AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs PAK: ನಾಳೆ ಪಾಕ್ ವಿರುದ್ಧ ರಣ ರೋಚಕ ಕದನ: ಭಾರತದಿಂದ ಭರ್ಜರಿ ಅಭ್ಯಾಸ

ಇಂಡೋ-ಪಾಕ್ ನಡು ಮತೊಮ್ಮೆ ರೋಚಕ ಕಾದಟ ವೀಕ್ಷಿಸಲು ಅಭಿಮಾನಿಗಳಂತು ತುದಿಗಾಲಿನಲ್ಲಿ ನಿಂತು ಕಾಯುತ್ತಿದ್ದಾರೆ. ಈ ಪಂದ್ಯಕ್ಕೆ ಭಾರತದ ಆಟಗಾರರು ಕೂಡ ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ.

TV9 Web
| Edited By: |

Updated on: Sep 03, 2022 | 10:30 AM

Share
ಹದಿನೈದನೇ ಆವೃತ್ತಿಯ ಏಷ್ಯಾಕಪ್ 2022 (Asia Cup 2022) ಟೂರ್ನಿ ರೋಚಕತೆ ಸೃಷ್ಟಿಸಿದೆ. ಗ್ರೂಪ್ ಹಂತದ ಎಲ್ಲ ಪಂದ್ಯಗಳು ಮುಕ್ತಾಯಗೊಂಡಿದ್ದು ಇಂದಿನಿಂದ ಸೂಪರ್ 4 ಹಂತದ ಪಂದ್ಯಗಳು ಶುರುವಾಗಲಿದೆ.

ಹದಿನೈದನೇ ಆವೃತ್ತಿಯ ಏಷ್ಯಾಕಪ್ 2022 (Asia Cup 2022) ಟೂರ್ನಿ ರೋಚಕತೆ ಸೃಷ್ಟಿಸಿದೆ. ಗ್ರೂಪ್ ಹಂತದ ಎಲ್ಲ ಪಂದ್ಯಗಳು ಮುಕ್ತಾಯಗೊಂಡಿದ್ದು ಇಂದಿನಿಂದ ಸೂಪರ್ 4 ಹಂತದ ಪಂದ್ಯಗಳು ಶುರುವಾಗಲಿದೆ.

1 / 9
ಸೂಪರ್ 4 ಹಂತದ ಪಂದ್ಯ ಸೆ. 3 ಇಂದಿನಿಂದ ಶುರುವಾಗಲಿದೆ. ಮೊದಲ ಪಂದ್ಯದಲ್ಲಿ ಬಿ ಗ್ರೂಪ್​ನ ಅಫ್ಘಾನಿಸ್ತಾನ ಮತ್ತು ಶ್ರೀಲಂಕಾ ತಂಡ ಮುಖಾಮುಖಿ ಆಗಲಿದೆ. ಭಾನುವಾರದ ಪಂದ್ಯ ಸಾಕಷ್ಟು ಕುತೂಹಲ ಕೆರಳಿಸಿದ್ದು ಭಾರತ ಹಾಗೂ ಪಾಕಿಸ್ತಾನ ನಡುವೆ ಮತ್ತೊಂದು ಹೈವೋಲ್ಟೇಜ್ ಪಂದ್ಯ ನಡೆಯಲಿದೆ.

ಸೂಪರ್ 4 ಹಂತದ ಪಂದ್ಯ ಸೆ. 3 ಇಂದಿನಿಂದ ಶುರುವಾಗಲಿದೆ. ಮೊದಲ ಪಂದ್ಯದಲ್ಲಿ ಬಿ ಗ್ರೂಪ್​ನ ಅಫ್ಘಾನಿಸ್ತಾನ ಮತ್ತು ಶ್ರೀಲಂಕಾ ತಂಡ ಮುಖಾಮುಖಿ ಆಗಲಿದೆ. ಭಾನುವಾರದ ಪಂದ್ಯ ಸಾಕಷ್ಟು ಕುತೂಹಲ ಕೆರಳಿಸಿದ್ದು ಭಾರತ ಹಾಗೂ ಪಾಕಿಸ್ತಾನ ನಡುವೆ ಮತ್ತೊಂದು ಹೈವೋಲ್ಟೇಜ್ ಪಂದ್ಯ ನಡೆಯಲಿದೆ.

2 / 9
ಇಂಡೋ-ಪಾಕ್ ನಡು ಮತೊಮ್ಮೆ ರೋಚಕ ಕಾದಟ ವೀಕ್ಷಿಸಲು ಅಭಿಮಾನಿಗಳಂತು ತುದಿಗಾಲಿನಲ್ಲಿ ನಿಂತು ಕಾಯುತ್ತಿದ್ದಾರೆ. ಈ ಪಂದ್ಯಕ್ಕೆ ಭಾರತದ ಆಟಗಾರರು ಕೂಡ ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ.

ಇಂಡೋ-ಪಾಕ್ ನಡು ಮತೊಮ್ಮೆ ರೋಚಕ ಕಾದಟ ವೀಕ್ಷಿಸಲು ಅಭಿಮಾನಿಗಳಂತು ತುದಿಗಾಲಿನಲ್ಲಿ ನಿಂತು ಕಾಯುತ್ತಿದ್ದಾರೆ. ಈ ಪಂದ್ಯಕ್ಕೆ ಭಾರತದ ಆಟಗಾರರು ಕೂಡ ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ.

3 / 9
ಯುಜ್ವೇಂದ್ರ ಚಹಲ್ ಬೊಂಬಾಟ್ ಪ್ರ್ಯಾಕ್ಟೀಸ್ ನಡೆಸುತ್ತಿದ್ದರೆ, ರವೀಂದ್ರ ಜಡೇಜಾ ಇಂಜುರಿ ಕಾರಣದಿಂದ ಏಷ್ಯಾಕಪ್ ಟೂರ್ನಿಯಿಂದ ಹೊರಬಿದ್ದಿದ್ದಾರೆ.

ಯುಜ್ವೇಂದ್ರ ಚಹಲ್ ಬೊಂಬಾಟ್ ಪ್ರ್ಯಾಕ್ಟೀಸ್ ನಡೆಸುತ್ತಿದ್ದರೆ, ರವೀಂದ್ರ ಜಡೇಜಾ ಇಂಜುರಿ ಕಾರಣದಿಂದ ಏಷ್ಯಾಕಪ್ ಟೂರ್ನಿಯಿಂದ ಹೊರಬಿದ್ದಿದ್ದಾರೆ.

4 / 9
ರವೀಂದ್ರ ಜಡೇಜಾ ಹೊರಬಿದ್ದ ಕಾರಣ ಆರ್. ಅಶ್ವಿನ್ ಅಥವಾ ರವಿ ಬಿಷ್ಟೋಯ್ ಪಾಕ್ ವಿರುದ್ಧ ಕಣಕ್ಕಿಳಿಯಬಹುದು.

ರವೀಂದ್ರ ಜಡೇಜಾ ಹೊರಬಿದ್ದ ಕಾರಣ ಆರ್. ಅಶ್ವಿನ್ ಅಥವಾ ರವಿ ಬಿಷ್ಟೋಯ್ ಪಾಕ್ ವಿರುದ್ಧ ಕಣಕ್ಕಿಳಿಯಬಹುದು.

5 / 9
ಇನ್ನು ಸೆಪ್ಟೆಂಬರ್ 6 ರಂದು ಭಾರತ ದುಬೈನಲ್ಲಿ ಶ್ರೀಲಂಕಾ ವಿರುದ್ಧ ಆಡಲಿದೆ.

ಇನ್ನು ಸೆಪ್ಟೆಂಬರ್ 6 ರಂದು ಭಾರತ ದುಬೈನಲ್ಲಿ ಶ್ರೀಲಂಕಾ ವಿರುದ್ಧ ಆಡಲಿದೆ.

6 / 9
ಸೆ. 8 ರಂದು ಭಾರತ– ಅಫ್ಘಾನಿಸ್ತಾನ ಸೆಣೆಸಾಟ ನಡೆಸಲಿದೆ.  ಏಷ್ಯಾಕಪ್ 2022 ಫೈನಲ್ ಫೈಟ್ ಸೆಪ್ಟೆಂಬರ್ 11 ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಆಯೋಜಿಸಲಾಗಿದೆ.

ಸೆ. 8 ರಂದು ಭಾರತ– ಅಫ್ಘಾನಿಸ್ತಾನ ಸೆಣೆಸಾಟ ನಡೆಸಲಿದೆ. ಏಷ್ಯಾಕಪ್ 2022 ಫೈನಲ್ ಫೈಟ್ ಸೆಪ್ಟೆಂಬರ್ 11 ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಆಯೋಜಿಸಲಾಗಿದೆ.

7 / 9
ಈ ಬಾರಿಯ ಏಷ್ಯಾಕಪ್​ನಲ್ಲಿ ಅರ್ಶ್ ದೀಪ್ ಸಿಂಗ್ ನಿರೀಕ್ಷೆಗೆ ತಕ್ಕ ಪ್ರದರ್ಶನ ನೀಡುತ್ತಿಲ್ಲ.

ಈ ಬಾರಿಯ ಏಷ್ಯಾಕಪ್​ನಲ್ಲಿ ಅರ್ಶ್ ದೀಪ್ ಸಿಂಗ್ ನಿರೀಕ್ಷೆಗೆ ತಕ್ಕ ಪ್ರದರ್ಶನ ನೀಡುತ್ತಿಲ್ಲ.

8 / 9
ಪಾಕ್ ವಿರುದ್ಧದ ಪಂದ್ಯಕ್ಕೆ ದಿನೇಶ್ ಕಾರ್ತಿಕ್ ಬ್ಯಾಟಿಂಗ್ ಜೊತೆಗೆ ವಿಕೆಟ್ ಕೀಪಿಂಗ್ ಅಭ್ಯಾಸ ಮಾಡುತ್ತಿರುವುದು ಕಂಡುಬಂತು.

ಪಾಕ್ ವಿರುದ್ಧದ ಪಂದ್ಯಕ್ಕೆ ದಿನೇಶ್ ಕಾರ್ತಿಕ್ ಬ್ಯಾಟಿಂಗ್ ಜೊತೆಗೆ ವಿಕೆಟ್ ಕೀಪಿಂಗ್ ಅಭ್ಯಾಸ ಮಾಡುತ್ತಿರುವುದು ಕಂಡುಬಂತು.

9 / 9
Follow Us
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ