AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs PAK: ನಾಳೆ ಪಾಕ್ ವಿರುದ್ಧ ರಣ ರೋಚಕ ಕದನ: ಭಾರತದಿಂದ ಭರ್ಜರಿ ಅಭ್ಯಾಸ

ಇಂಡೋ-ಪಾಕ್ ನಡು ಮತೊಮ್ಮೆ ರೋಚಕ ಕಾದಟ ವೀಕ್ಷಿಸಲು ಅಭಿಮಾನಿಗಳಂತು ತುದಿಗಾಲಿನಲ್ಲಿ ನಿಂತು ಕಾಯುತ್ತಿದ್ದಾರೆ. ಈ ಪಂದ್ಯಕ್ಕೆ ಭಾರತದ ಆಟಗಾರರು ಕೂಡ ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ.

TV9 Web
| Edited By: |

Updated on: Sep 03, 2022 | 10:30 AM

Share
ಹದಿನೈದನೇ ಆವೃತ್ತಿಯ ಏಷ್ಯಾಕಪ್ 2022 (Asia Cup 2022) ಟೂರ್ನಿ ರೋಚಕತೆ ಸೃಷ್ಟಿಸಿದೆ. ಗ್ರೂಪ್ ಹಂತದ ಎಲ್ಲ ಪಂದ್ಯಗಳು ಮುಕ್ತಾಯಗೊಂಡಿದ್ದು ಇಂದಿನಿಂದ ಸೂಪರ್ 4 ಹಂತದ ಪಂದ್ಯಗಳು ಶುರುವಾಗಲಿದೆ.

ಹದಿನೈದನೇ ಆವೃತ್ತಿಯ ಏಷ್ಯಾಕಪ್ 2022 (Asia Cup 2022) ಟೂರ್ನಿ ರೋಚಕತೆ ಸೃಷ್ಟಿಸಿದೆ. ಗ್ರೂಪ್ ಹಂತದ ಎಲ್ಲ ಪಂದ್ಯಗಳು ಮುಕ್ತಾಯಗೊಂಡಿದ್ದು ಇಂದಿನಿಂದ ಸೂಪರ್ 4 ಹಂತದ ಪಂದ್ಯಗಳು ಶುರುವಾಗಲಿದೆ.

1 / 9
ಸೂಪರ್ 4 ಹಂತದ ಪಂದ್ಯ ಸೆ. 3 ಇಂದಿನಿಂದ ಶುರುವಾಗಲಿದೆ. ಮೊದಲ ಪಂದ್ಯದಲ್ಲಿ ಬಿ ಗ್ರೂಪ್​ನ ಅಫ್ಘಾನಿಸ್ತಾನ ಮತ್ತು ಶ್ರೀಲಂಕಾ ತಂಡ ಮುಖಾಮುಖಿ ಆಗಲಿದೆ. ಭಾನುವಾರದ ಪಂದ್ಯ ಸಾಕಷ್ಟು ಕುತೂಹಲ ಕೆರಳಿಸಿದ್ದು ಭಾರತ ಹಾಗೂ ಪಾಕಿಸ್ತಾನ ನಡುವೆ ಮತ್ತೊಂದು ಹೈವೋಲ್ಟೇಜ್ ಪಂದ್ಯ ನಡೆಯಲಿದೆ.

ಸೂಪರ್ 4 ಹಂತದ ಪಂದ್ಯ ಸೆ. 3 ಇಂದಿನಿಂದ ಶುರುವಾಗಲಿದೆ. ಮೊದಲ ಪಂದ್ಯದಲ್ಲಿ ಬಿ ಗ್ರೂಪ್​ನ ಅಫ್ಘಾನಿಸ್ತಾನ ಮತ್ತು ಶ್ರೀಲಂಕಾ ತಂಡ ಮುಖಾಮುಖಿ ಆಗಲಿದೆ. ಭಾನುವಾರದ ಪಂದ್ಯ ಸಾಕಷ್ಟು ಕುತೂಹಲ ಕೆರಳಿಸಿದ್ದು ಭಾರತ ಹಾಗೂ ಪಾಕಿಸ್ತಾನ ನಡುವೆ ಮತ್ತೊಂದು ಹೈವೋಲ್ಟೇಜ್ ಪಂದ್ಯ ನಡೆಯಲಿದೆ.

2 / 9
ಇಂಡೋ-ಪಾಕ್ ನಡು ಮತೊಮ್ಮೆ ರೋಚಕ ಕಾದಟ ವೀಕ್ಷಿಸಲು ಅಭಿಮಾನಿಗಳಂತು ತುದಿಗಾಲಿನಲ್ಲಿ ನಿಂತು ಕಾಯುತ್ತಿದ್ದಾರೆ. ಈ ಪಂದ್ಯಕ್ಕೆ ಭಾರತದ ಆಟಗಾರರು ಕೂಡ ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ.

ಇಂಡೋ-ಪಾಕ್ ನಡು ಮತೊಮ್ಮೆ ರೋಚಕ ಕಾದಟ ವೀಕ್ಷಿಸಲು ಅಭಿಮಾನಿಗಳಂತು ತುದಿಗಾಲಿನಲ್ಲಿ ನಿಂತು ಕಾಯುತ್ತಿದ್ದಾರೆ. ಈ ಪಂದ್ಯಕ್ಕೆ ಭಾರತದ ಆಟಗಾರರು ಕೂಡ ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ.

3 / 9
ಯುಜ್ವೇಂದ್ರ ಚಹಲ್ ಬೊಂಬಾಟ್ ಪ್ರ್ಯಾಕ್ಟೀಸ್ ನಡೆಸುತ್ತಿದ್ದರೆ, ರವೀಂದ್ರ ಜಡೇಜಾ ಇಂಜುರಿ ಕಾರಣದಿಂದ ಏಷ್ಯಾಕಪ್ ಟೂರ್ನಿಯಿಂದ ಹೊರಬಿದ್ದಿದ್ದಾರೆ.

ಯುಜ್ವೇಂದ್ರ ಚಹಲ್ ಬೊಂಬಾಟ್ ಪ್ರ್ಯಾಕ್ಟೀಸ್ ನಡೆಸುತ್ತಿದ್ದರೆ, ರವೀಂದ್ರ ಜಡೇಜಾ ಇಂಜುರಿ ಕಾರಣದಿಂದ ಏಷ್ಯಾಕಪ್ ಟೂರ್ನಿಯಿಂದ ಹೊರಬಿದ್ದಿದ್ದಾರೆ.

4 / 9
ರವೀಂದ್ರ ಜಡೇಜಾ ಹೊರಬಿದ್ದ ಕಾರಣ ಆರ್. ಅಶ್ವಿನ್ ಅಥವಾ ರವಿ ಬಿಷ್ಟೋಯ್ ಪಾಕ್ ವಿರುದ್ಧ ಕಣಕ್ಕಿಳಿಯಬಹುದು.

ರವೀಂದ್ರ ಜಡೇಜಾ ಹೊರಬಿದ್ದ ಕಾರಣ ಆರ್. ಅಶ್ವಿನ್ ಅಥವಾ ರವಿ ಬಿಷ್ಟೋಯ್ ಪಾಕ್ ವಿರುದ್ಧ ಕಣಕ್ಕಿಳಿಯಬಹುದು.

5 / 9
ಇನ್ನು ಸೆಪ್ಟೆಂಬರ್ 6 ರಂದು ಭಾರತ ದುಬೈನಲ್ಲಿ ಶ್ರೀಲಂಕಾ ವಿರುದ್ಧ ಆಡಲಿದೆ.

ಇನ್ನು ಸೆಪ್ಟೆಂಬರ್ 6 ರಂದು ಭಾರತ ದುಬೈನಲ್ಲಿ ಶ್ರೀಲಂಕಾ ವಿರುದ್ಧ ಆಡಲಿದೆ.

6 / 9
ಸೆ. 8 ರಂದು ಭಾರತ– ಅಫ್ಘಾನಿಸ್ತಾನ ಸೆಣೆಸಾಟ ನಡೆಸಲಿದೆ.  ಏಷ್ಯಾಕಪ್ 2022 ಫೈನಲ್ ಫೈಟ್ ಸೆಪ್ಟೆಂಬರ್ 11 ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಆಯೋಜಿಸಲಾಗಿದೆ.

ಸೆ. 8 ರಂದು ಭಾರತ– ಅಫ್ಘಾನಿಸ್ತಾನ ಸೆಣೆಸಾಟ ನಡೆಸಲಿದೆ. ಏಷ್ಯಾಕಪ್ 2022 ಫೈನಲ್ ಫೈಟ್ ಸೆಪ್ಟೆಂಬರ್ 11 ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಆಯೋಜಿಸಲಾಗಿದೆ.

7 / 9
ಈ ಬಾರಿಯ ಏಷ್ಯಾಕಪ್​ನಲ್ಲಿ ಅರ್ಶ್ ದೀಪ್ ಸಿಂಗ್ ನಿರೀಕ್ಷೆಗೆ ತಕ್ಕ ಪ್ರದರ್ಶನ ನೀಡುತ್ತಿಲ್ಲ.

ಈ ಬಾರಿಯ ಏಷ್ಯಾಕಪ್​ನಲ್ಲಿ ಅರ್ಶ್ ದೀಪ್ ಸಿಂಗ್ ನಿರೀಕ್ಷೆಗೆ ತಕ್ಕ ಪ್ರದರ್ಶನ ನೀಡುತ್ತಿಲ್ಲ.

8 / 9
ಪಾಕ್ ವಿರುದ್ಧದ ಪಂದ್ಯಕ್ಕೆ ದಿನೇಶ್ ಕಾರ್ತಿಕ್ ಬ್ಯಾಟಿಂಗ್ ಜೊತೆಗೆ ವಿಕೆಟ್ ಕೀಪಿಂಗ್ ಅಭ್ಯಾಸ ಮಾಡುತ್ತಿರುವುದು ಕಂಡುಬಂತು.

ಪಾಕ್ ವಿರುದ್ಧದ ಪಂದ್ಯಕ್ಕೆ ದಿನೇಶ್ ಕಾರ್ತಿಕ್ ಬ್ಯಾಟಿಂಗ್ ಜೊತೆಗೆ ವಿಕೆಟ್ ಕೀಪಿಂಗ್ ಅಭ್ಯಾಸ ಮಾಡುತ್ತಿರುವುದು ಕಂಡುಬಂತು.

9 / 9
Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ