Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧೋನಿ ದಾಖಲೆ ಮುರಿದ ಇಮ್ರಾನ್ ತಾಹಿರ್

CPL 2023: ಪ್ರಾವಿಡೆನ್ಸ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಗಯಾನಾ ಅಮೆಜಾನ್ ವಾರಿಯರ್ಸ್ ತಂಡದ ನಾಯಕ ಇಮ್ರಾನ್ ತಾಹಿರ್ ಬೌಲಿಂಗ್ ಆಯ್ದುಕೊಂಡರು. ಅದರಂತೆ ಮೊದಲು ಬ್ಯಾಟ್ ಮಾಡಿದ ಕೀರನ್ ಪೊಲಾರ್ಡ್​ ನಾಯಕತ್ವದ ಟ್ರಿನ್‌ಬಾಗೊ ನೈಟ್ ರೈಡರ್ಸ್ ತಂಡವು ಕೇವಲ 94 ರನ್​ಗಳಿಗೆ ಆಲೌಟ್ ಆಗಿತ್ತು.

TV9 Web
| Updated By: ಝಾಹಿರ್ ಯೂಸುಫ್

Updated on: Sep 25, 2023 | 8:29 PM

ಕೆರಿಬಿಯನ್ ಪ್ರೀಮಿಯರ್ ಲೀಗ್​ನ ಫೈನಲ್ ಪಂದ್ಯದಲ್ಲಿ ಟ್ರಿನ್‌ಬಾಗೊ ನೈಟ್ ರೈಡರ್ಸ್ ತಂಡಕ್ಕೆ ಸೋಲುಣಿಸಿ ಗಯಾನಾ ಅಮೆಜಾನ್ ವಾರಿಯರ್ಸ್ ಚಾಂಪಿಯನ್​ ಪಟ್ಟ ಅಲಂಕರಿಸಿದೆ.

ಕೆರಿಬಿಯನ್ ಪ್ರೀಮಿಯರ್ ಲೀಗ್​ನ ಫೈನಲ್ ಪಂದ್ಯದಲ್ಲಿ ಟ್ರಿನ್‌ಬಾಗೊ ನೈಟ್ ರೈಡರ್ಸ್ ತಂಡಕ್ಕೆ ಸೋಲುಣಿಸಿ ಗಯಾನಾ ಅಮೆಜಾನ್ ವಾರಿಯರ್ಸ್ ಚಾಂಪಿಯನ್​ ಪಟ್ಟ ಅಲಂಕರಿಸಿದೆ.

1 / 6
ಪ್ರಾವಿಡೆನ್ಸ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಗಯಾನಾ ಅಮೆಜಾನ್ ವಾರಿಯರ್ಸ್ ತಂಡದ ನಾಯಕ ಇಮ್ರಾನ್ ತಾಹಿರ್ ಬೌಲಿಂಗ್ ಆಯ್ದುಕೊಂಡರು. ಅದರಂತೆ ಮೊದಲು ಬ್ಯಾಟ್ ಮಾಡಿದ ಕೀರನ್ ಪೊಲಾರ್ಡ್​ ನಾಯಕತ್ವದ ಟ್ರಿನ್‌ಬಾಗೊ ನೈಟ್ ರೈಡರ್ಸ್ ತಂಡವು ಕೇವಲ 94 ರನ್​ಗಳಿಗೆ ಆಲೌಟ್ ಆಗಿತ್ತು.

ಪ್ರಾವಿಡೆನ್ಸ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಗಯಾನಾ ಅಮೆಜಾನ್ ವಾರಿಯರ್ಸ್ ತಂಡದ ನಾಯಕ ಇಮ್ರಾನ್ ತಾಹಿರ್ ಬೌಲಿಂಗ್ ಆಯ್ದುಕೊಂಡರು. ಅದರಂತೆ ಮೊದಲು ಬ್ಯಾಟ್ ಮಾಡಿದ ಕೀರನ್ ಪೊಲಾರ್ಡ್​ ನಾಯಕತ್ವದ ಟ್ರಿನ್‌ಬಾಗೊ ನೈಟ್ ರೈಡರ್ಸ್ ತಂಡವು ಕೇವಲ 94 ರನ್​ಗಳಿಗೆ ಆಲೌಟ್ ಆಗಿತ್ತು.

2 / 6
95 ರನ್​ಗಳ ಸುಲಭ ಗುರಿ ಬೆನ್ನತ್ತಿದ ಗಯಾನಾ ಅಮೆಜಾನ್ ವಾರಿಯರ್ಸ್ ತಂಡವು 14 ಓವರ್​ಗಳಲ್ಲಿ ಗುರಿ ಮುಟ್ಟುವ ಮೂಲಕ ಸಿಪಿಎಲ್​ ಕಿರೀಟವನ್ನು ಮುಡಿಗೇರಿಸಿಕೊಂಡರು. ಇದರೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಟ್ರೋಫಿ ಗೆದ್ದ ಅತ್ಯಂತ ಹಿರಿಯ ನಾಯಕ ಎಂಬ ದಾಖಲೆ ಇಮ್ರಾನ್ ತಾಹಿರ್ ಪಾಲಾಯಿತು.

95 ರನ್​ಗಳ ಸುಲಭ ಗುರಿ ಬೆನ್ನತ್ತಿದ ಗಯಾನಾ ಅಮೆಜಾನ್ ವಾರಿಯರ್ಸ್ ತಂಡವು 14 ಓವರ್​ಗಳಲ್ಲಿ ಗುರಿ ಮುಟ್ಟುವ ಮೂಲಕ ಸಿಪಿಎಲ್​ ಕಿರೀಟವನ್ನು ಮುಡಿಗೇರಿಸಿಕೊಂಡರು. ಇದರೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಟ್ರೋಫಿ ಗೆದ್ದ ಅತ್ಯಂತ ಹಿರಿಯ ನಾಯಕ ಎಂಬ ದಾಖಲೆ ಇಮ್ರಾನ್ ತಾಹಿರ್ ಪಾಲಾಯಿತು.

3 / 6
ಇದಕ್ಕೂ ಮುನ್ನ ಈ ವಿಶ್ವ ದಾಖಲೆ ಮಹೇಂದ್ರ ಸಿಂಗ್ ಧೋನಿಯ ಹೆಸರಿನಲ್ಲಿತ್ತು. 2023 ರಲ್ಲಿ ಧೋನಿ ಐಪಿಎಲ್ ಟ್ರೋಫಿ ಗೆದ್ದಾಗ ಅವರಿಗೆ 41 ವರ್ಷ, 325 ದಿನಗಳಾಗಿತ್ತು. ಈ ಮೂಲಕ ಟಿ20 ಟ್ರೋಫಿ ಗೆದ್ದ ಅತ್ಯಂತ ಹಿರಿಯ ನಾಯಕ ಎಂಬ ದಾಖಲೆ ಬರೆದಿದ್ದರು.

ಇದಕ್ಕೂ ಮುನ್ನ ಈ ವಿಶ್ವ ದಾಖಲೆ ಮಹೇಂದ್ರ ಸಿಂಗ್ ಧೋನಿಯ ಹೆಸರಿನಲ್ಲಿತ್ತು. 2023 ರಲ್ಲಿ ಧೋನಿ ಐಪಿಎಲ್ ಟ್ರೋಫಿ ಗೆದ್ದಾಗ ಅವರಿಗೆ 41 ವರ್ಷ, 325 ದಿನಗಳಾಗಿತ್ತು. ಈ ಮೂಲಕ ಟಿ20 ಟ್ರೋಫಿ ಗೆದ್ದ ಅತ್ಯಂತ ಹಿರಿಯ ನಾಯಕ ಎಂಬ ದಾಖಲೆ ಬರೆದಿದ್ದರು.

4 / 6
ಇದೀಗ ಗಯಾನಾ ಅಮೆಜಾನ್ ವಾರಿಯರ್ಸ್ ತಂಡವನ್ನು ಮುನ್ನಡೆಸಿ ಚಾಂಪಿಯನ್ ಪಟ್ಟಕ್ಕೇರಿಸುವ ಮೂಲಕ 44ನೇ ವಯಸ್ಸಿನಲ್ಲಿ  ಇಮ್ರಾನ್ ತಾಹಿರ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಮೂಲಕ ಧೋನಿ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ಸೌತ್ ಆಫ್ರಿಕಾ ಕ್ರಿಕೆಟಿಗ ತಮ್ಮದಾಗಿಸಿಕೊಂಡಿದ್ದಾರೆ.

ಇದೀಗ ಗಯಾನಾ ಅಮೆಜಾನ್ ವಾರಿಯರ್ಸ್ ತಂಡವನ್ನು ಮುನ್ನಡೆಸಿ ಚಾಂಪಿಯನ್ ಪಟ್ಟಕ್ಕೇರಿಸುವ ಮೂಲಕ 44ನೇ ವಯಸ್ಸಿನಲ್ಲಿ ಇಮ್ರಾನ್ ತಾಹಿರ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಮೂಲಕ ಧೋನಿ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ಸೌತ್ ಆಫ್ರಿಕಾ ಕ್ರಿಕೆಟಿಗ ತಮ್ಮದಾಗಿಸಿಕೊಂಡಿದ್ದಾರೆ.

5 / 6
ಗಯಾನಾ ಅಮೆಜಾನ್ ವಾರಿಯರ್ಸ್ ತಂಡ:  ಸೈಮ್ ಅಯೂಬ್ , ಶಾಯ್ ಹೋಪ್ , ಶಿಮ್ರಾನ್ ಹೆಟ್ಮೆಯರ್ , ಆಝಮ್ ಖಾನ್ (ವಿಕೆಟ್ ಕೀಪರ್) , ಡ್ವೈನ್ ಪ್ರಿಟೋರಿಯಸ್ , ಕೀಮೋ ಪಾಲ್ , ಓಡಿಯನ್ ಸ್ಮಿತ್ , ರೊಮಾರಿಯೋ ಶೆಫರ್ಡ್ , ಗುಡಾಕೇಶ್ ಮೋಟಿ , ಇಮ್ರಾನ್ ತಾಹಿರ್ (ನಾಯಕ) , ರಾನ್ಸ್‌ಫೋರ್ಡ್ ಬೀಟನ್.

ಗಯಾನಾ ಅಮೆಜಾನ್ ವಾರಿಯರ್ಸ್ ತಂಡ: ಸೈಮ್ ಅಯೂಬ್ , ಶಾಯ್ ಹೋಪ್ , ಶಿಮ್ರಾನ್ ಹೆಟ್ಮೆಯರ್ , ಆಝಮ್ ಖಾನ್ (ವಿಕೆಟ್ ಕೀಪರ್) , ಡ್ವೈನ್ ಪ್ರಿಟೋರಿಯಸ್ , ಕೀಮೋ ಪಾಲ್ , ಓಡಿಯನ್ ಸ್ಮಿತ್ , ರೊಮಾರಿಯೋ ಶೆಫರ್ಡ್ , ಗುಡಾಕೇಶ್ ಮೋಟಿ , ಇಮ್ರಾನ್ ತಾಹಿರ್ (ನಾಯಕ) , ರಾನ್ಸ್‌ಫೋರ್ಡ್ ಬೀಟನ್.

6 / 6
Follow us
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್