AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧೋನಿಯ ವಿಶ್ವ ದಾಖಲೆ ಮುರಿದ ಇಮ್ರಾನ್ ತಾಹಿರ್

Global Super League 2026: ವೆಸ್ಟ್ ಇಂಡೀಸ್​ನಲ್ಲಿ ನಡೆದ ಗ್ಲೋಬಲ್ ಟಿ20 ಲೀಗ್​ನಲ್ಲಿ ಗಯಾನಾ ಅಮೆಝಾನ್ ವಾರಿಯರ್ಸ್ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗಯಾನಾ ತಂಡ ಕೇವಲ 85 ರನ್​ಗಳಿಗೆ ಆಲೌಟ್ ಆಗಿತ್ತು. ಈ ಗುರಿಯನ್ನು ಬೆನ್ನತ್ತಿದ ಸ್ಯಾನ್ ಫ್ರಾನ್ಸಿಸ್ಕೋ ಯೂನಿಕಾರ್ನ್ಸ್​ 18.3 ಓವರ್​ಗಳಲ್ಲಿ 79 ರನ್​ಗಳಿಗೆ ಸರ್ವಪತನ ಕಂಡಿದೆ. ಈ ಮೂಲಕ ಗಯಾನಾ ಅಮೆಝಾನ್ ವಾರಿಯರ್ಸ್ ತಂಡ 6 ರನ್​ಗಳ ರೋಚಕ ಜಯ ಸಾಧಿಸಿದೆ.

ಝಾಹಿರ್ ಯೂಸುಫ್
|

Updated on: Aug 02, 2026 | 10:22 AM

Share
ಗ್ಲೋಬಲ್ ಟಿ20 ಲೀಗ್​ ಫೈನಲ್ ಪಂದ್ಯದಲ್ಲಿ ಸ್ಯಾನ್ ಫ್ರಾನ್ಸಿಸ್ಕೋ ಯೂನಿಕಾರ್ನ್ಸ್​ ತಂಡಕ್ಕೆ ಸೋಲುಣಿಸಿ ಗಯಾನಾ ಅಮೆಝಾನ್ ವಾರಿಯರ್ಸ್ ಚಾಂಪಿಯನ್​ ಪಟ್ಟ ಅಲಂಕರಿಸಿದೆ. ಈ ಚಾಂಪಿಯನ್ ಪಟ್ಟದೊಂದಿಗೆ ಗಯಾನಾ ಅಮೆಝಾನ್ ವಾರಿಯರ್ಸ್ ತಂಡದ ನಾಯಕ ಇಮ್ರಾನ್ ತಾಹಿರ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. (PC: GSL)

ಗ್ಲೋಬಲ್ ಟಿ20 ಲೀಗ್​ ಫೈನಲ್ ಪಂದ್ಯದಲ್ಲಿ ಸ್ಯಾನ್ ಫ್ರಾನ್ಸಿಸ್ಕೋ ಯೂನಿಕಾರ್ನ್ಸ್​ ತಂಡಕ್ಕೆ ಸೋಲುಣಿಸಿ ಗಯಾನಾ ಅಮೆಝಾನ್ ವಾರಿಯರ್ಸ್ ಚಾಂಪಿಯನ್​ ಪಟ್ಟ ಅಲಂಕರಿಸಿದೆ. ಈ ಚಾಂಪಿಯನ್ ಪಟ್ಟದೊಂದಿಗೆ ಗಯಾನಾ ಅಮೆಝಾನ್ ವಾರಿಯರ್ಸ್ ತಂಡದ ನಾಯಕ ಇಮ್ರಾನ್ ತಾಹಿರ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. (PC: GSL)

1 / 5
ಪ್ರಾವಿಡೆನ್ಸ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಗಯಾನಾ ಅಮೆಝಾನ್ ವಾರಿಯರ್ಸ್ ತಂಡದ ನಾಯಕ ಇಮ್ರಾನ್ ತಾಹಿರ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಗಯಾನಾ ಅಮೆಝಾನ್ ವಾರಿಯರ್ಸ್ ತಂಡ 18.5 ಓವರ್​ಗಳಲ್ಲಿ ಕೇವಲ 85 ರನ್​ಗಳಿಸಿ ಆಲೌಟ್ ಆಗಿತ್ತು. (PC: GSL)

ಪ್ರಾವಿಡೆನ್ಸ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಗಯಾನಾ ಅಮೆಝಾನ್ ವಾರಿಯರ್ಸ್ ತಂಡದ ನಾಯಕ ಇಮ್ರಾನ್ ತಾಹಿರ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಗಯಾನಾ ಅಮೆಝಾನ್ ವಾರಿಯರ್ಸ್ ತಂಡ 18.5 ಓವರ್​ಗಳಲ್ಲಿ ಕೇವಲ 85 ರನ್​ಗಳಿಸಿ ಆಲೌಟ್ ಆಗಿತ್ತು. (PC: GSL)

2 / 5
86 ರನ್​ಗಳ ಸುಲಭ ಗುರಿ ಬೆನ್ನತ್ತಿದ ಸ್ಯಾನ್ ಫ್ರಾನ್ಸಿಸ್ಕೋ ಯೂನಿಕಾರ್ನ್ಸ್ ತಂಡವು 18.3 ಓವರ್​ಗಳಲ್ಲಿ ಕೇವಲ 79 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಗಯಾನಾ ಅಮೆಝಾನ್ ವಾರಿಯರ್ಸ್ ತಂಡವು 6 ರನ್​ಗಳ ರೋಚಕ ಜಯದೊಂದಿಗೆ ಗ್ಲೋಬಲ್ ಟಿ20 ಲೀಗ್​​ ಕಿರೀಟವನ್ನು ಮುಡಿಗೇರಿಸಿಕೊಂಡರು. ಇದರೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಟ್ರೋಫಿ ಗೆದ್ದ ಅತ್ಯಂತ ಹಿರಿಯ ನಾಯಕ ಎಂಬ ವಿಶ್ವ ದಾಖಲೆ ಇಮ್ರಾನ್ ತಾಹಿರ್ ಪಾಲಾಯಿತು. (PC: GSL)

86 ರನ್​ಗಳ ಸುಲಭ ಗುರಿ ಬೆನ್ನತ್ತಿದ ಸ್ಯಾನ್ ಫ್ರಾನ್ಸಿಸ್ಕೋ ಯೂನಿಕಾರ್ನ್ಸ್ ತಂಡವು 18.3 ಓವರ್​ಗಳಲ್ಲಿ ಕೇವಲ 79 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಗಯಾನಾ ಅಮೆಝಾನ್ ವಾರಿಯರ್ಸ್ ತಂಡವು 6 ರನ್​ಗಳ ರೋಚಕ ಜಯದೊಂದಿಗೆ ಗ್ಲೋಬಲ್ ಟಿ20 ಲೀಗ್​​ ಕಿರೀಟವನ್ನು ಮುಡಿಗೇರಿಸಿಕೊಂಡರು. ಇದರೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಟ್ರೋಫಿ ಗೆದ್ದ ಅತ್ಯಂತ ಹಿರಿಯ ನಾಯಕ ಎಂಬ ವಿಶ್ವ ದಾಖಲೆ ಇಮ್ರಾನ್ ತಾಹಿರ್ ಪಾಲಾಯಿತು. (PC: GSL)

3 / 5
ಇದಕ್ಕೂ ಮುನ್ನ ಈ ವಿಶ್ವ ದಾಖಲೆ ಮಹೇಂದ್ರ ಸಿಂಗ್ ಧೋನಿಯ ಹೆಸರಿನಲ್ಲಿತ್ತು. 2023 ರಲ್ಲಿ ಧೋನಿ ಐಪಿಎಲ್ ಟ್ರೋಫಿ ಗೆದ್ದಾಗ ಅವರಿಗೆ 41 ವರ್ಷ, 325 ದಿನಗಳಾಗಿತ್ತು. ಈ ಮೂಲಕ ಟಿ20 ಟ್ರೋಫಿ ಗೆದ್ದ ಅತ್ಯಂತ ಹಿರಿಯ ನಾಯಕ ಎಂಬ ವಿಶ್ವ ದಾಖಲೆ ಬರೆದಿದ್ದರು. (PC: IPL)

ಇದಕ್ಕೂ ಮುನ್ನ ಈ ವಿಶ್ವ ದಾಖಲೆ ಮಹೇಂದ್ರ ಸಿಂಗ್ ಧೋನಿಯ ಹೆಸರಿನಲ್ಲಿತ್ತು. 2023 ರಲ್ಲಿ ಧೋನಿ ಐಪಿಎಲ್ ಟ್ರೋಫಿ ಗೆದ್ದಾಗ ಅವರಿಗೆ 41 ವರ್ಷ, 325 ದಿನಗಳಾಗಿತ್ತು. ಈ ಮೂಲಕ ಟಿ20 ಟ್ರೋಫಿ ಗೆದ್ದ ಅತ್ಯಂತ ಹಿರಿಯ ನಾಯಕ ಎಂಬ ವಿಶ್ವ ದಾಖಲೆ ಬರೆದಿದ್ದರು. (PC: IPL)

4 / 5
ಇದೀಗ ಗಯಾನಾ ಅಮೆಝಾನ್ ವಾರಿಯರ್ಸ್ ತಂಡವನ್ನು ಮುನ್ನಡೆಸಿ ಚಾಂಪಿಯನ್ ಪಟ್ಟಕ್ಕೇರಿಸುವ ಮೂಲಕ 47ನೇ ವಯಸ್ಸಿನಲ್ಲಿ ಇಮ್ರಾನ್ ತಾಹಿರ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಟ್ರೋಫಿ ಗೆದ್ದ ಅತ್ಯಂತ ಹಿರಿಯ ನಾಯಕನೆಂಬ ವಿಶ್ವ ದಾಖಲೆಯನ್ನು ಇಮ್ರಾನ್ ತಾಹಿರ್ ತಮ್ಮದಾಗಿಸಿಕೊಂಡಿದ್ದಾರೆ. (PC: GAW)

ಇದೀಗ ಗಯಾನಾ ಅಮೆಝಾನ್ ವಾರಿಯರ್ಸ್ ತಂಡವನ್ನು ಮುನ್ನಡೆಸಿ ಚಾಂಪಿಯನ್ ಪಟ್ಟಕ್ಕೇರಿಸುವ ಮೂಲಕ 47ನೇ ವಯಸ್ಸಿನಲ್ಲಿ ಇಮ್ರಾನ್ ತಾಹಿರ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಟ್ರೋಫಿ ಗೆದ್ದ ಅತ್ಯಂತ ಹಿರಿಯ ನಾಯಕನೆಂಬ ವಿಶ್ವ ದಾಖಲೆಯನ್ನು ಇಮ್ರಾನ್ ತಾಹಿರ್ ತಮ್ಮದಾಗಿಸಿಕೊಂಡಿದ್ದಾರೆ. (PC: GAW)

5 / 5
Follow Us
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ