AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧೋನಿ ದಾಖಲೆ ಮುರಿದ ಇಮ್ರಾನ್ ತಾಹಿರ್

CPL 2023: ಪ್ರಾವಿಡೆನ್ಸ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಗಯಾನಾ ಅಮೆಜಾನ್ ವಾರಿಯರ್ಸ್ ತಂಡದ ನಾಯಕ ಇಮ್ರಾನ್ ತಾಹಿರ್ ಬೌಲಿಂಗ್ ಆಯ್ದುಕೊಂಡರು. ಅದರಂತೆ ಮೊದಲು ಬ್ಯಾಟ್ ಮಾಡಿದ ಕೀರನ್ ಪೊಲಾರ್ಡ್​ ನಾಯಕತ್ವದ ಟ್ರಿನ್‌ಬಾಗೊ ನೈಟ್ ರೈಡರ್ಸ್ ತಂಡವು ಕೇವಲ 94 ರನ್​ಗಳಿಗೆ ಆಲೌಟ್ ಆಗಿತ್ತು.

TV9 Web
| Edited By: |

Updated on: Sep 25, 2023 | 8:29 PM

Share
ಕೆರಿಬಿಯನ್ ಪ್ರೀಮಿಯರ್ ಲೀಗ್​ನ ಫೈನಲ್ ಪಂದ್ಯದಲ್ಲಿ ಟ್ರಿನ್‌ಬಾಗೊ ನೈಟ್ ರೈಡರ್ಸ್ ತಂಡಕ್ಕೆ ಸೋಲುಣಿಸಿ ಗಯಾನಾ ಅಮೆಜಾನ್ ವಾರಿಯರ್ಸ್ ಚಾಂಪಿಯನ್​ ಪಟ್ಟ ಅಲಂಕರಿಸಿದೆ.

ಕೆರಿಬಿಯನ್ ಪ್ರೀಮಿಯರ್ ಲೀಗ್​ನ ಫೈನಲ್ ಪಂದ್ಯದಲ್ಲಿ ಟ್ರಿನ್‌ಬಾಗೊ ನೈಟ್ ರೈಡರ್ಸ್ ತಂಡಕ್ಕೆ ಸೋಲುಣಿಸಿ ಗಯಾನಾ ಅಮೆಜಾನ್ ವಾರಿಯರ್ಸ್ ಚಾಂಪಿಯನ್​ ಪಟ್ಟ ಅಲಂಕರಿಸಿದೆ.

1 / 6
ಪ್ರಾವಿಡೆನ್ಸ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಗಯಾನಾ ಅಮೆಜಾನ್ ವಾರಿಯರ್ಸ್ ತಂಡದ ನಾಯಕ ಇಮ್ರಾನ್ ತಾಹಿರ್ ಬೌಲಿಂಗ್ ಆಯ್ದುಕೊಂಡರು. ಅದರಂತೆ ಮೊದಲು ಬ್ಯಾಟ್ ಮಾಡಿದ ಕೀರನ್ ಪೊಲಾರ್ಡ್​ ನಾಯಕತ್ವದ ಟ್ರಿನ್‌ಬಾಗೊ ನೈಟ್ ರೈಡರ್ಸ್ ತಂಡವು ಕೇವಲ 94 ರನ್​ಗಳಿಗೆ ಆಲೌಟ್ ಆಗಿತ್ತು.

ಪ್ರಾವಿಡೆನ್ಸ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಗಯಾನಾ ಅಮೆಜಾನ್ ವಾರಿಯರ್ಸ್ ತಂಡದ ನಾಯಕ ಇಮ್ರಾನ್ ತಾಹಿರ್ ಬೌಲಿಂಗ್ ಆಯ್ದುಕೊಂಡರು. ಅದರಂತೆ ಮೊದಲು ಬ್ಯಾಟ್ ಮಾಡಿದ ಕೀರನ್ ಪೊಲಾರ್ಡ್​ ನಾಯಕತ್ವದ ಟ್ರಿನ್‌ಬಾಗೊ ನೈಟ್ ರೈಡರ್ಸ್ ತಂಡವು ಕೇವಲ 94 ರನ್​ಗಳಿಗೆ ಆಲೌಟ್ ಆಗಿತ್ತು.

2 / 6
95 ರನ್​ಗಳ ಸುಲಭ ಗುರಿ ಬೆನ್ನತ್ತಿದ ಗಯಾನಾ ಅಮೆಜಾನ್ ವಾರಿಯರ್ಸ್ ತಂಡವು 14 ಓವರ್​ಗಳಲ್ಲಿ ಗುರಿ ಮುಟ್ಟುವ ಮೂಲಕ ಸಿಪಿಎಲ್​ ಕಿರೀಟವನ್ನು ಮುಡಿಗೇರಿಸಿಕೊಂಡರು. ಇದರೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಟ್ರೋಫಿ ಗೆದ್ದ ಅತ್ಯಂತ ಹಿರಿಯ ನಾಯಕ ಎಂಬ ದಾಖಲೆ ಇಮ್ರಾನ್ ತಾಹಿರ್ ಪಾಲಾಯಿತು.

95 ರನ್​ಗಳ ಸುಲಭ ಗುರಿ ಬೆನ್ನತ್ತಿದ ಗಯಾನಾ ಅಮೆಜಾನ್ ವಾರಿಯರ್ಸ್ ತಂಡವು 14 ಓವರ್​ಗಳಲ್ಲಿ ಗುರಿ ಮುಟ್ಟುವ ಮೂಲಕ ಸಿಪಿಎಲ್​ ಕಿರೀಟವನ್ನು ಮುಡಿಗೇರಿಸಿಕೊಂಡರು. ಇದರೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಟ್ರೋಫಿ ಗೆದ್ದ ಅತ್ಯಂತ ಹಿರಿಯ ನಾಯಕ ಎಂಬ ದಾಖಲೆ ಇಮ್ರಾನ್ ತಾಹಿರ್ ಪಾಲಾಯಿತು.

3 / 6
ಇದಕ್ಕೂ ಮುನ್ನ ಈ ವಿಶ್ವ ದಾಖಲೆ ಮಹೇಂದ್ರ ಸಿಂಗ್ ಧೋನಿಯ ಹೆಸರಿನಲ್ಲಿತ್ತು. 2023 ರಲ್ಲಿ ಧೋನಿ ಐಪಿಎಲ್ ಟ್ರೋಫಿ ಗೆದ್ದಾಗ ಅವರಿಗೆ 41 ವರ್ಷ, 325 ದಿನಗಳಾಗಿತ್ತು. ಈ ಮೂಲಕ ಟಿ20 ಟ್ರೋಫಿ ಗೆದ್ದ ಅತ್ಯಂತ ಹಿರಿಯ ನಾಯಕ ಎಂಬ ದಾಖಲೆ ಬರೆದಿದ್ದರು.

ಇದಕ್ಕೂ ಮುನ್ನ ಈ ವಿಶ್ವ ದಾಖಲೆ ಮಹೇಂದ್ರ ಸಿಂಗ್ ಧೋನಿಯ ಹೆಸರಿನಲ್ಲಿತ್ತು. 2023 ರಲ್ಲಿ ಧೋನಿ ಐಪಿಎಲ್ ಟ್ರೋಫಿ ಗೆದ್ದಾಗ ಅವರಿಗೆ 41 ವರ್ಷ, 325 ದಿನಗಳಾಗಿತ್ತು. ಈ ಮೂಲಕ ಟಿ20 ಟ್ರೋಫಿ ಗೆದ್ದ ಅತ್ಯಂತ ಹಿರಿಯ ನಾಯಕ ಎಂಬ ದಾಖಲೆ ಬರೆದಿದ್ದರು.

4 / 6
ಇದೀಗ ಗಯಾನಾ ಅಮೆಜಾನ್ ವಾರಿಯರ್ಸ್ ತಂಡವನ್ನು ಮುನ್ನಡೆಸಿ ಚಾಂಪಿಯನ್ ಪಟ್ಟಕ್ಕೇರಿಸುವ ಮೂಲಕ 44ನೇ ವಯಸ್ಸಿನಲ್ಲಿ  ಇಮ್ರಾನ್ ತಾಹಿರ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಮೂಲಕ ಧೋನಿ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ಸೌತ್ ಆಫ್ರಿಕಾ ಕ್ರಿಕೆಟಿಗ ತಮ್ಮದಾಗಿಸಿಕೊಂಡಿದ್ದಾರೆ.

ಇದೀಗ ಗಯಾನಾ ಅಮೆಜಾನ್ ವಾರಿಯರ್ಸ್ ತಂಡವನ್ನು ಮುನ್ನಡೆಸಿ ಚಾಂಪಿಯನ್ ಪಟ್ಟಕ್ಕೇರಿಸುವ ಮೂಲಕ 44ನೇ ವಯಸ್ಸಿನಲ್ಲಿ ಇಮ್ರಾನ್ ತಾಹಿರ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಮೂಲಕ ಧೋನಿ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ಸೌತ್ ಆಫ್ರಿಕಾ ಕ್ರಿಕೆಟಿಗ ತಮ್ಮದಾಗಿಸಿಕೊಂಡಿದ್ದಾರೆ.

5 / 6
ಗಯಾನಾ ಅಮೆಜಾನ್ ವಾರಿಯರ್ಸ್ ತಂಡ:  ಸೈಮ್ ಅಯೂಬ್ , ಶಾಯ್ ಹೋಪ್ , ಶಿಮ್ರಾನ್ ಹೆಟ್ಮೆಯರ್ , ಆಝಮ್ ಖಾನ್ (ವಿಕೆಟ್ ಕೀಪರ್) , ಡ್ವೈನ್ ಪ್ರಿಟೋರಿಯಸ್ , ಕೀಮೋ ಪಾಲ್ , ಓಡಿಯನ್ ಸ್ಮಿತ್ , ರೊಮಾರಿಯೋ ಶೆಫರ್ಡ್ , ಗುಡಾಕೇಶ್ ಮೋಟಿ , ಇಮ್ರಾನ್ ತಾಹಿರ್ (ನಾಯಕ) , ರಾನ್ಸ್‌ಫೋರ್ಡ್ ಬೀಟನ್.

ಗಯಾನಾ ಅಮೆಜಾನ್ ವಾರಿಯರ್ಸ್ ತಂಡ: ಸೈಮ್ ಅಯೂಬ್ , ಶಾಯ್ ಹೋಪ್ , ಶಿಮ್ರಾನ್ ಹೆಟ್ಮೆಯರ್ , ಆಝಮ್ ಖಾನ್ (ವಿಕೆಟ್ ಕೀಪರ್) , ಡ್ವೈನ್ ಪ್ರಿಟೋರಿಯಸ್ , ಕೀಮೋ ಪಾಲ್ , ಓಡಿಯನ್ ಸ್ಮಿತ್ , ರೊಮಾರಿಯೋ ಶೆಫರ್ಡ್ , ಗುಡಾಕೇಶ್ ಮೋಟಿ , ಇಮ್ರಾನ್ ತಾಹಿರ್ (ನಾಯಕ) , ರಾನ್ಸ್‌ಫೋರ್ಡ್ ಬೀಟನ್.

6 / 6
Follow Us
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ತಮಿಳುನಾಡು ಸಿಎಂ ಬೆಂಗಳೂರಿಗೆ ಬರುವುದು ಬೇಡ ಎಂದ ಡಿಕೆಶಿ, ಕಾರಣ?
ತಮಿಳುನಾಡು ಸಿಎಂ ಬೆಂಗಳೂರಿಗೆ ಬರುವುದು ಬೇಡ ಎಂದ ಡಿಕೆಶಿ, ಕಾರಣ?