AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: RCB ಸೋತರೆ, CSK ಮತ್ತು LSG ಪ್ಲೇಆಫ್​ಗೆ ಎಂಟ್ರಿ..!

IPL 2023 Kannada: ಹೈದರಾಬಾದ್​ನಲ್ಲಿ ನಡೆಯಲಿರುವ ಈ ಪಂದ್ಯವು ಆರ್​ಸಿಬಿ ಪಾಲಿಗೆ ನಿರ್ಣಾಯಕ. ಏಕೆಂದರೆ ಫಾಫ್ ಡುಪ್ಲೆಸಿಸ್ ಪಡೆ ಪ್ಲೇಆಫ್ ರೇಸ್​ನಲ್ಲಿ ಉಳಿಯಬೇಕಿದ್ದರೆ ಈ ಪಂದ್ಯದಲ್ಲಿ ಗೆಲ್ಲಲೇಬೇಕು.

TV9 Web
| Updated By: ಝಾಹಿರ್ ಯೂಸುಫ್

Updated on: May 18, 2023 | 3:57 PM

IPL 2023: ಐಪಿಎಲ್​ನ 65ನೇ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಣಕ್ಕಿಳಿಯಲಿದೆ. ಇಂದು (ಮೆ 18) ಹೈದರಾಬಾದ್​ನಲ್ಲಿ ನಡೆಯಲಿರುವ ಈ ಪಂದ್ಯವು ಆರ್​ಸಿಬಿ ಪಾಲಿಗೆ ನಿರ್ಣಾಯಕ. ಏಕೆಂದರೆ ಫಾಫ್ ಡುಪ್ಲೆಸಿಸ್ ಪಡೆ ಪ್ಲೇಆಫ್ ರೇಸ್​ನಲ್ಲಿ ಉಳಿಯಬೇಕಿದ್ದರೆ ಈ ಪಂದ್ಯದಲ್ಲಿ ಗೆಲ್ಲಲೇಬೇಕು.

IPL 2023: ಐಪಿಎಲ್​ನ 65ನೇ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಣಕ್ಕಿಳಿಯಲಿದೆ. ಇಂದು (ಮೆ 18) ಹೈದರಾಬಾದ್​ನಲ್ಲಿ ನಡೆಯಲಿರುವ ಈ ಪಂದ್ಯವು ಆರ್​ಸಿಬಿ ಪಾಲಿಗೆ ನಿರ್ಣಾಯಕ. ಏಕೆಂದರೆ ಫಾಫ್ ಡುಪ್ಲೆಸಿಸ್ ಪಡೆ ಪ್ಲೇಆಫ್ ರೇಸ್​ನಲ್ಲಿ ಉಳಿಯಬೇಕಿದ್ದರೆ ಈ ಪಂದ್ಯದಲ್ಲಿ ಗೆಲ್ಲಲೇಬೇಕು.

1 / 6
ಆದರೆ ಇದೇ ಪಂದ್ಯವನ್ನು ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಕೂಡ ಎದುರು ನೋಡುತ್ತಿದೆ. ಈ ಪಂದ್ಯದಲ್ಲಿ ಆರ್​ಸಿಬಿ ಸೋತರೆ ಸಿಎಸ್​ಕೆ ಹಾಗೂ ಎಲ್​ಎಸ್​ಜಿ ತಂಡಕ್ಕೆ ನೇರವಾಗಿ ಪ್ಲೇಆಫ್​​ಗೆ ಪ್ರವೇಶಿಸುವ ಅವಕಾಶ ದೊರೆಯಲಿದೆ.

ಆದರೆ ಇದೇ ಪಂದ್ಯವನ್ನು ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಕೂಡ ಎದುರು ನೋಡುತ್ತಿದೆ. ಈ ಪಂದ್ಯದಲ್ಲಿ ಆರ್​ಸಿಬಿ ಸೋತರೆ ಸಿಎಸ್​ಕೆ ಹಾಗೂ ಎಲ್​ಎಸ್​ಜಿ ತಂಡಕ್ಕೆ ನೇರವಾಗಿ ಪ್ಲೇಆಫ್​​ಗೆ ಪ್ರವೇಶಿಸುವ ಅವಕಾಶ ದೊರೆಯಲಿದೆ.

2 / 6
ಏಕೆಂದರೆ 15 ಅಂಕಗಳೊಂದಿಗೆ ಸಿಎಸ್​ಕೆ ಹಾಗೂ ಎಲ್​ಎಸ್​ಜಿ ತಂಡಗಳು ಅಂಕ ಪಟ್ಟಿಯಲ್ಲಿ ಕ್ರಮವಾಗಿ 2ನೇ ಹಾಗೂ 3ನೇ ಸ್ಥಾನದಲ್ಲಿದೆ. ಇತ್ತ ಎಸ್​ಆರ್​ಹೆಚ್ ವಿರುದ್ಧ ಆರ್​ಸಿಬಿ ತಂಡ ಸೋತು ಮುಂದಿನ ಪಂದ್ಯವನ್ನು ಗೆದ್ದರೂ 14 ಪಾಯಿಂಟ್ಸ್ ಮಾತ್ರ ಆಗಲಿದೆ.

ಏಕೆಂದರೆ 15 ಅಂಕಗಳೊಂದಿಗೆ ಸಿಎಸ್​ಕೆ ಹಾಗೂ ಎಲ್​ಎಸ್​ಜಿ ತಂಡಗಳು ಅಂಕ ಪಟ್ಟಿಯಲ್ಲಿ ಕ್ರಮವಾಗಿ 2ನೇ ಹಾಗೂ 3ನೇ ಸ್ಥಾನದಲ್ಲಿದೆ. ಇತ್ತ ಎಸ್​ಆರ್​ಹೆಚ್ ವಿರುದ್ಧ ಆರ್​ಸಿಬಿ ತಂಡ ಸೋತು ಮುಂದಿನ ಪಂದ್ಯವನ್ನು ಗೆದ್ದರೂ 14 ಪಾಯಿಂಟ್ಸ್ ಮಾತ್ರ ಆಗಲಿದೆ.

3 / 6
ಹೀಗಾಗಿ ಇಂದು ಸನ್​ರೈಸರ್ಸ್ ಹೈದರಾಬಾದ್ ತಂಡ​ ಗೆದ್ದರೆ, ಅತ್ತ ಅಂಕಪಟ್ಟಿಯಲ್ಲಿ 15 ಪಾಯಿಂಟ್ಸ್​ ಹೊಂದಿರುವ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಲಕ್ನೋ ಸೂಪರ್ ತಂಡಗಳು 3ನೇ ಹಾಗೂ 4ನೇ ಸ್ಥಾನವನ್ನು ಖಚಿತಪಡಿಸಿಕೊಳ್ಳಲಿದೆ.

ಹೀಗಾಗಿ ಇಂದು ಸನ್​ರೈಸರ್ಸ್ ಹೈದರಾಬಾದ್ ತಂಡ​ ಗೆದ್ದರೆ, ಅತ್ತ ಅಂಕಪಟ್ಟಿಯಲ್ಲಿ 15 ಪಾಯಿಂಟ್ಸ್​ ಹೊಂದಿರುವ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಲಕ್ನೋ ಸೂಪರ್ ತಂಡಗಳು 3ನೇ ಹಾಗೂ 4ನೇ ಸ್ಥಾನವನ್ನು ಖಚಿತಪಡಿಸಿಕೊಳ್ಳಲಿದೆ.

4 / 6
ಹಾಗೆಯೇ ಪ್ರಸ್ತುತ ಪಾಯಿಂಟ್ಸ್ ಟೇಬಲ್​​ನಲ್ಲಿ ನಾಲ್ಕನೇ ಸ್ಥಾನದಲ್ಲಿರುವ ಮುಂಬೈ ಇಂಡಿಯನ್ಸ್ ತಂಡವು ಮುಂದಿನ ಪಂದ್ಯದಲ್ಲಿ ಜಯ ಸಾಧಿಸಿದರೆ 16 ಪಾಯಿಂಟ್ಸ್​ ಕಲೆಹಾಕಿ ಪ್ಲೇಆಫ್ ಪ್ರವೇಶಿಸಬಹುದು. ಇದರ ಹೊರತಾಗಿ ಬೇರೆ ಯಾವುದೇ ತಂಡಕ್ಕೆ 16 ಪಾಯಿಂಟ್ಸ್​ಗಳಿಸಲು ಅವಕಾಶ ಇರುವುದಿಲ್ಲ.

ಹಾಗೆಯೇ ಪ್ರಸ್ತುತ ಪಾಯಿಂಟ್ಸ್ ಟೇಬಲ್​​ನಲ್ಲಿ ನಾಲ್ಕನೇ ಸ್ಥಾನದಲ್ಲಿರುವ ಮುಂಬೈ ಇಂಡಿಯನ್ಸ್ ತಂಡವು ಮುಂದಿನ ಪಂದ್ಯದಲ್ಲಿ ಜಯ ಸಾಧಿಸಿದರೆ 16 ಪಾಯಿಂಟ್ಸ್​ ಕಲೆಹಾಕಿ ಪ್ಲೇಆಫ್ ಪ್ರವೇಶಿಸಬಹುದು. ಇದರ ಹೊರತಾಗಿ ಬೇರೆ ಯಾವುದೇ ತಂಡಕ್ಕೆ 16 ಪಾಯಿಂಟ್ಸ್​ಗಳಿಸಲು ಅವಕಾಶ ಇರುವುದಿಲ್ಲ.

5 / 6
ಹೀಗಾಗಿಯೇ ಆರ್​ಸಿಬಿ ತಂಡದ ಫಲಿತಾಂಶವು 15 ಅಂಕಗಳನ್ನು ಹೊಂದಿರುವ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪ್ಲೇಆಫ್ ಎಂಟ್ರಿಯನ್ನು ನಿರ್ಧರಿಸಲಿದೆ. ಒಂದು ವೇಳೆ ಎಸ್​ಆರ್​ಹೆಚ್ ವಿರುದ್ಧ ಆರ್​ಸಿಬಿ ಗೆದ್ದರೆ, ಸಿಎಸ್​ಕೆ ಹಾಗೂ ಎಲ್​ಎಸ್​ಜಿ ತಂಡಗಳು ಮುಂದಿನ ಪಂದ್ಯಗಳನ್ನು ಗೆದ್ದು ಪ್ಲೇಆಫ್​ಗೆ ಪ್ರವೇಶೀಸಬೇಕಾಗುತ್ತದೆ.

ಹೀಗಾಗಿಯೇ ಆರ್​ಸಿಬಿ ತಂಡದ ಫಲಿತಾಂಶವು 15 ಅಂಕಗಳನ್ನು ಹೊಂದಿರುವ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪ್ಲೇಆಫ್ ಎಂಟ್ರಿಯನ್ನು ನಿರ್ಧರಿಸಲಿದೆ. ಒಂದು ವೇಳೆ ಎಸ್​ಆರ್​ಹೆಚ್ ವಿರುದ್ಧ ಆರ್​ಸಿಬಿ ಗೆದ್ದರೆ, ಸಿಎಸ್​ಕೆ ಹಾಗೂ ಎಲ್​ಎಸ್​ಜಿ ತಂಡಗಳು ಮುಂದಿನ ಪಂದ್ಯಗಳನ್ನು ಗೆದ್ದು ಪ್ಲೇಆಫ್​ಗೆ ಪ್ರವೇಶೀಸಬೇಕಾಗುತ್ತದೆ.

6 / 6
Follow us
‘ಅವಕಾಶ ಸಿಕ್ಕರೆ ಮೈಸೂರು ಸ್ಯಾಡಲ್ ಸೋಪ್ ರಾಯಭಾರಿ ಆಗಲು ಸಿದ್ಧ’; ವಿನೋದ್
‘ಅವಕಾಶ ಸಿಕ್ಕರೆ ಮೈಸೂರು ಸ್ಯಾಡಲ್ ಸೋಪ್ ರಾಯಭಾರಿ ಆಗಲು ಸಿದ್ಧ’; ವಿನೋದ್
ಕ್ರೀಡಾ ಸ್ಫೂರ್ತಿ ಅಲ್ಲ... ರಿಷಭ್ ಪಂತ್​ ಮಾಡಿದ್ದು ನಾಟಕ: ಇಲ್ಲಿದೆ ವಿಡಿಯೋ
ಕ್ರೀಡಾ ಸ್ಫೂರ್ತಿ ಅಲ್ಲ... ರಿಷಭ್ ಪಂತ್​ ಮಾಡಿದ್ದು ನಾಟಕ: ಇಲ್ಲಿದೆ ವಿಡಿಯೋ
VIDEO: ನಿಜಕ್ಕೂ ಇದು ನೋ ಬಾಲಾ? ಇಲ್ಲಿದೆ ಉತ್ತರ 
VIDEO: ನಿಜಕ್ಕೂ ಇದು ನೋ ಬಾಲಾ? ಇಲ್ಲಿದೆ ಉತ್ತರ 
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್
VIDEO: ಮಂಕಡ್ ರನೌಟ್​ಗೆ ಅಪೀಲ್​ ಮಾಡುತ್ತಿದ್ದಂತೆ, ವಿರಾಟ್ ಕೊಹ್ಲಿ ಆಕ್ರೋಶ
VIDEO: ಮಂಕಡ್ ರನೌಟ್​ಗೆ ಅಪೀಲ್​ ಮಾಡುತ್ತಿದ್ದಂತೆ, ವಿರಾಟ್ ಕೊಹ್ಲಿ ಆಕ್ರೋಶ
ಪರೀಕ್ಷಾರ್ಥ ಹಾರಾಟ ವೇಳೆ ಸಮುದ್ರಕ್ಕೆ ಅಪ್ಪಳಿಸಿದ ಸ್ಪೇಸ್​ಎಕ್ಸ್​ನ ರಾಕೆಟ್
ಪರೀಕ್ಷಾರ್ಥ ಹಾರಾಟ ವೇಳೆ ಸಮುದ್ರಕ್ಕೆ ಅಪ್ಪಳಿಸಿದ ಸ್ಪೇಸ್​ಎಕ್ಸ್​ನ ರಾಕೆಟ್
VIDEO: ದಿಗ್ವೇಶ್ ಮಹಾ ಎಡವಟ್ಟು... ಇದೇ ಕಾರಣಕ್ಕೆ ಅಂಪೈರ್ ಔಟ್ ನೀಡಿಲ್ಲ
VIDEO: ದಿಗ್ವೇಶ್ ಮಹಾ ಎಡವಟ್ಟು... ಇದೇ ಕಾರಣಕ್ಕೆ ಅಂಪೈರ್ ಔಟ್ ನೀಡಿಲ್ಲ
ವಸ್ತ್ರದಾನದ ಮಹತ್ವ ಬಗ್ಗೆ ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ
ವಸ್ತ್ರದಾನದ ಮಹತ್ವ ಬಗ್ಗೆ ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ
ಮೇಷ ರಾಶಿಯವರಿಗೆ ಆರು ಗ್ರಹಗಳ ಶುಭಫಲವಿದ್ದು, ಆರ್ಥಿಕವಾಗಿ ಪ್ರಗತಿ ಹೊಂದುವರು
ಮೇಷ ರಾಶಿಯವರಿಗೆ ಆರು ಗ್ರಹಗಳ ಶುಭಫಲವಿದ್ದು, ಆರ್ಥಿಕವಾಗಿ ಪ್ರಗತಿ ಹೊಂದುವರು
ಆರ್​ಸಿಬಿ ಗೆಲುವಿನ ಸಂಭ್ರಮಾಚರಣೆ ಹೇಗಿತ್ತು? ವಿಡಿಯೋ ನೋಡಿ
ಆರ್​ಸಿಬಿ ಗೆಲುವಿನ ಸಂಭ್ರಮಾಚರಣೆ ಹೇಗಿತ್ತು? ವಿಡಿಯೋ ನೋಡಿ