AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs PAK: ನಾಳೆ ಪಾಕ್ ವಿರುದ್ಧ ರಣ ರೋಚಕ ಕದನ: ಭಾರತದಿಂದ ಭರ್ಜರಿ ಅಭ್ಯಾಸ

ಇಂಡೋ-ಪಾಕ್ ನಡು ಮತೊಮ್ಮೆ ರೋಚಕ ಕಾದಟ ವೀಕ್ಷಿಸಲು ಅಭಿಮಾನಿಗಳಂತು ತುದಿಗಾಲಿನಲ್ಲಿ ನಿಂತು ಕಾಯುತ್ತಿದ್ದಾರೆ. ಈ ಪಂದ್ಯಕ್ಕೆ ಭಾರತದ ಆಟಗಾರರು ಕೂಡ ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ.

TV9 Web
| Updated By: Vinay Bhat|

Updated on: Sep 03, 2022 | 10:30 AM

Share
ಹದಿನೈದನೇ ಆವೃತ್ತಿಯ ಏಷ್ಯಾಕಪ್ 2022 (Asia Cup 2022) ಟೂರ್ನಿ ರೋಚಕತೆ ಸೃಷ್ಟಿಸಿದೆ. ಗ್ರೂಪ್ ಹಂತದ ಎಲ್ಲ ಪಂದ್ಯಗಳು ಮುಕ್ತಾಯಗೊಂಡಿದ್ದು ಇಂದಿನಿಂದ ಸೂಪರ್ 4 ಹಂತದ ಪಂದ್ಯಗಳು ಶುರುವಾಗಲಿದೆ.

ಹದಿನೈದನೇ ಆವೃತ್ತಿಯ ಏಷ್ಯಾಕಪ್ 2022 (Asia Cup 2022) ಟೂರ್ನಿ ರೋಚಕತೆ ಸೃಷ್ಟಿಸಿದೆ. ಗ್ರೂಪ್ ಹಂತದ ಎಲ್ಲ ಪಂದ್ಯಗಳು ಮುಕ್ತಾಯಗೊಂಡಿದ್ದು ಇಂದಿನಿಂದ ಸೂಪರ್ 4 ಹಂತದ ಪಂದ್ಯಗಳು ಶುರುವಾಗಲಿದೆ.

1 / 9
ಸೂಪರ್ 4 ಹಂತದ ಪಂದ್ಯ ಸೆ. 3 ಇಂದಿನಿಂದ ಶುರುವಾಗಲಿದೆ. ಮೊದಲ ಪಂದ್ಯದಲ್ಲಿ ಬಿ ಗ್ರೂಪ್​ನ ಅಫ್ಘಾನಿಸ್ತಾನ ಮತ್ತು ಶ್ರೀಲಂಕಾ ತಂಡ ಮುಖಾಮುಖಿ ಆಗಲಿದೆ. ಭಾನುವಾರದ ಪಂದ್ಯ ಸಾಕಷ್ಟು ಕುತೂಹಲ ಕೆರಳಿಸಿದ್ದು ಭಾರತ ಹಾಗೂ ಪಾಕಿಸ್ತಾನ ನಡುವೆ ಮತ್ತೊಂದು ಹೈವೋಲ್ಟೇಜ್ ಪಂದ್ಯ ನಡೆಯಲಿದೆ.

ಸೂಪರ್ 4 ಹಂತದ ಪಂದ್ಯ ಸೆ. 3 ಇಂದಿನಿಂದ ಶುರುವಾಗಲಿದೆ. ಮೊದಲ ಪಂದ್ಯದಲ್ಲಿ ಬಿ ಗ್ರೂಪ್​ನ ಅಫ್ಘಾನಿಸ್ತಾನ ಮತ್ತು ಶ್ರೀಲಂಕಾ ತಂಡ ಮುಖಾಮುಖಿ ಆಗಲಿದೆ. ಭಾನುವಾರದ ಪಂದ್ಯ ಸಾಕಷ್ಟು ಕುತೂಹಲ ಕೆರಳಿಸಿದ್ದು ಭಾರತ ಹಾಗೂ ಪಾಕಿಸ್ತಾನ ನಡುವೆ ಮತ್ತೊಂದು ಹೈವೋಲ್ಟೇಜ್ ಪಂದ್ಯ ನಡೆಯಲಿದೆ.

2 / 9
ಇಂಡೋ-ಪಾಕ್ ನಡು ಮತೊಮ್ಮೆ ರೋಚಕ ಕಾದಟ ವೀಕ್ಷಿಸಲು ಅಭಿಮಾನಿಗಳಂತು ತುದಿಗಾಲಿನಲ್ಲಿ ನಿಂತು ಕಾಯುತ್ತಿದ್ದಾರೆ. ಈ ಪಂದ್ಯಕ್ಕೆ ಭಾರತದ ಆಟಗಾರರು ಕೂಡ ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ.

ಇಂಡೋ-ಪಾಕ್ ನಡು ಮತೊಮ್ಮೆ ರೋಚಕ ಕಾದಟ ವೀಕ್ಷಿಸಲು ಅಭಿಮಾನಿಗಳಂತು ತುದಿಗಾಲಿನಲ್ಲಿ ನಿಂತು ಕಾಯುತ್ತಿದ್ದಾರೆ. ಈ ಪಂದ್ಯಕ್ಕೆ ಭಾರತದ ಆಟಗಾರರು ಕೂಡ ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ.

3 / 9
ಯುಜ್ವೇಂದ್ರ ಚಹಲ್ ಬೊಂಬಾಟ್ ಪ್ರ್ಯಾಕ್ಟೀಸ್ ನಡೆಸುತ್ತಿದ್ದರೆ, ರವೀಂದ್ರ ಜಡೇಜಾ ಇಂಜುರಿ ಕಾರಣದಿಂದ ಏಷ್ಯಾಕಪ್ ಟೂರ್ನಿಯಿಂದ ಹೊರಬಿದ್ದಿದ್ದಾರೆ.

ಯುಜ್ವೇಂದ್ರ ಚಹಲ್ ಬೊಂಬಾಟ್ ಪ್ರ್ಯಾಕ್ಟೀಸ್ ನಡೆಸುತ್ತಿದ್ದರೆ, ರವೀಂದ್ರ ಜಡೇಜಾ ಇಂಜುರಿ ಕಾರಣದಿಂದ ಏಷ್ಯಾಕಪ್ ಟೂರ್ನಿಯಿಂದ ಹೊರಬಿದ್ದಿದ್ದಾರೆ.

4 / 9
ರವೀಂದ್ರ ಜಡೇಜಾ ಹೊರಬಿದ್ದ ಕಾರಣ ಆರ್. ಅಶ್ವಿನ್ ಅಥವಾ ರವಿ ಬಿಷ್ಟೋಯ್ ಪಾಕ್ ವಿರುದ್ಧ ಕಣಕ್ಕಿಳಿಯಬಹುದು.

ರವೀಂದ್ರ ಜಡೇಜಾ ಹೊರಬಿದ್ದ ಕಾರಣ ಆರ್. ಅಶ್ವಿನ್ ಅಥವಾ ರವಿ ಬಿಷ್ಟೋಯ್ ಪಾಕ್ ವಿರುದ್ಧ ಕಣಕ್ಕಿಳಿಯಬಹುದು.

5 / 9
ಇನ್ನು ಸೆಪ್ಟೆಂಬರ್ 6 ರಂದು ಭಾರತ ದುಬೈನಲ್ಲಿ ಶ್ರೀಲಂಕಾ ವಿರುದ್ಧ ಆಡಲಿದೆ.

ಇನ್ನು ಸೆಪ್ಟೆಂಬರ್ 6 ರಂದು ಭಾರತ ದುಬೈನಲ್ಲಿ ಶ್ರೀಲಂಕಾ ವಿರುದ್ಧ ಆಡಲಿದೆ.

6 / 9
ಸೆ. 8 ರಂದು ಭಾರತ– ಅಫ್ಘಾನಿಸ್ತಾನ ಸೆಣೆಸಾಟ ನಡೆಸಲಿದೆ.  ಏಷ್ಯಾಕಪ್ 2022 ಫೈನಲ್ ಫೈಟ್ ಸೆಪ್ಟೆಂಬರ್ 11 ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಆಯೋಜಿಸಲಾಗಿದೆ.

ಸೆ. 8 ರಂದು ಭಾರತ– ಅಫ್ಘಾನಿಸ್ತಾನ ಸೆಣೆಸಾಟ ನಡೆಸಲಿದೆ. ಏಷ್ಯಾಕಪ್ 2022 ಫೈನಲ್ ಫೈಟ್ ಸೆಪ್ಟೆಂಬರ್ 11 ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಆಯೋಜಿಸಲಾಗಿದೆ.

7 / 9
ಈ ಬಾರಿಯ ಏಷ್ಯಾಕಪ್​ನಲ್ಲಿ ಅರ್ಶ್ ದೀಪ್ ಸಿಂಗ್ ನಿರೀಕ್ಷೆಗೆ ತಕ್ಕ ಪ್ರದರ್ಶನ ನೀಡುತ್ತಿಲ್ಲ.

ಈ ಬಾರಿಯ ಏಷ್ಯಾಕಪ್​ನಲ್ಲಿ ಅರ್ಶ್ ದೀಪ್ ಸಿಂಗ್ ನಿರೀಕ್ಷೆಗೆ ತಕ್ಕ ಪ್ರದರ್ಶನ ನೀಡುತ್ತಿಲ್ಲ.

8 / 9
ಪಾಕ್ ವಿರುದ್ಧದ ಪಂದ್ಯಕ್ಕೆ ದಿನೇಶ್ ಕಾರ್ತಿಕ್ ಬ್ಯಾಟಿಂಗ್ ಜೊತೆಗೆ ವಿಕೆಟ್ ಕೀಪಿಂಗ್ ಅಭ್ಯಾಸ ಮಾಡುತ್ತಿರುವುದು ಕಂಡುಬಂತು.

ಪಾಕ್ ವಿರುದ್ಧದ ಪಂದ್ಯಕ್ಕೆ ದಿನೇಶ್ ಕಾರ್ತಿಕ್ ಬ್ಯಾಟಿಂಗ್ ಜೊತೆಗೆ ವಿಕೆಟ್ ಕೀಪಿಂಗ್ ಅಭ್ಯಾಸ ಮಾಡುತ್ತಿರುವುದು ಕಂಡುಬಂತು.

9 / 9
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್