AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕ್ ಸೇರಿದಂತೆ ಈ 9 ತಂಡಗಳು ಏಕದಿನ ವಿಶ್ವಕಪ್​ನಲ್ಲಿ ಒಮ್ಮೆಯೂ ಭಾರತವನ್ನು ಸೋಲಿಸಿಲ್ಲ..!

ODI World Cup Records: ಭಾರತ ತಂಡ ಇದುವರೆಗೆ ಆಡಿದ 12 ಏಕದಿನ ವಿಶ್ವಕಪ್‌ಗಳಲ್ಲಿ ಹಲವು ಏರಿಳಿತಗಳನ್ನು ಕಂಡಿದೆ. ಇದರಲ್ಲಿ ಬಲಿಷ್ಠ ತಂಡಗಳನ್ನು ಮಣಿಸಿರುವ ಭಾರತ, ಅತಿ ದುರ್ಬಲ ತಂಡಗಳ ಎದುರು ಸೋಲಿನ ಶಾಕ್ ಎದುರಿಸಿದೆ. ಆದರೆ ಇದುವರೆಗೆ ನಡೆದಿರುವ ವಿಶ್ವಕಪ್​ನಲ್ಲಿ ಭಾರತವನ್ನು ಒಮ್ಮೆಯೂ ಸೋಲಿಸಿದ ಈ 9 ತಂಡಗಳ ಬಗ್ಗೆ ನಾವು ನಿಮಗೆ ಹೇಳಲಿದ್ದೇವೆ.

ಪೃಥ್ವಿಶಂಕರ
|

Updated on: Oct 01, 2023 | 10:25 AM

ಈ ಬಾರಿಯ ಏಕದಿನ ವಿಶ್ವಕಪ್‌ನ 13ನೇ ಸೀಸನ್ ಭಾರತದಲ್ಲಿ ನಡೆಯಲಿದೆ. ಭಾರತ ತಂಡ ಇದುವರೆಗೆ ಆಡಿದ 12 ಏಕದಿನ ವಿಶ್ವಕಪ್‌ಗಳಲ್ಲಿ ಹಲವು ಏರಿಳಿತಗಳನ್ನು ಕಂಡಿದೆ. ಇದರಲ್ಲಿ ಬಲಿಷ್ಠ ತಂಡಗಳನ್ನು ಮಣಿಸಿರುವ ಭಾರತ, ಅತಿ ದುರ್ಬಲ ತಂಡಗಳ ಎದುರು ಸೋಲಿನ ಶಾಕ್ ಎದುರಿಸಿದೆ. ಆದರೆ ಇದುವರೆಗೆ ನಡೆದಿರುವ ವಿಶ್ವಕಪ್​ನಲ್ಲಿ ಭಾರತವನ್ನು ಒಮ್ಮೆಯೂ ಸೋಲಿಸಿದ ಈ 9 ತಂಡಗಳ ಬಗ್ಗೆ ನಾವು ನಿಮಗೆ ಹೇಳಲಿದ್ದೇವೆ.

ಈ ಬಾರಿಯ ಏಕದಿನ ವಿಶ್ವಕಪ್‌ನ 13ನೇ ಸೀಸನ್ ಭಾರತದಲ್ಲಿ ನಡೆಯಲಿದೆ. ಭಾರತ ತಂಡ ಇದುವರೆಗೆ ಆಡಿದ 12 ಏಕದಿನ ವಿಶ್ವಕಪ್‌ಗಳಲ್ಲಿ ಹಲವು ಏರಿಳಿತಗಳನ್ನು ಕಂಡಿದೆ. ಇದರಲ್ಲಿ ಬಲಿಷ್ಠ ತಂಡಗಳನ್ನು ಮಣಿಸಿರುವ ಭಾರತ, ಅತಿ ದುರ್ಬಲ ತಂಡಗಳ ಎದುರು ಸೋಲಿನ ಶಾಕ್ ಎದುರಿಸಿದೆ. ಆದರೆ ಇದುವರೆಗೆ ನಡೆದಿರುವ ವಿಶ್ವಕಪ್​ನಲ್ಲಿ ಭಾರತವನ್ನು ಒಮ್ಮೆಯೂ ಸೋಲಿಸಿದ ಈ 9 ತಂಡಗಳ ಬಗ್ಗೆ ನಾವು ನಿಮಗೆ ಹೇಳಲಿದ್ದೇವೆ.

1 / 11
ಕ್ರಿಕೆಟ್ ಲೋಕದಲ್ಲಿ ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯಕ್ಕೆ ಅದರದ್ದೇ ಆದ ಇತಿಹಾಸವಿದೆ. ಆದರೆ ಏಕದಿನ ವಿಶ್ವಕಪ್​ನಲ್ಲಿ ಈ ಸಾಂಪ್ರದಾಯಿಕ ಎದುರಾಳಿಗಳ ಮುಖಾಮುಖಿಯಲ್ಲಿ ಪಾಕ್ ತಂಡ ಒಮ್ಮೆಯೂ ಭಾರತವನ್ನು ಸೋಲಿಸಿಲ್ಲ.

ಕ್ರಿಕೆಟ್ ಲೋಕದಲ್ಲಿ ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯಕ್ಕೆ ಅದರದ್ದೇ ಆದ ಇತಿಹಾಸವಿದೆ. ಆದರೆ ಏಕದಿನ ವಿಶ್ವಕಪ್​ನಲ್ಲಿ ಈ ಸಾಂಪ್ರದಾಯಿಕ ಎದುರಾಳಿಗಳ ಮುಖಾಮುಖಿಯಲ್ಲಿ ಪಾಕ್ ತಂಡ ಒಮ್ಮೆಯೂ ಭಾರತವನ್ನು ಸೋಲಿಸಿಲ್ಲ.

2 / 11
ಇದುವರೆಗೆ ಏಕದಿನ ವಿಶ್ವಕಪ್‌ನಲ್ಲಿ  ಭಾರತ ಮತ್ತು ಪಾಕಿಸ್ತಾನ 7 ಬಾರಿ ಮುಖಾಮುಖಿಯಾಗಿದ್ದು, ಪ್ರತಿ ಬಾರಿಯೂ ಭಾರತ ಗೆದ್ದಿದೆ. ಪಾಕಿಸ್ತಾನವನ್ನು ಹೊರತುಪಡಿಸಿ, ವಿಶ್ವಕಪ್‌ನಲ್ಲಿ ಇಲ್ಲಿಯವರೆಗೆ ಭಾರತವನ್ನು ಸೋಲಿಸಲು ಸಾಧ್ಯವಾಗದ ಅನೇಕ ತಂಡಗಳ ಪಟ್ಟಿ ಇಲ್ಲಿದೆ.

ಇದುವರೆಗೆ ಏಕದಿನ ವಿಶ್ವಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ 7 ಬಾರಿ ಮುಖಾಮುಖಿಯಾಗಿದ್ದು, ಪ್ರತಿ ಬಾರಿಯೂ ಭಾರತ ಗೆದ್ದಿದೆ. ಪಾಕಿಸ್ತಾನವನ್ನು ಹೊರತುಪಡಿಸಿ, ವಿಶ್ವಕಪ್‌ನಲ್ಲಿ ಇಲ್ಲಿಯವರೆಗೆ ಭಾರತವನ್ನು ಸೋಲಿಸಲು ಸಾಧ್ಯವಾಗದ ಅನೇಕ ತಂಡಗಳ ಪಟ್ಟಿ ಇಲ್ಲಿದೆ.

3 / 11
ಪಾಕಿಸ್ತಾನ ಹೊರತುಪಡಿಸಿ ಕೀನ್ಯಾ ಕೂಡ ಭಾರತದ ವಿರುದ್ಧ ಏಕದಿನ ವಿಶ್ವಕಪ್​ನಲ್ಲಿ ಆಡಿದೆ. ಆದರೆ ಈ 4 ಪಂದ್ಯಗಳಲ್ಲೂ ಭಾರತ ಗೆದ್ದಿದೆ.

ಪಾಕಿಸ್ತಾನ ಹೊರತುಪಡಿಸಿ ಕೀನ್ಯಾ ಕೂಡ ಭಾರತದ ವಿರುದ್ಧ ಏಕದಿನ ವಿಶ್ವಕಪ್​ನಲ್ಲಿ ಆಡಿದೆ. ಆದರೆ ಈ 4 ಪಂದ್ಯಗಳಲ್ಲೂ ಭಾರತ ಗೆದ್ದಿದೆ.

4 / 11
ಭಾರತ ಹಾಗೂ ಐರ್ಲೆಂಡ್ ಏಕದಿನ ವಿಶ್ವಕಪ್​ನಲ್ಲಿ ಇದುವರೆಗೆ 2 ಪಂದ್ಯಗಳನ್ನು ಆಡಿದ್ದು, ಈ ಎರಡಲ್ಲೂ ಐರ್ಲೆಂಡ್ ಸೋತಿದೆ.

ಭಾರತ ಹಾಗೂ ಐರ್ಲೆಂಡ್ ಏಕದಿನ ವಿಶ್ವಕಪ್​ನಲ್ಲಿ ಇದುವರೆಗೆ 2 ಪಂದ್ಯಗಳನ್ನು ಆಡಿದ್ದು, ಈ ಎರಡಲ್ಲೂ ಐರ್ಲೆಂಡ್ ಸೋತಿದೆ.

5 / 11
ನೆದರ್ಲೆಂಡ್ಸ್ ಕೂಡ ಭಾರತದ ವಿರುದ್ಧ 2 ವಿಶ್ವಕಪ್ ಪಂದ್ಯಗಳನ್ನು ಆಡಿದ್ದು, ಈ ಎರಡೂ ಪಂದ್ಯಗಳಲ್ಲೂ ಸೋತಿದೆ.

ನೆದರ್ಲೆಂಡ್ಸ್ ಕೂಡ ಭಾರತದ ವಿರುದ್ಧ 2 ವಿಶ್ವಕಪ್ ಪಂದ್ಯಗಳನ್ನು ಆಡಿದ್ದು, ಈ ಎರಡೂ ಪಂದ್ಯಗಳಲ್ಲೂ ಸೋತಿದೆ.

6 / 11
ವಿಶ್ವಕಪ್​ನಲ್ಲಿ ಒಮ್ಮೆ ಮಾತ್ರ ಯುಎಇ ತಂಡವನ್ನು ಎದುರಿಸಿರುವ ಭಾರತ, ಆ ಪಂದ್ಯದಲ್ಲಿ ಸುಲಭ ಗೆಲುವು ಸಾಧಿಸಿದೆ.

ವಿಶ್ವಕಪ್​ನಲ್ಲಿ ಒಮ್ಮೆ ಮಾತ್ರ ಯುಎಇ ತಂಡವನ್ನು ಎದುರಿಸಿರುವ ಭಾರತ, ಆ ಪಂದ್ಯದಲ್ಲಿ ಸುಲಭ ಗೆಲುವು ಸಾಧಿಸಿದೆ.

7 / 11
ಏಕದಿನ ವಿಶ್ವಕಪ್​ನಲ್ಲಿ ಭಾರತ- ನಮೀಬಿಯಾ ಒಮ್ಮೆ ಮಾತ್ರ ಮುಖಾಮುಖಿಯಾಗಿದ್ದು, ಈ ಪಂದ್ಯದಲ್ಲಿ ಭಾರತ ಗೆಲುವು ಸಾಧಿಸಿದೆ.

ಏಕದಿನ ವಿಶ್ವಕಪ್​ನಲ್ಲಿ ಭಾರತ- ನಮೀಬಿಯಾ ಒಮ್ಮೆ ಮಾತ್ರ ಮುಖಾಮುಖಿಯಾಗಿದ್ದು, ಈ ಪಂದ್ಯದಲ್ಲಿ ಭಾರತ ಗೆಲುವು ಸಾಧಿಸಿದೆ.

8 / 11
ಅಫ್ಘಾನಿಸ್ತಾನ ಕೂಡ ಭಾರತವನ್ನು ಒಮ್ಮೆ ಮಾತ್ರ ವಿಶ್ವಕಪ್‌ನಲ್ಲಿ ಎದುರಿಸಿದ್ದು, ಈ ಪಂದ್ಯದಲ್ಲಿ ಸೋಲುಂಡಿದೆ.

ಅಫ್ಘಾನಿಸ್ತಾನ ಕೂಡ ಭಾರತವನ್ನು ಒಮ್ಮೆ ಮಾತ್ರ ವಿಶ್ವಕಪ್‌ನಲ್ಲಿ ಎದುರಿಸಿದ್ದು, ಈ ಪಂದ್ಯದಲ್ಲಿ ಸೋಲುಂಡಿದೆ.

9 / 11
ಏಕದಿನ ವಿಶ್ವಕಪ್​ನಲ್ಲಿ ಒಮ್ಮೆ ಮಾತ್ರ ಬರ್ಮುಡಾ ತಂಡವನ್ನು ಎದುರಿಸಿರುವ ಭಾರತ ಆ ಪಂದ್ಯದಲ್ಲಿ ದಾಖಲೆಯ ಗೆಲುವು ಸಾಧಿಸಿದೆ.

ಏಕದಿನ ವಿಶ್ವಕಪ್​ನಲ್ಲಿ ಒಮ್ಮೆ ಮಾತ್ರ ಬರ್ಮುಡಾ ತಂಡವನ್ನು ಎದುರಿಸಿರುವ ಭಾರತ ಆ ಪಂದ್ಯದಲ್ಲಿ ದಾಖಲೆಯ ಗೆಲುವು ಸಾಧಿಸಿದೆ.

10 / 11
ಇದಲ್ಲದೆ ಭಾರತ ಹಾಗೂ ಪೂರ್ವ ಆಫ್ರಿಕಾ ತಂಡ ಒಮ್ಮೆ ಮಾತ್ರ ಏಕದಿನ ವಿಶ್ವಕಪ್​ನಲ್ಲಿ ಮುಖಾಮುಖಿಯಾಗಿದ್ದು, ಆ ಪಂದ್ಯದಲ್ಲಿ ಭಾರತ ಗೆಲುವು ದಾಖಲಿಸಿತ್ತು.

ಇದಲ್ಲದೆ ಭಾರತ ಹಾಗೂ ಪೂರ್ವ ಆಫ್ರಿಕಾ ತಂಡ ಒಮ್ಮೆ ಮಾತ್ರ ಏಕದಿನ ವಿಶ್ವಕಪ್​ನಲ್ಲಿ ಮುಖಾಮುಖಿಯಾಗಿದ್ದು, ಆ ಪಂದ್ಯದಲ್ಲಿ ಭಾರತ ಗೆಲುವು ದಾಖಲಿಸಿತ್ತು.

11 / 11
Follow us
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
‘ಆಡಿಯೋ ಮೂಲಕ ನನ್ನ ನಾಶ ಮಾಡಿದರು’; ಜೈಲಿನಿಂದ ಹೊರ ಬಂದ ಮನು ರಿಯಾಕ್ಷನ್
‘ಆಡಿಯೋ ಮೂಲಕ ನನ್ನ ನಾಶ ಮಾಡಿದರು’; ಜೈಲಿನಿಂದ ಹೊರ ಬಂದ ಮನು ರಿಯಾಕ್ಷನ್