Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: RCB ಸೋತರೆ, CSK ಮತ್ತು LSG ಪ್ಲೇಆಫ್​ಗೆ ಎಂಟ್ರಿ..!

IPL 2023 Kannada: ಹೈದರಾಬಾದ್​ನಲ್ಲಿ ನಡೆಯಲಿರುವ ಈ ಪಂದ್ಯವು ಆರ್​ಸಿಬಿ ಪಾಲಿಗೆ ನಿರ್ಣಾಯಕ. ಏಕೆಂದರೆ ಫಾಫ್ ಡುಪ್ಲೆಸಿಸ್ ಪಡೆ ಪ್ಲೇಆಫ್ ರೇಸ್​ನಲ್ಲಿ ಉಳಿಯಬೇಕಿದ್ದರೆ ಈ ಪಂದ್ಯದಲ್ಲಿ ಗೆಲ್ಲಲೇಬೇಕು.

TV9 Web
| Updated By: ಝಾಹಿರ್ ಯೂಸುಫ್

Updated on: May 18, 2023 | 3:57 PM

IPL 2023: ಐಪಿಎಲ್​ನ 65ನೇ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಣಕ್ಕಿಳಿಯಲಿದೆ. ಇಂದು (ಮೆ 18) ಹೈದರಾಬಾದ್​ನಲ್ಲಿ ನಡೆಯಲಿರುವ ಈ ಪಂದ್ಯವು ಆರ್​ಸಿಬಿ ಪಾಲಿಗೆ ನಿರ್ಣಾಯಕ. ಏಕೆಂದರೆ ಫಾಫ್ ಡುಪ್ಲೆಸಿಸ್ ಪಡೆ ಪ್ಲೇಆಫ್ ರೇಸ್​ನಲ್ಲಿ ಉಳಿಯಬೇಕಿದ್ದರೆ ಈ ಪಂದ್ಯದಲ್ಲಿ ಗೆಲ್ಲಲೇಬೇಕು.

IPL 2023: ಐಪಿಎಲ್​ನ 65ನೇ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಣಕ್ಕಿಳಿಯಲಿದೆ. ಇಂದು (ಮೆ 18) ಹೈದರಾಬಾದ್​ನಲ್ಲಿ ನಡೆಯಲಿರುವ ಈ ಪಂದ್ಯವು ಆರ್​ಸಿಬಿ ಪಾಲಿಗೆ ನಿರ್ಣಾಯಕ. ಏಕೆಂದರೆ ಫಾಫ್ ಡುಪ್ಲೆಸಿಸ್ ಪಡೆ ಪ್ಲೇಆಫ್ ರೇಸ್​ನಲ್ಲಿ ಉಳಿಯಬೇಕಿದ್ದರೆ ಈ ಪಂದ್ಯದಲ್ಲಿ ಗೆಲ್ಲಲೇಬೇಕು.

1 / 6
ಆದರೆ ಇದೇ ಪಂದ್ಯವನ್ನು ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಕೂಡ ಎದುರು ನೋಡುತ್ತಿದೆ. ಈ ಪಂದ್ಯದಲ್ಲಿ ಆರ್​ಸಿಬಿ ಸೋತರೆ ಸಿಎಸ್​ಕೆ ಹಾಗೂ ಎಲ್​ಎಸ್​ಜಿ ತಂಡಕ್ಕೆ ನೇರವಾಗಿ ಪ್ಲೇಆಫ್​​ಗೆ ಪ್ರವೇಶಿಸುವ ಅವಕಾಶ ದೊರೆಯಲಿದೆ.

ಆದರೆ ಇದೇ ಪಂದ್ಯವನ್ನು ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಕೂಡ ಎದುರು ನೋಡುತ್ತಿದೆ. ಈ ಪಂದ್ಯದಲ್ಲಿ ಆರ್​ಸಿಬಿ ಸೋತರೆ ಸಿಎಸ್​ಕೆ ಹಾಗೂ ಎಲ್​ಎಸ್​ಜಿ ತಂಡಕ್ಕೆ ನೇರವಾಗಿ ಪ್ಲೇಆಫ್​​ಗೆ ಪ್ರವೇಶಿಸುವ ಅವಕಾಶ ದೊರೆಯಲಿದೆ.

2 / 6
ಏಕೆಂದರೆ 15 ಅಂಕಗಳೊಂದಿಗೆ ಸಿಎಸ್​ಕೆ ಹಾಗೂ ಎಲ್​ಎಸ್​ಜಿ ತಂಡಗಳು ಅಂಕ ಪಟ್ಟಿಯಲ್ಲಿ ಕ್ರಮವಾಗಿ 2ನೇ ಹಾಗೂ 3ನೇ ಸ್ಥಾನದಲ್ಲಿದೆ. ಇತ್ತ ಎಸ್​ಆರ್​ಹೆಚ್ ವಿರುದ್ಧ ಆರ್​ಸಿಬಿ ತಂಡ ಸೋತು ಮುಂದಿನ ಪಂದ್ಯವನ್ನು ಗೆದ್ದರೂ 14 ಪಾಯಿಂಟ್ಸ್ ಮಾತ್ರ ಆಗಲಿದೆ.

ಏಕೆಂದರೆ 15 ಅಂಕಗಳೊಂದಿಗೆ ಸಿಎಸ್​ಕೆ ಹಾಗೂ ಎಲ್​ಎಸ್​ಜಿ ತಂಡಗಳು ಅಂಕ ಪಟ್ಟಿಯಲ್ಲಿ ಕ್ರಮವಾಗಿ 2ನೇ ಹಾಗೂ 3ನೇ ಸ್ಥಾನದಲ್ಲಿದೆ. ಇತ್ತ ಎಸ್​ಆರ್​ಹೆಚ್ ವಿರುದ್ಧ ಆರ್​ಸಿಬಿ ತಂಡ ಸೋತು ಮುಂದಿನ ಪಂದ್ಯವನ್ನು ಗೆದ್ದರೂ 14 ಪಾಯಿಂಟ್ಸ್ ಮಾತ್ರ ಆಗಲಿದೆ.

3 / 6
ಹೀಗಾಗಿ ಇಂದು ಸನ್​ರೈಸರ್ಸ್ ಹೈದರಾಬಾದ್ ತಂಡ​ ಗೆದ್ದರೆ, ಅತ್ತ ಅಂಕಪಟ್ಟಿಯಲ್ಲಿ 15 ಪಾಯಿಂಟ್ಸ್​ ಹೊಂದಿರುವ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಲಕ್ನೋ ಸೂಪರ್ ತಂಡಗಳು 3ನೇ ಹಾಗೂ 4ನೇ ಸ್ಥಾನವನ್ನು ಖಚಿತಪಡಿಸಿಕೊಳ್ಳಲಿದೆ.

ಹೀಗಾಗಿ ಇಂದು ಸನ್​ರೈಸರ್ಸ್ ಹೈದರಾಬಾದ್ ತಂಡ​ ಗೆದ್ದರೆ, ಅತ್ತ ಅಂಕಪಟ್ಟಿಯಲ್ಲಿ 15 ಪಾಯಿಂಟ್ಸ್​ ಹೊಂದಿರುವ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಲಕ್ನೋ ಸೂಪರ್ ತಂಡಗಳು 3ನೇ ಹಾಗೂ 4ನೇ ಸ್ಥಾನವನ್ನು ಖಚಿತಪಡಿಸಿಕೊಳ್ಳಲಿದೆ.

4 / 6
ಹಾಗೆಯೇ ಪ್ರಸ್ತುತ ಪಾಯಿಂಟ್ಸ್ ಟೇಬಲ್​​ನಲ್ಲಿ ನಾಲ್ಕನೇ ಸ್ಥಾನದಲ್ಲಿರುವ ಮುಂಬೈ ಇಂಡಿಯನ್ಸ್ ತಂಡವು ಮುಂದಿನ ಪಂದ್ಯದಲ್ಲಿ ಜಯ ಸಾಧಿಸಿದರೆ 16 ಪಾಯಿಂಟ್ಸ್​ ಕಲೆಹಾಕಿ ಪ್ಲೇಆಫ್ ಪ್ರವೇಶಿಸಬಹುದು. ಇದರ ಹೊರತಾಗಿ ಬೇರೆ ಯಾವುದೇ ತಂಡಕ್ಕೆ 16 ಪಾಯಿಂಟ್ಸ್​ಗಳಿಸಲು ಅವಕಾಶ ಇರುವುದಿಲ್ಲ.

ಹಾಗೆಯೇ ಪ್ರಸ್ತುತ ಪಾಯಿಂಟ್ಸ್ ಟೇಬಲ್​​ನಲ್ಲಿ ನಾಲ್ಕನೇ ಸ್ಥಾನದಲ್ಲಿರುವ ಮುಂಬೈ ಇಂಡಿಯನ್ಸ್ ತಂಡವು ಮುಂದಿನ ಪಂದ್ಯದಲ್ಲಿ ಜಯ ಸಾಧಿಸಿದರೆ 16 ಪಾಯಿಂಟ್ಸ್​ ಕಲೆಹಾಕಿ ಪ್ಲೇಆಫ್ ಪ್ರವೇಶಿಸಬಹುದು. ಇದರ ಹೊರತಾಗಿ ಬೇರೆ ಯಾವುದೇ ತಂಡಕ್ಕೆ 16 ಪಾಯಿಂಟ್ಸ್​ಗಳಿಸಲು ಅವಕಾಶ ಇರುವುದಿಲ್ಲ.

5 / 6
ಹೀಗಾಗಿಯೇ ಆರ್​ಸಿಬಿ ತಂಡದ ಫಲಿತಾಂಶವು 15 ಅಂಕಗಳನ್ನು ಹೊಂದಿರುವ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪ್ಲೇಆಫ್ ಎಂಟ್ರಿಯನ್ನು ನಿರ್ಧರಿಸಲಿದೆ. ಒಂದು ವೇಳೆ ಎಸ್​ಆರ್​ಹೆಚ್ ವಿರುದ್ಧ ಆರ್​ಸಿಬಿ ಗೆದ್ದರೆ, ಸಿಎಸ್​ಕೆ ಹಾಗೂ ಎಲ್​ಎಸ್​ಜಿ ತಂಡಗಳು ಮುಂದಿನ ಪಂದ್ಯಗಳನ್ನು ಗೆದ್ದು ಪ್ಲೇಆಫ್​ಗೆ ಪ್ರವೇಶೀಸಬೇಕಾಗುತ್ತದೆ.

ಹೀಗಾಗಿಯೇ ಆರ್​ಸಿಬಿ ತಂಡದ ಫಲಿತಾಂಶವು 15 ಅಂಕಗಳನ್ನು ಹೊಂದಿರುವ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪ್ಲೇಆಫ್ ಎಂಟ್ರಿಯನ್ನು ನಿರ್ಧರಿಸಲಿದೆ. ಒಂದು ವೇಳೆ ಎಸ್​ಆರ್​ಹೆಚ್ ವಿರುದ್ಧ ಆರ್​ಸಿಬಿ ಗೆದ್ದರೆ, ಸಿಎಸ್​ಕೆ ಹಾಗೂ ಎಲ್​ಎಸ್​ಜಿ ತಂಡಗಳು ಮುಂದಿನ ಪಂದ್ಯಗಳನ್ನು ಗೆದ್ದು ಪ್ಲೇಆಫ್​ಗೆ ಪ್ರವೇಶೀಸಬೇಕಾಗುತ್ತದೆ.

6 / 6
Follow us
ನಟನ ಆರತಕ್ಷತೆಯಲ್ಲೂ ಅಭಿಮಾನಿಗಳಿಂದ ಜೊತೆ ಸೆಲ್ಫೀ ತೆಗೆದುಕೊಳ್ಳುವ ಪ್ರಯತ್ನ
ನಟನ ಆರತಕ್ಷತೆಯಲ್ಲೂ ಅಭಿಮಾನಿಗಳಿಂದ ಜೊತೆ ಸೆಲ್ಫೀ ತೆಗೆದುಕೊಳ್ಳುವ ಪ್ರಯತ್ನ
ಡಾಲಿ-ಧನ್ಯತಾ ಮದುವೆಗೆ ಪರೋಕ್ಷ ಕಾರಣ ಸತೀಶ್ ನೀನಾಸಂ, ಗೆಳೆಯನ ಹಾರೈಕೆ ಹೀಗಿತ
ಡಾಲಿ-ಧನ್ಯತಾ ಮದುವೆಗೆ ಪರೋಕ್ಷ ಕಾರಣ ಸತೀಶ್ ನೀನಾಸಂ, ಗೆಳೆಯನ ಹಾರೈಕೆ ಹೀಗಿತ
ಜಯಲಲಿತಾಗೆ ಸೇರಿದ 1526 ಎಕರೆ ಜಮೀನನ್ನೂ ವಶಪಡಿಸಿಕೊಳ್ಳಲಾಗಿದೆ: ಎಸ್​ಪಿಪಿ
ಜಯಲಲಿತಾಗೆ ಸೇರಿದ 1526 ಎಕರೆ ಜಮೀನನ್ನೂ ವಶಪಡಿಸಿಕೊಳ್ಳಲಾಗಿದೆ: ಎಸ್​ಪಿಪಿ
LIVE: ಡಾಲಿ ಧನಂಜಯ್-ಧನ್ಯತಾ ವಿವಾಹ ಆರತಕ್ಷತೆ: ನೇರ ಪ್ರಸಾರ
LIVE: ಡಾಲಿ ಧನಂಜಯ್-ಧನ್ಯತಾ ವಿವಾಹ ಆರತಕ್ಷತೆ: ನೇರ ಪ್ರಸಾರ
ಮದುವೆ ಆರತಕ್ಷತೆ ಸೆಟ್​ ಕಲಾ ನಿರ್ದೇಶಕ ಅರುಣ್ ಸಾಗರ್ ವಿನ್ಯಾಸಗೊಳಿಸಿದ್ದಾರೆ
ಮದುವೆ ಆರತಕ್ಷತೆ ಸೆಟ್​ ಕಲಾ ನಿರ್ದೇಶಕ ಅರುಣ್ ಸಾಗರ್ ವಿನ್ಯಾಸಗೊಳಿಸಿದ್ದಾರೆ
ಸುದ್ದಿಗೋಷ್ಠಿಯಲ್ಲೂ ರಾಜ್ಯದ ನೀರಿನ ಬವಣೆಯನ್ನು ಹೇಳಿದ ದೇವೇಗೌಡ
ಸುದ್ದಿಗೋಷ್ಠಿಯಲ್ಲೂ ರಾಜ್ಯದ ನೀರಿನ ಬವಣೆಯನ್ನು ಹೇಳಿದ ದೇವೇಗೌಡ
ಡಾಲಿ ಧನಂಜಯ್ ಮದುವೆ; ವಿಐಪಿ ಊಟದ ಮೆನುವಿನಲ್ಲಿ ಏನೇನಿರಲಿದೆ
ಡಾಲಿ ಧನಂಜಯ್ ಮದುವೆ; ವಿಐಪಿ ಊಟದ ಮೆನುವಿನಲ್ಲಿ ಏನೇನಿರಲಿದೆ
2007ರಿಂದ ಮೊದಲ ಬಾರಿ ಲಾಭ ಗಳಿಸಿದ ಬಿಎಸ್​ಎನ್​ಎಲ್;ಜ್ಯೋತಿರಾದಿತ್ಯ ಸಿಂಧಿಯಾ
2007ರಿಂದ ಮೊದಲ ಬಾರಿ ಲಾಭ ಗಳಿಸಿದ ಬಿಎಸ್​ಎನ್​ಎಲ್;ಜ್ಯೋತಿರಾದಿತ್ಯ ಸಿಂಧಿಯಾ
ಕಬಡ್ಡಿಯಾಡಲು ಹೋಗಿ ಬಿದ್ದ ಉಪ ಸಭಾಪತಿ ರುದ್ರಪ್ಪ ಲಮಾಣಿ: ವಿಡಿಯೋ ಇಲ್ಲಿದೆ
ಕಬಡ್ಡಿಯಾಡಲು ಹೋಗಿ ಬಿದ್ದ ಉಪ ಸಭಾಪತಿ ರುದ್ರಪ್ಪ ಲಮಾಣಿ: ವಿಡಿಯೋ ಇಲ್ಲಿದೆ
ಕಾಂಗ್ರೆಸ್​ಗೆ ಸಿದ್ದರಾಮಯ್ಯ ಅನಿವಾರ್ಯ ಅಂತ ಬೇರೆ ರೀತಿ ಹೇಳಿದ ರಾಜಣ್ಣ
ಕಾಂಗ್ರೆಸ್​ಗೆ ಸಿದ್ದರಾಮಯ್ಯ ಅನಿವಾರ್ಯ ಅಂತ ಬೇರೆ ರೀತಿ ಹೇಳಿದ ರಾಜಣ್ಣ