೆಯೇ ಪ್ರಸ್ತುತ ಪಾಯಿಂಟ್ಸ್ ಟೇಬಲ್​​ನಲ್ಲಿ ನಾಲ್ಕನೇ ಸ್ಥಾನದಲ್ಲಿರುವ ಮುಂಬೈ ಇಂಡಿಯನ್ಸ್ ತಂಡವು ಮುಂದಿನ ಪಂದ್ಯದಲ್ಲಿ ಜಯ ಸಾಧಿಸಿದರೆ 16 ಪಾಯಿಂಟ್ಸ್​ ಕಲೆಹಾಕಿ ಪ್ಲೇಆಫ್ ಪ್ರವೇಶಿಸಬಹುದು. ಇದರ ಹೊರತಾಗಿ ಬೇರೆ ಯಾವುದೇ ತಂಡಕ್ಕೆ 16 ಪಾಯಿಂಟ್ಸ್​ಗಳಿಸಲು ಅವಕಾಶ ಇರುವುದಿಲ್ಲ.

ಹಾಗೆಯೇ ಪ್ರಸ್ತುತ ಪಾಯಿಂಟ್ಸ್ ಟೇಬಲ್​​ನಲ್ಲಿ ನಾಲ್ಕನೇ ಸ್ಥಾನದಲ್ಲಿರುವ ಮುಂಬೈ ಇಂಡಿಯನ್ಸ್ ತಂಡವು ಮುಂದಿನ ಪಂದ್ಯದಲ್ಲಿ ಜಯ ಸಾಧಿಸಿದರೆ 16 ಪಾಯಿಂಟ್ಸ್​ ಕಲೆಹಾಕಿ ಪ್ಲೇಆಫ್ ಪ್ರವೇಶಿಸಬಹುದು. ಇದರ ಹೊರತಾಗಿ ಬೇರೆ ಯಾವುದೇ ತಂಡಕ್ಕೆ 16 ಪಾಯಿಂಟ್ಸ್​ಗಳಿಸಲು ಅವಕಾಶ ಇರುವುದಿಲ್ಲ.

5 / 6
ಹೀಗಾಗಿಯೇ ಆರ್​ಸಿಬಿ ತಂಡದ ಫಲಿತಾಂಶವು 15 ಅಂಕಗಳನ್ನು ಹೊಂದಿರುವ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪ್ಲೇಆಫ್ ಎಂಟ್ರಿಯನ್ನು ನಿರ್ಧರಿಸಲಿದೆ. ಒಂದು ವೇಳೆ ಎಸ್​ಆರ್​ಹೆಚ್ ವಿರುದ್ಧ ಆರ್​ಸಿಬಿ ಗೆದ್ದರೆ, ಸಿಎಸ್​ಕೆ ಹಾಗೂ ಎಲ್​ಎಸ್​ಜಿ ತಂಡಗಳು ಮುಂದಿನ ಪಂದ್ಯಗಳನ್ನು ಗೆದ್ದು ಪ್ಲೇಆಫ್​ಗೆ ಪ್ರವೇಶೀಸಬೇಕಾಗುತ್ತದೆ.

ಹೀಗಾಗಿಯೇ ಆರ್​ಸಿಬಿ ತಂಡದ ಫಲಿತಾಂಶವು 15 ಅಂಕಗಳನ್ನು ಹೊಂದಿರುವ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪ್ಲೇಆಫ್ ಎಂಟ್ರಿಯನ್ನು ನಿರ್ಧರಿಸಲಿದೆ. ಒಂದು ವೇಳೆ ಎಸ್​ಆರ್​ಹೆಚ್ ವಿರುದ್ಧ ಆರ್​ಸಿಬಿ ಗೆದ್ದರೆ, ಸಿಎಸ್​ಕೆ ಹಾಗೂ ಎಲ್​ಎಸ್​ಜಿ ತಂಡಗಳು ಮುಂದಿನ ಪಂದ್ಯಗಳನ್ನು ಗೆದ್ದು ಪ್ಲೇಆಫ್​ಗೆ ಪ್ರವೇಶೀಸಬೇಕಾಗುತ್ತದೆ.

6 / 6
Follow Us
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ