AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs PAK: ನಾಳೆ ಪಾಕ್ ವಿರುದ್ಧ ರಣ ರೋಚಕ ಕದನ: ಭಾರತದಿಂದ ಭರ್ಜರಿ ಅಭ್ಯಾಸ

ಇಂಡೋ-ಪಾಕ್ ನಡು ಮತೊಮ್ಮೆ ರೋಚಕ ಕಾದಟ ವೀಕ್ಷಿಸಲು ಅಭಿಮಾನಿಗಳಂತು ತುದಿಗಾಲಿನಲ್ಲಿ ನಿಂತು ಕಾಯುತ್ತಿದ್ದಾರೆ. ಈ ಪಂದ್ಯಕ್ಕೆ ಭಾರತದ ಆಟಗಾರರು ಕೂಡ ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ.

TV9 Web
| Edited By: |

Updated on: Sep 03, 2022 | 10:30 AM

Share
ಹದಿನೈದನೇ ಆವೃತ್ತಿಯ ಏಷ್ಯಾಕಪ್ 2022 (Asia Cup 2022) ಟೂರ್ನಿ ರೋಚಕತೆ ಸೃಷ್ಟಿಸಿದೆ. ಗ್ರೂಪ್ ಹಂತದ ಎಲ್ಲ ಪಂದ್ಯಗಳು ಮುಕ್ತಾಯಗೊಂಡಿದ್ದು ಇಂದಿನಿಂದ ಸೂಪರ್ 4 ಹಂತದ ಪಂದ್ಯಗಳು ಶುರುವಾಗಲಿದೆ.

ಹದಿನೈದನೇ ಆವೃತ್ತಿಯ ಏಷ್ಯಾಕಪ್ 2022 (Asia Cup 2022) ಟೂರ್ನಿ ರೋಚಕತೆ ಸೃಷ್ಟಿಸಿದೆ. ಗ್ರೂಪ್ ಹಂತದ ಎಲ್ಲ ಪಂದ್ಯಗಳು ಮುಕ್ತಾಯಗೊಂಡಿದ್ದು ಇಂದಿನಿಂದ ಸೂಪರ್ 4 ಹಂತದ ಪಂದ್ಯಗಳು ಶುರುವಾಗಲಿದೆ.

1 / 9
ಸೂಪರ್ 4 ಹಂತದ ಪಂದ್ಯ ಸೆ. 3 ಇಂದಿನಿಂದ ಶುರುವಾಗಲಿದೆ. ಮೊದಲ ಪಂದ್ಯದಲ್ಲಿ ಬಿ ಗ್ರೂಪ್​ನ ಅಫ್ಘಾನಿಸ್ತಾನ ಮತ್ತು ಶ್ರೀಲಂಕಾ ತಂಡ ಮುಖಾಮುಖಿ ಆಗಲಿದೆ. ಭಾನುವಾರದ ಪಂದ್ಯ ಸಾಕಷ್ಟು ಕುತೂಹಲ ಕೆರಳಿಸಿದ್ದು ಭಾರತ ಹಾಗೂ ಪಾಕಿಸ್ತಾನ ನಡುವೆ ಮತ್ತೊಂದು ಹೈವೋಲ್ಟೇಜ್ ಪಂದ್ಯ ನಡೆಯಲಿದೆ.

ಸೂಪರ್ 4 ಹಂತದ ಪಂದ್ಯ ಸೆ. 3 ಇಂದಿನಿಂದ ಶುರುವಾಗಲಿದೆ. ಮೊದಲ ಪಂದ್ಯದಲ್ಲಿ ಬಿ ಗ್ರೂಪ್​ನ ಅಫ್ಘಾನಿಸ್ತಾನ ಮತ್ತು ಶ್ರೀಲಂಕಾ ತಂಡ ಮುಖಾಮುಖಿ ಆಗಲಿದೆ. ಭಾನುವಾರದ ಪಂದ್ಯ ಸಾಕಷ್ಟು ಕುತೂಹಲ ಕೆರಳಿಸಿದ್ದು ಭಾರತ ಹಾಗೂ ಪಾಕಿಸ್ತಾನ ನಡುವೆ ಮತ್ತೊಂದು ಹೈವೋಲ್ಟೇಜ್ ಪಂದ್ಯ ನಡೆಯಲಿದೆ.

2 / 9
ಇಂಡೋ-ಪಾಕ್ ನಡು ಮತೊಮ್ಮೆ ರೋಚಕ ಕಾದಟ ವೀಕ್ಷಿಸಲು ಅಭಿಮಾನಿಗಳಂತು ತುದಿಗಾಲಿನಲ್ಲಿ ನಿಂತು ಕಾಯುತ್ತಿದ್ದಾರೆ. ಈ ಪಂದ್ಯಕ್ಕೆ ಭಾರತದ ಆಟಗಾರರು ಕೂಡ ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ.

ಇಂಡೋ-ಪಾಕ್ ನಡು ಮತೊಮ್ಮೆ ರೋಚಕ ಕಾದಟ ವೀಕ್ಷಿಸಲು ಅಭಿಮಾನಿಗಳಂತು ತುದಿಗಾಲಿನಲ್ಲಿ ನಿಂತು ಕಾಯುತ್ತಿದ್ದಾರೆ. ಈ ಪಂದ್ಯಕ್ಕೆ ಭಾರತದ ಆಟಗಾರರು ಕೂಡ ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ.

3 / 9
ಯುಜ್ವೇಂದ್ರ ಚಹಲ್ ಬೊಂಬಾಟ್ ಪ್ರ್ಯಾಕ್ಟೀಸ್ ನಡೆಸುತ್ತಿದ್ದರೆ, ರವೀಂದ್ರ ಜಡೇಜಾ ಇಂಜುರಿ ಕಾರಣದಿಂದ ಏಷ್ಯಾಕಪ್ ಟೂರ್ನಿಯಿಂದ ಹೊರಬಿದ್ದಿದ್ದಾರೆ.

ಯುಜ್ವೇಂದ್ರ ಚಹಲ್ ಬೊಂಬಾಟ್ ಪ್ರ್ಯಾಕ್ಟೀಸ್ ನಡೆಸುತ್ತಿದ್ದರೆ, ರವೀಂದ್ರ ಜಡೇಜಾ ಇಂಜುರಿ ಕಾರಣದಿಂದ ಏಷ್ಯಾಕಪ್ ಟೂರ್ನಿಯಿಂದ ಹೊರಬಿದ್ದಿದ್ದಾರೆ.

4 / 9
ರವೀಂದ್ರ ಜಡೇಜಾ ಹೊರಬಿದ್ದ ಕಾರಣ ಆರ್. ಅಶ್ವಿನ್ ಅಥವಾ ರವಿ ಬಿಷ್ಟೋಯ್ ಪಾಕ್ ವಿರುದ್ಧ ಕಣಕ್ಕಿಳಿಯಬಹುದು.

ರವೀಂದ್ರ ಜಡೇಜಾ ಹೊರಬಿದ್ದ ಕಾರಣ ಆರ್. ಅಶ್ವಿನ್ ಅಥವಾ ರವಿ ಬಿಷ್ಟೋಯ್ ಪಾಕ್ ವಿರುದ್ಧ ಕಣಕ್ಕಿಳಿಯಬಹುದು.

5 / 9
ಇನ್ನು ಸೆಪ್ಟೆಂಬರ್ 6 ರಂದು ಭಾರತ ದುಬೈನಲ್ಲಿ ಶ್ರೀಲಂಕಾ ವಿರುದ್ಧ ಆಡಲಿದೆ.

ಇನ್ನು ಸೆಪ್ಟೆಂಬರ್ 6 ರಂದು ಭಾರತ ದುಬೈನಲ್ಲಿ ಶ್ರೀಲಂಕಾ ವಿರುದ್ಧ ಆಡಲಿದೆ.

6 / 9
ಸೆ. 8 ರಂದು ಭಾರತ– ಅಫ್ಘಾನಿಸ್ತಾನ ಸೆಣೆಸಾಟ ನಡೆಸಲಿದೆ.  ಏಷ್ಯಾಕಪ್ 2022 ಫೈನಲ್ ಫೈಟ್ ಸೆಪ್ಟೆಂಬರ್ 11 ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಆಯೋಜಿಸಲಾಗಿದೆ.

ಸೆ. 8 ರಂದು ಭಾರತ– ಅಫ್ಘಾನಿಸ್ತಾನ ಸೆಣೆಸಾಟ ನಡೆಸಲಿದೆ. ಏಷ್ಯಾಕಪ್ 2022 ಫೈನಲ್ ಫೈಟ್ ಸೆಪ್ಟೆಂಬರ್ 11 ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಆಯೋಜಿಸಲಾಗಿದೆ.

7 / 9
ಈ ಬಾರಿಯ ಏಷ್ಯಾಕಪ್​ನಲ್ಲಿ ಅರ್ಶ್ ದೀಪ್ ಸಿಂಗ್ ನಿರೀಕ್ಷೆಗೆ ತಕ್ಕ ಪ್ರದರ್ಶನ ನೀಡುತ್ತಿಲ್ಲ.

ಈ ಬಾರಿಯ ಏಷ್ಯಾಕಪ್​ನಲ್ಲಿ ಅರ್ಶ್ ದೀಪ್ ಸಿಂಗ್ ನಿರೀಕ್ಷೆಗೆ ತಕ್ಕ ಪ್ರದರ್ಶನ ನೀಡುತ್ತಿಲ್ಲ.

8 / 9
ಪಾಕ್ ವಿರುದ್ಧದ ಪಂದ್ಯಕ್ಕೆ ದಿನೇಶ್ ಕಾರ್ತಿಕ್ ಬ್ಯಾಟಿಂಗ್ ಜೊತೆಗೆ ವಿಕೆಟ್ ಕೀಪಿಂಗ್ ಅಭ್ಯಾಸ ಮಾಡುತ್ತಿರುವುದು ಕಂಡುಬಂತು.

ಪಾಕ್ ವಿರುದ್ಧದ ಪಂದ್ಯಕ್ಕೆ ದಿನೇಶ್ ಕಾರ್ತಿಕ್ ಬ್ಯಾಟಿಂಗ್ ಜೊತೆಗೆ ವಿಕೆಟ್ ಕೀಪಿಂಗ್ ಅಭ್ಯಾಸ ಮಾಡುತ್ತಿರುವುದು ಕಂಡುಬಂತು.

9 / 9
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್